ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆ
ಸುಳ್ಯ ನಗರ ಪಂಚಾಯ್ ವ್ಯಾಪ್ತಿಯ ಬಹುಬೇಡಿಕೆಯ ರಸ್ತೆ ಕೊಡಿಯಾಲಬೈಲು- ನೀರಬಿದಿರೆ- ದುಗಲಡ್ಕ- ರಸ್ತೆಯು 45ಲಕ್ಷದ ವೆಚ್ಚದಲ್ಲಿ ಅಭಿವೃದ್ಧಿಯಾಗಲಿದ್ದು ಇದರ ಗುದ್ದಲಿಪೂಜೆ ನಡೆಯಿತು. ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆಯನ್ನು ಮಾನ್ಯ ಶಾಸಕರಾದ ಭಾಗೀರಥಿ ಮುರುಳ್ಯ ನೆರವೆರಿಸಿದರು. ಈ ಸಂದರ್ಭದಲ್ಲಿ ಸುಳ್ಯ ನಗರಪಂಚಾಯತ್ ಅಧ್ಯಕ್ಷೆ ಶಶಿಕಲಾ ನೀರಬಿದಿರೆ, ಉಪಾಧ್ಯಕ್ಷ ಬುದ್ದನಾಯ್ಕ, ಸದಸ್ಯರಾದ ಕಿಶೋರಿ ಶೇಟ್, ಬಾಲಕೃಷ್ಣ ರೈ, ನಗರ ಪಂಚಾಯತ್ ಮುಖ್ಯಾಧಿಕಾರಿ ಸುಧಾಕರ್, ಭಾಜಪ ಮಂಡಲ ಅಧ್ಯಕ್ಷ ವೆಂಕಟ ವಳಲಂಬೆ, ನಗರ ಮಹಾಶಕ್ತಿ ಕೇಂದ್ರ ಪ್ರಮುಖರಾದ A.T ಕುಸುಮಾಧರ […]
ದುಗಲಡ್ಕ- ನೀರಬಿದಿರೆ ರಸ್ತೆಯ ಅಭಿವೃದ್ಧಿಗೆ ಗುದ್ದಲಿಪೂಜೆ Read More »