ಅಭಿವೃದ್ಧಿ ಮಾಡಿದ್ದರೆ ಕಾಂಗ್ರೆಸ್ ಅಧಿಕಾರಕ್ಕಾಗಿ ಗ್ಯಾರಂಟಿ ಯೋಜನೆಗಳ ಮೊರೆ ಹೋಗುತ್ತಿರಲಿಲ್ಲ: ಬಿ. ವೈ. ವಿಜಯೇಂದ್ರ
ಬೆಳಗಾವಿ: ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅಭಿವೃದ್ಧಿಯ ಕೆಲಸಗಳನ್ನು ಮಾಡಿದ್ದರೆ ಅಧಿಕಾರ ಪಡೆಯಲು ಗ್ಯಾರಂಟಿ ಯೋಜನೆಗಳ ಭರವಸೆ ನೀಡುವ ಅಗತ್ಯತೆ ಇರಲಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ರಾಘವೇಂದ್ರ ಹೇಳಿದ್ದಾರೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ನಂತರ ದಶಕಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ಅಭಿವೃದ್ಧಿಯನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ. ಆದ್ದರಿಂದಲೇ ಕಳೆದ ಚುನಾವಣೆಯಲ್ಲಿ ಕಾಂಗ್ರೆಸ್ ಕರ್ನಾಟಕದಲ್ಲಿ ಅಧಿಕಾರ ಹಿಡಿಯಲು ಗ್ಯಾರಂಟಿ ಯೋಜನೆಗಳ ಮೊರೆ ಹೋಗಬೇಕಾಯಿತು ಎಂದು ವ್ಯಂಗ್ಯ ಮಾಡಿದ್ದಾರೆ. ಅಭಿವೃದ್ಧಿ ಕೆಲಸಗಳನ್ನು ಮಾಡದವರು ಇಂದು ಕೇಂದ್ರ ಸರ್ಕಾರದ […]










