ರಾಜಕೀಯ

ಗ್ಯಾರಂಟಿ ಯೋಜನೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಂದ ಮಹತ್ವದ ಮಾಹಿತಿ

ರದ್ದಾಗಲಿವೆಯೇ ಗ್ಯಾರಂಟಿ ಯೋಜನೆಗಳು? ಬೆಂಗಳೂರು: ಕರ್ನಾಟಕದಲ್ಲಿನ ಸಿದ್ದರಾಮಯ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಹಾಗೆ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರು ಮಹತ್ವದ ಮಾಹಿತಿ ನೀಡಿದ್ದಾರೆ. ರಸ್ತೆ ಬೇಕು ಎಂದಾದರೆ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಬೇಕಾಗುತ್ತದೆ ಎಂಬ ಅವರ ಹೇಳಿಕೆ ಸಾರ್ವಜನಿಕ ವಲಯದಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಯಾವುದೇ ಕಾರಣಕ್ಕೂ ಉಚಿತ ಯೋಜನೆಗಳನ್ನು ನಿಲ್ಲಿಸುವ ಮಾತೇ ಇಲ್ಲ. ಈ ಹಿಂದೆ ಗ್ಯಾರಂಟಿ ಯೋಜನೆಗಳ ಬಗ್ಗೆ ಹೇಳಲಾದ ಮಾಹಿತಿಗಳನ್ನು ತಪ್ಪಾಗಿ ಅರ್ಥೈಸಲಾಗಿರುವುದಾಗಿ ಅವರು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಅಭಿವೃದ್ಧಿಗೆ […]

ಗ್ಯಾರಂಟಿ ಯೋಜನೆ: ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಅವರಿಂದ ಮಹತ್ವದ ಮಾಹಿತಿ Read More »

ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ

ವಿಪಕ್ಷಕ್ಕೆ ಅಸ್ತ್ರವಾಗಿ ಸಿಕ್ಕಿದ ರಸ್ತೆ ಬೇಕಾ? ಗ್ಯಾರಂಟಿ ಬೇಕಾ ಹೇಳಿಕೆ ಬೆಂಗಳೂರು : ನಿಮಗೆ ರಸ್ತೆ ಬೇಕಾ ಗ್ಯಾರಂಟಿ ಬೇಕಾ? ರಸ್ತೆ ಬೇಕಾದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಸರ್ಕಾರದ ಮೇಲೆ ದಾಳಿ ಮಾಡಲು ಪ್ರತಿಪಕ್ಷಕ್ಕೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ವಿಪಕ್ಷ ನಾಯಕ ಆರ್‌.ಅಶೋಕ್‌, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್‌.ಡಿ ಕುಮಾರಸ್ವಾಮಿ ಮತ್ತಿತರರು ಈ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ದುಸ್ಥಿತಿ

ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್‌.ಅಶೋಕ್‌ ವ್ಯಂಗ್ಯ Read More »

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ನಿಷೇಧಿಸಲು ಸಿದ್ಧತೆ

3 ವರ್ಷ ಜೈಲು, 5 ಲ.ರೂ. ದಂಡ ವಿಧಿಸುವ ಕಾನೂನು ರಚನೆಗೆ ಮುಂದಾದ ಸರ್ಕಾರ ಬೆಂಗಳೂರು: ಆನ್‌ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್‌ ನಿಷೇಧಿಸಲು ಸರ್ಕಾರ ಮುಂದಾಗಿದೆ. ಇದಕ್ಕಾಗಿ ಹೊಸ ತಿದ್ದುಪಡಿ ಮಸೂದೆ ಕರ್ನಾಟಕ ಪೊಲೀಸ್ (ತಿದ್ದುಪಡಿ) ಮಸೂದೆ 2025 ಕರಡು ಸಿದ್ಧಪಡಿಸಲಾಗಿದೆ. ಮುಂಬರುವ ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಪ್ರಸ್ತಾಪಿತ ಕಾನೂನು ಪ್ರಕಾರ ಗೇಮ್ ಆಫ್ ಚಾನ್ಸ್ ಅಂದರೆ ಯಾವುದೇ ಆಟ, ಸ್ಪರ್ಧೆಯ ಫಲಿತಾಂಶಗಳು ಅದೃಷ್ಟದಿಂದ ಅವಲಂಬಿತವಾಗಿರುವ, ಅನಿಶ್ಚಿತತೆಗಳಿಂದ ಕೂಡಿರುವ ಆನ್‌ಲೈನ್ ಗ್ಯಾಂಬ್ಲಿಂಗ್‌,

ಆನ್‌ಲೈನ್‌ ಬೆಟ್ಟಿಂಗ್‌, ಗ್ಯಾಂಬ್ಲಿಂಗ್‌ ನಿಷೇಧಿಸಲು ಸಿದ್ಧತೆ Read More »

ಸಿದ್ದರಾಮಯ್ಯನವರಿಗೆ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಹುದ್ದೆ

ಮುಖ್ಯಮಂತ್ರಿ ಹುದ್ದೆ ತೊರೆದು ರಾಷ್ಟ್ರ ರಾಜಕಾರಣಕ್ಕೆ ಧುಮುಕುವ ಊಹಾಪೋಹ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್‌ ಹೈಕಮಾಂಡ್‌ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷರಾಗಿ ನೇಮಕ ಮಾಡಿದೆ. ರಾಜ್ಯ ರಾಜಕಾರಣದಲ್ಲಿ ಸೆಪ್ಟೆಂಬರ್ ಕ್ರಾಂತಿಯ ಕುರಿತು ಭಾರಿ ಚರ್ಚೆಯಾಗುತ್ತಿದ್ದು, ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೇಳಿಕೆ–ಪ್ರತಿ ಹೇಳಿಕೆಗಳ ಜಟಾಪಟಿ ಜೋರಾಗಿ ನಡೆಯುತ್ತಿರುವ ಹೊತ್ತಿಗೆ ಸಿದ್ದರಾಮಯ್ಯನವರಿಗೆ ರಾಷ್ಟ್ರೀಯ ಸ್ಥಾನಮಾನ ನೀಡಿರುವುದು ನಾನಾ ಊಹಾಪೋಹಗಳಿಗೆ ಕಾರಣವಾಗಿದೆ. 5 ವರ್ಷ ನಾನೇ ಸಿಎಂ ಎಂಬ ಸಂದೇಶ ನೀಡಿದ್ದ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಹುದ್ದೆ

ಸಿದ್ದರಾಮಯ್ಯನವರಿಗೆ ಎಐಸಿಸಿ ಒಬಿಸಿ ರಾಷ್ಟ್ರೀಯ ಸಲಹಾ ಮಂಡಳಿಯ ಅಧ್ಯಕ್ಷ ಹುದ್ದೆ Read More »

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?: ನಿಖಿಲ್ ಕುಮಾರಸ್ವಾಮಿ | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೇಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ

ಯಾದಗಿರಿ: ಕಾಂಗ್ರೆಸಿಗರು ‌ಮಾತೆತ್ತಿದರೆ ಜೆಡಿಎಸ್ ಕಥೆ ಮುಗಿದಿದೆ ಎಂದು ಹೇಳುತ್ತಾರೆ. ಆದರೆ ಅವರ ಪಕ್ಷ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವನ್ನು ತರಾಟೆಗೆ ತೆಗೆದು ಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಕರ್ನಾಟಕ ಆರ್ಥಿಕವಾಗಿ ದಿವಾಳಿಯಾಗಿದೆ. ಕಾಂಗ್ರೆಸ್ ಪಕ್ಷ ಕರ್ನಾಟಕ, ಹಿಮಾಚಲ ಪ್ರದೇಶ, ತೆಲಂಗಾಣದಲ್ಲಿ ಮಾತ್ರವೇ ಅಧಿಕಾರದಲ್ಲಿದೆ. ಕರ್ನಾಟಕ ರಾಜ್ಯದಲ್ಲಂತೂ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ

ಕಾಂಗ್ರೆಸ್ ಎಷ್ಟು ರಾಜ್ಯಗಳಲ್ಲಿ ಅಧಿಕಾರದಲ್ಲಿದೆ?: ನಿಖಿಲ್ ಕುಮಾರಸ್ವಾಮಿ | ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೇಜನೆಗಳಿಂದ ಕರ್ನಾಟಕ ದಿವಾಳಿಯಾಗಿದೆ Read More »

ಬಿಜೆಪಿಯವರನ್ನೂ ಪ್ರಶ್ನೆ ಮಾಡಿ: ಸಚಿವ ಸಂತೋಷ್ ಲಾಡ್ ಹೀಗಂದಿದ್ದೇಕೆ?

ಬಳ್ಳಾರಿ: ಸಚಿವರುಗಳಿಗೆ ಸಿಎಂ ಬಗ್ಗೆ ಅಸಮಾಧಾನ ಇದೆ ಎಂದು ಮಾಧ್ಯಮಗಳಿಗೆ ಯಾರು ಹೇಳಿದ್ದು? ರಾಜ್ಯದಲ್ಲಿನ ಜ್ವಲಂತ ವಿಷಯಗಳ ಬಗ್ಗೆ ಚರ್ಚೆ ಮಾಡೋಣ. ಹೊರತಾಗಿ ಅನಗತ್ಯ ವಿಚಾರಗಳ ಚರ್ಚೆ ಬೇಡ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯದಿಂದ ಅನುದಾನ ಇಲ್ಲ ಎಂದಾದರೆ ಕೇಂದ್ರ ಸರ್ಕಾರದಿಂದ ಯಾವ ರೀತಿಯಲ್ಲಿ ಅನುದಾನ ಸಿಗುತ್ತಿದೆ ಎಂದು ಪ್ರಶ್ನೆ ಮಾಡಬೇಕು ಅಲ್ಲವೇ ಎಂದು ಅವರು ಕೇಳಿದ್ದಾರೆ. ನಮ್ಮ ಸರ್ಕಾರ ಮೊನ್ನೆಯಷ್ಟೇ ಬಜೆಟ್ ಮಂಡಿಸಿದೆ. ನಾವು ಬಿಜೆಪಿಯವರಿಗಿಂತ ಅಧಿಕ

ಬಿಜೆಪಿಯವರನ್ನೂ ಪ್ರಶ್ನೆ ಮಾಡಿ: ಸಚಿವ ಸಂತೋಷ್ ಲಾಡ್ ಹೀಗಂದಿದ್ದೇಕೆ? Read More »

RSS ರಾಷ್ಟ್ರಪ್ರೇಮಕ್ಕೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಕಾಂಗ್ರೆಸ್ ನಾಯಕರಿಗೆ ಇಲ್ಲ: ಸಿ.ಟಿ. ರವಿ

ತಲೆ ಸ್ವಲ್ಪ ವ್ಯತ್ಯಾಸವಾಗಿ ಇಂತಹ ಹೇಳಿಕೆ ನೀಡಿದ್ದಾರೆ ಎಂದಿದ್ದು ಯಾರಿಗೆ? ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷಕ್ಕೆ RSS ನ ದೇಶಭಕ್ತಿಗೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಇಲ್ಲ ಎಂದು ಬಿಜೆಪಿ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಹೇಳಿದ್ದಾರೆ. ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆ ಅವರು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದರೆ RSS ಬ್ಯಾನ್ ಮಾಡುವುದಾಗಿ ನೀಡಿದ ಹೇಳಿಕೆಗೆ ಅವರು ಪ್ರತಿಕ್ರಿಯೆ ನೀಡಿದ್ದು, ಶಬ್ಧ ಪ್ರಯೋಗಿಸಬೇಕೋ, ಬೇಡವೋ.. ಆದರೆ ಕೆಲವರಿಗೆ ತಲೆ ಸ್ವಲ್ಪ ವ್ಯತ್ಯಾಸವಾಗಿ ಏನೇನೋ ಮಾತನಾಡುತ್ತಾರೆ.

RSS ರಾಷ್ಟ್ರಪ್ರೇಮಕ್ಕೆ ಸರ್ಟಿಫಿಕೇಟ್ ನೀಡುವ ಯೋಗ್ಯತೆ ಕಾಂಗ್ರೆಸ್ ನಾಯಕರಿಗೆ ಇಲ್ಲ: ಸಿ.ಟಿ. ರವಿ Read More »

ಬಿಜೆಪಿಗೆ ಈ ಸಲ ಮಹಿಳಾ ಸಾರಥ್ಯ?

ಮುಂಚೂಣಿಯಲ್ಲಿದೆ ನಿರ್ಮಲ ಸೀತಾರಾಮನ್‌, ಡಿ.ಪುರಂದೇಶ್ವರಿ, ವನತಿ ಶ್ರೀನಿವಾಸನ್‌ ಹೆಸರು ನವದೆಹಲಿ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆಗಳು ಶುರುವಾಗಿದ್ದು, ಈ ಸಲ ಕೇಸರಿ ಪಕ್ಷಕ್ಕೆ ಮಹಿಳಾ ಸಾರಥ್ಯ ಸಿಗಲಿದೆ ಎಂಬ ಸುಳಿವು ಸಿಕ್ಕಿದೆ. ಹಾಲಿ ಅಧ್ಯಕ್ಷ ಜೆ.ಪಿ.ನಡ್ಡ ಅಧಿಕಾರವಧಿ 2023ಕ್ಕೆ ಮುಗಿದಿದ್ದರೂ 2024ರ ಸಾರ್ವತ್ರಿಕ ಚುನಾವಣೆವರೆಗೆ ಅವರನ್ನು ಮುಂದುವರಿಸಲಾಗಿತ್ತು. ಈಗ ಚುನಾವಣೆ ಮುಗಿದು ಒಂದು ವರ್ಷ ಕಳೆದಿದ್ದು, ಸದ್ಯದಲ್ಲೇ ಬಿಜೆಪಿಗೆ ನೂತನ ಅಧ್ಯಕ್ಷರು ಬರಲಿದ್ದಾರೆ. ಉನ್ನತ ನಾಯಕರು ಅಧ್ಯಕ್ಷರ ಆಯ್ಕೆ ಕುರಿತು ಮಾತುಕತೆಗಳನ್ನು ನಡೆಸುತ್ತಿದ್ದು, ರಾಷ್ಟ್ರೀಯ

ಬಿಜೆಪಿಗೆ ಈ ಸಲ ಮಹಿಳಾ ಸಾರಥ್ಯ? Read More »

ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡ ಎಂಎಲ್‌ಸಿ ರವಿಕುಮಾರ್‌

ಶಾಲಿನಿ ರಜನೀಶ್‌ವಿರುದ್ಧ ಆಕ್ಷೇಪಾರ್ಹ ಹೇಳಿಕೆ ವಿರುದ್ಧ ಎಫ್‌ಐಆರ್‌ ಬೆಂಗಳೂರು: ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಮತ್ತೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದಾರೆ. ಜೂನ್ 30ರಂದು ನಡೆದ ಬಿಜೆಪಿ ಪ್ರತಿಭಟನೆ ವೇಳೆ ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ರವಿಕುಮಾರ್ ಅವಹೇಳನಕಾರಿಯಾಗಿ ಮಾತಾಡಿದ್ದಾರೆನ್ನಲಾದ ವಿಡಿಯೋ ವೈರಲ್ ಆಗಿದೆ. ರವಿಕುಮಾರ್ ಅವರದ್ದೆನ್ನಲಾದ ಈ ಹೇಳಿಕೆ ಬಿಜೆಪಿಗೆ ಭಾರಿ ಮುಜುಗರ ತಂದಿದೆ. ನಿನ್ನೆ ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಅವರ ವಿರುದ್ಧ ಕಾಂಗ್ರೆಸ್‌ ಪ್ರತಿಭಟನೆ ನಡೆಸಿದೆ. ಈಗ ಶಾಲಿನಿ ರಜನೀಶ್‌ ವಿರುದ್ಧ ಆಡಿದ್ದಾರೆನ್ನಲಾದ

ಮತ್ತೆ ವಿವಾದವನ್ನು ಮೈಮೇಲೆ ಎಳೆದುಕೊಂಡ ಎಂಎಲ್‌ಸಿ ರವಿಕುಮಾರ್‌ Read More »

ಭ್ರಷ್ಟಾಚಾರ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಮಗ, ಸೊಸೆ ವಿರುದ್ಧ ಕೇಸ್‌

ಅಧಿಕಾರದಲ್ಲಿದ್ದಾಗ ಆದಾಯ ಮೀರಿ ಆಸ್ತಿ ಗಳಿಸಿದ ಪ್ರಕರಣ ಶಿವಮೊಗ್ಗ: ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ, ಅವರ ಪುತ್ರ ಹಾಗೂ ಸೊಸೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈಶ್ವರಪ್ಪ ಪುತ್ರ ಕಾಂತೇಶ್ ಹಾಗೂ ಸೊಸೆ ಶಾಲಿನಿ ವಿರುದ್ಧವೂ ಭ್ರಷ್ಟಚಾರ ಕಾಯ್ದೆಯಡಿ ಕೇಸ್ ಆಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಈಶ್ವರಪ್ಪ ಹಾಗೂ ಕುಟುಂಬದ ವಿರುದ್ಧ ನ್ಯಾಯಾಲಯದಲ್ಲಿ ವಿನೋದ್ ಎಂಬವರು ಖಾಸಗಿ ದೂರು

ಭ್ರಷ್ಟಾಚಾರ: ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ, ಮಗ, ಸೊಸೆ ವಿರುದ್ಧ ಕೇಸ್‌ Read More »

error: Content is protected !!
Scroll to Top