ರಾಜಕೀಯ

ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೂಟ್‌ ಪೇ ಅಭಿಯಾನ

ಶಾಲಾ ಮಕ್ಕಳಿಗೆ ಶೂ ಕೊಡಿಸಲು ದಾನಿಗಳ ಮೊರೆ ಹೋಗಿರುವುದಕ್ಕೆ ಲೇವಡಿ ಬೆಂಗಳೂರು: ಶಾಲಾ ಮಕ್ಕಳ ಶೂ-ಸಾಕ್ಸ್‌ಗಾಗಿ ದಾನಿಗಳ ಮೊರೆಹೋದ ರಾಜ್ಯ ಸರ್ಕಾರದ ನಡೆ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಗ್ಯಾರಂಟಿ ಕೊಟ್ಟು ದಿವಾಳಿಯಾಗಿರುವ ಸರ್ಕಾರದ ಬಳಿ ಶಾಲಾ ಮಕ್ಕಳಿಗೆ ಬೂಟು ಕೊಡಲು ಕೂಡ ಗತಿಯಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಬಿಜೆಪಿ ಬೂಟ್‌ ಪೇ ಹೆಸರಿನಲ್ಲಿ ಹೊಸ ಅಭಿಯಾನ ಆರಂಭಿಸಿದೆ. ಮಕ್ಕಳ ಶೂ ಮೇಲೆ ಬೂಟ್ ಪೇ ಎಂದು ಬರೆದು ಕ್ಯೂಆರ್ ಸ್ಕ್ಯಾನ್‌ ಪೋಸ್ಟರ್ ಮೂಲಕ ಬಿಜೆಪಿ […]

ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೂಟ್‌ ಪೇ ಅಭಿಯಾನ Read More »

ನನ್ನ ಜೀವ ಇರುವುದೇ ಬಿಜೆಪಿಯಲ್ಲಿ : ಈಶ್ವರಪ್ಪ | ಹಲವು ಪಕ್ಷದವರು ನನಗೆ ಈಗಾಗಲೇ ಆಫರ್ ನೀಡಿದ್ದಾರೆ | ಬಿಜೆಪಿ ಬಿಟ್ಟು ಬೇರೆ ಪಕ್ಷಗಳನ್ನು ಸೇರುವ ಮಾತೇ ಇಲ್ಲ

ಬಳ್ಳಾರಿ: ಮಾಧ್ಯಮ ಗಳ ಮೂಲಕ ನನ್ನನ್ನು ಬಿಜೆಪಿಗೆ ‌ಸೇರ್ಪಡೆ ಮಾಡಿಕೊಳ್ಳುವಂತೆ ಒತ್ತಾಯ ಮಾಡುವುದನ್ನು ನೋಡಿದ್ದೇನೆ. ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ಅವರು ಮಾತನಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ನಡೆದ ವಿದ್ಯಮಾನದ ಬಗ್ಗೆ ಮಾಜಿ ಡಿ.ಸಿ.ಎಂ. ಕೆ. ಎಸ್. ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವ ಇರುವುದೇ ಬಿಜೆಪಿಯಲ್ಲಿ. ಭಾರತೀಯ ಜನತಾ ಪಕ್ಷವನ್ನು ಬಿಟ್ಟು ನಾನೆಲ್ಲಿ ಹೋಗಲಿ ಎಂದು ಹೇಳಿದ್ದಾರೆ. ನನಗೆ ಬೇರೆ ಪಕ್ಷಗಳಿಂದಲೂ ಆಫರ್ ಬಂದಿತ್ತು. ಸಮಾಜವಾದಿ ಪಕ್ಷದ ಅಖಿಲೀಶ್ ಆರದವ್

ನನ್ನ ಜೀವ ಇರುವುದೇ ಬಿಜೆಪಿಯಲ್ಲಿ : ಈಶ್ವರಪ್ಪ | ಹಲವು ಪಕ್ಷದವರು ನನಗೆ ಈಗಾಗಲೇ ಆಫರ್ ನೀಡಿದ್ದಾರೆ | ಬಿಜೆಪಿ ಬಿಟ್ಟು ಬೇರೆ ಪಕ್ಷಗಳನ್ನು ಸೇರುವ ಮಾತೇ ಇಲ್ಲ Read More »

ಐಶ್ವರ್ಯ ಗೌಡ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಡಿ.ಕೆ. ಸುರೇಶ್

ED ಅಧಿಕಾರಿಗಳು ಕೇಳಿದ ಮಾಹಿತಿ ನೀಡಿದ್ದೇನೆ ಬೆಂಗಳೂರು: ನನಗೆ ಮತ್ತು ಐಶ್ವರ್ಯ ಗೌಡ ಪ್ರಕರಣಕ್ಕೆ ಯಾವುದೇ ಸಂಬಂಧ ಇಲ್ಲ ಎಂದು ಕಾಂಗ್ರೆಸ್ ನಾಯಕ ಡಿ.ಕೆ. ಸುರೇಶ್ ಹೇಳಿದ್ದಾರೆ. ನಗರದಲ್ಲಿರುವ ED ಕಚೇರಿಗೆ ವಿಚಾರಣೆಗೆ ಹಾಜರಾಗಿ ಬಳಿಕ ಮಾತನಾಡಿದ ಅವರು, ಅನ್ಯಾಯಕ್ಕೆ ಒಳಗಾದವರು ಕೊಟ್ಟ ಮಾಹಿತಿಯ ಬಗ್ಗೆ ನನಗೆ ತಿಳಿದಿಲ್ಲ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನನ್ನನ್ನು ವಿಚಾರಣೆಗೆ ಕರೆದಿದ್ದಕ್ಕೆ ಬಂದು ಹೇಳಿಕೆ ನೀಡಿದ್ದೇನೆ. ನನ್ನ ವೈಯಕ್ತಿಕ ಆಸ್ತಿ, ದಾಖಲೆಗಳ ಬಗ್ಗೆ ಮಾಹಿತಿ ಕೇಳಿದ್ದರು. ಅದನ್ನು ನೀಡಿದ್ದೇನೆ ಎಂದಿದ್ದಾರೆ. ಯಾರು

ಐಶ್ವರ್ಯ ಗೌಡ ಪ್ರಕರಣಕ್ಕೂ ನನಗೂ ಸಂಬಂಧವಿಲ್ಲ: ಡಿ.ಕೆ. ಸುರೇಶ್ Read More »

ಅಕ್ರಮ ವಲಸಿಗರ ಮೇಲೆ ಮೃದು ಧೋರಣೆ ಇಲ್ಲ: ಡಾ. ಜಿ. ಪರಮೇಶ್ವರ್

ಅಕ್ರಮ ವಲಸಿಗರನ್ನು ಮತಬ್ಯಾಂಕ್‌ಗೆ ಬಳಸುವ ಪರಿಸ್ಥಿತಿ ಕಾಂಗ್ರೆಸ್‌ಗೆ ಬಂದಿಲ್ಲ ಬೆಂಗಳೂರು: ಸುಮಾರು 200 ಕ್ಕೂ ಅಧಿಕ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಕಳೆದ ಕೆಲವು ತಿಂಗಳುಗಳಲ್ಲಿ ರಾಜ್ಯದಿಂದ ಗಡೀಪಾರು ಮಾಡಿರುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ. ರಾಜ್ಯದಲ್ಲಿ ನಿರ್ಮಾಣ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವ ವಲಸಿಗರ ವಿರುದ್ಧ ದೂರುಗಳು ಬಂದಿದ್ದು, ಅಕ್ರಮವಾಗಿ ಇಲ್ಲಿ ಬಂದು ನೆಲೆಸಿರುವವರನ್ನು ಗಡೀಪಾರು ಮಾಡಲು ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ. ಈ ಪ್ರಕ್ರಿಯೆ ನಿರಂತರ ಎಂದು ಅವರು ಮಾಹಿತಿ ನೀಡಿದ್ದಾರೆ. ಅಕ್ರಮ ವಲಸಿಗರ ಬಗ್ಗೆ ಪ್ರಾದೇಶಿಕ

ಅಕ್ರಮ ವಲಸಿಗರ ಮೇಲೆ ಮೃದು ಧೋರಣೆ ಇಲ್ಲ: ಡಾ. ಜಿ. ಪರಮೇಶ್ವರ್ Read More »

ಅನುಕೂಲದ ಹೆಸರಲ್ಲಿ ಜನರಿಗೆ ಬೆಲೆ ಏರಿಕೆಯ ಬರೆ ಹಾಕುತ್ತಿದೆ ಕಾಂಗ್ರೆಸ್: ಸಿ.ಟಿ. ರವಿ ಆಕ್ರೋಶ

ತೆರಿಗೆ ರೂಪದಲ್ಲಿ ಗಂಡನಿಂದ ಕಿತ್ತು ಅದರಲ್ಲರ್ಧ ಹೆಂಡತಿಗೆ ನೀಡುತ್ತಿದೆ ರಾಜ್ಯ ಸರ್ಕಾರ ಶಿವಮೊಗ್ಗ: ಅಗತ್ಯ ವಸ್ತುಗಳ ಬೆಲೆಯನ್ನು ಜನರಿಗೆ ಅನುಕೂಲ ಎಂಬ ನೆಪವೊಡ್ಡಿ ಬೆಲೆ ಏರಿಸಿದ್ದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ವ್ಯಂಗ್ಯವಾಡಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿಡಘಟ್ಟ ಗ್ರಾಮದಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಬಡ ಜನರಿಗೆ ಅನುಕೂಲ ಒದಗಿಸುತ್ತೇವೆ ಎಂದು ಹೇಳಿಕೊಂಡು ಗ್ಯಾರಂಟಿ ಯೋಜನೆಗಳನ್ನು

ಅನುಕೂಲದ ಹೆಸರಲ್ಲಿ ಜನರಿಗೆ ಬೆಲೆ ಏರಿಕೆಯ ಬರೆ ಹಾಕುತ್ತಿದೆ ಕಾಂಗ್ರೆಸ್: ಸಿ.ಟಿ. ರವಿ ಆಕ್ರೋಶ Read More »

250 ಕೋಟಿ ರೂ. ಬಾಕಿ ಚುಕ್ತಾ ಮಾಡದ ರಾಜ್ಯ ಸರ್ಕಾರ: ಅನ್ನಭಾಗ್ಯ ‌ಸರಕು‌‌ ಸಾಗಾಟ ಲಾರಿಗ‌ಳ ಮುಷ್ಕರ

ಡಿಸೇಲ್ ಹಾಕಿಸುವುದಕ್ಕೂ ಕಾಸಿಲ್ಲದೆ ಪರದಾಡುತ್ತಿರುವ ಲಾರಿ ಚಾಲಕ ಮಾಲಕರು ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ‌ದ ಆಹಾರ ಸರಕುಗಳನ್ನು ಸಾಗಿಸುವ ಲಾರಿ ಮಾಲೀಕರಿಗೆ ನೀಡಬೇಕಾದ ಸುಮಾರು 250 ಕೋಟಿ ರೂ. ಬಾಕಿ ಇದ್ದು, ಈ ಹಿನ್ನೆಲೆ ಸೋಮವಾರ ಲಾರಿ ಚಾಲಕ ಮಾಲೀಕರು ಮುಷ್ಕರ ಆರಂಭಿಸಿದ್ದಾರೆ. ಸರ್ಕಾರದಿಂದ ಬಾಕಿ ಹಣ ಚುಕ್ತಾ ಆಗುವ ವರೆಗೂ 4500 ಲಾರಿಗಳನ್ನು ‌ರಸ್ತೆಗೆ ಇಳಿಸುವ‌ ಮಾತೇ ಇಲ್ಲ ಎಂದು ಎಚ್ಚರಿಕೆಯನ್ನೂ ನೀಡಲಾಗಿದೆ. ಕಳೆದ ಐದಾರು ತಿಂಗಳಿನಿಂದ ಸರ್ಕಾರದಿಂದ ಹಣ ಬಿಡುಗಡೆಯಾಗಿಲ್ಲ. ಈ ಎಲ್ಲಾ

250 ಕೋಟಿ ರೂ. ಬಾಕಿ ಚುಕ್ತಾ ಮಾಡದ ರಾಜ್ಯ ಸರ್ಕಾರ: ಅನ್ನಭಾಗ್ಯ ‌ಸರಕು‌‌ ಸಾಗಾಟ ಲಾರಿಗ‌ಳ ಮುಷ್ಕರ Read More »

ರಾಷ್ಟ್ರ ರಾಜಕಾರಣಕ್ಕೆ ಹೋಗಲಾರೆ : ಸಿದ್ದರಾಮಯ್ಯ ಸ್ಪಷ್ಟನೆ

ಮುಖ್ಯಮಂತ್ರಿ ಬದಲಾಯಿಸುವ ಹೈಕಮಾಂಡ್‌ ಪ್ರಯತ್ನಕ್ಕೆ ಪರೋಕ್ಷ ಎಚ್ಚರಿಕೆ ಬೆಂಗಳೂರು: ತಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೊಂಡಿದ್ದಾರೆ. ಈ ಮೂಲಕ ರಾಷ್ಟ್ರ ರಾಜಕಾರಣಕ್ಕೆ ತನ್ನನ್ನು ಸಾಗಹಾಕಿ ಮುಖ್ಯಮಂತ್ರಿ ಹುದ್ದೆಯನ್ನು ಬದಲಾಯಿಸುವ ಹೈಕಮಾಂಡ್‌ ಪ್ರಯತ್ನಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರನ್ನು ಎಐಸಿಸಿಯಲ್ಲಿ ಒಬಿಸಿ ಸಲಹಾ ಮಂಡಳಿ ಸೃಷ್ಟಿಸಿ ಅದಕ್ಕೆ ಅಧ್ಯಕ್ಷರನ್ನಾಗಿ ಮಾಡುವ ಪ್ರಯತ್ನ ನಡೆದಿತ್ತು. ಆದರೆ ಅಧ್ಯಕ್ಷ ಹುದ್ದೆ ಬೇಡ ಎಂದು ಸಿದ್ದರಾಮಯ್ಯನವರು ಹೇಳಿದ ಬಳಿಕ ಅವರನ್ನು ಈ ಮಂಡಳಿಯ ಸದಸ್ಯರನ್ನಾಗಿ ಮಾಡಲಾಗಿತ್ತು. ಇದು ಅವರನ್ನು

ರಾಷ್ಟ್ರ ರಾಜಕಾರಣಕ್ಕೆ ಹೋಗಲಾರೆ : ಸಿದ್ದರಾಮಯ್ಯ ಸ್ಪಷ್ಟನೆ Read More »

ಹಿಂದುತ್ವದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? | ಹೇರ್‌ಸ್ಟೈಲ್ ಬಗ್ಗೆ ಟೀಕೆ ಮಾಡಿದವರಿಗೆ ಸಚಿವರು ಕೊಟ್ಟ ಉತ್ತರ ಹೇಗಿತ್ತು?

ಕೊಪ್ಪಳ: ಹಿಂದುತ್ವದ ಕುರಿತು ಮಾತನಾಡುವವರು ಬಾಯಿ ಮುಚ್ಚಿಕೊಂಡಿರಲಿ. ಹಿಂದುತ್ವ ಎನ್ನುವವರಿಗೆ ಗೊತ್ತಿರುವುದು ಬದನೆಕಾಯಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ನಾಲಿಗೆ ಹರಿಬಿಟ್ಟಿದ್ದಾರೆ. ಬಂಗಾರಪ್ಪ ಅವರು ಈ ಹಿಂದೆ ಹಳ್ಳಿಗಳಲ್ಲಿ ದೇಗುಲಗಳಲ್ಲಿ ಆರ್ಥಿಕ ಬಲ ತುಂಬಲು ಆರಾಧನಾ ಯೋಜನೆ ಆರಂಭ ಮಾಡಿದ್ದರು. ಈಗ ಅಜೀಂ ಪ್ರೇಮ್‌ಜಿ ಅವರು ಶಿಕ್ಷಣ ಕ್ಷೇತ್ರಕ್ಕೆ ಹಣ ನೀಡಿದ್ದಾರೆ. ಆದರೆ ಇವರ್ಯಾರೂ ಜಾತಿ ನೋಡಿಲ್ಲ. ಮಕ್ಕಳಿಗೆ ಬಾಳೆಹಣ್ಣು, ಮೊಟ್ಟೆ ನೀಡಿದ್ದಾರೆ ಎಂದಿದ್ದಾರೆ. ಹಾಗೆಯೇ ಗ್ಯಾರಂಟಿ ಯೋಜನೆಗಳಿಂದ ಪುರುಷರಿಗೆ ಯಾವುದೇ ಬೇಸರ ಇಲ್ಲ ಎಂದು

ಹಿಂದುತ್ವದ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದೇನು? | ಹೇರ್‌ಸ್ಟೈಲ್ ಬಗ್ಗೆ ಟೀಕೆ ಮಾಡಿದವರಿಗೆ ಸಚಿವರು ಕೊಟ್ಟ ಉತ್ತರ ಹೇಗಿತ್ತು? Read More »

ಈಗ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಗ್ಯಾರಂಟಿ : ಬಿ.ವೈ. ವಿಜಯೇಂದ್ರ | ನನ್ನನ್ನೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವ ವಿಶ್ವಾಸವಿದೆ | ನನ್ನ ಕೆಲಸದ ಮೇಲೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿ ಇದೆ.

ಬೆಂಗಳೂರು: ಕರ್ನಾಟಕದಲ್ಲಿ ಈಗ ವಿಧಾನಸಭಾ ಚುನಾವಣೆ ನಡೆದರೂ ಅದರಲ್ಲಿ ಬಿಜೆಪಿಗೆ 130 ಸ್ಥಾನಗಳಲ್ಲಿ ಗೆದ್ದು ಅಧಿಕಾರಕ್ಕೇರುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕರ್ನಾಟಕದಲ್ಲಿ ಅಧಿಕಾರಕ್ಕೆ ಬರುವ ವರೆಗೆ ತಾನು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ. ಕೇಂದ್ರ ಸರ್ಕಾರದ ಜೊತೆಗೆ ಸಮನ್ವಯ ಸಾಧಿಸಿ ಕಾರ್ಯ ನಿರ್ವಹಿಸುವುದಾಗಿ ಹೇಳಿದ್ದಾರೆ. ಕಳೆದ ಒಂದೂವರೆ ವರ್ಷಗಳಿಂದ ಪಕ್ಷ ಸಂಘಟನೆಯ ದೃಷ್ಟಿಯಿಂದ ಕೆಲಸ ಮಾಡಿರುವುದಾಗಿಯೂ ಅವರು ನುಡಿದಿದ್ದಾರೆ. ಬಿಜೆಪಿಯ ಕಾರ್ಯಕರ್ತರು ಮತ್ತು ಹೈಕಮಾಂಡ್‌ಗೆ ನನ್ನ ಕಾರ್ಯ ವೈಖರಿಯ ಬಗ್ಗೆ ತೃಪ್ತಿ

ಈಗ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೇರುವುದು ಗ್ಯಾರಂಟಿ : ಬಿ.ವೈ. ವಿಜಯೇಂದ್ರ | ನನ್ನನ್ನೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವ ವಿಶ್ವಾಸವಿದೆ | ನನ್ನ ಕೆಲಸದ ಮೇಲೆ ಕಾರ್ಯಕರ್ತರು, ಹೈಕಮಾಂಡ್‌ಗೆ ತೃಪ್ತಿ ಇದೆ. Read More »

ಗ್ಯಾರಂಟಿ ಯೋಜನೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಂದ ಮಹತ್ವದ ಮಾಹಿತಿ

ರದ್ದಾಗಲಿವೆಯೇ ಗ್ಯಾರಂಟಿ ಯೋಜನೆಗಳು? ಬೆಂಗಳೂರು: ಕರ್ನಾಟಕದಲ್ಲಿನ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಾಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ರಸ್ತೆ ಬೇಕು ಎಂದಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂಬ ಅವರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ. ಈ ಹಿಂದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಲಾದ ಮಾಹಿತಿಗಳನ್ನು ತಪ್ಪಾಗಿ ಅರ್ಥೈಸಲಾಗಿರುವುದಾಗಿ ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ

ಗ್ಯಾರಂಟಿ ಯೋಜನೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಂದ ಮಹತ್ವದ ಮಾಹಿತಿ Read More »

error: Content is protected !!
Scroll to Top