ರಾಜಕೀಯ

ಕಮ್ಯುನಿಷ್ಟರ ದಾಳಿಯಲ್ಲಿ ಎರಡೂ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್ ರಾಜ್ಯಸಭೆಗೆ

ಎರಡೂ ಕಾಲು ಕಳೆದುಕೊಂಡ ಬಳಿಕವೂ ಛಲ ಬಿಡದೆ ಹೋರಾಡಿ ಗೆದ್ದ ಧೀರ ನವದೆಹಲಿ: ರಾಜ್ಯಸಭೆಗೆ ‌ನಾಲ್ವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಿನ್ನೆ ನಾಮನಿರ್ದೇಶನ ಮಾಡಿದ್ದಾರೆ. ಅವರಲ್ಲಿ ಹೆಚ್ಚು ಗಮನ ಸೆಳೆದದ್ದು ಕೇರಳದ ಸಿ. ಸದಾನಂದ ಮಾಸ್ಟರ್. ಇನ್ನುಳಿದವರು ಉಜ್ವಲ್ ನಿಕಮ್, ಹರ್ಷವರ್ಧನ್ ಶ್ರಿಂಗ್ಲಾ, ಮೀನಾಕ್ಷಿ ಜೈನ್ ಅವರನ್ನು ನಾಮ ನಿರ್ದೇಶನಗೊಂಡವರು. ಸಿ. ಸದಾನಂದ ಮಾಸ್ಟರ್ ನಾಮನಿರ್ದೇಶನ ನಿನ್ನೆಯಿಂದೀಚೆಗೆ ಸೋಷಿಯಲ್‌ ಮೀಡಿಯಾದಲ್ಲಿ ಬಹಳ ವೈರಲ್‌ ಆಗಿದೆ. ಸದಾನಂದ ಮಾಸ್ಟರ್ ಅವರು ಕೇರಳದ ಕಣ್ಣೂರಿನವರು. ಮೂರು ದಶಕಗಳ ಹಿಂದೆ […]

ಕಮ್ಯುನಿಷ್ಟರ ದಾಳಿಯಲ್ಲಿ ಎರಡೂ ಕಾಲು ಕಳೆದುಕೊಂಡ ಸದಾನಂದ ಮಾಸ್ಟರ್ ರಾಜ್ಯಸಭೆಗೆ Read More »

ರಾಜ್ಯ ಸರ್ಕಾರ ಧೈರ್ಯ ಇದ್ದರೆ ಚರ್ಚ್, ಮಸೀದಿಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿ: ತೇಜಸ್ವಿ ಸೂರ್ಯ

ಬೆಂಗಳೂರು: ರಾಜ್ಯ ಸರ್ಕಾರ ಹಿಂದೂ ದೇವಾಲಯಗಳಿಗೆ ಅಪಚಾರ ಮಾಡುತ್ತಿದ್ದು, ಬೆಂಗಳೂರಿನ ಗಾಳಿ ಆಂಜನೇಯ ಸ್ವಾಮಿ ದೇವಾಲಯವನ್ನು ಸುಪರ್ದಿಗೆ ಪಡೆಯಲು ಮುಂದಾಗಿರುವುದು ಖಂಡನೀಯ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸರ್ಕಾರದ ಈ ಕ್ರಮಕ್ಕೆ ಭಕ್ತರು ವಿಚಲಿತರಾಗುವ ಅಗತ್ಯ ಇಲ್ಲ. ಸರ್ಕಾರ ಇಂತಹ ನಿಲುವನ್ನು ಹಿಂಪಡೆಯುವ ವರೆಗೂ ನಮ್ಮ ಹೋರಾಟ ನಡೆಯುತ್ತದೆ. ನೂರಾರು ವರ್ಷಗಳ ಇತಿಹಾಸ ಹೊಂದಿರುವ ದೇವಾಲಯ ಭಕ್ತರಿಗೆ ಸೇರಿದ್ದಾಗಿದೆ ಎಂದು ಅವರು ನುಡಿದಿದ್ದಾರೆ. ಸರ್ಕಾರ ಯಾವುದೇ ಕಾರಣವಿಲ್ಲದೆ ಇಂತಹ ನಿರ್ಧಾರಕ್ಕೆ

ರಾಜ್ಯ ಸರ್ಕಾರ ಧೈರ್ಯ ಇದ್ದರೆ ಚರ್ಚ್, ಮಸೀದಿಗಳನ್ನು ತನ್ನ ಸುಪರ್ದಿಗೆ ತೆಗೆದುಕೊಳ್ಳಲಿ: ತೇಜಸ್ವಿ ಸೂರ್ಯ Read More »

ತಾರಕಕ್ಕೇರಿದ ಕೈ-ಕೈ ಕಿತ್ತಾಟ : ಶಾಸಕರ ಆಪರೇಷನ್‌ ಗುಸುಗುಸು

ಕಿಡಿ ಹಚ್ಚಿದ ಶಾಸಕರ ಬೆಂಬಲವಿಲ್ಲ ಎಂಬ ಹೇಳಿಕೆ ಬಲಾಬಲ ಸಾಬೀತುಪಡಿಸಲು ಉಭಯ ಬಣಗಳ ರಹಸ್ಯ ಕಾರ್ಯಾಚರಣೆ ಬೆಂಗಳೂರು: ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಬಹಳ ಆತ್ಮವಿಶ್ವಾಸದಿಂದಲೇ ಹೇಳುತ್ತಿದ್ದರೂ ಇದರೊಂದಿಗೆ ಕಾಂಗ್ರೆಸ್‌ನೊಳಗಿನ ಒಳಜಗಳ ಮತ್ತು ತುಮುಲ ಮುಗಿಯಿತು ಎಂದು ಭಾವಿಸಬೇಕಾಗಿಲ್ಲ. ಕೈ ಹೈಕಮಾಂಡ್‌ ಯಾವುದನ್ನೂ ಸ್ಪಷ್ಟವಾಗಿ ಹೇಳದ ಕಾರಣ ಕೈ ಕಿತ್ತಾಟ ಅಷ್ಟು ಬೇಗ ಮುಗಿಯುವುದಿಲ್ಲ ಎನ್ನುವುದು ಗ್ಯಾರಂಟಿಯಾಗಿದೆ. ಅದಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತೆ ದಿಲ್ಲಿಗೆ ದೌಡಾಯಿಸಿರುವುದೇ ಸಾಕ್ಷಿ. ಏನೆಲ್ಲ ತಿಪ್ಪರಲಾಗ ಹಾಕಿದರೂ ಸಿದ್ದರಾಮಯ್ಯ ಅವರನ್ನು

ತಾರಕಕ್ಕೇರಿದ ಕೈ-ಕೈ ಕಿತ್ತಾಟ : ಶಾಸಕರ ಆಪರೇಷನ್‌ ಗುಸುಗುಸು Read More »

ಕೇಂದ್ರ ಸಚಿವ ಚಿರಾಗ್ ಪಸ್ವಾನ್ ಅವರಿಗೆ ಕೊಲೆ ಬೆದರಿಕೆ, ದೂರು ದಾಖಲು

ಪಾಟ್ನಾ: ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಅವರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಕೊಲೆ ಬೆದರಿಕೆ ಹಾಕಲಾಗಿದ್ದು, ಈ ಸಂಬಂಧ ಸೈಬರ್ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ತಪ್ಪಿತಸ್ಥರಿಗೆ ಶೀಘ್ರವೇ ಕಠಿಣ ಶಿಕ್ಷೆ ನೀಡುವಂತೆ ದೂರಿನಲ್ಲಿ ಆಗ್ರಹಿಸಲಾಗಿದೆ. ಚಿರಾಗ್ ಪಸ್ವಾನ್ ಅವರ ಜನಪ್ರಿಯತೆ ಹೆಚ್ಚುತ್ತಿದ್ದು ಈ ಕಾರಣದಿಂದಲೇ ಅವರಿಗೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸೈಬರ್ ಪೊಲೀಸ್ ಡಿಸಿಪಿ ನಿತೇಶ್ ಚಂದ್ರ ಧರಿಯಾ, ಚಿರಾಗ್ ಪಸ್ವಾನ್ ಅವರಿಗೆ ಜುಲೈ 11 ರಂದು ರಾತ್ರಿ 9 ಗಂಟೆ

ಕೇಂದ್ರ ಸಚಿವ ಚಿರಾಗ್ ಪಸ್ವಾನ್ ಅವರಿಗೆ ಕೊಲೆ ಬೆದರಿಕೆ, ದೂರು ದಾಖಲು Read More »

ಜಿಲ್ಲೆಯಲ್ಲಿ ಮರಳು, ಕೆಂಪುಕಲ್ಲು ಅಭಾವ ಎನ್ನುವ ನೆಪದಲ್ಲಿ ಕಾಂಗ್ರೆಸ್‍ ಅಭಿವೃದ್ಧಿಯಲ್ಲಿ ಜನವಿರೋಧಿಸಿ ನೀತಿ ಮಾಡುತ್ತಿದೆ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು | ಜು.14 ರಂದು ಪುತ್ತೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮರಳು, ಕೆಂಪು ಕಲ್ಲು ಅಭಾವವಿದೆ. ಕರ್ನಾಟಕ ಕಾಂಗ್ರೆಸ್ ಸರಕಾರ ಅಭಿವೃದ್ಧಿಯಲ್ಲಿ ಜನ ವಿರೋಧಿ ನೀತಿ ಮಾಡುತ್ತಿದೆ ಎಂದು ಆರೋಪಿಸಿ ಜು.14 ರಂದು ಪುತ್ತೂರು ಬಿಜೆಪಿಯಿಂದ ಪುತ್ತೂರಿನ ಕಿಲ್ಲೆ ಮೈದಾನದ ಆವರಣದ ಅಮ‌ರ್ ಜವಾನ್ ಸ್ಮಾರಕದ ಎದುರು ಬೃಹತ್ ಪ್ರತಿಭಟನೆ ನಡೆಯಲಿದೆ ಎಂದು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ತಿಳಿಸಿದ್ದಾರೆ. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕರ್ನಾಟಕ ಕಾಂಗ್ರೆಸ್ ಸರಕಾರದ ಅಭಿವೃದ್ಧಿ ಜನ ವಿರೋಧಿ ನೀತಿಗಳಿಂದಾಗಿ

ಜಿಲ್ಲೆಯಲ್ಲಿ ಮರಳು, ಕೆಂಪುಕಲ್ಲು ಅಭಾವ ಎನ್ನುವ ನೆಪದಲ್ಲಿ ಕಾಂಗ್ರೆಸ್‍ ಅಭಿವೃದ್ಧಿಯಲ್ಲಿ ಜನವಿರೋಧಿಸಿ ನೀತಿ ಮಾಡುತ್ತಿದೆ : ಪತ್ರಿಕಾಗೋಷ್ಠಿಯಲ್ಲಿ ದಯಾನಂದ ಶೆಟ್ಟಿ ಉಜಿರೆಮಾರು | ಜು.14 ರಂದು ಪುತ್ತೂರಿನಲ್ಲಿ ಬಿಜೆಪಿಯಿಂದ ಪ್ರತಿಭಟನೆ Read More »

ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕದ ಕುರಿತು ಸಿಎಂ ಏನಂದ್ರು ಗೊತ್ತಾ?

ಬೆಂಗಳೂರು: ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಕುರಿತಂತೆ ಸಿಎಂ ‌ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ. ನಾನು ಮತ್ತು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನಿಗಮ ಮಂಡಳಿಗಳಿಗೆ ಅಧ್ಯಕ್ಷರುಗಳನ್ನು ನೇಮಕ ಮಾಡುವುದಕ್ಕೆ ಸಂಬಂಧಿಸಿದ ಹಾಗೆ ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲಾ ಜೊತೆ ಮಾತನಾಡಿರುವುದಾಗಿ ತಿಳಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರುಗಳನ್ನೇ ನಿಗಮ ಮಂಡಳಿ ಅಧ್ಯಕ್ಷರುಗಳನ್ನಾಗಿ ಮಾಡುವ ಬಗ್ಗೆ ಚರ್ಚಿಸಿದ್ದು, ಈ ನೇಮಕ ಪೂರ್ಣಗೊಂಡಿಲ್ಲ. ಸುರ್ಜೇವಾಲಾ ಅವರು ಜುಲೈ 16 ಕ್ಕೆ ಮತ್ತೆ ಬೆಂಗಳೂರಿಗೆ ಬರಲಿದ್ದು, ಆಗ ನಾವು ಎಲ್ಲಾ ನಿಗಮ

ನಿಗಮ ಮಂಡಳಿಗಳ ಅಧ್ಯಕ್ಷರ ನೇಮಕದ ಕುರಿತು ಸಿಎಂ ಏನಂದ್ರು ಗೊತ್ತಾ? Read More »

ಅಭಿಪ್ರಾಯ ಹೇಳಲು ಹಿರಿಯರು ಕಿರಿಯರೆಂಬ ಬೇಧ ಇಲ್ಲ: ಡಾ. ಜಿ. ಪರಮೇಶ್ವರ್

ಮೈಸೂರು: ನಮ್ಮ ಗಮನಕ್ಕೆ ಅಧಿಕಾರ ಹಂಚಿಕೆಗೆ ಸಂಬಂಧಿಸಿದ ವಿಷಯಗಳನ್ನು ತಂದಿದ್ದರೆ ಇಷ್ಟು ಗೊಂದಲಗಳು ‌ಸೃಷ್ಟಿಯಾಗುತ್ತಿರಲಿಲ್ಲ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು ಸಿಎಂ ಬದಲಾವಣೆಗೆ ಸಂಬಂಧಿಸಿದಂತೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಅವರವರೇ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಂಡಿದ್ದರು. ಏನು ಒಪ್ಪಂದ ಆಗಿದೆ ಎನ್ನುವುದು ನಮಗೆ ಗೊತ್ತಿಲ್ಲ. ಇದರಿಂದಲೇ ಗೊಂದಲಗಳು ಆರಂಭವಾಯಿತು. ಈಗ ಎಲ್ಲವೂ ತಿಳಿಯಾಗಿದೆ. ಇದಕ್ಕೆ ಸಂಬಂಧಿಸಿದ ಹಾಗೆ ಅಭಿಪ್ರಾಯ ಹೇಳಲು ಹಿರಿಯರು – ಕಿರಿಯರು ಎನ್ನುವ

ಅಭಿಪ್ರಾಯ ಹೇಳಲು ಹಿರಿಯರು ಕಿರಿಯರೆಂಬ ಬೇಧ ಇಲ್ಲ: ಡಾ. ಜಿ. ಪರಮೇಶ್ವರ್ Read More »

ತುರ್ತು ಪರಿಸ್ಥಿತಿಯನ್ನು ‘ಕರಾಳ ಅಧ್ಯಾಯ’ ಎಂದು ಕರೆದ ಕಾಂಗ್ರೆಸ್ ನಾಯಕ ಶಶಿ ತರೂರ್

ನವದೆಹಲಿ: ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ ಅಂದಿನ ಪ್ರಧಾನಿ ಇಂದಿರಾ ಗಾಂಧಿ ನಿಲುವನ್ನು ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಕಟುವಾಗಿ ಟೀಕಿಸುವ ಮೂಲಕ ಮತ್ತೆ ವಿವಾದ ಹುಟ್ಟು ಹಾಕಿದ್ದಾರೆ. ತರೂರ್ ಅವರು ಮಲೆಯಾಳ ಪತ್ರಿಕೆಯೊಂದರಲ್ಲಿ ತುರ್ತು ಪರಿಸ್ಥಿತಿ‌ಯನ್ನು ಟೀಕಿಸಿ ಬರೆದಿರುವ ಲೇಖನವೊಂದು ವೈರಲ್ ಆಗಿದ್ದು, ಇದರಲ್ಲಿ ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ತುರ್ತು ಪರಿಸ್ಥಿತಿ ಎನ್ನುವುದು ಕರಾಳ ಅಧ್ಯಾಯ ಎಂದು ಹೇಳಿದ್ದಾರೆ. ಆ ಸಮಯದಲ್ಲಿ ನಡೆದ ದೌರ್ಜನ್ಯ, ಹಿಂಸಾಚಾರಗಳನ್ನು ಮರೆಯುವುದು ಅಸಾಧ್ಯ ಎಂದು ತಿಳಿಸಿದ್ದಾರೆ. ಇಂದಿರಾ ಗಾಂಧಿ

ತುರ್ತು ಪರಿಸ್ಥಿತಿಯನ್ನು ‘ಕರಾಳ ಅಧ್ಯಾಯ’ ಎಂದು ಕರೆದ ಕಾಂಗ್ರೆಸ್ ನಾಯಕ ಶಶಿ ತರೂರ್ Read More »

ನಿವೃತ್ತಿ ಬಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದೇನು?

ನವದೆಹಲಿ: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರು ತಮ್ಮ ನಿವೃತ್ತಿಯ ಬಗ್ಗೆ ಮಾತನಾಡಿದ್ದು, 2027 ರಲ್ಲಿ ತಾವು ನಿವೃತ್ತಿ ಹೊಂದುತ್ತಿದ್ದು, ಅದು ದೇವರ ಇಚ್ಛೆಗೆ ಸಂಬಂಧಪಟ್ಟಿರುವುದು ಎಂದು ಹೇಳಿದ್ದಾರೆ. ನವದೆಹಲಿಯ ಜೆಎನ್‌ಯು ಕಾಲೇಜಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ನಾನು ದೇವರ ಇಚ್ಛೆಗೆ ಅನುಗುಣವಾಗಿ 2027 ರಲ್ಲಿ ಸೂಕ್ತ ಸಮಯದಲ್ಲಿ ನಿವೃತ್ತಿ ಪಡೆಯುವುದಾಗಿ ತಿಳಿಸಿದ್ದಾರೆ. ಜಗದೀಪ್ ಧನ್ಕರ್ ಅವರು ವೃತ್ತಿಯಲ್ಲಿ ಹಿರಿಯ ವಕೀಲರಾಗಿದ್ದು, ಉಪರಾಷ್ಟ್ರಪತಿ ಸ್ಥಾನಕ್ಕೇರುವ ಮೊದಲು ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದರು. ಭಾರತದ 14 ನೇ ಉಪರಾಷ್ಟ್ರಪತಿಯಾಗಿ 2022 ರಲ್ಲಿ

ನಿವೃತ್ತಿ ಬಗ್ಗೆ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಹೇಳಿದ್ದೇನು? Read More »

ಐದು‌ ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ

ಬೆಂಗಳೂರು: ಐದು ವರ್ಷ ನನ್ನದೇ ಸರ್ಕಾರ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ವಿಷಯಕ್ಕೆ ಸಂಬಂಧಿಸಿದ ಹಾಗೆ ಮಾತನಾಡಿದ್ದಾರೆ. ದೆಹಲಿಯಲ್ಲಿ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಮುಂದಿನ ಐದು ವರ್ಷಗಳ ಕಾಲ ಆಡಳಿತ ತಮ್ಮದೇ ಆಗಿರುತ್ತದೆ. ಡಿ.ಕೆ. ಶಿವಕುಮಾರ್ ಅವರಿಗೆ ಸಿಎಂ ‌ಪಟ್ಟವನ್ನು ತನಗೆ ಬಿಡಲು ಹೈಕಮಾಂಡ್ ‌ಸೂಚಿಸಿದೆ ಎನ್ನುವ ಮೂಲಕ ರಾಜ್ಯದಲ್ಲಿ ಸಿ ಎಂ ಬದಲಾವಣೆ ಇಲ್ಲ ಎನ್ನುವುದನ್ನು ಸ್ಪಷ್ಟವಾಗಿ ಹೇಳಿದ್ದಾರೆ. ಮಧ್ಯಂತರ ನಿರ್ಗಮನದ ಸುದ್ದಿ ತಳ್ಳಿ ಹಾಕಿದ ಅವರು ಜುಲೈ 2 ರಂದು

ಐದು‌ ವರ್ಷ ನಾನೇ ಮುಖ್ಯಮಂತ್ರಿ: ಸಿದ್ದರಾಮಯ್ಯ Read More »

error: Content is protected !!
Scroll to Top