ರಾಜಕೀಯ

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ?

ಸಿದ್ದರಾಮಯ್ಯನವರಿಗೆ ಶಾಸಕ ಸುನಿಲ್‌ ಕುಮಾರ್‌ ಪ್ರಶ್ನೆ ಕಾರ್ಕಳ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ರಾಜಕೀಯ ಕಾರ್ಯದರ್ಶಿ ಗೋವಿಂದರಾಜ್‌ ಅವರನ್ನು ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ 11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಘಟನೆಗೆ ಹೊಣೆಗಾರರನ್ನಾಗಿ ಮಾಡಿ ಹುದ್ದೆಯಿಂದ ಕಿತ್ತು ಹಾಕಿದ ಕ್ರಮದ ಕುರಿತು ಬಿಜೆಪಿ ಶಾಸಕ ಸುನಿಲ್‌ ಕುಮಾರ್‌ ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ನಿಮ್ಮ ʼಸಯಾಮಿʼಯಂತೆ ಸದಾ ಅಂಟಿಕೊಂಡೇ ಇರುತ್ತಿದ್ದ ಕೆ.ಗೋವಿಂದರಾಜ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಬಿಡುಗಡೆಗೊಳಿಸಿದ್ದೇಕೆ? ಗೋವಿಂದರಾಜ್ ಕೊಟ್ಟ ಸಲಹೆ ಆಧರಿಸಿ ಈ ಕಾರ್ಯಕ್ರಮ […]

ಇಡೀ ರಾಜ್ಯವೇ ಕಾರಣ ಕೇಳುತ್ತಿದ್ದರೂ ಬಾಯಿ ಬಿಗಿದು ಕುಳಿತಿದ್ದೇಕೆ? Read More »

ಜನಸಾಮಾನ್ಯರ ಮನೆ ಮಕ್ಕಳ ಕೊಂದ ಕೊಲೆಗಡುಕ ಕಾಂಗ್ರೆಸ್‌ ಸರಕಾರ : ಆರ್. ಅಶೋಕ್ | ಹಾದಿ ಬೀದಿಯಲ್ಲಿ ನಿಮ್ಮ ಸರಕಾರಕ್ಕೆ ಜನರಿಂದ ಶಾಪ: ವಿಪಕ್ಷ ನಾಯಕ ಆರೋಪ

ಬೆಂಗಳೂರು: IPL ವಿಜಯೋತ್ಸವದ ಕಾಲ್ತುಳಿತ ದುರಂತದಲ್ಲಿ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಶನ್ ಮೇಲೆ ಗೂಬೆ ಕೂರಿಸಿ ಹರಕೆಯ ಕುರಿ ಮಾಡಲು ಹೊರಟಿರುವ ಕೊಲೆಗಡುಕ ಕಾಂಗ್ರೆಸ್ ಸರಕಾರ 11 ಅಮಾಯಕ ಜನರ ಸಾವಿನ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಪ್ರಯತ್ನಿಸುತ್ತಿದೆ ಎಂದು ವಿಪಕ್ಷ ನಾಯಕ ಸರಕಾರದ ವಿರುದ್ಧ ಆರ್. ಅಶೋಕ್ ಕಿಡಿಕಾರಿದ್ದಾರೆ. ತಮ್ಮ “ಎಕ್ಸ್” ಖಾತೆಯಲ್ಲಿ ರಾಜ್ಯ ಸರಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಅವರು, “ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಮೊಮ್ಮಗನಿಗೆ ಕ್ರಿಕೆಟ್ ಆಟಗಾರರ ಜತೆ ಫೋಟೋಗ್ರಾಫ್, ಆಟೋಗ್ರಾಫ್ ತೆಗೆಸಿಕೊಡುವ ಭರದಲ್ಲಿ

ಜನಸಾಮಾನ್ಯರ ಮನೆ ಮಕ್ಕಳ ಕೊಂದ ಕೊಲೆಗಡುಕ ಕಾಂಗ್ರೆಸ್‌ ಸರಕಾರ : ಆರ್. ಅಶೋಕ್ | ಹಾದಿ ಬೀದಿಯಲ್ಲಿ ನಿಮ್ಮ ಸರಕಾರಕ್ಕೆ ಜನರಿಂದ ಶಾಪ: ವಿಪಕ್ಷ ನಾಯಕ ಆರೋಪ Read More »

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು

ಎಫ್‌ಐಆರ್‌ ದಾಖಲಿಸಿ ಕ್ರಮ ಕೈಗೊಳ್ಳದಿದ್ದರೆ ಕೋರ್ಟ್‌ಗೆ ಹೋಗುವ ಎಚ್ಚರಿಕೆ ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತರಾದ ಘಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ನಿಜವಾದ ಸಂಕಷ್ಟ ಈಗ ಶುರುವಾಗಿದೆ. ದುರಂತದಲ್ಲಿ 11 ಮಂದಿ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್‌ ವಿರುದ್ಧವೂ ಪೊಲೀಸ್‌ ದೂರು ನೀಡಲಾಗಿದೆ. ಬಿಜೆಪಿ ನಾಯಕರು ಸಿಎಂ, ಡಿಸಿಎಂ ಹಾಗೂ ಗೃಹ ಸಚಿವ ಜಿ.ಪರಮೇಶ್ವರ್‌ ವಿರುದ್ಧ ಕಬ್ಬನ್​ಪಾರ್ಕ್ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ರಾಜ್ಯ ಸರ್ಕಾರ

ಕಾಲ್ತುಳಿತ ಘಟನೆ : ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ಬಿಜೆಪಿಯಿಂದ ಪೊಲೀಸರಿಗೆ ದೂರು Read More »

ದಿನೇಶ್‌ ಅಮೀನ್‌ ಮಟ್ಟು ಸಹಿತ ನಾಲ್ವರು ಮೇಲ್ಮನೆಗೆ

ವಿಧಾನಪರಿಷತ್‌ನ ನಾಲ್ಕು ನಾಮನಿರ್ದೇಶಿತ ಸ್ಥಾನಗಳಿಗೆ ಆಯ್ಕೆ ಮಾಡಿ ಶಿಫಾರಸ್ಸು ಬೆಂಗಳೂರು : ವಿಧಾನಪರಿಷತ್‌ನ ಖಾಲಿ ಇರುವ ನಾಲ್ಕು ನಾಮನಿರ್ದೇಶಿತ ಸ್ಥಾನಗಳನ್ನು ಭರ್ತಿ ಮಾಡುವ ಪಟ್ಟಿಗೆ ಕಾಂಗ್ರೆಸ್‌ ಹೈಕಮಾಂಡ್‌ ಒಪ್ಪಿಗೆ ನೀಡಿದ್ದು, ದಿನೇಶ್‌ ಅಮಿನ್‌ ಮಟ್ಟು, ಆರತಿ ಕೃಷ್ಣ, ರಮೇಶ್‌ ಬಾಬು ಹಾಗೂ ಡಿ.ಜಿ.ಸಾಗರ್‌ ಅವರ ಹೆಸರು ಅಂತಿಮಗೊಂಡಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಈ ಪಟ್ಟಿಯನ್ನು ರಾಜ್ಯಪಾಲರಿಗೆ ರವಾನಿಸಿದೆ. ಸರ್ಕಾರದಿಂದ ನಾಮನಿರ್ದೇಶನಗೊಂಡಿದ್ದ ಸದಸ್ಯರ ಪೈಕಿ ಯು.ಬಿ.ವೆಂಕಟೇಶ್‌, ಪ್ರಕಾಶ್‌ ರಾಥೋಡ್‌, ಸಿ.ಪಿ. ಯೋಗೇಶ್ವರ್‌ (ರಾಜೀನಾಮೆ) ಹಾಗೂ ತಿಪ್ಪೇಸ್ವಾಮಿ ಅವರ

ದಿನೇಶ್‌ ಅಮೀನ್‌ ಮಟ್ಟು ಸಹಿತ ನಾಲ್ವರು ಮೇಲ್ಮನೆಗೆ Read More »

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌

ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಕಿತ್ತು ಹಾಕಿದ ಸಿದ್ದರಾಮಯ್ಯ ಬೆಂಗಳೂರು: ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟ ಘಟನೆಗೆ ಸಂಬಂಧಪಟ್ಟಂತೆ ಆರ್‌ಸಿಬಿಯ ಮಾರ್ಕೆಟಿಂಗ್‌ ಮುಖ್ಯಸ್ಥ ನಿಖಿಲ್‌ ಸೋಸಲೆಯ ಬಂಧನ ಆಗುತ್ತಿದ್ದಂತೆ ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿಯಾಗಿದ್ದ ಗೋವಿಂದರಾಜ್‌ ಅವರನ್ನು ಬಿಟ್ಟು ಕಳಿಸುವಂತೆ ಪೊಲೀಸರಿಗೆ ಒತ್ತಡ ಹಾಕಿದ್ದರು ಎಂಬ ವಿಚಾರ ತಿಳಿದು ಬಂದಿದೆ. ಇದೇ ಕಾರಣಕ್ಕೆ ಗೋವಿಂದರಾಜ್‌ ಅವರನ್ನು ತಮ್ಮ‌ ರಾಜಕೀಯ ಕಾರ್ಯದರ್ಶಿ ಸ್ಥಾನದಿಂದ ಸಿದ್ದರಾಮಯ್ಯ ತೆಗೆದು ಹಾಕಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗುರುವಾರ ಬೆಳಗ್ಗಿನ ಜಾವ ಆರ್‌ಸಿಬಿಯ ನಿಖಿಲ್‌ ಸೋಸಲೆ ಬಂಧನ

ಕಾಲ್ತುಳಿತ ಘಟನೆ : ಆರೋಪಿಯನ್ನು ಬಿಟ್ಟು ಕಳುಹಿಸಲು ಹೇಳಿ ಹುದ್ದೆ ಕಳೆದುಕೊಂಡ ಗೋವಿಂದರಾಜ್‌ Read More »

ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ  ಸಹಿಸುವುದಿಲ್ಲ: ಮುರಳಿಕೃಷ್ಣ ಹಸಂತಡ್ಕ

ರಾಜ್ಯ ಸರಕಾರ ಜಿಲ್ಲೆಯಲ್ಲಿ ಹಿಂದೂ ಸಂಘಟನೆಗಳನ್ನು, ಹಿಂದೂ ಕಾರ್ಯಕರ್ತರನ್ನು ಹತ್ತಿಕ್ಕುವ ಕಾರ್ಯಕ್ಕೆ  ಇಳಿದಿದೆ, ನಿಮ್ಮ ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ಹಿಂದೂಗಳ ಮೇಲೆ ಸವಾರಿ ಮಾಡಿ,  ನಮ್ಮನ್ನು ಕೆಣಕಿದರೆ ನಾವು ಸಮ್ಮನೆ ಇರುವುದಿಲ್ಲ, ನಿಮ್ಮ ಷಡ್ಯಂತರಕ್ಕೆ ತಕ್ಕ ಉತ್ತರ ನೀಡಿಯೇ ನೀಡುತ್ತೇವೆ ಎಂದು  ಬಿಜೆಪಿ ಮುಖಂಡ ಮುರಳಿಕೃಷ್ಣ ಹಸಂತಡ್ಕ ಎಚ್ಚರಿಸಿದರು. ಅವರು ಬುಧವಾರ ಸಂಜೆ ಕಡಬ ಠಾಣೆಯ ಎದರು ಹಿಂದೂ ಕಾರ್ಯಕರ್ತರ ಮನೆಗೆ ಕಡಬ  ಪೋಲೀಸರು  ರಾತ್ರಿ  ತೆರಳಿ ಜಿಪಿಎಸ್ ಫೊಟೋ ತೆಗೆದುದಲ್ಲದೆ, ಇದನ್ನು ಪ್ರಶ್ನಿಸಿದ ಹಿಂದೂ ಕಾರ್ಯಕರ್ತರ

ಹಿಂದೂಗಳನ್ನು ಹತ್ತಿಕ್ಕುವ ಕಾರ್ಯ ಮಾಡಿದರೆ ಹಿಂದೂ ಸಮಾಜ  ಸಹಿಸುವುದಿಲ್ಲ: ಮುರಳಿಕೃಷ್ಣ ಹಸಂತಡ್ಕ Read More »

ಸರ್ಕಾರದ ನಡವಳಿಕೆಯಿಂದಲೇ ಕರಾವಳಿಯಲ್ಲಿ ಕಾನೂನು ಹಾಳು : ಬಿ.ವೈ. ವಿಜಯೇಂದ್ರ

ಹಿಂದೂ ಕಾರ್ಯಕರ್ತರಿಗೆ ಅಪಮಾನ ಮಾಡಲು ಕುತಂತ್ರ ಎಂದು ಆರೋಪ ಬೆಂಗಳೂರು: ಸರ್ಕಾರದ ನಡವಳಿಕೆಯಿಂದ ದಕ್ಷಿಣ ಕನ್ನಡ ಮತ್ತು ಕರಾವಳಿ ಭಾಗದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಹಾಳಾಗುತ್ತಿದೆ. ಇದನ್ನು ತಿದ್ದಿಕೊಳ್ಳದೆ ಪೊಲೀಸ್ ಮೂಲಕ ಗೂಂಡಾಗಿರಿ ಮಾಡಿದ್ದೇ ಆದರೆ, ಬಿಜೆಪಿ ಕೈಕಟ್ಟಿಕೊಂಡು ಕೂರುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ. ರಾಜ ಮಹಾರಾಜರು ಹಿಂದೆ ನಮ್ಮ ದೇಶವನ್ನು ಆಳಿದ್ದರು. ಆಗ ಪಾಳೇಗಾರರು ಇದ್ದ ಬಗ್ಗೆ ನಾವು ಕೇಳಿದ್ದೇವೆ. ಆ ಪಾಳೇಗಾರಿಕೆಯನ್ನು ಹಂಗಿಸುವಂತೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರ

ಸರ್ಕಾರದ ನಡವಳಿಕೆಯಿಂದಲೇ ಕರಾವಳಿಯಲ್ಲಿ ಕಾನೂನು ಹಾಳು : ಬಿ.ವೈ. ವಿಜಯೇಂದ್ರ Read More »

ಗ್ಯಾರಂಟಿಗಳನ್ನು ಸರಿಯಾಗಿ ಕೊಡದಿದ್ದರೂ ಅನುಷ್ಠಾನ ಸಮಿತಿಯಲ್ಲಿರುವವರಿಗೆ ಮುಂಗಡ ಹಣ ಬಿಡುಗಡೆ

ಸರ್ಕಾರದ ನಡೆಗೆ ತೀವ್ರ ಟೀಕೆ ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್‌ ಜನರಿಗೆ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಕೊಡದಿದ್ದರೂ ಗ್ಯಾರಂಟಿ ಅನುಷ್ಠಾನ ಸಮಿತಿಯಲ್ಲಿರುವ ಕಾಂಗ್ರೆಸ್‌ನ ಕಾರ್ಯಕರ್ತರಿಗೆ ಕ್ಲಪ್ತವಾಗಿ 7.65 ಕೋಟಿ ರೂ. ಹಣ ಬಿಡುಗಡೆ ಮಾಡಿರುವುದು ತೀವ್ರ ಟೀಕೆಗೆ ಗುರಿಯಾಗಿದೆ. ರಾಜ್ಯ ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಹಣ ಪ್ರತಿ ತಿಂಗಳು ಮಹಿಳೆಯರ ಖಾತೆಗೆ ಜಮೆ ಆಗುತ್ತಿಲ್ಲ. ಶಕ್ತಿ ಯೋಜನೆಯಿಂದಾಗಿ ಸಾರಿಗೆ ಇಲಾಖೆ ಸಂಕಷ್ಟಕ್ಕೆ ಸಿಲುಕಿದ್ದು, ಟಿಕೆಟ್ ದರ ಏರಿಕೆ ಮಾಡಿ ಬರೆ

ಗ್ಯಾರಂಟಿಗಳನ್ನು ಸರಿಯಾಗಿ ಕೊಡದಿದ್ದರೂ ಅನುಷ್ಠಾನ ಸಮಿತಿಯಲ್ಲಿರುವವರಿಗೆ ಮುಂಗಡ ಹಣ ಬಿಡುಗಡೆ Read More »

ಹಿಂದೂಗಳ ಧ್ವನಿ ಅಡಗಿಸಲು ಹೊರಟಿದೆ ಹಿಂದೂ ದ್ವೇಷಿ ಕಾಂಗ್ರೆಸ್ ಸರ್ಕಾರ : ಆರ್‌. ಅಶೋಕ್‌

ಕಲ್ಲಡ್ಕ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿರುವುದಕ್ಕೆ ಆಕ್ರೋಶ ಬೆಂಗಳೂರು: ಪ್ರಚೋದನಕಾರಿ ಹೇಳಿಕೆ ನೀಡಿರುವ ಆರೋಪದ ಮೇಲೆ ಆರ್​ಎಸ್​ಎಸ್​ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಿಸಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಹಿಂದೂಗಳ ಧ್ವನಿ ಅಡಗಿಸಲು ಹೊರಟಿದೆ ಹಿಂದೂ ದ್ವೇಷಿ ಕಾಂಗ್ರೆಸ್ ಸರ್ಕಾರ ಎಂದು ವಾಗ್ದಾಳಿ ನಡೆಸಿದ್ದಾರೆ. ಸರ್ಕಾರಕ್ಕೆ ಸರಣಿ ಪ್ರಶ್ನೆ ಮಾಡಿರುವ ಅವರು,

ಹಿಂದೂಗಳ ಧ್ವನಿ ಅಡಗಿಸಲು ಹೊರಟಿದೆ ಹಿಂದೂ ದ್ವೇಷಿ ಕಾಂಗ್ರೆಸ್ ಸರ್ಕಾರ : ಆರ್‌. ಅಶೋಕ್‌ Read More »

ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್‌ ಗುಂಡೂರಾವ್‌

ಉಸ್ತುವಾರಿ ಹೊರೆಯಲ್ಲ, ಲಾಬಿ ನಡೆಯುತ್ತಿಲ್ಲ ಎಂದು ಸ್ಪಷ್ಟನೆ ಬೆಂಗಳೂರು: ನನಗೆ ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಬೇಡವೆಂದು ಹೇಳಿಲ್ಲ ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ದಿನೇಶ್‌ ಗುಂಡೂರಾವ್‌ಗೆ ದಕ್ಷಿಣ ಕನ್ನಡದ ಉಸ್ತುವಾರಿ ಜವಾಬ್ದಾರಿ ಹೊರೆಯಾಗಿದೆ, ಹೀಗಾಗಿ ಅವರು ಉಸ್ತುವಾರಿ ಬದಲಾಯಿಸಲು ಮುಖ್ಯಮಂತ್ರಿಯನ್ನು ಕೋರಿದ್ದಾರೆ ಎಂಬ ಸುದ್ದಿ ಕಳೆದ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಇದಕ್ಕೆ ಬೆಂಗಳೂರಿನಲ್ಲಿ ಸ್ಪಷ್ಟನೆ ನೀಡಿದ ಅವರು, ನನ್ನ ವಿರುದ್ಧ ಸ್ಥಳೀಯ ಲಾಬಿ ಇಲ್ಲ. ಕೆಲವರು ಏನೋ ಹೇಳಬಹುದು, ಮೃತನ ಮನೆಗೆ ಹೋಗಿದ್ದೆ, ಅವನು

ದಕ್ಷಿಣ ಕನ್ನಡ ಉಸ್ತುವಾರಿ ಬೇಡ ಎಂದಿಲ್ಲ : ದಿನೇಶ್‌ ಗುಂಡೂರಾವ್‌ Read More »

error: Content is protected !!
Scroll to Top