ರಾಜಕೀಯ

ಎಲ್ಲಾ ಪ್ರಶ್ನೆಗಳಿಗೂ ‌ಸಂಸತ್ ಅಧಿವೇಶನದಲ್ಲಿ ಸರ್ಕಾರ ಸೂಕ್ತವಾಗಿ ಉತ್ತರಿಸುತ್ತದೆ: ಕಿರಣ್ ರಿಜಿಜು

ನವದೆಹಲಿ: ಇಂದಿನಿಂದ ‌ಸಂಸತ್ ಮಳೆಗಾಲದ ಅಧಿವೇಶನ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಸರ್ವಪಕ್ಷಗಳ ‌ಸಭೆ ನಡೆದಿದೆ. ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕಿರಣ್ ರಿಜಿಜು, ಕೇಂದ್ರ ಸರ್ಕಾರವು ಆಪರೇಷನ್ ಸಿಂಧೂರ್ ‌ಸೇರಿದಂತೆ ಮುಖ್ಯ ವಿಷಯಗಳ ಜೊತೆಗೆ ಚರ್ಚೆ ನಡೆಸಲು ಸಿದ್ಧ. ಕೇಂದ್ರವು ಯಾವ ವಿಷಯದಿಂದಲೂ ಹಿಂದೆ ಸರಿಯುವ ಮಾತೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸದನ ಸರಿಯಾಗಿ ಕೆಲಸ ಮಾಡುತ್ತಿದೆ ಎನ್ನುವುದನ್ನು ನಿರ್ಧರಿಸಲು ಸರ್ಕಾರ ಮತ್ತು ವಿಪಕ್ಷಗಳ ನಡುವೆ ಸಮನ್ವಯತೆ ಬೇಕು. ಸರ್ಕಾರ ಎಲ್ಲಾ ಪ್ರಶ್ನೆಗಳಿಗೂ ಸಂಸತ್ತಿನ […]

ಎಲ್ಲಾ ಪ್ರಶ್ನೆಗಳಿಗೂ ‌ಸಂಸತ್ ಅಧಿವೇಶನದಲ್ಲಿ ಸರ್ಕಾರ ಸೂಕ್ತವಾಗಿ ಉತ್ತರಿಸುತ್ತದೆ: ಕಿರಣ್ ರಿಜಿಜು Read More »

ಸರ್ಕಾರದ ಸಾಧನೆಗಳ ಬಹಿರಂಗ ಚರ್ಚೆಗೆ ನಾವು ಸಿದ್ಧ, ಆದರೆ ಬಿಜೆಪಿ ಬರುತ್ತಿಲ್ಲ: ಸಿಎಂ ‌ಸಿದ್ದರಾಮಯ್ಯ

ಮೈಸೂರು: ಸರ್ಕಾರದ ಸಾಧನೆಗೆ ಸಂಬಂಧಿಸಿದ ಹಾಗೆ ಬಹಿರಂಗ ಚರ್ಚೆಗೆ ನಾವು ಸಿದ್ಧ. ಆದರೆ ಸರ್ಕಾರದ ಸಾಧನೆಯ ಬಗ್ಗೆ ಸುಳ್ಳು ಹೇಳುವ ಬಿಜೆಪಿಗರು ಎಂದಿಗೂ ಬಹಿರಂಗ ಚರ್ಚೆಗೆ ಬರುವುದಿಲ್ಲ ಎಂದು ಸಿಎಂ ‌ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿ‌ ಮಾತನಾಡಿದ ಅವರು, ಸಾಧನೆಗೆ ಸಂಬಂಧಿಸಿದ ಹಾಗೆ ಬಹಿರಂಗ ಚರ್ಚೆಗೆ ನಾನು ಹಲವು ಬಾರಿ ಬಿಜೆಪಿಗರನ್ನು ಆಹ್ವಾನಿಸಿದ್ದೇನೆ. ಆದರೆ ಅವರು ಚರ್ಚೆಗೆ ಬಂದಿಲ್ಲ. ಸುಳ್ಳು ಮಾತನಾಡುವವರು ಚರ್ಚೆ ಮಾಡಲು ಬರುವುದಿಲ್ಲ. ಅವರು ಚರ್ಚೆಗೆ ಬಂದರೆ ನಾವು ಚರ್ಚೆ

ಸರ್ಕಾರದ ಸಾಧನೆಗಳ ಬಹಿರಂಗ ಚರ್ಚೆಗೆ ನಾವು ಸಿದ್ಧ, ಆದರೆ ಬಿಜೆಪಿ ಬರುತ್ತಿಲ್ಲ: ಸಿಎಂ ‌ಸಿದ್ದರಾಮಯ್ಯ Read More »

ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ : ಜನಾರ್ದನ ರೆಡ್ಡಿ ಆಕ್ರೋಶ

ಓಲೈಕೆಗಾಗಿ ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ ಎಂದು ಟೀಕೆ ಬೆಂಗಳೂರು: ಮಂಜುನಾಥನ ಶಾಪದಿಂದ ರಾಜ್ಯದ ಕಾಂಗ್ರೆಸ್‌ ಸರ್ಕಾರ ಸರ್ವನಾಶವಾಗಲಿದೆ ಎಂದು ಶಾಸಕ ಗಾಲಿ ಜನಾರ್ದನ ರೆಡ್ಡಿ ಧರ್ಮಸ್ಥಳ ಪ್ರಕರಣಗಳ ಬೆಳವಣಿಗೆ ಹಿನ್ನೆಲೆಯಲ್ಲಿ ಭವಿಷ್ಯ ನುಡಿದಿದ್ದಾರೆ. ಧರ್ಮಸ್ಥಳದಲ್ಲಿ ಶವಗಳನ್ನು ಹೂತು ಹಾಕಲಾಗಿದೆ ಎನ್ನಲಾದ ಪ್ರಕರಣ ತನಿಖೆಗೆ ಎಸ್‍ಐಟಿ ರಚನೆ ಬಗ್ಗೆ ಪ್ರತಿಕ್ರಿಯಿಸಿ, ಇವತ್ತಿನ ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ನೀತಿಯನ್ನುಜ ಅನುಸರಿಸುತ್ತಿದೆ. ಧರ್ಮಸ್ಥಳ ವಿಚಾರವನ್ನು ಬಹಳಷ್ಟು ವರ್ಷಗಳ ನಂತರ ಅನಗತ್ಯವಾಗಿ ಎಳೆಯುವಂಥ ಕೆಲಸ ಯಾರು ಮಾಡ್ತಿದ್ದಾರೆ ಎನ್ನುವುದು ಎಲ್ಲರಿಗೂ

ಮಂಜುನಾಥನ ಶಾಪದಿಂದ ಸರ್ಕಾರ ಸರ್ವನಾಶ : ಜನಾರ್ದನ ರೆಡ್ಡಿ ಆಕ್ರೋಶ Read More »

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ

ಬಿರುಗಾಳಿ ಎಬ್ಬಿಸಲಿದೆ ಆಪರೇಷನ್‌ ಸಿಂದೂರ, ಮತದಾರರ ಪಟ್ಟಿ ಪರಿಷ್ಕರಣೆ ವಿಚಾರ ನವದೆಹಲಿ : ಸಂಸತ್‌ನ ಮುಂಗಾರು ಅಧಿವೇಶನ ಇಂದಿನಿಂದ ಆರಂಭಗೊಳ್ಳಲಿದ್ದು, ವಿಪಕ್ಷ ಇಂಡಿ ಮೈತ್ರಿಕೂಟ ಪಹಲ್ಗಾಮ್‌ ದಾಳಿ, ಆಪರೇಷನ್‌ ಸಿಂದೂರ, ಭಾರತದ ವಿದೇಶಾಂಗ ನೀತಿ, ಬುಹಾರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಇತ್ಯಾದಿ ವಿಚಾರಗಳನ್ನು ಬತ್ತಳಿಕೆಯಲ್ಲಿಟ್ಟುಕೊಂಡು ಸರ್ಕಾರದ ಮೇಲೆ ದಾಳಿಗೆ ಸಿದ್ಧವಾಗಿದೆ. ಆಪರೇಷನ್‌ ಸಿಂದೂರ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ನೀಡುತ್ತಿರುವ ದಿನಕ್ಕೊಂದು ಹೇಳಿಕೆಗಳ ಕುರಿತು ಸ್ವತಹ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾತನಾಡಬೇಕೆಂದು ವಿಪಕ್ಷ ಪಟ್ಟು

ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ Read More »

ತೀವ್ರಗೊಂಡ ಸಿದ್ದರಾಮಯ್ಯ-ಡಿಕೆಶಿ ತಿಕ್ಕಾಟ : ಹೈಕಮಾಂಡ್‌ ತೇಪೆ ವ್ಯರ್ಥ

ಸಾಧನಾ ಸಮಾವೇಶದಲ್ಲಿ ಡಿಸಿಎಂಗೆ ಸಿಎಂ ನೇರ ಟಕ್ಕರ್‌ ಬೆಂಗಳೂರು: ಹೈಕಮಾಂಡ್‌ ಎಷ್ಟೇ ತೇಪೆ ಹಾಕಿದರೂ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ನಡುವೆ ಮೂಡಿರುವ ಬಿರುಕು ಮುಚ್ಚಿಕೊಳ್ಳುತ್ತಿಲ್ಲ ಎನ್ನುವುದು ನಿನ್ನೆ ಮೈಸೂರಿನಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಜಗಜ್ಜಾಹೀರಾಗಿದೆ. ಈ ಸಮಾವೇಶದಲ್ಲಿ ಡಿಕೆಶಿಗೆ ಸ್ವಾಗತ ಕೋರಲು ಸಿದ್ದರಾಮಯ್ಯ ನಿರಾಕರಿಸಿರುವುದು ಇದಕ್ಕೂ ಮೊದಲು ಡಿಕೆಶಿ ತನ್ನ ಭಾಷಣ ಮುಗಿಸಿ ಅರ್ಧದಲ್ಲೇ ನಿರ್ಗಮಿಸಿರುವುದು ಕಾಂಗ್ರೆಸ್‌ನೊಳಗೆ ಮತ್ತೊಂದು ಸುತ್ತಿನ ಒಳಜಗಳಕ್ಕೆ ದಾರಿ ಮಾಡಿಕೊಟ್ಟಿದೆ. ಮೈಸೂರಿನಲ್ಲಿ ನಡೆಯುತ್ತಿದ್ದ ಸಮಾವೇಶದಿಂದ ದಿಢೀರ್ ನಿರ್ಗಮಿಸಿದ ಡಿ.ಕೆ ಶಿವಕುಮಾರ್

ತೀವ್ರಗೊಂಡ ಸಿದ್ದರಾಮಯ್ಯ-ಡಿಕೆಶಿ ತಿಕ್ಕಾಟ : ಹೈಕಮಾಂಡ್‌ ತೇಪೆ ವ್ಯರ್ಥ Read More »

ವರ್ಷಾಂತ್ಯಕ್ಕೆ ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಬದಲಾವಣೆ: ಬಿ.ವೈ. ವಿಜಯೇಂದ್ರ

ಬೆಂಗಳೂರು: ಈ ವರ್ಷಾಂತ್ಯಕ್ಕೆ ರಾಜ್ಯದ ರಾಜಕೀಯ ವಲಯದಲ್ಲಿ ಮಹತ್ವದ ಬೆಳವಣಿಗೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಹೇಳಿದ್ದಾರೆ. ಈಗೀಗಲೇ‌ ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಸಿಎಂ ಕುರ್ಚಿ ಉಳಿಸಿಕೊಳ್ಳಲು ಸಿದ್ದರಾಮಯ್ಯ ಅವರು ಸಮಾವೇಶ ಮಾಡುತ್ತಾರೆ. ಓಟ್‌ಬ್ಯಾಂಕ್ ಬಳಸಿಕೊಂಡು ಹೈಕಮಾಂಡ್‌ಗೆ ತನ್ನನ್ನು ಸಿಎಂ ‌ಸ್ಥಾನದಿಂದ ಕೆಳಗಿಳಿಸದ ಹಾಗೆ ಬೆದರಿಸುತ್ತಾರೆ ಎಂದು ಅವರು ನುಡಿದಿದ್ದಾರೆ. ಮುಂದೆ ನಡೆಯಲಿರುವ ಬಿಹಾರದ ಚುನಾವಣೆದೆ ಮೊದಲು ಅಥವಾ ನಂತರ, ಇಲ್ಲವೇ ಈ ವರ್ಷದ ಅಂತ್ಯಕ್ಕೆ ರಾಜ್ಯ ರಾಜಕೀಯದಲ್ಲಿ

ವರ್ಷಾಂತ್ಯಕ್ಕೆ ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಬದಲಾವಣೆ: ಬಿ.ವೈ. ವಿಜಯೇಂದ್ರ Read More »

ಸುರ್ಜೇವಾಲ ಜೊತೆ ಚರ್ಚೆ: ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: KPCC ಅಧ್ಯಕ್ಷರ ಆಯ್ಕೆಯ ನಿರ್ಧಾರ ಹೈಕಮಾಂಡ್‌ನದ್ದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ರಾಜ್ಯಕ್ಕೆ ಆಗಮಿಸಿದ್ದ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸರ್ಜೇವಾಲಾ ಅವರ ಜೊತೆಗೆ ಕರ್ನಾಟಕದ ಅಭಿವೃದ್ಧಿ ವಿಚಾರವಾಗಿ ಮಾತನಾಡಲಾಗಿದೆ. ಹಾಗೆಯೇ ಅಭಿವೃದ್ಧಿಗಾಗಿ ಪ್ರತಿ ಶಾಸಕರಿಗೆ ಮೀಸಲಿಡಲಾದ ಹಣದ ಬಗ್ಗೆ ಚರ್ಚೆ ನಡೆಸಿರುವುದಾಗಿ ಅವರು ಮಾಹಿತಿ ನೀಡಿದ್ದಾರೆ. ಕೆಪಿಸಿಸಿ ಹೊಸ ಅಧ್ಯಕ್ಷರ ಆಯ್ಕೆಗೆ ಸಂಬಂಧಿಸಿದ ಹಾಗೆ ಯಾವ ಚರ್ಚೆ ಸಹ ನಡೆಸಿಲ್ಲ. ಅದೆಲ್ಲಾ ಹೈಕಮಾಂಡ್‌ಗೆ ಬಿಟ್ಟದ್ದು. RCB ವಿಜಯೋತ್ಸವದ ಸಂದರ್ಭದಲ್ಲಿ ನಡೆದ ಕಾಲ್ತುಳಿತಕ್ಕೆ

ಸುರ್ಜೇವಾಲ ಜೊತೆ ಚರ್ಚೆ: ಸತೀಶ್ ಜಾರಕಿಹೊಳಿ ಹೇಳಿದ್ದೇನು? Read More »

ಕನ್ನಡದ ಧ್ವಜಕ್ಕೆ ಅಧಿಕೃತ ಮಾನ್ಯತೆ : ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ಜ್ವಲಂತ ಸಮಸ್ಯೆಗಳಿಂದ ಗಮನ ತಿರುಗಿಸುವ ತಂತ್ರ ಎಂದು ಬಿಜೆಪಿ ಟೀಕೆ ಬೆಂಗಳೂರು : ಈಗಾಗಲೇ ಭಾಷೆಯ ವಿಚಾರವಾಗಿ ಹಲವು ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ಇದರ ನಡುವೆ ಕರ್ನಾಟಕ ಸರ್ಕಾರ ಕನ್ನಡ ಧ್ವಜಕ್ಕೆ ಅಧಿಕೃತ ಮಾನ್ಯತೆ ಆಗ್ರಹಿಸಿ ಕೇಂದ್ರದ ಎದುರು ಕೋರಿಕೆ ಮಂಡಿಸಿದೆ. ಹಳದಿ-ಕೆಂಪು ಬಾವುಟಕ್ಕೆ ಅಧಿಕೃತ ಮಾನ್ಯತೆ ಕೊಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. 2017ರಲ್ಲೇ ಬಾವುಟ ಅಧಿಕೃತ ಕೋರಿ ಕೇಂದ್ರಕ್ಕೆ ಅಂದಿನ ಸಿದ್ದರಾಮಯ್ಯ ಸರ್ಕಾರ ಮನವಿ ಸಲ್ಲಿಸಿತ್ತು.

ಕನ್ನಡದ ಧ್ವಜಕ್ಕೆ ಅಧಿಕೃತ ಮಾನ್ಯತೆ : ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ Read More »

ಆ.11ರಿಂದ 22ರ ತನಕ ವಿಧಾನ ಮಂಡಲದ ಮುಂಗಾರು ಅಧಿವೇಶನ

ಬೆಂಗಳೂರು : ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಸಂಸದೀಯ ವ್ಯವಹಾರಗಳ ಕಾರ್ಯದರ್ಶಿ ಜಿ.ಶ್ರೀಧರ್ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್ 11ರಿಂದ ಆ.22ರ ವರೆಗೆ ಕರ್ನಾಟಕ ವಿಧಾನ ಮಂಡಲದ ಮುಂಗಾರು ಅಧಿವೇಶನ ನಡೆಯಲಿದೆ. ಆಗಸ್ಟ್ 11ರಂದು ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದು, ಒಟ್ಟು 12 ದಿನಗಳ ಪೈಕಿ 8 ದಿನ ಮಾತ್ರ ಅಧಿವೇಶನ ನಡೆಯಲಿದೆ. ವಿಧಾನಮಂಡಲದ ಅಧಿವೇಶನದ ತಾತ್ಕಾಲಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ

ಆ.11ರಿಂದ 22ರ ತನಕ ವಿಧಾನ ಮಂಡಲದ ಮುಂಗಾರು ಅಧಿವೇಶನ Read More »

ಕಾಂಗ್ರೆಸ್ ಹೈಕಮಾಂಡ್ ಅನ್ನು ಹೆದರಿಸಲು ಸಿಎಂ ಸಿದ್ದರಾಮಯ್ಯ ಸಮಾವೇಶ ಮಾಡುತ್ತಾರೆ: ಬಿ.ವೈ. ವಿಜಯೇಂದ್ರ

ಸಿಎಂ ಕುರ್ಚಿ ಅಲ್ಲಾಡುವಾಗ ಸಮಾವೇಶ ಮಾಡುವ ಕಲೆ ಸಿದ್ದರಾಮಯ್ಯ ಅವರಿಗೆ ಕರಗತ ಮೈಸೂರು: ತಮ್ಮ ಕುರ್ಚಿ ಅಲ್ಲಾಡುತ್ತಿದೆ ಎಂದು ತಿಳಿದ ತಕ್ಷಣವೇ ಸಿಎಂ ಸಿದ್ದರಾಮಯ್ಯ ಅವರು ಹೈಕಮಾಂಡ್ ಅನ್ನು ಬೆದರಿಸಲು ಸಮಾವೇಶಗಳ ಮೊರೆ ಹೋಗುತ್ತಾರೆ. ಅಂತಹ ಕಲೆ ಸಿದ್ದರಾಮಯ್ಯ ಅವರಿಗೆ ಕರಗತ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ‌ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ‌ಸಿದ್ದುಗೆ ದೆಹಲಿಯಲ್ಲಿ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಸಮಯ ಕೊಟ್ಟಿಲ್ಲ. ಆದ್ದರಿಂದ ಕೈ ಹೈಕಮಾಂಡ್ ಅನ್ನು ಬೆದರಿಸಲು ಸಾಧನಾ

ಕಾಂಗ್ರೆಸ್ ಹೈಕಮಾಂಡ್ ಅನ್ನು ಹೆದರಿಸಲು ಸಿಎಂ ಸಿದ್ದರಾಮಯ್ಯ ಸಮಾವೇಶ ಮಾಡುತ್ತಾರೆ: ಬಿ.ವೈ. ವಿಜಯೇಂದ್ರ Read More »

error: Content is protected !!
Scroll to Top