ರಾಜಕೀಯ

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌

ರಾಜಕೀಯದಲ್ಲಿ ಹೀರೊ ಝೀರೊ ಆಗುತ್ತಾನೆ, ಝೀರೊ ಹೀರೊ ಆಗುತ್ತಾನೆ ಎಂದು ಅಚ್ಚರಿಯ ಹೇಳಿಕೆ ಕಾಸರಗೋಡು: ರಾಜಕೀಯದಲ್ಲಿ ಯಾರು, ಯಾರಿಗೆ, ಯಾವಾಗ ಮಿತ್ರರಾಗುತ್ತಾರೆ, ಯಾವಾಗ ಶತ್ರುವಾಗುತ್ತಾರೆ ಎನ್ನುವುದನ್ನು ಊಹಿಸಿವುದು ಕೂಡ ಕಷ್ಟ. ಇದಕ್ಕೆ ತಾಜಾ ಉದಾಹರಣೆಯೆಂದರೆ ಉಪಮುಖ್ಯಮಂತ್ರಿ ಡಿ.ಕೆ.ಶೀವಕುಮಾರ್‌ ಮತ್ತು ಮಾಜಿ ಸಂಸದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು. ನಿನ್ನೆ ವೇದಿಕೆಯೊಂದರಲ್ಲಿ ಕಟೀಲು ಪರವಾಗಿ ಡಿಕೆಶಿ ಭರ್ಜರಿಯಾಗಿ ಬ್ಯಾಟಿಂಗ್‌ ಮಾಡಿದ್ದು, ಈಗ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಗುರಿಯಾಗಿದೆ. ಕಾಸರಗೋಡಿನ ಪ್ರಸಿದ್ಧ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ […]

ನಳಿನ್‌ ಕುಮಾರ್‌ ಕಟೀಲ್‌ ಪರ ಡಿಕೆಶಿ ಬ್ಯಾಟಿಂಗ್‌ Read More »

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ

ಪುತ್ತೂರು: ಕರ್ನಾಟಕ ಸರಕಾರ ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4% ಮೀಸಲಾತಿ ನೀಡಿದ್ದನ್ನು ರದ್ದು ಮಾಡುವಂತೆ ಹಿಂದೂ ಜನಜಾಗೃತಿ ಸಮಿತಿ ಆಯುಕ್ತರ ಸಹಾಯಕ ಪೂವಪ್ಪ ಅವರ ಮೂಲಕ ರಾಜ್ಯಪಾಲರಿಗೆ ಮನವಿ ನೀಡಿದೆ. ಸರಕಾರದ ಟೆಂಡರ್ ಗಳಲ್ಲಿ ಅಲ್ಪಸಂಖ್ಯಾತರಿಗೆ 4% ಮೀಸಲಾತಿ ನೀಡುವ ಮಸೂದೆಯನ್ನು ಸಹ ಮಂಡಿಸಲಾಗಿದೆ. ಭಾರತದ ಸಂವಿಧಾನದಲ್ಲಿ ಧರ್ಮಾಧಾರಿತ ಮೀಸಲಾತಿಗೆ ಅವಕಾಶವಿಲ್ಲದಿರುವಾಗಲೂ ಸರಕಾರ ಸಂವಿಧಾನಕ್ಕೆ ವಿರುದ್ಧವಾಗಿ ಸಂವಿಧಾನಬಾಹಿರ ಮೀಸಲಾತಿಯನ್ನು ನೀಡಿದೆ. ಇದನ್ನು ರದ್ದುಮಾಡುವಂತೆ ಮನವಿಯಲ್ಲಿ ಸಮಿತಿ ಉಲ್ಲೇಖಿಸಿದೆ. ಕರ್ನಾಟಕ ಸರಕಾರ ಇತ್ತಿಚೇಗೆ ತನ್ನ ಬಜೆಟ್

ಬಜೆಟ್ ನಲ್ಲಿ ಅಲ್ಪಸಂಖ್ಯಾತರಿಗೆ ಸರಕಾರಿ ಗುತ್ತಿಗೆಯಲ್ಲಿ 4 % ಮೀಸಲಾತಿ | ರದ್ದುಪಡಿಸುವಂತೆ ಹಿಂದೂ ಜನಜಾಗೃತಿ ಸಮಿತಿಯಿಂದ ರಾಜ್ಯಪಾಲರಿಗೆ ಮನವಿ Read More »

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ತೀರ್ಮಾನ

ನವದೆಹಲಿ : ಸಂಸತ್ತಿನಲ್ಲಿ ಅಂಗೀಕಾರಗೊಂಡಿರುವ ವಕ್ಫ್‌ ತಿದ್ದುಪಡಿ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ನಿರ್ಧರಿಸಿದೆ. ವಕ್ಫ್‌ ಮಸೂದೆ ಬಗ್ಗೆ ದೇಶಾದ್ಯಂತ ಭಾರಿ ಚರ್ಚೆ ನಡೆಯುತ್ತಿರುವಾಗಲೇ ಕಾಂಗ್ರೆಸ್‌ ನ್ಯಾಯಾಂಗ ಹೋರಾಟದ ನಿರ್ಧಾರಕ್ಕೆ ಬಂದಿದೆ. ಕೇಂದ್ರದ ಈ ನಿರ್ಧಾರದ ಶೀಘ್ರದಲ್ಲಿ ಸುಪ್ರೀಂ ಕೋರ್ಟ್​​ನಲ್ಲಿ ಅರ್ಜಿ ಸಲ್ಲಿಸುವುದಾಗಿ ಕಾಂಗ್ರೆಸ್‌ ಹೇಳಿಕೊಂಡಿದೆ. ವಕ್ಫ್ ತಿದ್ದುಪಡಿ ಮಸೂದೆ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಬಹುಮತದಿಂದ ಪಾಸ್‌ ಆಗಿದೆ.ಈ ಮಸೂದೆಗೆ ರಾಷ್ಟ್ರಪತಿಗಳ ಅಂಕಿತ ಬಿದ್ದ ಬಳಿಕ ಕಾಯಿದೆಯಾಗಿ ಜಾರಿಗೆ ಬರಲಿದೆ. ವಕ್ಫ್ ಮಸೂದೆ ಬಗ್ಗೆ

ವಕ್ಫ್‌ ಮಸೂದೆ ವಿರುದ್ಧ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ಕಾಂಗ್ರೆಸ್‌ ತೀರ್ಮಾನ Read More »

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ

ರಾಜಕೀಯ ಪ್ರೇರಿತ ಎಫ್‌ಐಆರ್‌ ದಾಖಲಿಸಿದ್ದಾರೆ ಎಂದು ಆರೋಪ ಬೆಂಗಳೂರು : ಕಾಂಗ್ರೆಸ್‌ ಶಾಸಕರ ಆಪ್ತನ ಕಿರುಕುಳದಿಂದ ಬೇಸತ್ತು ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಬೆಂಗಳೂರಿನ ನಾಗವಾರದ ಕಚೇರಿಯಲ್ಲೇ ವಿನಯ್ ಸೋಮಯ್ಯ(35) ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೂ ಮುನ್ನ ಸಾಮಾಜಿಕ ಜಾಲತಾಣದಲ್ಲಿ ಡೆತ್​ನೋಟ್ ಪೋಸ್ಟ್ ಮಾಡಿದ್ದ ವಿನಯ್, ರಾಜಕೀಯ ಪ್ರೇರಿತ ಎಫ್‌ಐಆರ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದರು. ವಿನಯ್​ ವಾಟ್ಸ್​ಆ್ಯಪ್​ ಗ್ರೂಪ್​​ ಒಂದರ ಅಡ್ಮಿನ್ ಆಗಿದ್ದರು. ಆ ಗ್ರೂಪ್​ನಲ್ಲಿ ಇತ್ತೀಚೆಗೆ ಕಾಂಗ್ರೆಸ್​ ಶಾಸಕರೊಬ್ಬರ

ಕಾಂಗ್ರೆಸ್‌ ಮುಖಂಡನ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ Read More »

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ

ವಿದೇಶಗಳಿಂದ ಕರೆ ಮಾಡಿ ಬೆದರಿಕೆಯೊಡ್ಡುತ್ತಿರುವ ಕುರಿತು ಪೊಲೀಸ್‌ ಕಮಿಷನರ್‌ಗೆ ದೂರು ಮಂಗಳೂರು: ಸಂಸತ್ತಿನಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಪಾಸ್‌ ಆದ ಬೆನ್ನಲ್ಲೇ ಕರ್ನಾಟಕದ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪಾಡಿ ಅವರಿಗೆ ವಿದೇಶದಿಂದ ಬೆದರಿಕೆ ಕರೆಗಳು ಬರಲಾರಂಭಿಸಿವೆ. ಈ ವಿಚಾರವಾಗಿ ಅನ್ವರ್ ಮಾಣಿಪ್ಪಾಡಿ ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇಂಟರ್‌ನೆಟ್ ಆಧಾರಿತ ಕರೆ ಮೂಲಕ ಬೆದರಿಕೆ ಕರೆ ಬಂದಿದೆ ಎಂದು ಅನ್ವರ್‌ ಮಾಣಿಪ್ಪಾಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅನ್ವರ್ ಮಾಣಿಪ್ಪಾಡಿ ಮಂಗಳೂರಿನಲ್ಲಿ ವಾಸವಾಗಿದ್ದಾರೆ.

ವಕ್ಫ್‌ ಮಸೂದೆ ಪಾಸ್‌ ಆದ ಬಳಿಕ ಅನ್ವರ್‌ ಮಾಣಿಪ್ಪಾಡಿಗೆ ಜೀವ ಬೆದರಿಕೆ Read More »

ರಾಜ್ಯಸಭೆಯಲ್ಲೂ ಪಾಸ್‌ ಆದ ವಕ್ಫ್‌ ಮಸೂದೆ

ಪರವಾಗಿ 138, ವಿರುದ್ಧ 95 ಮತಗಳು ನವದೆಹಲಿ: ರಾಜ್ಯಸಭೆಯಲ್ಲಿಯೂ ವಕ್ಫ್ ತಿದ್ದುಪಡಿ ಮಸೂದೆಗೆ ಅನುಮೋದನೆ ಪಡೆಯುವಲ್ಲಿ ಎನ್​ಡಿಎ ಸರ್ಕಾರ ಯಶಸ್ವಿಯಾಗಿದೆ. ಗುರುವಾರ ತಡರಾತ್ರಿ ವಕ್ಫ್ ತಿದ್ದುಪಡಿ ಮಸೂದೆಯನ್ನು ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಯಿತು. ಮಸೂದೆಯ ಪರವಾಗಿ 138 ಮತಗಳು ಮತ್ತು ವಿರುದ್ಧವಾಗಿ 95 ಮತಗಳು ಚಲಾವಣೆಯಾದವು.ಇನ್ನು ಮಸೂದೆಯನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ. ಅವರು ಅಂಇಕತ ಹಾಕಿದ ಕೂಡಲೇ ಕಾನೂನಿನ ರೂಪ ಪಡೆಯುತ್ತದೆ. ರಾಜ್ಯಸಭೆಗೂ ಮುನ್ನ,ಸರ್ಕಾರ ಬುಧವಾರ ಲೋಕಸಭೆಯಲ್ಲಿ ಈ ಮಸೂದೆಯನ್ನು ಮಂಡಿಸಿತ್ತು. ಅಲ್ಲಿ ಸುಮಾರು 12 ಗಂಟೆಗಳ ಚರ್ಚೆಯ ನಂತರ

ರಾಜ್ಯಸಭೆಯಲ್ಲೂ ಪಾಸ್‌ ಆದ ವಕ್ಫ್‌ ಮಸೂದೆ Read More »

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ : ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ

ಎರಡನೇ ದಿನ ಪ್ರವೇಶಿಸಿದ ಅಹೋರಾತ್ರಿ ಧರಣಿ ಬೆಂಗಳೂರು: ಬೆಲೆ ಏರಿಕೆ ನೀತಿ ಖಂಡಿಸಿ ಕಾಂಗ್ರೆಸ್‌ ಸರಕಾರದ ಬಿಜೆಪಿ ಬೆಂಗಳುರಿನಲ್ಲಿ ನಡೆಸುತ್ತಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದು ಮಧ್ಯಾಹ್ನಕ್ಕೆ ಅಹೋರಾತ್ರಿ ಹೋರಾಟ ಕೊನೆಗೊಳಿಸಲು ನಿರ್ಧರಿಸಲಾಗಿದೆ. ಹೀಗಾಗಿ, ಇಂದು ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ. ಸಿಎಂ ಮನೆ ಮುತ್ತಿಗೆ ಯತ್ನ ಹಾಗೂ ರಸ್ತೆ ತಡೆಗೆ ಬಿಜೆಪಿ ನಿರ್ಧರಿಸಿದೆ. ಫ್ರೀಡಂ ಪಾರ್ಕ್ ಇರುವ ಶೇಷಾದ್ರಿ ರಸ್ತೆ ತಡೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಜೆಪಿ ನಾಯಕರು ಬಿಸಿ ಮುಟ್ಟಿಸಲಿದ್ದಾರೆ.

ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ : ಇಂದು ಮುಖ್ಯಮಂತ್ರಿ ಮನೆಗೆ ಮುತ್ತಿಗೆ Read More »

ಸಂಪಾದಕೀಯ – ವಕ್ಫ್‌ ಮಸೂದೆ ಅಂಗೀಕಾರ ಮೋದಿಯ ದಿಟ್ಟ ನಿರ್ಧಾರಕ್ಕೆ ಸಂದ ಜಯ

ಮಿತ್ರಪಕ್ಷಗಳ ಹಂಗಿನಲ್ಲಿದ್ದರೂ ದೇಶಕ್ಕೆ ಒಳಿತಾಗುವ ನಿರ್ಧಾರಗಳಿಂದ ಹಿಂದೆ ಸರಿಯುವುದಿಲ್ಲ ಎಂಬ ಸಂದೇಶ ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆದುಕೊಳ್ಳಲು ಸಾಧ್ಯವಾಗದೆ ಮಿತ್ರಪಕ್ಷಗಳ ನೆರವಿನಿಂದ ಸರಕಾರ ರಚಿಸುವ ಅನಿವಾರ್ಯತೆಯಲ್ಲಿ ಸಿಲುಕಿದಾಗ ಈ ಅವಧಿಯಲ್ಲಿ ಬಿಜೆಪಿಯಿಂದ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಗಲಿಕ್ಕಿಲ್ಲ. ಎಲ್ಲ ವಿಚಾರಗಳಿಗೂ ಮಿತ್ರಪಕ್ಷಗಳ ಮನವೊಲಿಸಿ ಅಂಗಲಾಚಬೇಕಾಗಬಹುದು ಎಂಬ ಅಭಿಪ್ರಾಯವೊಂದು ಕೇಳಿಬಂದಿತ್ತು. ಆದರೆ ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಯಶಸ್ವಿಯಾಗಿ ಅಂಗೀಕಾರಗೊಂಡಿರುವುದು ಈ ಅಭಿಪ್ರಾಯವನ್ನು ಸುಳ್ಳಾಗಿಸಿದೆ. ಪೂರ್ಣ ಬಹುಮತ ಇಲ್ಲದಿದ್ದರೂ ದೇಶಕ್ಕೆ ಒಳಿತಾಗುವ ದಿಟ್ಟ ನಿರ್ಧಾರ

ಸಂಪಾದಕೀಯ – ವಕ್ಫ್‌ ಮಸೂದೆ ಅಂಗೀಕಾರ ಮೋದಿಯ ದಿಟ್ಟ ನಿರ್ಧಾರಕ್ಕೆ ಸಂದ ಜಯ Read More »

ಲೋಕಸಭೆಯಲ್ಲಿ ಪಾಸ್‌ ಆದ ವಕ್ಫ್‌ ಮಸೂದೆ : ಇಂದು ರಾಜ್ಯಸಭೆಯಲ್ಲಿ ಮಂಡನೆ

ಮಧ್ಯರಾತ್ರಿವರೆಗೂ ನಡೆದ ಬಿರುಸಿನ ಚರ್ಚೆ; ರಾತ್ರಿ 1.15ಕ್ಕೆ ಮತದಾನ ನವದೆಹಲಿ: ಲೋಕಸಭೆಯಲ್ಲಿ ಸತತ 12 ಗಂಟೆಗಳ ಕಾಲ ನಡೆದ ಚರ್ಚೆ ಬಳಿಕ ವಕ್ಫ್​ ತಿದ್ದುಪಡಿ ಮಸೂದೆಗೆ ಅಂಗೀಕಾರ ದೊರೆಯಿತು. ಇಂದು ರಾಜ್ಯಸಭೆಯಲ್ಲಿ ಮಸೂದೆ ಮಂಡನೆಯಾಗಲಿದೆ. ಮಸೂದೆಯ ಪರವಾಗಿ 288 ಮತಗಳು ಚಲಾವಣೆಗೊಂಡರೆ, ವಿರುದ್ಧವಾಗಿ 232 ಮತಗಳು ಚಲಾವಣೆಯಾದವು. ಸದನವು ವಿರೋಧ ಪಕ್ಷದ ಎಲ್ಲ ತಿದ್ದುಪಡಿಗಳನ್ನು ಧ್ವನಿಮತದ ಮೂಲಕ ತಿರಸ್ಕರಿಸಿತು. ವಿರೋಧ ಪಕ್ಷದ ಸಂಸದ ಎನ್.ಕೆ. ಪ್ರೇಮಚಂದ್ರನ್ ಅವರ ತಿದ್ದುಪಡಿ ಪ್ರಸ್ತಾವನೆಯ ಮೇಲೆ ಬೆಳಗಿನ ಜಾವ 1.15ಕ್ಕೆ ಮತದಾನ

ಲೋಕಸಭೆಯಲ್ಲಿ ಪಾಸ್‌ ಆದ ವಕ್ಫ್‌ ಮಸೂದೆ : ಇಂದು ರಾಜ್ಯಸಭೆಯಲ್ಲಿ ಮಂಡನೆ Read More »

ಈ ತಿಂಗಳಲ್ಲೇ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ?

ಜೆ.ಪಿ.ನಡ್ಡಾ ಉತ್ತರಾಧಿಕಾರಿ ಆಯ್ಕೆ ಪ್ರಕ್ರಿಯೆಗೆ ಚಾಲನೆ ಹೊಸದಿಲ್ಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್‌ ಪ್ರಕಾಶ್‌ ನಡ್ಡಾ ಅವರ ಉತ್ತರಾಧಿಕಾರಿಯ ಆಯ್ಕೆ ಈ ತಿಂಗಳಲ್ಲೇ ನಡೆಯಲಿದೆ ಎನ್ನಲಾಗಿದೆ. ಏ.4ಕ್ಕೆ ಸಂಸತ್‌ ಅಧಿವೇಶನ ಮುಗಿಯಲಿದ್ದು, ಬಳಿಕ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯನ್ನು ಬಿಜೆಪಿ ಚುರುಕುಗೊಳಿಸಲಿದೆ. ಬಹುತೇಕ ಏಪ್ರಿಲ್‌ ಮೂರನೇ ವಾರದಲ್ಲಿ ಹೊಸ ಅಧ್ಯಕ್ಷರ ಘೋಷಣೆಯಾಗುವ ಸಾಧ್ಯತೆಯಿದೆ. ಕರ್ನಾಟಕ, ಉತ್ತರ ಪ್ರದೇಶ, ತಮಿಳುನಾಡು, ಪಶ್ಚಿಮ ಬಂಗಾಳ ಸೇರಿ ಕೆಲವು ರಾಜ್ಯಗಳ ರಾಜ್ಯಾಧ್ಯಕ್ಷರ ಆಯ್ಕೆ ಬಾಕಿಯಿದ್ದು, ಅದನ್ನು ತ್ವರಿತವಾಗಿ ಮುಗಿಸಿದ ಬಳಿಕ ರಾಷ್ಟ್ರೀಯ

ಈ ತಿಂಗಳಲ್ಲೇ ಬಿಜೆಪಿಗೆ ಹೊಸ ರಾಷ್ಟ್ರೀಯ ಅಧ್ಯಕ್ಷ? Read More »

error: Content is protected !!
Scroll to Top