ಪುತ್ತೂರು ಶಾಸಕ ಅಶೋಕ್ ರೈ ಅವರೊಂದಿಗೆ ಅನ್ಯೋನ್ಯತೆ ಬಿಜೆಪಿಯಲ್ಲಿದ್ದಾಗ ಮಾತ್ರ | ಸಾಮಾಜಿಕ ಜಾಲತಾಣದಲ್ಲಿ ಹಿಂಸೆ ನೀಡುವುದು ಸರಿಯಲ್ಲ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು
ಪುತ್ತೂರು: ಚಂದಳಿಕೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಶೋಕ್ ಕುಮಾರ್ ರೈ ಭಾಷಣದಲ್ಲಿ ದಯಾನಂದರು ನನಗೆ ಮತ ಹಾಕಿದ್ದಾರೆಂದು ಎಲ್ಲಿಯೂ ಉಲ್ಲೇಖ ಮಾಡಿಲ್ಲ. ಹತ್ತು ವರ್ಷಗಳ ಹಿಂದೆ ಅವರು ಬಿಜೆಪಿ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿದ್ದರು. ಆಗ ಅವರು ಬಿಜೆಪಿಯಲ್ಲಿ ಅನ್ಯೋನ್ಯತೆಯಲ್ಲಿದ್ದರು ಹೊರತು ಈಗಲ್ಲ. ಆದರೆ ಸಾಮಾಜಿಕ ಜಾಲತಾಣದಲ್ಲಿ ದಯಾನಂದರು ಅಶೋಕ್ ರೈ ಅವರ ಮಾತಿಗೆ ತಲೆ ಅಲ್ಲಾಡಿಸಿದ್ದಾರೆಂದು ಹಿಂಸೆ ನೀಡುವುದು ಸರಿಯಲ್ಲ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, […]