ರಾಜಕೀಯ

ರಾಜ್ಯದಲ್ಲಿ ತುಘಲಕ್ ಆಡಳಿತ ಮಿತಿಮೀರುತ್ತಿದೆ | ದಕ್ಷಿಣ ಕನ್ನಡದಲ್ಲಿ ಮತೀಯ ಸಂಘರ್ಷಕ್ಕೆ ರಾಜ್ಯ ಕಾಂಗ್ರೆಸ್‍ ಸರಕಾರ ಕಾರಣ | ಕುಂಭದ್ರೋಣ ಮಳೆಯಿಂದ ಸಂತ್ರಸ್ತರಾದವರಿಗೆ ಕಾಳಜಿ ಕೇಂದ್ರ ತೆರೆಯಲು ಆಡಳಿತ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ? : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಕಾಂಗ್ರೆಸ್‍ ಸರಕಾರದ ಆಡಳಿತ ವೈಫಲ್ಯ, ಭ್ರಷ್ಟತೆ ಹಾಗೂ ಜನ ವಿರೋಧಿ ನೀತಿ ವಿರೋಧಿಸಿ ದ.ಕ. ಜಿಲ್ಲೆಯ 223 ಹಾಗೂ ಪುತ್ತೂರು ತಾಲೂಕಿನ 22 ಗ್ರಾಮ ಪಂಚಾಯಿತಿ, ನಗರ ಪಂಚಾಯಿತಿ ಹಾಗೂ ಪಟ್ಟಣ ಪಂಚಾಯಿತಿ ಎದುರು ಏಕಕಾಲದಲ್ಲಿ ಭಾರತೀಯ ಜನತಾ ಪಾರ್ಟಿ ವತಿಯಿಂದ ಬೃಹತ್ ಪ್ರತಿಭಟನೆ ಜೂ.23 ರಂದು ನಡೆಯಲಿದೆ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಕಟ್ಟಡ ಕಟ್ಟಲು ಬಳಕೆ ಮಾಡುವ ಕೆಂಪು ಕಲ್ಲುಗಳನ್ನು ಗಣಿ […]

ರಾಜ್ಯದಲ್ಲಿ ತುಘಲಕ್ ಆಡಳಿತ ಮಿತಿಮೀರುತ್ತಿದೆ | ದಕ್ಷಿಣ ಕನ್ನಡದಲ್ಲಿ ಮತೀಯ ಸಂಘರ್ಷಕ್ಕೆ ರಾಜ್ಯ ಕಾಂಗ್ರೆಸ್‍ ಸರಕಾರ ಕಾರಣ | ಕುಂಭದ್ರೋಣ ಮಳೆಯಿಂದ ಸಂತ್ರಸ್ತರಾದವರಿಗೆ ಕಾಳಜಿ ಕೇಂದ್ರ ತೆರೆಯಲು ಆಡಳಿತ ವ್ಯವಸ್ಥೆಗೆ ಯಾಕೆ ಸಾಧ್ಯವಾಗಿಲ್ಲ ? : ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು Read More »

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್‌ ನೋಟಿಸ್‌

ಸದನದಲ್ಲಿ ಆರ್‌ಎಸ್‌ಎಸ್‌, ಬಜರಂಗ ದಳ ಟೀಕಿಸಿದ್ದ ಪ್ರಕರಣ ಬೆಂಗಳೂರು: ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್​ ಮತ್ತು ಬಜರಂಗದಳದಿಂದ ಎಂದು ಸದನದಲ್ಲಿ ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್‌ ನೋಟಿಸ್‌ ನೀಡಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿದ್ದರಾಮಯ್ಯನವರಿಗೆ ನೋಟಿಸ್ ಜಾರಿ ಮಾಡಿ ಜೂನ್ 26ರೊಳಗೆ ನೋಟಿಸ್‌ಗೆ ಉತ್ತರಿಸಬೇಕು ಎಂದು ಹೇಳಿದೆ. ಅತಿಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್‌ಎಸ್‌ಎಸ್‌ ಮತ್ತು ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸದನದಲ್ಲಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಸದನದಲ್ಲಿ ಅಲ್ಲೋಲಕಲ್ಲೋಲ ಉಂಟಾಗಿತ್ತು.

ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋರ್ಟ್‌ ನೋಟಿಸ್‌ Read More »

ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ : ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ

ಸೇವ್‌ ನಂದಿನಿ ಅಭಿಯಾನ ನಡೆಸಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್‌ನಿಂದ ಸದ್ದಿಲ್ಲದೆ ಅಮುಲ್‌ಗೆ ಅನುಮತಿ ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆಗೂ ಮೊದಲು ಗುಜರಾತ್‌ನ ಅಮುಲ್‌ ವಿರುದ್ಧ ಸೇವ್‌ ನಂದಿನಿ ಅಭಿಯಾನ ಮಾಡಿ ಕನ್ನಡಿಗರ ಅಭಿಮಾನವನ್ನು ಕೆರಳಿಸಿದ್ದ ಕಾಂಗ್ರೆಸ್‌ ಈಗ ಅಧಿಕಾರಕ್ಕೆ ಮರಳಿದ ಬಳಿಕ ಸದ್ದಿಲ್ಲದೆ ಬೆಂಗಳೂರಿನ ನಮ್ಮ ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ಗಳನ್ನು ತೆರೆಯಲು ಅನುಮತಿ ನೀಡಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಮೆಟ್ರೋ ನಿಲ್ದಾಣಗಳಲ್ಲಿ ಹೊರರಾಜ್ಯದ ಅಮುಲ್ ಕಿಯೋಸ್ಕ್‌ಗಳನ್ನು ಸ್ಥಾಪಿಸಲಾಗಿದೆ. ಇಷ್ಟಾದರೂ ಅಧಿಕಾರ ಬರುವ ಮುಂಚೆ ಸೇವ್ ನಂದಿನಿ

ಮೆಟ್ರೊ ನಿಲ್ದಾಣಗಳಲ್ಲಿ ಅಮುಲ್‌ ಕಿಯೋಸ್ಕ್‌ : ಸರ್ಕಾರದ ವಿರುದ್ಧ ಕನ್ನಡಿಗರ ಆಕ್ರೋಶ Read More »

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಕಸಿತ ಭಾರತ ಸಂಕಲ್ಪ ಸಭೆ | ಕಾಂಗ್ರೆಸ್‍ ಸರಕಾರ ರಾಜ್ಯದಲ್ಲಿ ತೆರಿಗೆ ನೆಪದಲ್ಲಿ ಜನತೆಯನ್ನು ಲೂಟಿ ಮಾಡುತ್ತಿದೆ : ಸತೀಶ್‍ ಕುಂಪಲ | ಜೂ.23 : ಕಾಂಗ್ರೆಸ್‍ ಸರಕಾರದ ದುರಾಡಳಿತದ ವಿರುದ್ಧ ಬೃಹತ್‍ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್‍ ಸರಕಾರ ದುರಾಡಳಿತದ ವಿರುದ್ಧ ಕೆಲವು ಅಂಶಗಳನ್ನು ಮುಂದಿಟ್ಟುಕೊಂಡು ಜೂ.23 ರಂದು ಜಿಲ್ಲೆಯ ಎಲ್ಲಾ ಗ್ರಾಪಂ, ನಗರ, ಪಟ್ಟಣ ಪಂಚಾಯಿತಿ ಎದುರು ಬಿಜೆಪಿ ವತಿಯಿಂದ ಬೃಹತ್‍ ಪ್ರತಿಭಟನೆ ನಡೆಯಲಿದೆ ಎಂದು ದ.ಕ. ಜಿಲ್ಲಾ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್‍ ಕುಂಪಲ ತಿಳಿಸಿದ್ದಾರೆ. ವಿಕಸಿತ ಭಾರತದ ಅಮೃತ ಕಾಲ ಸೇವೆ, ಸುಶಾಸನ, ಬಡವರ ಕಲ್ಯಾಣದ ಮೋದಿ ಸರಕಾರಕ್ಕೆ 11 ವರ್ಷ ತುಂಬಿದ ಹಿನ್ನಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರದ ವತಿಯಿಂದ ಕಲ್ಲೇಗ ಭಾರತ್ ಮಾತಾ ಸಭಾಭವನದಲ್ಲಿ

ಬಿಜೆಪಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ವಿಕಸಿತ ಭಾರತ ಸಂಕಲ್ಪ ಸಭೆ | ಕಾಂಗ್ರೆಸ್‍ ಸರಕಾರ ರಾಜ್ಯದಲ್ಲಿ ತೆರಿಗೆ ನೆಪದಲ್ಲಿ ಜನತೆಯನ್ನು ಲೂಟಿ ಮಾಡುತ್ತಿದೆ : ಸತೀಶ್‍ ಕುಂಪಲ | ಜೂ.23 : ಕಾಂಗ್ರೆಸ್‍ ಸರಕಾರದ ದುರಾಡಳಿತದ ವಿರುದ್ಧ ಬೃಹತ್‍ ಪ್ರತಿಭಟನೆ Read More »

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು

ಹೊಟ್ಟೆನೋವಿಗೆ ಗ್ಯಾಸ್ಟ್ರೋ ವಿಭಾಗದಲ್ಲಿ ಚಿಕಿತ್ಸೆ ನವದೆಹಲಿ : ಕಾಂಗ್ರೆಸ್​​ನ ಅಧಿನಾಯಕಿ ಸೋನಿಯಾ ಗಾಂಧಿಯವರ ಆರೋಗ್ಯ ತೀವರ ಹಡಗೆಟ್ಟಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಅವರನ್ನು ಗ್ಯಾಸ್ಟ್ರೋ ವಿಭಾಗಕ್ಕೆ ದಾಖಲಿಸಲಾಗಿದ್ದು, ಅವರ ಮೇಲೆ ನಿಗಾ ಇರಿಸಲಾಗಿದೆ. ಜೂನ್ 7ರಂದು ಸೋನಿಯಾ ಗಾಂಧಿ ಅವರನ್ನು ವೈದ್ಯಕೀಯ ತಪಾಸಣೆಗಾಗಿ ಶಿಮ್ಲಾಕ್ಕೆ ಕರೆದೊಯ್ಯಲಾಗಿತ್ತು. ಕೆಲವು ಸಮಯದಿಂದ ಸೋನಿಯಾ ಗಾಂಧಿಯವರ ಅನಾರೋಗ್ಯದ ವರದಿಗಳು ಹೊರಬರುತ್ತಿವೆ. ಆದಾಗ್ಯೂ ಈ ನಿಟ್ಟಿನಲ್ಲಿ ಯಾವುದೇ ನಿರ್ದಿಷ್ಟ ಮಾಹಿತಿ ಹೊರಬಂದಿಲ್ಲ. ಹಿಮಾಚಲ

ಕಾಂಗ್ರೆಸ್‌ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ತೀವ್ರ ಅಸ್ವಸ್ಥ : ಆಸ್ಪತ್ರೆಗೆ ದಾಖಲು Read More »

ಸರ್ಕಾರ-ವಿಪಕ್ಷ ಜಾತಿ ಗಣತಿ ಜಟಾಪಟಿ

ಮೊದಲ ಗಣತಿಗೆ ಮಾಡಿದ 165 ಕೋ. ರೂ.ಗೆ ಯಾರು ಹೊಣೆ ಎಂದು ಪ್ರಶ್ನೆ ಬೆಂಗಳೂರು: ರಾಜ್ಯದಲ್ಲಿ ಮರಳಿ ಜಾತಿ ಗಣತಿ ಮಾಡುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಮತ್ತು ಜೆಡಿಎಸ್‌ ಈ ವಿಚಾರದಲ್ಲಿ ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆಯಂತೆ ರಾಜ್ಯ ಸರ್ಕಾರ ಮತ್ತೆ ಜಾತಿ ಗಣತಿ ಸಮೀಕ್ಷೆ ನಡೆಸಲು ಮುಂದಾಗಿದೆ. ಈಗಾಗಲೇ ನಡೆದ ಸಮೀಕ್ಷೆ ವರದಿ ಏನು ಮಾಡುತ್ತೀರಿ? 165 ಕೋಟಿ ರೂ. ಖರ್ಚು ಮಾಡಿದ್ದು ನೀರಿನಲ್ಲಿಟ್ಟ ಹೋಮದಂತಾಯಿತೇ ಎಂದು ಬಿಜೆಪಿ

ಸರ್ಕಾರ-ವಿಪಕ್ಷ ಜಾತಿ ಗಣತಿ ಜಟಾಪಟಿ Read More »

ಜಾತಿ ಗಣತಿ ಮರು ಸರ್ವೇ : ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಮಟ್ಟದಲ್ಲಾದ ಭಾರಿ ಹಿನ್ನಡೆ

ಪ್ರಬಲ ಜಾತಿಗಳ ವಿರೋಧಕ್ಕೆ ಮಣಿದು ಮರು ಜಾತಿ ಗಣತಿಗೆ ಸೂಚಿಸಿದ ಹೈಕಮಾಂಡ್‌ ಬೆಂಗಳೂರು: ಕಾಂಗ್ರೆಸ್‌ ಹೈಕಮಾಂಡ್‌ ಜಾತಿ ಗಣತಿಗಾಗಿ ಮರಳಿ ಸರ್ವೇ ಮಾಡಲು ಸೂಚಿಸಿರುವುದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗಾಗಿರುವ ಹಿನ್ನಡೆಯೆಂದೇ ಭಾವಿಸಲಾಗುತ್ತಿದೆ. ಸಿದ್ದರಾಮಯ್ಯನವರು ಹಳೆಯ ಜಾತಿಗಣತಿ ವರದಿಯನ್ನೇ ಯಥಾವತ್ತಾಗಿ ಜಾರಿಗೊಳಿಸಲು ಶತಾಯಗತಾಯ ಮುಂದಾಗಿದ್ದರು. ಡಿ.ಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಸೇರಿದಂತೆ ಪಕ್ಷದ ಘಟಾನುಘಟಿ ನಾಯಕರು, ಒಕ್ಕಲಿಗ, ವೀರಶೈವ ಲಿಂಗಾಯತ ಸಮುದಾಯಗಳ ವಿರೋಧದ ನಡುವೆಯೂ ಸಿದ್ದರಾಮಯ್ಯನವರು 10 ವರ್ಷಗಳ ಹಿಂದಿನ ಜಾತಿಗಣತಿ ವರದಿಯನ್ನೇ ಜಾರಿಗೆ ತರಲು ಕಸರತ್ತು ನಡೆಸಿದ್ದರು. ಅದನ್ನು

ಜಾತಿ ಗಣತಿ ಮರು ಸರ್ವೇ : ಸಿದ್ದರಾಮಯ್ಯನವರಿಗೆ ಹೈಕಮಾಂಡ್‌ ಮಟ್ಟದಲ್ಲಾದ ಭಾರಿ ಹಿನ್ನಡೆ Read More »

ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್‍ | ಪೊಲೀಸ್‍ ದೌರ್ಜನ್ಯದ ಕುರಿತು ಬಿಜೆಪಿಯಿಂದ ಮಾಹಿತಿ ಸಂಗ್ರಹ ಸಭೆ

ಮಂಗಳೂರು: ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುತ್ತಿರುವುದು ಮತ್ತು ಗಡಿಪಾರು ನೋಟಿಸ್ ನೀಡಿರುವುದು ಹಾಗೂ ಪೊಲೀಸ್ ದೌರ್ಜನ್ಯದ ಕುರಿತು ಮಾಹಿತಿ ಸಂಗ್ರಹ ಸಭೆ ಇಂದು ನಡೆಯಿತು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಪ್ರತಿ ಪಕ್ಷ ನಾಯಕರಾದ ಆರ್‍.ಅಶೋಕ್‍, ಚಲವಾದಿ ನಾರಾಯಣ ಸ್ವಾಮಿ ಅವರ ನೇತೃತ್ವದಲ್ಲಿ  ಸಹಿ ಸಂಗ್ರಹ ಸಭೆ ನಡೆಯಿತು. ಈ ಸಭೆಯಲ್ಲಿ ಜಿಲ್ಲಾಧ್ಯಕ್ಷರಾದ ಸತೀಶ್‍ ಕುಂಪಲ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ, ಶಾಸಕರಾದ ಅರವಿಂದ ಬೆಲ್ಲದ, ಎನ್‍.ರವಿ ಕುಮಾರ್‍,

ಹಿಂದೂ ಕಾರ್ಯಕರ್ತರಿಗೆ ಗಡಿಪಾರು ನೋಟೀಸ್‍ | ಪೊಲೀಸ್‍ ದೌರ್ಜನ್ಯದ ಕುರಿತು ಬಿಜೆಪಿಯಿಂದ ಮಾಹಿತಿ ಸಂಗ್ರಹ ಸಭೆ Read More »

ವಿಧಾನ ಪರಿಷತ್‌ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಕೈ ಹೈಕಮಾಂಡ್‌ ತಡೆ

ಕೆಪಿಸಿಸಿ ಕಳುಹಿಸಿದ್ದ ನಾಲ್ಕು ಹೆಸರುಗಳನ್ನು ತಡೆಹಿಡಿದ ಹೈಕಮಾಂಡ್‌ ಬೆಂಗಳೂರು: ವಿಧಾನ ಪರಿಷತ್‌ನ ಖಾಲಿಯಾಗಿರುವ ನಾಲ್ಕು ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯ ಕಾಂಗ್ರೆಸ್‌ ಶಿಫಾರಸ್ಸು ಮಾಡಿದ್ದ 4 ಹೆಸರುಗಳಿಗೆ ಕಾಂಗ್ರೆಸ್‌ ಹೈಕಮಾಂಡ್‌ ಕೊನೇಕ್ಷಣದಲ್ಲಿ ತಾತ್ಕಾಲಿಕ ತಡೆ ನೀಡಿದೆ. ಹೀಗಾಗಿ ರಾಜ್ಯ ಕಾಂಗ್ರಸ್‌ ಆಯ್ಕೆ ಮಾಡಲುದ್ದೇಶಿಸಿರುವ ನಾಲ್ಕು ಮಂದಿಯಲ್ಲಿ ಯಾರದ್ದಾದರೂ ಹೆಸರನ್ನು ಕೈಬಿಡುವ ಸಾಧ್ಯತೆ ಇದೆಯೇ ಎಂಬ ಕುತೂಹಲ ಕೆರಳಿದೆ. ರಾಜ್ಯ ವಿಧಾನ ಪರಿಷತ್‌ನ ನಾಲ್ಕು ಖಾಲಿ ಸ್ಥಾನಗಳಿಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್‌

ವಿಧಾನ ಪರಿಷತ್‌ ನಾಮನಿರ್ದೇಶಿತ ಸದಸ್ಯರ ಆಯ್ಕೆಗೆ ಕೈ ಹೈಕಮಾಂಡ್‌ ತಡೆ Read More »

ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ

ನಾವು ತಪ್ಪೇ ಮಾಡಿಲ್ಲ, ಹೀಗಾಗಿ ಕಪ್ಪುಚುಕ್ಕೆ ಇಲ್ಲ ಎಂದು ಸಮರ್ಥನೆ ಬೆಂಗಳೂರು : ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಕಾಲ್ತುಳಿತದ ಸಂಪೂರ್ಣ ಹೊಣೆ ಪೊಲೀಸರದ್ದೇ, ಸರ್ಕಾರ ತಪ್ಪೆ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಘಟನೆಯಲ್ಲಿ ಸರ್ಕಾರ ತಪ್ಪೇ ಮಾಡಿಲ್ಲ, ಪೊಲೀಸರು ತಪ್ಪು ಮಾಡಿದ್ದಾರೆ. ಸರ್ಕಾರಕ್ಕೆ ಯಾಕೆ ಮುಜುಗರ ಆಗಬೇಕು ಎಂದು ಪ್ರಶ್ನಿಸುವ ಮೂಲಕ ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸಿಕೊಂಡಿದ್ದಾರೆ. ಕಾಲ್ತುಳಿತ ಪ್ರಕರಣದಲ್ಲಿ ಪೊಲೀಸರಿಂದಲೇ ತಪ್ಪು ನಡೆದಿದೆ. ಕಾರ್ಯಕ್ರಮಕ್ಕೆ ಬಂದೋಬಸ್ತ್ ಮಾಡಿದ್ದೇವೆ ಎಂದು ತಿಳಿಸಬೇಕಾದವರು ಯಾರು? ನಗರ ಪೊಲೀಸ್‌

ಕಾಲ್ತುಳಿತ ಘಟನೆಯ ತಪ್ಪೆಲ್ಲ ಪೊಲೀಸರದ್ದೇ : ಸಿದ್ದರಾಮಯ್ಯ Read More »

error: Content is protected !!
Scroll to Top