ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್.ಅಶೋಕ್ ವ್ಯಂಗ್ಯ
ವಿಪಕ್ಷಕ್ಕೆ ಅಸ್ತ್ರವಾಗಿ ಸಿಕ್ಕಿದ ರಸ್ತೆ ಬೇಕಾ? ಗ್ಯಾರಂಟಿ ಬೇಕಾ ಹೇಳಿಕೆ ಬೆಂಗಳೂರು : ನಿಮಗೆ ರಸ್ತೆ ಬೇಕಾ ಗ್ಯಾರಂಟಿ ಬೇಕಾ? ರಸ್ತೆ ಬೇಕಾದರೆ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದಿರುವ ಮುಖ್ಯಮಂತ್ರಿಯ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿಕೆ ಸರ್ಕಾರದ ಮೇಲೆ ದಾಳಿ ಮಾಡಲು ಪ್ರತಿಪಕ್ಷಕ್ಕೆ ಹೊಸ ಅಸ್ತ್ರವಾಗಿ ಸಿಕ್ಕಿದೆ. ವಿಪಕ್ಷ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮತ್ತಿತರರು ಈ ಹೇಳಿಕೆ ಹಿನ್ನೆಲೆಯಲ್ಲಿ ಸರ್ಕಾರದ ವಿರುದ್ಧ ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಸರ್ಕಾರದ ದುಸ್ಥಿತಿ […]
ಬಸವರಾಜ ರಾಯರಡ್ಡಿಗೆ ಸತ್ಯವಾನ್ ರಾಯರಡ್ಡಿ ಪ್ರಶಸ್ತಿ ಕೊಡುತ್ತೇವೆ : ಆರ್.ಅಶೋಕ್ ವ್ಯಂಗ್ಯ Read More »










