ಕಮ್ಯುನಿಷ್ಟರ ದಾಳಿಯಲ್ಲಿ ಎರಡೂ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್ ರಾಜ್ಯಸಭೆಗೆ
ಎರಡೂ ಕಾಲು ಕಳೆದುಕೊಂಡ ಬಳಿಕವೂ ಛಲ ಬಿಡದೆ ಹೋರಾಡಿ ಗೆದ್ದ ಧೀರ ನವದೆಹಲಿ: ರಾಜ್ಯಸಭೆಗೆ ನಾಲ್ವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ನಾಮನಿರ್ದೇಶನ ಮಾಡಿದ್ದಾರೆ. ಅವರಲ್ಲಿ ಹೆಚ್ಚು ಗಮನ ಸೆಳೆದದ್ದು ಕೇರಳದ ಸಿ. ಸದಾನಂದ ಮಾಸ್ಟರ್. ಇನ್ನುಳಿದವರು ಉಜ್ವಲ್ ನಿಕಮ್, ಹರ್ಷವರ್ಧನ್ ಶ್ರಿಂಗ್ಲಾ, ಮೀನಾಕ್ಷಿ ಜೈನ್ ಅವರನ್ನು ನಾಮ ನಿರ್ದೇಶನಗೊಂಡವರು. ಸಿ. ಸದಾನಂದ ಮಾಸ್ಟರ್ ನಾಮನಿರ್ದೇಶನ ನಿನ್ನೆಯಿಂದೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಬಹಳ ವೈರಲ್ ಆಗಿದೆ. ಸದಾನಂದ ಮಾಸ್ಟರ್ ಅವರು ಕೇರಳದ ಕಣ್ಣೂರಿನವರು. ಮೂರು ದಶಕಗಳ ಹಿಂದೆ […]
ಕಮ್ಯುನಿಷ್ಟರ ದಾಳಿಯಲ್ಲಿ ಎರಡೂ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್ ರಾಜ್ಯಸಭೆಗೆ Read More »









