ರಾಜಕೀಯ

ಸಂಪಾದಕೀಯ- ಈಗ ಬೆಲೆ ಏರಿಕೆಯೇ ಸರಕಾರದ ಗ್ಯಾರಂಟಿ

ದರ ಹೆಚ್ಚಳದಿಂದ ಜನಸಾಮಾನ್ಯರು ಹೈರಾಣಾದರೂ ಆಳುವವರು ಡೋಂಟ್‌ಕೇರ್‌ ರಾಜ್ಯ ಸರಕಾರ ನಿನ್ನೆ ಮತ್ತೊಮ್ಮೆ ಹಾಲಿನ ಬೆಲೆಯನ್ನು ಲೀಟರಿಗೆ 4 ರೂಪಾಯಿಯಂತೆ ಏರಿಸಿದೆ. ಇದರ ಬೆನ್ನಿಗೆ ವಿದ್ಯುತ್‌ ದರವೂ ಏರಿಕೆಯಾಗಿದ್ದು, ರಾಜ್ಯದ ಜನರಿಗೆ ಒಟ್ಟೊಟ್ಟಿಗೆ ಎರಡೆರಡು ಬರೆ ಬಿದ್ದಿದೆ. ಅಂದು ಚುನಾವಣೆ ಸಂದರ್ಭದಲ್ಲಿ ಬೆಲೆ ಏರಿಕೆಯನ್ನೇ ಮುಖ್ಯ ವಿಷಯ ಮಾಡಿಕೊಂಡು ಬಡವರಿಗೆ ಗ್ಯಾರಂಟಿ ಕೊಡುಗೆಗಳನ್ನು ಕೊಟ್ಟು ಬೆಲೆ ಏರಿಕೆಯ ಬಿಸಿಯಿಂದ ಪಾರು ಮಾಡುವುದಾಗಿ ಹೇಳಿಕೊಂಡಿದ್ದ ಕಾಂಗ್ರೆಸ್‌ ಅಧಿಕಾರ ದಕ್ಕುತ್ತಿದ್ದಂತೆಯೇ ಉಲ್ಟಾ ಹೊಡೆದು ಈಗ ಬೆಲೆ ಏರಿಕೆಯೇ ತನ್ನ ಗ್ಯಾರಂಟಿ […]

ಸಂಪಾದಕೀಯ- ಈಗ ಬೆಲೆ ಏರಿಕೆಯೇ ಸರಕಾರದ ಗ್ಯಾರಂಟಿ Read More »

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ

ಸಹೋದರಿಯ ಮೇಲಿನ ಪ್ರೀತಿಯನ್ನು ಸಂಸತ್ತಿನೊಳಗೆ ತೋರಿಸಿ ಎಡವಟ್ಟು ನವದೆಹಲಿ : ಸಂಸತ್ತಿನ ಒಳಗೂ ಏನಾದರೊಂದು ಎಡವಟ್ಟು ಮಾಡಿಕೊಂಡು ಟೀಕೆಗಳಿಗೆ ಗುರಿಯಾಗುತ್ತಿರುವ ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಈಗ ಸದನದ ಒಳಗೆ ಸಹೋದರಿ ಪ್ರಿಯಾಂಕ ವಾಡ್ರಾ ಗಾಂಧಿಯ ಕೆನ್ನೆ ಸವರಿ ಕಾಂಗ್ರೆಸ್‌ಗೆ ತಿವ್ರ ಮುಜುಗರವುಂಟುಮಾಡಿದ್ದಾರೆ.ಎರಡು ವರ್ಷದ ಹಿಂದೆ ಹಮ್ಮಿಕೊಂಡ ಭಾರತ್‌ ಜೋಡೊ ಯಾತ್ರೆ ಉತ್ತರ ಪ್ರದೇಶದಲ್ಲಿ ನಡೆಯುತ್ತಿದ್ದಾಗ ಯಾತ್ರೆಯನ್ನು ಸೇರಿಕೊಂಡ ಪ್ರಿಯಾಂಕ ಗಾಂಧಿಯನ್ನು ರಾಹುಲ್‌ ಗಾಂಧಿ ಸಾರ್ವಜನಿಕರ ಎದುರೇ ಬರಸೆಳೆದು ಅಪ್ಪಿ ಹಿಡಿದು ಕೆನ್ನೆಗೆ ಮುತ್ತಿಕ್ಕಿದ ವೀಡಿಯೊ

ಸದನದೊಳಗೆ ಪ್ರಿಯಾಂಕ ಗಾಂಧಿಯ ಕೆನ್ನೆ ಸವರಿದ ರಾಹುಲ್‌ ಗಾಂಧಿ Read More »

ಯತ್ನಾಳ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು?

ಸೋಷಿಯಲ್‌ ಮೀಡಿಯಾದಲ್ಲಿ ನಡೆಯುತ್ತಿದೆ ಪರ-ವಿರೋಧ ಚರ್ಚೆ ಬೆಂಗಳೂರು : ಫಯರ್‌ಬ್ರಾಂಡ್‌ ನಾಯಕ ಎಂದು ಗುರುತಿಸಿಕೊಂಡಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರನ್ನು ಬಿಜೆಪಿ ಹೈಕಮಾಂಡ್‌ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆಪಾದನೆ ಹೊರಿಸಿ ಆರು ವರ್ಷದ ಮಟ್ಟಿಗೆ ಉಚ್ಚಾಟಿಸಿದ ಸಾಧಕ ಬಾಧಕಗಳ ಕುರಿತು ಭಾರಿ ಚರ್ಚೆಯಾಗುತ್ತಿದೆ.ಉರಿ ನಾಲಗೆಯ ಯತ್ನಾಳ ಹಿಂದುತ್ವದ ಕಟ್ಟಾ ಪ್ರತಿಪಾದಕರಾಗಿದ್ದರು. ಎದುರಾಳಿಗಳನ್ನು ಮುಲಾಜಿಲ್ಲದೆ ಕಟುಶಬ್ದಗಳಲ್ಲಿ ಟೀಕಿಸುತ್ತಿದ್ದರು. ಇಂಥ ಟೀಕೆಗಳಿಂದ ಅವರು ಲೆಕ್ಕವಿಲ್ಲದಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದರೂ ಇದಕ್ಕೆಲ್ಲ ಎದೆಗುಂದುವ ವ್ಯಕ್ತಿತ್ವ ಅವರದ್ದಲ್ಲ. ಅವರ

ಯತ್ನಾಳ ಉಚ್ಚಾಟನೆಯಿಂದ ಆಗುವ ಪರಿಣಾಮ ಏನು? Read More »

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ

ಕುಮಾರಸ್ವಾಮಿ, ದೇವೇಗೌಡ ಭೇಟಿಯ ಹಿಂದಿನ ಮರ್ಮವೇನು? ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣ ಬಯಲಾದ ಬಳಿಕ ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಕ್ಷಿಪ್ರ ಬೆಳವಣಿಗೆಗಳು ಕುತೂಹಲ ಹುಟ್ಟಿಸಿವೆ. ಅದರಲ್ಲೂ ಕರ್ನಾಟಕ ರಾಜಕೀಯ ವಲಯದಲ್ಲಿ ಸಾಹುಕಾರ್‌ ಎಂದೇ ಅರಿಯಲ್ಪಡುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ದಿಲ್ಲಿಗೆ ಹೋದ ಬಳಿಕ ನಡೆದಿರುವ ವಿದ್ಯಮಾನಗಳು ಸಾವಿರ ಕುತೂಹಲ ಹುಟ್ಟಿಸಿವೆ. ಹನಿಟ್ರ್ಯಾಪ್‌ ಪ್ರಕರಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಗೃಹ ಸಚಿವ ಜಿ.ಪರಮೇಶ್ವರ್‌ ಬಹಳ ಹಗುರವಾಗಿ ಪರಿಗಣಿಸಿರುವುದರಿಂದ ಕೆರಳಿರುವ ಸತೀಶ್‌ ಜಾರಕಿಹೊಳಿ ಹೈಕಮಾಂಡ್​ಗೆ ದೂರು ನೀಡುತ್ತೇನೆ ಎಂದು ದೆಹಲಿಗೆ

ಸಾವಿರ ಕುತೂಹಲ ಹುಟ್ಟುಹಾಕಿದ ಸಾಹುಕಾರ್‌ ನಡೆ Read More »

ಬಸನಗೌಡ ಪಾಟೀಲ್‍ ಯತ್ನಾಳ್‍ ಅವರನ್ನು ಹಿಂದೆಯೇ ನಾನು ಪಕ್ಷದಿಂದ ಉಚ್ಛಾಟಿಸಿದ್ದೆ : ಡಿ.ವಿ.ಸದಾನಂದ ಗೌಡ

ಬೆಂಗಳೂರು: ಪಾರ್ಟಿ ಸರಿ ಮಾಡುತ್ತೇನೆ ಎಂದು ಹೊರಟ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಪಕ್ಷದಿಂದ ಹೊರಬಿದ್ದಿದ್ದಾರೆ. ಬಿಜೆಪಿ ಹೈಕಮಾಂಡ್ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷ ಪಕ್ಷದಿಂದ ಉಚ್ಚಾಟಿಸಿದೆ. ಈ ಅದಿಕೃತ ಪ್ರಕಟಣೆ ಹೊರಬೀಳುತ್ತಿದ್ದಂತಿ ಇದೀಗ ರಾಜ್ಯ ಬಿಜೆಪಿ ನಾಯಕರು ಶಿಸ್ತಿನ ಪಾರ್ಟಿ ಎಂದು ಮಾತನಾಡುತ್ತಿದ್ದಾರೆ. ಇದರ ನಡುವೆ ಹಿರಿಯ ನಾಯಕ ಸದಾನಂದ ಗೌಡ ಯತ್ನಾಳ್ ಉಚ್ಚಾಟನೆಯನ್ನು ಸಮರ್ಥಿಸಿದ್ದು, ವಿಜಯೇಂದ್ರ ಬಣಕ್ಕೂ ಟಾಂಗ್ ಕೊಟ್ಟಿದ್ದಾರೆ. ಬಿಜೆಪಿ ಪಕ್ಷದಲ್ಲಿ ಶಿಸ್ತು ಮುಖ್ಯ ಶಿಸ್ತು ಮೀರಿದರೆ ಕ್ರಮ ಕೈಗೊಳ್ಳಲಾಗುತ್ತದೆ.

ಬಸನಗೌಡ ಪಾಟೀಲ್‍ ಯತ್ನಾಳ್‍ ಅವರನ್ನು ಹಿಂದೆಯೇ ನಾನು ಪಕ್ಷದಿಂದ ಉಚ್ಛಾಟಿಸಿದ್ದೆ : ಡಿ.ವಿ.ಸದಾನಂದ ಗೌಡ Read More »

ಹನಿಟ್ರ್ಯಾಪ್‌ ತನಿಖೆಗೆ ಆಗ್ರಹಿಸಿದ್ದ ಅರ್ಜಿದಾರನಿಗೆ ಸುಪ್ರೀಂ ಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ

ಇಷ್ಟಕ್ಕೂ ಸರ್ವೋಚ್ಚ ನ್ಯಾಯಾಲಯದಲ್ಲಿ ಇಂದು ನಡೆದದ್ದೇನು? ನವದೆಹಲಿ: ದೇಶವಿಡೀ ಸುದ್ದಿ ಮಾಡುತ್ತಿರುವ ಕರ್ನಾಟಕದ ಸಚಿವರು ಮತ್ತು ನ್ಯಾಯಾಧೀಶರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ್ಯಾಪ್‌ ಪ್ರಕರಣದ ತನಿಖೆ ಕೋರಿ ಅರ್ಜಿ ಸಲ್ಲಿಸಿದ್ದ ಅರ್ಜಿದಾರನನ್ನು ಸುಪ್ರೀಂ ಕೋರ್ಟ್‌ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಘಟನೆ ಇಂದು ನಡೆದಿದೆ.ಹನಿಟ್ರ್ಯಾಪ್‌ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಇಂದು ವಜಾಗೊಳಿಸಿ ಅರ್ಜಿದಾರನನ್ನು ತರಾಟೆಗೆತ್ತಿಕೊಂಡಿದೆ.ಸುಪ್ರೀಂ ಕೋರ್ಟ್‌ನ ನ್ಯಾ.ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಅರ್ಜಿಯನ್ನು ವಿಚಾರಣೆಗೊಳಪಡಿಸಿ ವಜಾಗೊಳಿಸಿತು. ವಿಚಾರಣೆ ವೇಳೆ

ಹನಿಟ್ರ್ಯಾಪ್‌ ತನಿಖೆಗೆ ಆಗ್ರಹಿಸಿದ್ದ ಅರ್ಜಿದಾರನಿಗೆ ಸುಪ್ರೀಂ ಕೋರ್ಟ್‌ ಹಿಗ್ಗಾಮುಗ್ಗಾ ತರಾಟೆ Read More »

ಅಲ್ಪಸಂಖ್ಯಾತರ ಓಲೈಕೆ ಮೂಲಕ ಓಟ್‍ ಬ್ಯಾಂಕ್‍ ಗಾಗಿ ಕಾಂಗ್ರೆಸ್‍ ನಿಂದ ಸಂವಿಧಾನ ಬದಲಾವಣೆಯ ನೀಚ ರಾಜಕಾರಣ : ಕಿಶೋರ್ ಕುಮಾರ್ ಪುತ್ತೂರು | ಡಿ.ಕೆ.ಶಿವಕುಮಾರ್ ವಿರುದ್ಧ ಬೃಹತ್‍ ಪ್ರತಿಭಟನೆ

ಪುತ್ತೂರು: ಕಾಂಗ್ರೆಸ್‍ ಆಡಳಿತಕ್ಕೆ ಬಂದ ಬಳಿಕ ಜನಸಾಮಾನ್ಯರು ಕ್ಲಿಷ್ಟಕರ ಜೀವನ ನಡೆಸುತ್ತಿದ್ದಾರೆ. ಗ್ಯಾರಂಟಿ ಯೋಜನೆಯಿಂದ ಜನರ ಹಾದಿ ತಪ್ಪಿಸುತ್ತಿದ್ದಾರೆ. ಇದೀಗ ಬಾಬಾಸಾಹೇಬ್‍ ಅಂಬೇಡ್ಕರ್ ಬರೆದ ಸಂವಿಧಾನವನ್ನು ಮುಸಲ್ಮಾನರ ಓಲೈಕೆಗಾಗಿ ಬದಲಾವಣೆ ಮಾಡಲು ಹೊರಟು ಸಂವಿಧಾನಕ್ಕೆ ಅವಮಾನ ಮಾಡುವ ನೀಚ ರಾಜಕೀಯಕ್ಕಿಳಿದಿದ್ದಾರೆ ಡಿ.ಕೆ.ಶಿವಕುಮಾರ್ ಎಂದು ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಆರೋಪಿಸಿದರು. ಅವರು ಮಂಗಳವಾರ ಸಂಜೆ ದರ್ಬೆ ವೃತ್ತದ ಬಳಿಕ ಪುತ್ತೂರು ಬಿಜೆಪಿ ವತಿಯಿಂದ ಮುಸಲ್ಮಾನರಿಗಾಗಿ ಸಂವಿಧಾನ ಬದಲಾಯಿಸಲು ಹೊರಟ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ನಡೆದ

ಅಲ್ಪಸಂಖ್ಯಾತರ ಓಲೈಕೆ ಮೂಲಕ ಓಟ್‍ ಬ್ಯಾಂಕ್‍ ಗಾಗಿ ಕಾಂಗ್ರೆಸ್‍ ನಿಂದ ಸಂವಿಧಾನ ಬದಲಾವಣೆಯ ನೀಚ ರಾಜಕಾರಣ : ಕಿಶೋರ್ ಕುಮಾರ್ ಪುತ್ತೂರು | ಡಿ.ಕೆ.ಶಿವಕುಮಾರ್ ವಿರುದ್ಧ ಬೃಹತ್‍ ಪ್ರತಿಭಟನೆ Read More »

ದ.ಕ. ಜಿಲ್ಲಾ ಬಿಜೆಪಿಯಿಂದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ

ಪುತ್ತೂರು : ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂಬ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಕಾಂಗ್ರೆಸ್ ಸರಕಾರದ ವಿರುದ್ದ ದಕ್ಷಿಣ ಕನ್ನಡ ಜಿಲ್ಲೆಯ ಭಾರತೀಯ ಜನತಾ ಪಾರ್ಟಿ ವತಿಯಿಂದ ಪ್ರತಿಭಟನೆ ನಡೆಯಿತು. ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರ ವಿರುದ್ಧ ಮಂಗಳೂರು ಪುರಭವನದ ಬಳಿ ಇರುವ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಮೆಯ ಬಳಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಬಿಜೆಪಿಯಿಂದ ಉಪಮುಖ್ಯಮಂತ್ರಿ  ಡಿಕೆ ಶಿವಕುಮಾರ್ ವಿರುದ್ಧ ಪ್ರತಿಭಟನೆ Read More »

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌?

ವೈರಲ್‌ ಆಯಿತು ಕೊಳಕು ಬೈಗುಳದ ಸ್ಕ್ರೀನ್‌ಶಾಟ್‌ ಬೆಂಗಳೂರು : ರಾಜ್ಯದ ಕಾಂಗ್ರೆಸ್‌ ಸಚಿವರಿಗೆ ದಿನಕ್ಕೊಂದರಂತೆ ವಿವಾದಗಳು ಸುತ್ತಿಕೊಳ್ಳುತ್ತಿವೆ. ಇದೀಗ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್‌ ಸರದಿ. ಫೇಸ್‌ಬುಕ್​​ನಲ್ಲಿ ತನ್ನ ಪೋಸ್ಟ್​ಗೆ ಕಮೆಂಟ್​ ಮಾಡಿದ್ದ ವ್ಯಕ್ತಿಗೆ ಭೈರತಿ ಸುರೇಶ್ ತೀರಾ ಕೊಳಕು ಭಾಷೆಯಲ್ಲಿ ನಿಂದಿಸಿರುವ ಕೆಲವು ಸ್ಕ್ರೀನ್‌ಶಾಟ್‌ಗಳು ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗಿವೆ. ಸಚಿವರು ಬಳಸಿದ ಭಾಷೆಯ ಬಗ್ಗೆ ಎಲ್ಲೆಡೆ ಟೀಕೆಗಳು ವ್ಯಕ್ತವಾಗುತ್ತಿದ್ದು, ಕೆಲವರು ಇದು ಕಾಂಗ್ರೆಸ್‌ ಸಂಸ್ಕೃತಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಮೆಂಟ್‌ ಮಾಡಿದ ವ್ಯಕ್ತಿಯನ್ನುದ್ದೇಶಿಸಿ

ಕಮೆಂಟ್‌ ಹಾಕಿದ ವ್ಯಕ್ತಿಗೆ ಹೀಗೆಲ್ಲ ಬೈದರಾ ಸಚಿವ ಬೈರತಿ ಸುರೇಶ್‌? Read More »

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು

ಹಾಗೇ ಹೇಳಿಯೇ ಇಲ್ಲ ಎಂದು ಪಾರಾಗಲು ಯತ್ನ ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್‌ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್‌ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್‌ ಹೈಕಮಾಂಡ್‌ಗೆ

ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »

error: Content is protected !!
Scroll to Top