ರಾಜಕೀಯ

ಇಂದಿರಾ ಗಾಂಧಿ ಊಟ, ಟೀ ಬಿಡಿ ಎಂದಿದ್ದನ್ನು ಮರೆತಿದ್ದಿರಾ?: ಕಾಂಗ್ರೆಸ್‌ಗೆ ದೇವೇಗೌಡ ತಿರುಗೇಟು

ಮೋದಿ ಬಗ್ಗೆ ಹಗುರ ಮಾತು ಬೇಡ ಎಂದು ಎಚ್ಚರಿಕೆ ಹಾಸನ: ಜಾಗತಿಕ ಮಟ್ಟದ ಪರಿಸ್ಥಿತಿ ಹಿನ್ನೆಲೆಯಲ್ಲಿ ಪೆಟ್ರೋಲ್‌ ಬಳಕೆ ತಗ್ಗಿಸಿ, ಚಿನ್ನ ಖರೀದಿ ಕಡಿಮೆ ಮಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ದೇಶದ ಜನತೆಗೆ ಕರೆ ನೀಡಿರುವ ಬಗ್ಗೆ ಕಾಂಗ್ರೆಸ್‌ ನಾಯಕರ ಟೀಕೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ನಾಗಪುರದಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ವಾರದಲ್ಲಿ ಒಂದು ದಿನ ಊಟ, ಟೀ ಕುಡಿಯುವುದನ್ನು ಬಿಡಿ ಎಂದು ಬಹಿರಂಗ ಹೇಳಿಕೆ ನೀಡಿರುವ ವಿಚಾರವನ್ನು ಕಾಂಗ್ರೆಸ್‌ ನಾಯಕರು […]

ಇಂದಿರಾ ಗಾಂಧಿ ಊಟ, ಟೀ ಬಿಡಿ ಎಂದಿದ್ದನ್ನು ಮರೆತಿದ್ದಿರಾ?: ಕಾಂಗ್ರೆಸ್‌ಗೆ ದೇವೇಗೌಡ ತಿರುಗೇಟು Read More »

ಸರ್ಕಾರದಿಂದಲೇ ಪ್ರಾರಂಭವಾಗಲಿದೆ ಮಿತವ್ಯಯ ಪಾಲನೆ

ಸಚಿವರ ಪ್ರಯಾಣ, ಅದ್ದೂರಿ ಔತಣಕೂಟ, ಸಭೆ, ಸೆಮಿನಾರ್‌ಗಳಿಗೆ ಕಡಿವಾಣ ಹಾಕಲು ಚಿಂತನೆ ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಯುದ್ಧದಿಂದಾಗಿ ಭಾರತದಲ್ಲೂ ತೀವ್ರ ರೀತಿಯ ಆಥಿಕ ಬಿಕ್ಕಟ್ಟು ತಲೆದೋರುವ ಸಾಧ್ಯತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನಾಗರಿಕರು ಮಿತವ್ಯಯ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ಕರೆನೀಡಿದ್ದಾರೆ. ಬದಲಾವಣೆ ನಮ್ಮ ಮನೆಯಿಂದಲೇ ಆರಂಭವಾಗಲಿ ಎಂದು ಸಲಹೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಕೇಂದ್ರ ಸಚಿವ ಸಂಪುಟದಲ್ಲಿ ಅನಗತ್ಯ ಖರ್ಚುವೆಚ್ಚಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಸಚಿವರು ದೂರದ ರಾಜ್ಯಗಳಿಗೆ ಕಾರು, ಹೆಲಿಕಾಪ್ಟರ್​​ಗಳಲ್ಲಿ ಪ್ರಯಾಣ ಮಾಡುವ ಬದಲು

ಸರ್ಕಾರದಿಂದಲೇ ಪ್ರಾರಂಭವಾಗಲಿದೆ ಮಿತವ್ಯಯ ಪಾಲನೆ Read More »

ಇಂದಿರಾ ಗಾಂಧಿ ಹೇಳಿದರೆ ರಾಷ್ಟ್ರೀಯ ಶಿಸ್ತು, ಮೋದಿ ಹೇಳಿದರೆ ಅನಾಹುತ : ಅಶೋಕ್‌

ಚಿನ್ನ ಖರೀದಿ ಬೇಡ ಎಂಬ ಕರೆಗೆ ಕಾಂಗ್ರೆಸ್‌ ವಿರೋಧಕ್ಕೆ ತಿರುಗೇಟು ಬೆಂಗಳೂರು: ದೇಶದ ಹಿತದೃಷ್ಟಿಯಿಂದ ಚಿನ್ನ ಮತ್ತು ಇಂಧನ ಬಳಕೆಯನ್ನು ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಕರೆಗೆ ಕಾಂಗ್ರೆಸ್ ನಾಯಕರು ಆಕ್ಷೇಪ ವ್ಯಕ್ತಪಡಿಸಿದ್ದಕ್ಕೆ ಬಿಜೆಪಿ ನಾಯಕರು ತಿರುಗೇಟು ನೀಡಲು ಆರಂಭಿಸಿದ್ದಾರೆ. ಕಾಂಗ್ರೆಸ್ ಪಕ್ಷದ ನೆನಪಿನ ಶಕ್ತಿ ನಿಗೂಢವಾಗಿ ಕೆಲಸ ಮಾಡುತ್ತದೆ ಎಂದು ಟೀಕಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಈ ಹಿಂದೆ ಕಾಂಗ್ರೆಸ್ ಸರ್ಕಾರಗಳೂ ಇದೇ ರೀತಿಯ ನಿಲುವು ತಳೆದಿದ್ದವು ಎಂದು

ಇಂದಿರಾ ಗಾಂಧಿ ಹೇಳಿದರೆ ರಾಷ್ಟ್ರೀಯ ಶಿಸ್ತು, ಮೋದಿ ಹೇಳಿದರೆ ಅನಾಹುತ : ಅಶೋಕ್‌ Read More »

ಜೋಸೆಫ್‌ ವಿಜಯ್‌ ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿ

648 ಕೋಟಿ ರೂಪಾಯಿ ಆಸ್ತಿಯ ಒಡೆಯ ವಿಜಯ್‌ ಚೆನ್ನೈ: ತಮಿಳುನಾಡಿನ ನೂತನ ಮುಖ್ಯಮಂತ್ರಿ ಜೋಸೆಫ್‌ ವಿಜಯ್ 648 ಕೋಟಿ ರೂಪಾಯಿ ಆಸ್ತಿ ಹೊಂದಿದ್ದು, ತಮಿಳುನಾಡಿನ ಎರಡನೇ ಶ್ರೀಮಂತ ಶಾಸಕ ಹಾಗೂ ದೇಶದಲ್ಲೇ ಎರಡನೇ ಶ್ರೀಮಂತ ಮುಖ್ಯಮಂತ್ರಿಯೂ ಆಗಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮೊದಲ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು ಆಸ್ತಿ 931 ಕೋಟಿ ರೂ.ಗಳಿಗೂ ಹೆಚ್ಚು. ತಮಿಳುನಾಡಿನ ಅತ್ಯಂತ ಶ್ರೀಮಂತ ಶಾಸಕಿ ಲಿಮಾ ರೋಸ್ ಮಾರ್ಟಿನ್. ಅವರ ಆಸ್ತಿ 5,863 ಕೋಟಿ ರೂ. ಲಿಮಾ ರೋಸ್ ಮಾರ್ಟಿನ್

ಜೋಸೆಫ್‌ ವಿಜಯ್‌ ದೇಶದ ಎರಡನೇ ಶ್ರೀಮಂತ ಮುಖ್ಯಮಂತ್ರಿ Read More »

ವಿದೇಶಿ ವಸ್ತುಗಳ ಅವಲಂಬನೆ ಕಡಿಮೆ ಮಾಡಲು ಪ್ರಧಾನಿ ಮೋದಿ ಸಲಹೆ

ಯುದ್ಧದಿಂದ ಸೃಷ್ಟಿಯಾದ ಬಿಕ್ಕಟ್ಟಿನಿಂದ ಪಾರಾಗಲು ವೋಕಲ್ ಫಾರ್ ಲೋಕಲ್ ಮಂತ್ರ ನವದೆಹಲಿ : ಕಳೆದ ಕೆಲವು ವರ್ಷಗಳಿಂದ ಜಗತ್ತು ನಿರಂತರವಾಗಿ ಅಸ್ಥಿರ ಪರಿಸ್ಥಿತಿಗಳ ಮೂಲಕ ಹಾದುಹೋಗುತ್ತಿದೆ ಮತ್ತು ಪಶ್ಚಿಮ ಏಷ್ಯಾ ಸಂಘರ್ಷದಿಂದ ಸೃಷ್ಟಿಯಾದ ಸನ್ನಿವೇಶಗಳು ದಶಕದ ಪ್ರಮುಖ ಬಿಕ್ಕಟ್ಟುಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶದ ನಾಗರಿಕರು ವಿದೇಶಗಳಿಂದ ಬರುವ ಉತ್ಪನ್ನಗಳ ಮೇಲಿನ ವೆಚ್ಚವನ್ನು ಕಡಿಮೆ ಮಾಡುವಂತೆ ಮತ್ತೆ ಕರೆ ನೀಡಿದ ಪ್ರಧಾನಿ ಮೋದಿ, ‘ವೋಕಲ್ ಫಾರ್ ಲೋಕಲ್’ ಮಂತ್ರ ಅನುಸರಿಸಬೇಕು ಎಂದು ಹೇಳಿದ್ದಾರೆ.

ವಿದೇಶಿ ವಸ್ತುಗಳ ಅವಲಂಬನೆ ಕಡಿಮೆ ಮಾಡಲು ಪ್ರಧಾನಿ ಮೋದಿ ಸಲಹೆ Read More »

ಶೃಂಗೇರಿ : ಐದೇ ದಿನದಲ್ಲಿ ಮುಗಿದು ಹೋದ ಜೀವರಾಜ್‌ ಶಾಸಕತ್ವ

ಮರು ಎಣಿಕೆ ಫಲಿತಾಂಶಕ್ಕೆ ಸುಪ್ರೀಂ ಕೋರ್ಟ್‌ ತಡೆ ನವದೆಹಲಿ : ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆಯಿಂದ ಶಾಸಕ ಸ್ಥಾನ ಕಳೆದುಕೊಂಡಿದ್ದ ಕಾಂಗ್ರೆಸ್‌ನ ಟಿ.ಡಿ.ರಾಜೇಗೌಡ ಅವರಿಗೆ ಸುಪ್ರಿಂ ಕೋರ್ಟ್‌ ಬಿಗ್‌ ರಿಲೀಫ್‌ ನೀಡಿದ್ದು, ಹೈಕೋರ್ಟ್‌ನ ಆದೇಶಕ್ಕೆ ಮಧ್ಯಂತರ ತಡೆ ನೀಡಿ ಶಾಸಕ ಸ್ಥಾನವನ್ನು ಮುಂದುವರಿಸುವಂತೆ ಆದೇಶಿಸಿ, ಚುನಾವಣಾ ಆಯೋಗಕ್ಕೆ ನೋಟೀಸ್‌ ನೀಡಿ ವಿಚಾರಣೆಯನ್ನು ಮೇ 21ಕ್ಕೆ ಮುಂದೂಡಿದೆ. ಇದರೊಂದಿಗೆ ಕಾಂಗ್ರೆಸ್​​​ನ ರಾಜೇಗೌಡ ಅವರಿಗೆ ಮತ್ತೆ ಶಾಸಕ ಸ್ಥಾನ ದಕ್ಕಿದಂತಾಗಿದ್ದು, ಇನ್ನೊಂದೆಡೆ ಮರು ಮತ ಎಣಿಕೆಯಲ್ಲಿ ಗೆದ್ದು

ಶೃಂಗೇರಿ : ಐದೇ ದಿನದಲ್ಲಿ ಮುಗಿದು ಹೋದ ಜೀವರಾಜ್‌ ಶಾಸಕತ್ವ Read More »

ತಮಿಳುನಾಡಲ್ಲಿ ಬಹುಮತದ ಕಣ್ಣಾಮುಚ್ಚಾಲೆ : ರಾತ್ರಿಯಿಡೀ ಬಿರುಸಿನ ರಾಜಕೀಯ ಚಟುವಟಿಕೆ

ಸರಳ ಬಹುಮತದ ಸ್ಥಾನಗಳನ್ನು ಒಗ್ಗೂಡಿಸುವಲ್ಲಿ ವಿಜಯ್‌ ವಿಫಲ ಚೆನ್ನೈ: ತಮಿಳುನಾಡಿನಲ್ಲಿ ಬಹುಮತದ ಕಣ್ಣಾಮುಚ್ಚಾಲೆ ಮುಂದುವರಿದಿದ್ದು, ತಡರಾತ್ರಿ ಸಂಭವಿಸಿದ ಬೆಳವಣಿಗೆಯಿಂದಾಗಿ ವಿಜಯ್‌ ನೇತೃತ್ವದ ಟಿವಿಕೆ ಇಂದು ಅಧಿಕಾರ ಗ್ರಹಣ ಮಾಡುವುದು ಅನುಮಾನ ಎನ್ನಲಾಗುತ್ತಿದೆ. ಬಹುಮತದ ಕೊರತೆ ಎದುರಿಸುತ್ತಿರುವ ತಮಿಳಗ ವೆಟ್ರಿ ಕಳಗಂ(ಟಿವಿಕೆ) ಮುಖ್ಯಸ್ಥ ವಿಜಯ್ ಇಂದು ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದು ನಿನ್ನೆ ಹೇಳಲಾಗಿತ್ತು. ಆದರೆ ಇಷ್ಟರ ತನಕ ರಾಜ್ಯಪಾಲರು ಅವರಿಗೆ ಆಹ್ವಾನ ನೀಡಿಲ್ಲ. ಈ ನಡುವೆ ನಿನ್ನೆ ರಾತ್ರಿಯಿಡೀ ತಮಿಳುನಾಡು ರಾಜಕೀಯದಲ್ಲಿ ನಾನಾ ರೀತಿಯ ಬೆಳವಣೆಗೆಗಳು ನಡೆದಿವೆ. ದಳಪತಿ

ತಮಿಳುನಾಡಲ್ಲಿ ಬಹುಮತದ ಕಣ್ಣಾಮುಚ್ಚಾಲೆ : ರಾತ್ರಿಯಿಡೀ ಬಿರುಸಿನ ರಾಜಕೀಯ ಚಟುವಟಿಕೆ Read More »

ಶೃಂಗೇರಿ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಡಿ ರಾಜೇಗೌಡ

ಮುಗಿಯದ ಅಂಚೆ ಮತಗಳ ಮರು ಎಣಿಕೆ ತಕರಾರು ಚಿಕ್ಕಮಗಳೂರು : ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ವಿವಾದಕ್ಕೆ ಸಂಬಂಧಿಸಿದಂತೆ ಮರು ಎಣಿಕೆಯಲ್ಲಿ ಸೋತ ಕಾಂಗ್ರೆಸ್‌ನ ಟಿ.ಡಿ ರಾಜೇಗೌಡ ಸುಪ್ರೀಂ ಕೋರ್ಟ್​ ಮೆಟ್ಟಿಕೇರಿದ್ದಾರೆ. 2023 ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್​​ನ ರಾಜೇಗೌಡ ಗೆಲುವು ಸಾಧಿಸಿದ್ದರು. ಆದರೆ ಅಂಚೆ ಮತಗಳ ಮೇಲೆ ಅನುಮಾನ ವ್ಯಕ್ತಪಡಿಸಿ ಬಿಜೆಪಿಯ ಪರಾಜಿತ ಅಭ್ಯರ್ಥಿ ಜೀವರಾಜ್ ಕಾನೂನು ಹೋರಾಟ ಮಾಡಿದ್ದು, ಅಂತಿಮವಾಗಿ ಹೈಕೋರ್ಟ್ ಆದೇಶದಂತೆ ಅಂಚೆ ಮತಗಳ ಮರು ಎಣಿಕೆ ವೇಳೆ ಜೀವರಾಜ್ ಗೆಲುವು ಸಾಧಿಸಿದ್ದಾರೆ.

ಶೃಂಗೇರಿ : ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ ಟಿ.ಡಿ ರಾಜೇಗೌಡ Read More »

ಪಶ್ಚಿಮ ಬಂಗಾಳದಲ್ಲಿ ದೀದಿ ಆಡಳಿತ ಅಧಿಕೃತವಾಗಿ ಅಂತ್ಯ

ಅಧಿಕಾರ ಬಿಡಲು ನಿರಾಕರಿಸಿದ್ದ ಸರ್ಕಾರವನ್ನು ವಜಾಗೊಳಿಸಿದ ರಾಜ್ಯಪಾಲರು ಕೋಲ್ಕತ್ತ: ಪಶ್ಚಿಮ ಬಂಗಾಳ ವಿಧಾನಸಭೆಯನ್ನು ರಾಜ್ಯಪಾಲ ಆರ್.ಎನ್. ರವಿ ಗುರುವಾರ ವಿಸರ್ಜಿಸಿದ್ದು, ಇದರೊಂದಿಗೆ ಪಶ್ಚಿಮ ಬಂಗಾಳದಲ್ಲಿ ಮಮತ ಬ್ಯಾಜರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷದ ಆಡಳಿತ ಅಧಿಕೃತವಾಗಿ ಅಂತ್ಯಗೊಂಡಿದೆ. ಚುನಾವಣೆಯಲ್ಲಿ ಸೋತ ಬಳಿಕ ರಾಜೀನಾಮೆ ನೀಡದೆ ಭಾರಿ ಹೈಡ್ರಾಮಾ ಮಾಡಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ಸರ್ಕಾರವನ್ನು ಪಶ್ಚಿಮ ಬಂಗಾಳದ ರಾಜ್ಯಪಾಲ ಆರ್‌.ಎನ್‌ ರವಿ ವಜಾಗೊಳಿಸಿದ್ದಾರೆ. 2026ರ ವಿಧಾನಸಭಾ ಚುನಾವಣೆಯಲ್ಲಿ ತೃಣಮೂಲ ಕಾಂಗ್ರೆಸ್ ಸೋಲನ್ನನುಭವಿಸಿದರೂ ಮಮತಾ ಬ್ಯಾನರ್ಜಿ ಮುಖ್ಯಮಂತ್ರಿ ಸ್ಥಾನಕ್ಕೆ

ಪಶ್ಚಿಮ ಬಂಗಾಳದಲ್ಲಿ ದೀದಿ ಆಡಳಿತ ಅಧಿಕೃತವಾಗಿ ಅಂತ್ಯ Read More »

ರಾಜೀನಾಮೆ ಕೊಡಲಾರೆ, ವಜಾ ಮಾಡಿ : ಮಮತಾ ಬ್ಯಾನರ್ಜಿ ಸವಾಲು

ಸೋತು ಸುಣ್ಣವಾಗಿದ್ದರೂ ಅಧಿಕಾರ ಬಿಡಲೊಪ್ಪದ ದೀದಿ ಕೋಲ್ಕತ್ತ: ಪಶ್ಚಿಮ ಬಂಗಾಳದ ಪರಾಜಿತ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತನ್ನ ಪಕ್ಷ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದರೂ ಅಧಿಕಾರ ಬಿಟ್ಟುಕೊಡಲಾರೆ ಎಂದು ಪಟ್ಟುಹಿಡಿದು ಕುಳಿತಿದ್ದಾರೆ. ಅವರ ಪಕ್ಷಕ್ಕಿರುವ ಐದು ವರ್ಷದ ಜನಾದೇಶವೂ ಇಂದಿಗೆ ಮುಕ್ತಾಯವಾಗುತ್ತದೆ. ಆದರೂ ಬಂಗಾಳದ ದೀದಿ ರಾಜೀನಾಮೆ ಕೊಡಲಾರೆ ಎನ್ನುತ್ತಿದ್ದಾರೆ. ತನ್ನ ಪಕ್ಷದ ಹೊಸದಾಗಿ ಆಯ್ಕೆಯಾದ ಶಾಸಕರ ಸಭೆಯನ್ನುದ್ದೇಶಿಸಿ ನಿನ್ನೆ ಮಾತನಾಡಿದ ಅವರು ಮತ್ತೆ ಬಿಜೆಪಿ ವಿರುದ್ಧ ಗುಡುಗಿದ್ದಾರೆ. ವಿಧಾನಸಭೆ ಚುನಾವಣಾ ಫಲಿತಾಂಶಗಳ ಹಿನ್ನೆಲೆಯಲ್ಲಿ ತಾವು ಮುಖ್ಯಮಂತ್ರಿ ಸ್ಥಾನಕ್ಕೆ

ರಾಜೀನಾಮೆ ಕೊಡಲಾರೆ, ವಜಾ ಮಾಡಿ : ಮಮತಾ ಬ್ಯಾನರ್ಜಿ ಸವಾಲು Read More »

error: Content is protected !!
Scroll to Top