ರಾಜಕೀಯ

ನಾಗಪುರ ಹಿಂಸಾಚಾರಕ್ಕೆ ಕುರಾನ್‌ ಸುಟ್ಟ ವದಂತಿ ಕಾರಣ

ಹಿಂಸಾಚಾರಕ್ಕೆ ಮೊದಲೇ ತಯಾರಿ ನಡೆದಿತ್ತು ಎಂದು ಬಿಜೆಪಿ ಆರೋಪ ಮುಂಬಯಿ: ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿರುವ ಕೋಮು ಹಿಂಸಾಚಾರ ಪೂರ್ವ ನಿಯೋಜಿತ ಎಂದು ಬಿಜೆಪಿ ಆರೋಪಿಸಿದೆ. ಹಿಂದುಗಳ ಅಂಗಡಿ, ಮನೆ ಮತ್ತು ವಾಹನಗಳನ್ನು ಗುರಿಮಾಡಿಕೊಂಡು ದಾಳಿ ಮಾಡಲಾಗಿದೆ. ಇದಕ್ಕೂ ಮೊದಲು ಈ ಭಾಗದಲ್ಲಿರುವ ಎಲ್ಲ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದಾರೆ. ಭಾರಿ ಪ್ರಮಾಣದಲ್ಲಿ ಕಲ್ಲು ತೂರಾಟವಾಗಿದ್ದು ಪೊಲೀಸರ ಸಹಿತ ಅನೇಕ ಮಂದಿ ಗಾಯಗೊಂಡಿದ್ದಾರೆ. ಇವೆಲ್ಲ ಪೂರ್ವ ನಿಯೋಜಿತ ಕೃತ್ಯ. ಗಲಭೆಗೆ ಮೊದಲೇ […]

ನಾಗಪುರ ಹಿಂಸಾಚಾರಕ್ಕೆ ಕುರಾನ್‌ ಸುಟ್ಟ ವದಂತಿ ಕಾರಣ Read More »

ಗ್ಯಾರಂಟಿಯಿಂದಾಗಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ

ಸರಕಾರಿ ನೌಕರರು ಸೇವೆ ಎಂದು ಭಾವಿಸಿ ಕೆಲಸ ಮಾಡಿ ಎಂಬುದಾಗಿ ವಿನಂತಿ ಮಾಡಿಕೊಂಡ ಮುಖ್ಯಮಂತ್ರಿ ಹೈದರಾಬಾದ್‌: ಬಿಟ್ಟಿ ಯೋಜನೆಗಳನ್ನು ಕೊಟ್ಟು ಅಧಿಕಾರಕ್ಕೇರುವ ಕಾಂಗ್ರೆಸ್‌ನ ಗ್ಯಾರಂಟಿ ರಾಜಕಾರಣ ತಿರುಗುಬಾಣವಾಗುವ ಸಾಧ್ಯತೆ ಕಾಣಿಸುತ್ತಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಬಲದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರಕಾರದ ಆಡಳಿತದಲ್ಲಿ ಅಭಿವೃದ್ಧಿ ಕಾರ್ಯಗಳೇ ಆಗುತ್ತಿಲ್ಲ ಎಂಬ ಕೂಗು ಎದ್ದಿರುವಾಗಲೇ ಇದೇ ಸೂತ್ರ ಬಳಸಿಕೊಂಡು ಅಧಿಕಾರ ಹಿಡಿದಿರುವ ತೆಲಂಗಾಣದ ಕಾಂಗ್ರೆಸ್‌ ಸರಕಾರ ಕೂಡ ಗ್ಯಾರಂಟಿಗಳಿಂದಾಗಿ ಖಜಾನೆ ಬರಿದಾಗಿದೆ ಎಂದು ಬಹಿರಂಗವಾಗಿ ಹೇಳಿಕೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ

ಗ್ಯಾರಂಟಿಯಿಂದಾಗಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ Read More »

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು

ಯತ್ನಾಳ್‌ ಹೇಳಿಕೆಯಿಂದ ಇಡೀ ದೇಶದ ಗಮನ ಇಂದಿನ ಕಲಾಪದತ್ತ ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಹೆಸರನ್ನು ಸೋಮವಾರ ಸದನದಲ್ಲೇ ಹೇಳುವುದಾಗಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿರುವುದು ಭಾರಿ ಕುತೂಹಲ ಹುಟ್ಟಿಸಿದೆ.ವಿಜಯಪುರದಲ್ಲಿ ಭಾನುವಾರ ಈ ವಿಚಾರವಾಗಿ ಮಾತನಾಡಿರುವ ಅವರು, ರನ್ಯಾ ರಾವ್‌ಗೆ ಪ್ರೊಟೊಕಾಲ್ ನೀಡಿದವರ ಮಾಹಿತಿ ಸಂಗ್ರಹಿಸಲಾಗಿದೆ. ಚಿನ್ನ ಎಲ್ಲಿಂದ ತಂದರು, ಎಲ್ಲಿಟ್ಟು ತಂದರು ಎಂಬುದು ಗೊತ್ತಿದೆ. ಸೋಮವಾರ ವಿಧಾನಸಭೆಯಲ್ಲಿ ಸಚಿವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು Read More »

ಪುತ್ತೂರು ತಾಲೂಕು ಕಚೇರಿಗೆ ರೈಡ್ | ಪ್ರತೀ ಕಚೇರಿಗೆ ತೆರಳಿ ಹಾಜರಾತಿ ಪರಿಶೀಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ  ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು ಕಚೇರಿಗೆ ದಾಳಿ ನಡೆಸಿ ಹಾಜರಾತಿ ಪರಿಶೀಲನೆ ನಡೆಸಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಪ್ರತೀ ಕಚೇರಿಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ಈ ವೇಳೆ ಎಡಿಎಲ್  ಆರ್ ಕಚೇರಿಯಲ್ಲಿ ಯಾರೂ ಇರಲಿಲ್ಲ. ಅಧಿಕಾರಿಯ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು ಅಧಿಕಾರಿ ಇಲ್ಲದಿದ್ದರೆ ಕಚೇರಿಯನ್ನು ಯಾಕೆ

ಪುತ್ತೂರು ತಾಲೂಕು ಕಚೇರಿಗೆ ರೈಡ್ | ಪ್ರತೀ ಕಚೇರಿಗೆ ತೆರಳಿ ಹಾಜರಾತಿ ಪರಿಶೀಲಿಸಿದ ಶಾಸಕ ಅಶೋಕ್ ರೈ Read More »

ಪೋಕ್ಸೊ ಕೇಸ್‌ : ಯಡಿಯೂರಪ್ಪಗೆ ಕೋರ್ಟ್‌ನಿಂದ ರಿಲೀಫ್‌

ಖುದ್ದು ಹಾಜರಾತಿ, ಸಮನ್ಸ್‌ಗೆ ಹೈಕೋರ್ಟಿನಿಂದ ತಡೆ ಬೆಂಗಳೂರು: ಪೋಕ್ಸೊ ಪ್ರಕರಣದ ಸಂಬಂಧ ಮಾರ್ಚ್​ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಬಿ.ಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಿದೆ.2024ರ ಫೆ‌ಬ್ರವರಿ 2ರಂದು ನಡೆದಿದೆ ಎನ್ನಲಾದ ಘಟನೆ ಕುರಿತು 1 ತಿಂಗಳು 12 ದಿನ ತಡವಾಗಿ ಪೋಕ್ಸೊ ಕೇಸ್ ದಾಖಲಿಸಲಾಗಿದೆ. ಘಟನೆ

ಪೋಕ್ಸೊ ಕೇಸ್‌ : ಯಡಿಯೂರಪ್ಪಗೆ ಕೋರ್ಟ್‌ನಿಂದ ರಿಲೀಫ್‌ Read More »

ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್‌ ಪೂಂಜ ಹೇಳಿಕೆ

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ನಿನ್ನೆ ಕರಾವಳಿಯ ಅಭಿವೃದ್ಧಿ ಕುರಿತು ಚರ್ಚೆ ನಡೆಯುತ್ತಿರುವ ವೇಳೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಪ್ರತ್ಯೇಕ ರಾಜ್ಯದ ಕುರಿತು ಪರೋಕ್ಷವಾಗಿ ಮಾಡಿದ ಉಲ್ಲೇಖ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.ಕರವಾಳಿ ಭಾಗದ ಶಾಸಕರು ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ನಿನ್ನೆ ಕರಾವಳಿ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಹಿಂದುಳಿದ ಕುರಿತು ಮಾತನಾಡಿದ್ದಾರೆ. ಅಭಿವೃದ್ಧಿಗೆ ಅಪಾರವಾದ ಅವಕಾಶಗಳಿದ್ದರೂ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಶಾಸಕರು ಒಕ್ಕೂರಲಿನಿಂದ ಹೇಳಿದ್ದಾರೆ.ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ

ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್‌ ಪೂಂಜ ಹೇಳಿಕೆ Read More »

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ?

ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸಲು ಸಚಿವ ಜಮೀರ್‌ ಸೂಚನೆ ಬೆಂಗಳೂರು : ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಸ್ಲಿಮರಿಎಗ ಸರಕಾರಿ ಗುತ್ತಿಗೆಯಲ್ಲಿ ಶೆ.4 ಮೀಸಲಾತಿ ಒದಗಿಸಲು ಅವಕಾಶ ಮಾಡಿಕೊಟ್ಟ ಬೆನ್ನಲ್ಲೆ ಈಗ ಈ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಸಿಲು ಸದ್ದಿಲ್ಲದೆ ಪ್ರಯತ್ನ ನಡೆದಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ.4 ಮೀಸಲಾತಿ ಘೋಷಣೆಯಾದ ಬೆನ್ನಲ್ಲೆ ಈಗ ಒಟ್ಟು ಮೀಸಲಾತಿ ಪ್ರಮಾಣವನ್ನು ಶೇ.10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸಂಬಂಧ ಕ್ರಮ ವಹಿಸುವಂತೆ ಸಚಿವ ಜಮೀರ್ ಅಹ್ಮದ್ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಸ್ಲಿಮರ ಮೀಸಲಾತಿಯನ್ನು ಶೇ.10ಕ್ಕೆ ಹೆಚ್ಚಿಸುವಂತೆ

ಸರಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.10 ಮೀಸಲಾತಿ? Read More »

ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆ, ಸುಧಾರಿಸಲು ಏನು ಮಾಡಬೇಕು | ಸದನದಲ್ಲಿ ತಮ್ಮ ಮಾತಿನಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಕಿಶೋರ್ ಕುಮಾರ್ ಪುತ್ತೂರು

ವಿಧಾನ ಪರಿಷತ್ತಿನಲ್ಲಿ ಹದಿಹರೆಯದ ಮಕ್ಕಳ ಎದುರಿಸುತ್ತಿರುವ ಸಮಸ್ಯೆಗಳ ಕುರಿತು, ಅವರ ಭವಿಷ್ಯ ಸುಧಾರಿಸಲು ನಾವು ಏನು ಮಾಡಬೇಕು ಎಂಬ ಬಗ್ಗೆ ಮಾನ್ಯ ಕಿಶೋರ್ ಕುಮಾರ್ ಪುತ್ತೂರು ಅವರು ಮಾತನಾಡಿದರು. ಮಕ್ಕಳ ಖಿನ್ನತೆ ಬಗ್ಗೆ ಮಾತನಾಡಿದ ಅವರು, ಪೋಷಕರ ಅತಿಯಾದ ನಿರೀಕ್ಷೆಯೇ ಇದಕ್ಕೆ ಪ್ರಮುಖ ಕಾರಣ ಎಂದು ಹೇಳಿದರು. “ನನ್ನ ಮಗು ಡಾಕ್ಟರ್ ಆಗಬೇಕು, ಇಂಜಿನಿಯರ್ ಆಗಬೇಕು, ಫಸ್ಟ್ ರ್ಯಾಂಕ್ ಪಡೆಯಬೇಕು” ಎಂಬ ಪೋಷಕರ ತೀವ್ರ ಮನೋಭಾವದ ಕಾರಣದಿಂದ ಮಕ್ಕಳು ಭಾರೀ ಒತ್ತಡ ಅನುಭವಿಸುತ್ತಿದ್ದಾರೆ. ಇದಲ್ಲದೆ, ಸಮಾಜ ಪೋಷಕರ

ಹದಿಹರೆಯದ ಮಕ್ಕಳು ಎದುರಿಸುತ್ತಿರುವ ಸಮಸ್ಯೆ, ಸುಧಾರಿಸಲು ಏನು ಮಾಡಬೇಕು | ಸದನದಲ್ಲಿ ತಮ್ಮ ಮಾತಿನಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟ ಕಿಶೋರ್ ಕುಮಾರ್ ಪುತ್ತೂರು Read More »

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ

ಪಕ್ಷದ ಕಾರ್ಯಕರ್ತರಿಗಾಗಿ ಖಜಾನೆ ಲೂಟಿ ಮಾಡಬೇಡಿ; ಕೆಪಿಸಿಸಿ ಹಣ ಕೊಡಿ ಎಂದು ಆಗ್ರಹ ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಮೇಲ್ವಿಚಾರಣೆ ಸಮಿತಿಗಳನ್ನು ರಚಿಸಿ, ಅವುಗಳಿಗೆ ಪಕ್ಷದ ನಾಯಕರು ಮತ್ತು ಕಾರ್ಯಕರ್ತರನ್ನು ನೇಮಿಸಿ ಅವರಿಗೆ ಪ್ರತಿತಿಂಗಳು ಸಾವಿರಗಟ್ಟಲೆ ಸಂಬಳ ಕೊಡುತ್ತಿರುವ ವಿಚಾರ ಭಾರಿ ವಿವಾದಕ್ಕೆ ಕಾರಣವಾಗಿದೆ. ವಿಪಕ್ಷ ಬಿಜೆಪಿ-ಜೆಡಿಎಸ್‌ ಸದನದಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಹೋರಾಟ ಶುರು ಮಾಡಿದೆ. ಸದನದ ಹೊರಗೂ ಇಂದು ಬಿಜೆಪಿ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದೆ.ಗ್ಯಾರಂಟಿ ಅನುಷ್ಠಾನ ಸಮಿತಿಗಳು ಕಾಂಗ್ರೆಸ್‌

ಗ್ಯಾರಂಟಿ ಅನುಷ್ಠಾನ ಸಮಿತಿ ನೆಪದಲ್ಲಿ ಕಾಂಗ್ರೆಸ್‌ ಕಾರ್ಯಕರ್ತರನ್ನು ಸಾಕುತ್ತಿರುವ ಸರಕಾರ : ವಿಪಕ್ಷ ಆರೋಪ Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಸಂಚಲನ ಹುಟ್ಟಿಸಿದ ಸುನಿಲ್‌ ಕುಮಾರ್‌ ಪ್ರಶ್ನೆ

ಚಿನ್ನ ಸದಾಶಿವ ನಗರಕ್ಕೆ ಹೋಗಿದೆಯಾ? ಚಾಮರಾಜ ನಗರಕ್ಕೆ ಹೋಗಿದೆಯಾ ಹೇಳಿಕೆಯಿಂದ ಸಚಿವರಿಗೆ ಕಸಿವಿಸಿ ಬೆಂಗಳೂರು: ಚಿತ್ರನಟಿ ರನ್ಯಾ ರಾವ್ ಶಾಮೀಲಾಗಿರುವ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣಕ್ಕೆ ಸಂಬಂಧಿಸಿ ನಿನ್ನೆ ಶಾಸಕ ಸುನಿಲ್‌ ಕುಮಾರ್‌ ನೀಡಿದ ಹೇಳಿಕೆ ಸಂಚಲನ ಹುಟ್ಟಿಸಿದೆ. ಈ ಹೇಳಿಕೆಗೆ ಹಲವು ಸಚಿವರು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮದವರ ಜೊತೆಗೆ ಮಾತನಾಡುವಾಗ ಸುನಿಲ್‌ ಕುಮಾರ್‌ ನಟಿ ರನ್ಯಾ ರಾವ್‌ ತಂದ ಚಿನ್ನ ಎಲ್ಲಿಗೆ ಹೋಗಿದೆ ಸದಾಶಿವ ನಗರಕ್ಕೆ ಹೋಗಿದೆಯಾ ಅಥವಾ ಚಾಮರಾಜ ನಗರಕ್ಕೆ ಹೋಗಿದೆಯಾ ಎಂಬುದರ ಬಗ್ಗೆ ತನಿಖೆಯಾಗಲಿ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಸಂಚಲನ ಹುಟ್ಟಿಸಿದ ಸುನಿಲ್‌ ಕುಮಾರ್‌ ಪ್ರಶ್ನೆ Read More »

error: Content is protected !!
Scroll to Top