ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲೇ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ
ಸಿಎಂ ಕ್ಷೇತ್ರವಾದರೂ ಅಭಿವೃದ್ಧಿಯಾಗದ ಹಿನ್ನೆಲೆಯಲ್ಲಿ ಬ್ಯಾನರ್ ಹಾಕಿದ ಗ್ರಾಮಸ್ಥರು ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿಧಾನಸಭೆ ಕ್ಷೇತ್ರವಾದ ವರುಣಾದಲ್ಲೇ ಜನರು ಕಾಂಗ್ರೆಸ್ ನಾಯಕರಿಗೆ ಬಹಿಷ್ಕಾರ ಹಾಕಿದ ಬೆಳವಣಿಗೆಯೊಂದು ನಿನ್ನೆ ನಡೆದಿದೆ. ವರುಣಾದ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ನಿಷೇಧ ಹೇರಲಾಗಿದೆ ಎಂಬ ಫ್ಲೆಕ್ಸ್ಗಳು ಅಲ್ಲಲ್ಲಿ ಕಾಣಿಸಿಕೊಂಡಿದ್ದವು. ಕ್ಷೇತ್ರಕ್ಕೆ ಯಾವುದೇ ಅನುದಾನ ಸಿಗದೆ, ಅಭಿವೃದ್ಧಿಯಾಗದಿರುವುದರಿಂದ ಬೇಸತ್ತ ಜನರು ಕಾಂಗ್ರೆಸ್ ಮೇಲೆ ಆಕ್ರೋಶಗೊಂಡು ಬ್ಯಾನರ್ಗಳನ್ನು ಹಾಕಿದ್ದರು. ಕಾಂಗ್ರೆಸ್ ಮುಖಂಡರಿಗೆ ನಮ್ಮ ಗ್ರಾಮದ ಒಳಗೆ ಪ್ರವೇಶವಿಲ್ಲ ಎಂದು ಬ್ಯಾನರ್ಗಳಲ್ಲಿ ಬರೆಯಲಾಗಿತ್ತು. ಸೋಷಿಯಲ್ ಮೀಡಿಯಾದಲ್ಲಿ […]
ಸಿದ್ದರಾಮಯ್ಯನವರ ವರುಣಾ ಕ್ಷೇತ್ರದಲ್ಲೇ ಕಾಂಗ್ರೆಸ್ ಮುಖಂಡರಿಗೆ ಬಹಿಷ್ಕಾರ Read More »