ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್ ಕುಮಾರ್
ಸ್ಪೀಕರ್ ಖಾದರ್ ಬೆಂಬಲ; ಸರಕಾರದಿಂದ ನಿಯಮ ಸರಳ ಮಾಡುವ ಭರವಸೆ ಬೆಂಗಳೂರು: ಕಾರ್ಕಳದ ಮುಂಡ್ಲಿಯಲ್ಲಿ ಕಳೆದ ಜ.14ರಂದು ಪೊಲೀಸರು ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿ ಅರ್ಧಕ್ಕೆ ಮೊಟಕುಗೊಳಿಸಿ ಆಯೋಜಕರ ಮೇಲೆ ಕೇಸ್ ದಾಖಲಿಸಿದ ಪ್ರಕರಣವನ್ನು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್ ಕುಮಾರ್ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕಿರುವ ನಿಯಮಗಳನ್ನು ಸರಳಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಗಮನ ಸೆಳೆಯುವ ಸೂಚನೆ ವೇಳೆ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನಗಳನ್ನು ನಿಲ್ಲಿಸಿ ಎಫ್ಐಆರ್ ದಾಖಲು […]
ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್ ಕುಮಾರ್ Read More »