ರಾಜಕೀಯ

ದಸರಾ ಏರ್ ಶೋ‌ಗೆ ರಕ್ಷಣಾ ಸಚಿವರಿಂದ ಹಸಿರು ನಿಶಾನೆ

ಬೆಂಗಳೂರು: ನಾಡ ಹಬ್ಬ ದಸರಾದಲ್ಲಿ ಏರ್ ಶೋ‌ ನಡೆಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮನವಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್‌ ಅವರು ಸಕಾರಾತ್ಮಕವಾಗಿ ‌ಸ್ವಂದಿಸಿದ್ದು, ಒಪ್ಪಿಗೆ ಸೂಚಿಸಿದ್ದಾರೆ. ಸಿ ಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್, ಸಚಿವ ಎಂ.ಬಿ. ಪಾಟೀಲ್ ಅವರು ಕೇಂದ್ರ ರಕ್ಷಣಾ ಸಚಿವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ರಕ್ಷಣಾ ವಿಚಾರಗಳಿಗೆ ಸಂಬಂಧಿಸಿದ ಹಾಗೆ ಚರ್ಚೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ವಿಶ್ವವಿಖ್ಯಾತ ದಸರಾ ಹಬ್ಬದ ಸಂದರ್ಭದಲ್ಲಿ ಏರ್ ಶೋ ನಡೆಸುವುದಕ್ಕೆ ಅನುಮತಿ ಕೋರಲಾಗಿದ್ದು, ಇದಕ್ಕೆ ರಕ್ಷಣಾ […]

ದಸರಾ ಏರ್ ಶೋ‌ಗೆ ರಕ್ಷಣಾ ಸಚಿವರಿಂದ ಹಸಿರು ನಿಶಾನೆ Read More »

ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಧೋರಣೆ ಬೇಡ: ಡಾ. ಹೆಚ್.ಸಿ. ಮಹದೇವಪ್ಪ

ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ ಸಚಿವರು ಬೆಂಗಳೂರು: ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳನ್ನು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯ ದೃಷ್ಟಿಯಿಂದ ಜಾರಿಗೆ ತರಲಾಗಿದ್ದು, ಇದನ್ನು ಸಮರ್ಪಕವಾಗಿ ಅನುಷ್ಟಾನ ಮಾಡುವಲ್ಲಿ ವಿಫಲರಾಗುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆಯನ್ನು ಸಚಿವ ಡಾ. ಹೆಚ್. ಸಿ. ಮಹದೇವಪ್ಪ ನೀಡಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದಿದೆ‌. ಆದರೂ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿ ಸಾಧ್ಯವಾಗಿಲ್ಲ. ಅವರ ಕಲ್ಯಾಣ ಯೋಜನೆಗಳು ಸಹ ನಿರೀಕ್ಷಿತ ಮಟ್ಟದಲ್ಲಿ ಅಭಿವೃದ್ಧಿಯಾಗಿಲ್ಲ. ಪರಿಶಿಷ್ಟ ಸಮುದಾಯಗಳ

ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಧೋರಣೆ ಬೇಡ: ಡಾ. ಹೆಚ್.ಸಿ. ಮಹದೇವಪ್ಪ Read More »

ಜನರೇ ಕಾನೂನು ಕೈಗೆತ್ತಿಕೊಳ್ಳುವುದಲ್ಲ, ಪೊಲೀಸರಿಗೆ ತಿಳಿಸಿ: ಡಾ. ಜಿ. ಪರಮೇಶ್ವರ್

ಕರ್ನಾಟಕದ ಜನರನ್ನು ಡ್ರಗ್ಸ್‌ಗೆ ದಾಸರಾಗಲು ಬಿಡುವುದಿಲ್ಲ ಮಂಗಳೂರು: ಹಲವಾರು ಸಕಾರಾತ್ಮಕ ಸಲಹೆಗಳ ಮೂಲಕ ಶಾಂತಿ ಸಭೆ ಯಶಸ್ವಿಯಾಗಿದೆ. ಬಂದ ಸಲಹೆಗಳನ್ನು ಸಿ ಎಂ ಸಿದ್ದರಾಮಯ್ಯ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದಾಗಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಸಭೆಯ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜನರು ಕಾನೂನನ್ನು ಕೈಗೆತ್ತಿಕೊಂಡರೆ ಸಮಸ್ಯೆ ನಿರ್ಮಾಣವಾಗುತ್ತದೆ. ಕಾನೂನಿನ ಪ್ರಕಾರ ಪರಿಹಾರ ಕಂಡುಕೊಂಡರೆ ಸಮಸ್ಯೆ ಇಲ್ಲ. ನೈತಿಕ ಪೊಲೀಸ್‌ಗಿರಿ ‌ಮಾಡುವ ಬದಲು ಸಮಸ್ಯೆಗಳನ್ನು ಪೊಲೀಸರಿಗೆ ತಿಳಿಸಬೇಕು. ಆ ಬಳಿಕ ಅವರು

ಜನರೇ ಕಾನೂನು ಕೈಗೆತ್ತಿಕೊಳ್ಳುವುದಲ್ಲ, ಪೊಲೀಸರಿಗೆ ತಿಳಿಸಿ: ಡಾ. ಜಿ. ಪರಮೇಶ್ವರ್ Read More »

ಸಿ.ಪಿ. ಯೋಗೇಶ್ವರ್ ವಿರುದ್ಧ ಸುರ್ಜೇವಾಲಾಗೆ ದೂರು ನೀಡಿದ ಮಾಜಿ ಪತ್ನಿ, ಪುತ್ರಿ

ಯೋಗೇಶ್ವರ್ ನಮಗೆ ಹಿಂಸೆ ನೀಡುತ್ತಿದ್ದಾರೆ ಎಂದು ಅಳಲು ಬೆಂಗಳೂರು: ಕಾಂಗ್ರೆಸ್ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಕಾಂಗ್ರೆಸ್ ಶಾಸಕ ಸಿ.ಪಿ. ಯೋಗೇಶ್ವರ್ ವಿರುದ್ಧ ಅವರ ಮಾಜಿ ಪತ್ನಿ ಮತ್ತು ಪುತ್ರಿ ದೂರು ಸಲ್ಲಿಸಿದ್ದಾರೆ. ಕಾಂಗ್ರೆಸ್‌ನ ಒನ್ ಟು ಒನ್ ಮ್ಯಾರಥಾನ್ ಸಭೆಯಲ್ಲಿ ಅಸಮಾಧಾನಿತ ಕಾಂಗ್ರೆಸ್ ಶಾಸಕರು ಸುರ್ಜೇವಾಲಾ ಬಳಿ ತಮ್ಮ ಅಸಮಾಧಾನ ಹೊರಹಾಕುತ್ತಿದ್ದು, ಇದೇ ವೇದಿಕೆಯಲ್ಲಿ ಯೋಗೇಶ್ವರ್ ವಿರುದ್ಧ ಮಾಜಿ ಪತ್ನಿ ಮತ್ತು ಪುತ್ರಿ ತಮ್ಮ ಸಂಕಷ್ಟ ತೋಡಿಕೊಂಡಿರುವುದಾಗಿದೆ. ಯೋಗೇಶ್ವರ್ ಅವರ ವಿಚ್ಛೇದಿತ

ಸಿ.ಪಿ. ಯೋಗೇಶ್ವರ್ ವಿರುದ್ಧ ಸುರ್ಜೇವಾಲಾಗೆ ದೂರು ನೀಡಿದ ಮಾಜಿ ಪತ್ನಿ, ಪುತ್ರಿ Read More »

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ

ಮಲೇಷ್ಯಾ, ಹಾಂಕಾಂಗ್​​, ಜರ್ಮನಿಯಲ್ಲಿ ಆಸ್ತಿ ಹೊಂದಿರುವ ಶಾಸಕ ಬೆಂಗಳೂರು: ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಮನೆ ಮತ್ತು ಕಚೇರಿ ಸೇರಿದಂತೆ ಬೆಂಗಳೂರಿನ 5 ಕಡೆಗಳಲ್ಲಿ ಗುರುವಾರ ಬೆಳಗ್ಗೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಶಾಸಕ ಸುಬ್ಬಾರೆಡ್ಡಿ ಮತ್ತು ಸಂಬಂಧಿಕರಿಗೆ ಸೇರಿದ ಮನೆಗಳಲ್ಲಿ ಶೋಧ ನಡೆಯುತ್ತಿದೆ. ಸುಬ್ಬಾರೆಡ್ಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದ ಕಾಂಗ್ರೆಸ್​ ಶಾಸಕರಾಗಿದ್ದು, ಇವರ ವಿರುದ್ಧ ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ ಉಲ್ಲಂಘನೆ ಆರೋಪ ಕೇಳಿಬಂದಿತ್ತು. ಅದರ ಅನ್ವಯ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಬ್ಬಾರೆಡ್ಡಿ

ಕಾಂಗ್ರೆಸ್‌ ಶಾಸಕ ಸುಬ್ಬಾರೆಡ್ಡಿ ಮನೆ, ಕಚೇರಿ ಮೇಲೆ ಇ.ಡಿ. ದಾಳಿ Read More »

ವೇದ, ಉಪನಿಷತ್‌ ಅಧ್ಯಯನ, ಸಾವಯವ ಕೃಷಿ… ದಿಢೀರ್‌ ನಿವೃತ್ತಿಯ ಮಾತನಾಡಿದ ಅಮಿತ್‌ ಶಾ

ರಾಜಕೀಯ ಚಾಣಕ್ಯನ ರಿಟೈರ್‌ಮೆಂಟ್‌ ಪ್ಲಾನ್‌ ಕೇಳಿ ದೇಶಾದ್ಯಂತ ಸಂಚಲನ ನವದೆಹಲಿ: ರಾಜಕಾರಣಿಗಳಿಗೆ ನಿವೃತ್ತಿಯಿಲ್ಲ ಎನ್ನುವುದು ಭಾರತದ ಮಟ್ಟಿಗೆ ಸತ್ಯವಾದ ಮಾತು. ಹಣ್ಣು ಹಣ್ಣು ಮುದುಕರಾಗಿ ಎದ್ದು ನಡೆಯಲು ಸಾಧ್ಯವಾಗದಿದ್ದರೂ ಅಧಿಕಾರಕ್ಕೆ ಅಂಟಿಕೂರುವವರು ನಮ್ಮ ದೇಶದ ರಾಜಕೀಯ ನಾಯಕರು. ಈ ಹಿನ್ನೆಲೆಯಲ್ಲಿ ಬಿಜೆಪಿ 75 ವರ್ಷ ದಾಟಿದವರಿಗೆ ನಿವೃತ್ತಿ ನೀಡುವ ಅಲಿಖಿತ ನಿಯಮವೊಂದನ್ನು ಪಾಲಿಸಿಕೊಂಡು ಬಂದಿದೆ. ಇದು ಎಲ್ಲರಿಗೂ ಅನ್ವಯವಾಗುವುದಿಲ್ಲ ಎನ್ನುವುದು ಬೇರೆ ಮಾತು. ಪ್ರಧಾನಿ ನರೇಂದ್ರ ಮೋದಿಯವರೂ ಸದ್ಯದಲ್ಲೇ 75ರ ಹರೆಯಕ್ಕೆ ಪದಾರ್ಪಣೆ ಮಾಡಲಿದ್ದು, ಅವರು ನಿವೃತ್ತಿಯಾಗುತ್ತಾರೋ

ವೇದ, ಉಪನಿಷತ್‌ ಅಧ್ಯಯನ, ಸಾವಯವ ಕೃಷಿ… ದಿಢೀರ್‌ ನಿವೃತ್ತಿಯ ಮಾತನಾಡಿದ ಅಮಿತ್‌ ಶಾ Read More »

ಹಗರಣಗಳ ಸುಳಿಯಲ್ಲಿದೆ ‌ರಾಜ್ಯ ಕಾಂಗ್ರೆಸ್ ಸರ್ಕಾರ: ಸಂಸದ ಯದುವೀರ್ | ಕರ್ನಾಟಕದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸುವುದು ನಮ್ಮೆಲ್ಲರ ಜವಾಬ್ದಾರಿ | ಜನಪರ ಕಾಳಜಿ ಇರುವ ಬಿಜೆಪಿಯನ್ನು ಅಧಿಕಾರಕ್ಕೇರುವಂತೆ ಮಾಡಬೇಕು

ಸೋಮವಾರಪೇಟೆ: ಕಾಂಗ್ರೆಸ್‌ ಸರ್ಕಾರ ಹಗರಣಗಳ ಸುಳಿಯಲ್ಲಿದ್ದು, ಇಂತಹ ಸರ್ಕಾರದಿಂದ ಅಭಿವೃದ್ಧಿ ಅಸಾಧ್ಯ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದ್ದಾರೆ. ಕೊಡವ‌ ಸಮಾಜ ಆಯೇಜಿಸಿದ್ದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳ ಆಡಳಿತದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಏನು ಮಾಡಿದೆ? ಕೇವಲ ಹಗರಣಗಳ ಸುಳಿಯಲ್ಲಿ ಸಿಲುಕುತ್ತಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳಲ್ಲಿ ಹೆಚ್ಚಿನವು ಕೇಂದ್ರ ಸರ್ಕಾರಕ್ಕೆ ಸಂಬಂಧಿಸಿದವು ಎಂದು ಅವರು ತಿಳಿಸಿದ್ದಾರೆ. ಕೊಡಗಿನಲ್ಲಿ ಬಿಜೆಪಿ ಎರಡು ಶಾಸಕರನ್ನು ಕಳೆದುಕೊಂಡಿದೆ. ಆದರೆ ಆಡಳಿತ

ಹಗರಣಗಳ ಸುಳಿಯಲ್ಲಿದೆ ‌ರಾಜ್ಯ ಕಾಂಗ್ರೆಸ್ ಸರ್ಕಾರ: ಸಂಸದ ಯದುವೀರ್ | ಕರ್ನಾಟಕದ ಕಾಂಗ್ರೆಸ್ ಸರ್ಕಾರದ ದುರಾಡಳಿತ ಖಂಡಿಸುವುದು ನಮ್ಮೆಲ್ಲರ ಜವಾಬ್ದಾರಿ | ಜನಪರ ಕಾಳಜಿ ಇರುವ ಬಿಜೆಪಿಯನ್ನು ಅಧಿಕಾರಕ್ಕೇರುವಂತೆ ಮಾಡಬೇಕು Read More »

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಮೊಟ್ಟೆ ಅಭಿಯಾನ | ಶಾಲಾ ಮಕ್ಕಳಿಗೆ ನೀಡಬೇಕಾದ ಮೂರು ಮೊಟ್ಟೆ ಯಾರ ಹೊಟ್ಟೆಗೆ ಸೇರುತ್ತಿದೆ? ಎಂದು ಪ್ರಶ್ನೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಸಾಮಾಜಿಕ ಜಾಲತಾಣಗಳಲ್ಲಿ ಮೊಟ್ಟೆ ಅಭಿಯಾನ ನಡೆಸಿದೆ. ರಾಜ್ಯದ 568 ಶಾಲೆಗಳಲ್ಲಿ ಮಕ್ಕಳಿಗೆ ವಾರಕ್ಕೆ ಮೂರು ದಿನವಷ್ಟೇ ಮಕ್ಕಳಿಗೆ ಮೊಟ್ಟೆ ನೀಡಲಾಗುತ್ತಿದೆ ಎಂಬ ಮಾಹಿತಿ ಅಜೀಂ ಪ್ರೇಂಜಿ ಫೌಂಡೇಶನ್ ವರದಿಯಿಂದ ಬಹಿರಂಗವಾಗಿದೆ. ಈ ವಿಷಯವನ್ನಿಟ್ಟುಕೊಂಡು ಆರರಲ್ಲಿ ಮೂರು ಮೊಟ್ಟೆಗಳು ಮಕ್ಕಳಿಗೆ, ಉಳಿದ ಮೂರು ಮೊಟ್ಟೆಗಳು ಯಾರ ಬಾಯಿಗೆ ಹೋಗುತ್ತಿದೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ತನ್ನ ಎಕ್ಸ್ ಖಾತೆಯ ಮೂಲಕ ಪ್ರಶ್ನೆ ಮಾಡಿದೆ. ಸಿಎಂ ‌ಸಿದ್ದರಾಮಯ್ಯ, ಡಿಸಿಎಂ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಮೊಟ್ಟೆ ಅಭಿಯಾನ | ಶಾಲಾ ಮಕ್ಕಳಿಗೆ ನೀಡಬೇಕಾದ ಮೂರು ಮೊಟ್ಟೆ ಯಾರ ಹೊಟ್ಟೆಗೆ ಸೇರುತ್ತಿದೆ? ಎಂದು ಪ್ರಶ್ನೆ Read More »

ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೂಟ್‌ ಪೇ ಅಭಿಯಾನ

ಶಾಲಾ ಮಕ್ಕಳಿಗೆ ಶೂ ಕೊಡಿಸಲು ದಾನಿಗಳ ಮೊರೆ ಹೋಗಿರುವುದಕ್ಕೆ ಲೇವಡಿ ಬೆಂಗಳೂರು: ಶಾಲಾ ಮಕ್ಕಳ ಶೂ-ಸಾಕ್ಸ್‌ಗಾಗಿ ದಾನಿಗಳ ಮೊರೆಹೋದ ರಾಜ್ಯ ಸರ್ಕಾರದ ನಡೆ ವಿರುದ್ಧ ರಾಜ್ಯಾದ್ಯಂತ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ. ಗ್ಯಾರಂಟಿ ಕೊಟ್ಟು ದಿವಾಳಿಯಾಗಿರುವ ಸರ್ಕಾರದ ಬಳಿ ಶಾಲಾ ಮಕ್ಕಳಿಗೆ ಬೂಟು ಕೊಡಲು ಕೂಡ ಗತಿಯಿಲ್ಲ ಎಂದು ವಿಪಕ್ಷಗಳು ಟೀಕಿಸಿವೆ. ಬಿಜೆಪಿ ಬೂಟ್‌ ಪೇ ಹೆಸರಿನಲ್ಲಿ ಹೊಸ ಅಭಿಯಾನ ಆರಂಭಿಸಿದೆ. ಮಕ್ಕಳ ಶೂ ಮೇಲೆ ಬೂಟ್ ಪೇ ಎಂದು ಬರೆದು ಕ್ಯೂಆರ್ ಸ್ಕ್ಯಾನ್‌ ಪೋಸ್ಟರ್ ಮೂಲಕ ಬಿಜೆಪಿ

ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೂಟ್‌ ಪೇ ಅಭಿಯಾನ Read More »

ನನ್ನ ಜೀವ ಇರುವುದೇ ಬಿಜೆಪಿಯಲ್ಲಿ : ಈಶ್ವರಪ್ಪ | ಹಲವು ಪಕ್ಷದವರು ನನಗೆ ಈಗಾಗಲೇ ಆಫರ್ ನೀಡಿದ್ದಾರೆ | ಬಿಜೆಪಿ ಬಿಟ್ಟು ಬೇರೆ ಪಕ್ಷಗಳನ್ನು ಸೇರುವ ಮಾತೇ ಇಲ್ಲ

ಬಳ್ಳಾರಿ: ಮಾಧ್ಯಮ ಗಳ ಮೂಲಕ ನನ್ನನ್ನು ಬಿಜೆಪಿಗೆ ‌ಸೇರ್ಪಡೆ ಮಾಡಿಕೊಳ್ಳುವಂತೆ ಒತ್ತಾಯ ಮಾಡುವುದನ್ನು ನೋಡಿದ್ದೇನೆ. ನನ್ನ ಮೇಲಿನ ಪ್ರೀತಿ ವಿಶ್ವಾಸದಿಂದ ಅವರು ಮಾತನಾಡಿದ್ದಾರೆ ಎಂದು ಬೆಂಗಳೂರಿನಲ್ಲಿ ಕುರುಬ ಸಮುದಾಯದ ಮುಖಂಡರ ಸಭೆಯಲ್ಲಿ ನಡೆದ ವಿದ್ಯಮಾನದ ಬಗ್ಗೆ ಮಾಜಿ ಡಿ.ಸಿ.ಎಂ. ಕೆ. ಎಸ್. ಈಶ್ವರಪ್ಪ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ಜೀವ ಇರುವುದೇ ಬಿಜೆಪಿಯಲ್ಲಿ. ಭಾರತೀಯ ಜನತಾ ಪಕ್ಷವನ್ನು ಬಿಟ್ಟು ನಾನೆಲ್ಲಿ ಹೋಗಲಿ ಎಂದು ಹೇಳಿದ್ದಾರೆ. ನನಗೆ ಬೇರೆ ಪಕ್ಷಗಳಿಂದಲೂ ಆಫರ್ ಬಂದಿತ್ತು. ಸಮಾಜವಾದಿ ಪಕ್ಷದ ಅಖಿಲೀಶ್ ಆರದವ್

ನನ್ನ ಜೀವ ಇರುವುದೇ ಬಿಜೆಪಿಯಲ್ಲಿ : ಈಶ್ವರಪ್ಪ | ಹಲವು ಪಕ್ಷದವರು ನನಗೆ ಈಗಾಗಲೇ ಆಫರ್ ನೀಡಿದ್ದಾರೆ | ಬಿಜೆಪಿ ಬಿಟ್ಟು ಬೇರೆ ಪಕ್ಷಗಳನ್ನು ಸೇರುವ ಮಾತೇ ಇಲ್ಲ Read More »

error: Content is protected !!
Scroll to Top