ಗೊಂದಲಕ್ಕೆಡೆ ಮಾಡಿದ ಬಿ-ಖಾತಾ ಕುರಿತ ಪತ್ರಿಕಾಗೋಷ್ಠಿ | ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹ : ಇಸಾಕ್ ಸಾಲ್ಮರ
ಪುತ್ತೂರು: ನಗರಸಭಾ ವ್ಯಾಪ್ತಿಗೆ ಮಾಡಿದ ಬಿ ಖಾತಾ ಕುರಿತು ಪತ್ರಿಕಾಗೋಷ್ಠಿ ನಡೆಸಿ ಜನರಲ್ಲಿ ಗೊಂದಲ ಹಾಗೂ ಅರ್ಜಿಗಳೇ ಬಾರದೆ ಸರಕಾರದ ಬೊಕ್ಕಸಕ್ಕೆ ನಷ್ಟ ಉಂಟು ಮಾಡಿದ ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಶಿಸ್ತು ಸಮಿತಿಗೆ ಆದೇಶಿಸುವಂತೆ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಲಾಗಿದೆ ಎಂದು ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಸಂಚಾಲಕ ಇಸಾಕ್ ಸಾಲ್ಮರ ತಿಳಿಸಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪುತ್ತೂರು ನಗರಸಭೆ ವ್ಯಾಪ್ತಿಯಲ್ಲಿ ಈಗಾಗಲೇ ಒಂದು ಸಾವಿರ ಜನಕ್ಕೆ […]










