ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ?
ಸಿದ್ದರಾಮಯ್ಯನವರಿಗೆ ಶಾಸಕ ಸುನಿಲ್ ಕುಮಾರ್ ಪ್ರಶ್ನೆ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್ ಅವರನ್ನು ಆರ್ಸಿಬಿ ವಿಜಯೋತ್ಸವ ಸಂದರ್ಭದಲ್ಲಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ಹೊಣೆಗಾರರನ್ನಾಗಿ ಮಾಡಿ ಹುದ್ದೆಯಿಂದ ಕಿತ್ತು ಹಾಕಿದ ಕ್ರಮದ ಕುರಿತು ಬಿಜೆಪಿ ಶಾಸಕ ಸುನಿಲ್ ಕುಮಾರ್ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ನಿಮ್ಮ ʼಸಯಾಮಿʼಯಂತೆ ಸದಾ ಅಂಟಿಕೊಂಡೇ ಇರುತ್ತಿದ್ದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿದ್ದೇಕೆ? ಗೋವಿಂದರಾಜ್ ಕೊಟ್ಟ ಸಲಹೆ ಆಧರಿಸಿ ಈ ಕಾರ್ಯಕ್ರಮ […]
ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ? Read More »










