ರಾಜಕೀಯ

ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್‌ ನೋಟಿಸ್‌

ರಾಜ್ಯಾದ್ಯಂತ ಭಾರಿ ಕುತೂಹಲ ಕೆರಳಿಸಿರುವ ಶೃಂಗೇರಿ ರಿಸಲ್ಟ್‌ ಚಿಕ್ಕಮಗಳೂರು : ತೀವ್ರ ಕುತೂಹಲ ಕೆರಳಿಸಿರುವ ಶೃಂಗೇರಿ ವಿಧಾನಸಭೆ ಕ್ಷೇತ್ರದ ಮರು ಎಣಿಕೆಯ ಫಲಿತಾಂಶ ಈಗ ಮತ್ತೊಮ್ಮೆ ಕೋರ್ಟ್‌ ಅಂಗಳ ತಲುಪಿದೆ. ಕರ್ನಾಟಕ ಹೈಕೋರ್ಟ್ ಆದೇಶದಂತೆ ಶೃಂಗೇರಿ ವಿಧಾನಸಭೆ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಆಗಿದ್ದು, ಫಲಿತಾಂಶ ವ್ಯತಿರಿಕ್ತವಾಗಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಕಾಂಗ್ರೆಸ್ ಶಾಸಕ ರಾಜೇಗೌಡ ಅವರಿಗೆ ಹಿನ್ನಡೆಯಾಗಿದ್ದು, ಬಿಜೆಪಿಯ ಜೀವರಾಜ್ ಮುನ್ನಡೆ ಸಾಧಿಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ರಾಜೇಗೌಡರು ಪಡೆದಿದ್ದ 569 […]

ಶೃಂಗೇರಿ ಫಲಿತಾಂಶ ಪ್ರಕಟಿಸಲು ಆಗ್ರಹಿಸಿ ಬಿಜೆಪಿಯಿಂದ ಲೀಗಲ್‌ ನೋಟಿಸ್‌ Read More »

ಶೃಂಗೇರಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಸಾಧ್ಯತೆ

ರಾಜ್ಯದ ರಾಜಕಾರಣದಲ್ಲಿ ಅಭೂತಪೂರ್ವ ವಿದ್ಯಮಾನ ಮೂರು ವರ್ಷ ಶಾಸಕರಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿಗೆ ಸೋಲಿನ ಭೀತಿ ಚಿಕ್ಕಮಗಳೂರು: ಶೃಂಗೇರಿ ಕ್ಷೇತ್ರದ ಅಂಚೆ ಮತ ಮರು ಎಣಿಕೆ ಭಾರಿ ದೊಡ್ಡ ಬದಲಾವಣೆಗೆ ನಾಂದಿ ಹಾಡಿದೆ. ಮತ ಎಣಿಕೆಯ ಅಂತಿಮ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಜೀವರಾಜ್‌ 52 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ಅಧಿಕೃತ ಘೋಷಣೆ ಬಾಕಿ ಇದೆ. ಇದುವರೆಗೂ ಚುನಾವಣಾ ಅಧಿಕಾರಿಗಳು ಫಲಿತಾಂಶ ಘೋಷಣೆ ಮಾಡಿಲ್ಲ. ಮತ ಎಣಿಕೆಯ ಫಲಿತಾಂಶವನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟ್‌ಗೆ ರವಾನೆ ಮಾಡಲಾಗಿದೆ. ಬಹಳ

ಶೃಂಗೇರಿ ಮರು ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲುವಿನ ಸಾಧ್ಯತೆ Read More »

ನಾಳೆ ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ: ದೇಶದ ಚಿತ್ತ ಫಲಿತಾಂಶದತ್ತ

ಪಶ್ಚಿಮ ಬಂಗಾಳ ಕುತೂಹಲದ ಕುದಿಬಿಂದು ನವದೆಹಲಿ : ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಸೋಮವಾರ ನಡೆಯಲಿದೆ. ದೇಶದ ರಾಜಕೀಯದ ಭವಿಷ್ಯದ ದಿಕ್ಸೂಚಿ ಎಂದು ಭಾವಿಸಲಾಗಿರುವ ಈ ಪಂಚ ರಾಜ್ಯಗಳ ಫಲಿತಾಂಶದತ್ತ ಇಡೀ ದೇಶದ ದೃಷ್ಟಿ ನೆಟ್ಟಿದೆ. ಫಲಿತಾಂಶ ಸೋಮವಾರ ಬೆಳಗ್ಗೆ ಮತ ಎಣಿಕೆ ಪ್ರಾರಂಭವಾಗಲಿದ್ದು, ಮೊದಲು ಅಂಚೆ ಮತಪತ್ರಗಳನ್ನು ಎಣಿಸಿ ನಂತರ ಇವಿಎಂಗಳಲ್ಲಿ ದಾಖಲಾದ ಮತಗಳನ್ನು ಎಣಿಸುವ ಪ್ರಕ್ರಿಯೆ ನಡೆಯಲಿದೆ. ಸೋಮವಾರ ಸಂಜೆಯೊಳಗೆ ಫಲಿತಾಂಶ ಬರುವ ನಿರೀಕ್ಷೆಯಿದೆ.

ನಾಳೆ ಪಂಚ ರಾಜ್ಯ ಚುನಾವಣೆಯ ಮತ ಎಣಿಕೆ: ದೇಶದ ಚಿತ್ತ ಫಲಿತಾಂಶದತ್ತ Read More »

ಗೊಂದಲ, ಹೈಡ್ರಾಮಾಕ್ಕೆ ಸಾಕ್ಷಿಯಾದ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ

ಮಧ್ಯರಾತ್ರಿ ಕಳೆದರೂ ಪ್ರಕಟವಾಗದ ಫಲಿತಾಂಶ ಚಿಕ್ಕಮಗಳೂರು : ಹೈಕೋರ್ಟ್ ಆದೇಶದಂತೆ ನಡೆದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಶನಿವಾರ ತೀವ್ರ ಗೊಂದಲ ಮತ್ತು ಹೈಡ್ರಾಮಾಕ್ಕೆ ಸಾಕ್ಷಿಯಾಗಿದೆ. ಮಧ್ಯರಾತ್ರಿ ಕಳೆದರೂ ಈ ಕುರಿತ ಗೊಂದಲ ಮುಗಿದಿಲ್ಲ. ಕಾಂಗ್ರೆಸ್ ಶಾಸಕ ಟಿ.ಡಿ.ರಾಜೇಗೌಡ ಅವರು ಮರು ಎಣಿಕೆಯಲ್ಲೂ ಗೆಲುವು ಸಾಧಿಸುವ ಮೂಲಕ ತಮ್ಮ ಸ್ಥಾನವನ್ನು ಮರುಸ್ಥಾಪಿಸಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಆದರೆ ಅಂತಿಮವಾಗಿ 55 ಮತಗಳಿಂದ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.

ಗೊಂದಲ, ಹೈಡ್ರಾಮಾಕ್ಕೆ ಸಾಕ್ಷಿಯಾದ ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ Read More »

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರುಮತದಾನ ಆರಂಭ

ಅಕ್ರಮ ನಡೆದ ಮತಗಟ್ಟೆಗಳಲ್ಲಿ ಮರುಮತದಾನ ಕೋಲ್ಕತ್ತಾ: ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದ 15 ಮತಗಟ್ಟೆಗಳಲ್ಲಿ ಮರು ಮತದಾನ ಇಂದು ಬೆಳಗ್ಗೆ ಆರಂಭವಾಗಿದೆ. ಮಗರ್ಹತ್ ಪಶ್ಚಿಮ ವಿಧಾನಸಭಾ ಕ್ಷೇತ್ರದ 11 ಮತಗಟ್ಟೆಗಳು ಮತ್ತು ಡೈಮಂಡ್ ಹಾರ್ಬರ್‌ನ ನಾಲ್ಕು ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದ್ದು, ಸಂಜೆ 6 ಗಂಟೆಯವರೆಗೆ ಮತದಾನ ಮುಂದುವರಿಯಲಿದೆ. ಈ ಕ್ಷೇತ್ರಗಳಲ್ಲಿ ಏ.29ರಂದು ಎರಡನೇ ಹಂತದ ಮತದಾನ ನಡೆದಿತ್ತು. ಮತದಾನದ ಬಳಿಕ ಚುನಾವಣಾ ಆಯೋಗಕ್ಕೆ

ಪಶ್ಚಿಮ ಬಂಗಾಳದ 15 ಮತಗಟ್ಟೆಗಳಲ್ಲಿ ಮರುಮತದಾನ ಆರಂಭ Read More »

ಫುಲ್‌ಟೈಟ್‌ ಆಗಿ ವಿಧಾನಸಭೆ ಕಲಾಪಕ್ಕೆ ಬಂದ ಪಂಜಾಬ್‌ ಮುಖ್ಯಮಂತ್ರಿ

ತೊದಲುತ್ತಾ ಮಾತನಾಡುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಚಂಡೀಗಢ: ಪಂಜಾಬ್‌ ಮುಖ್ಯಮಂತ್ರಿ ಭಗವಂತ್‌ ಮಾನ್‌ ಪಾನಮತ್ತರಾಗಿ ವಿಧಾನಸಭೆಗೆ ಬಂದು ಕಲಾಪದಲ್ಲಿ ಭಾಗವಹಿಸಿದ ವಿಡಿಯೋ ನಿನ್ನೆಯಿಂದ ಸೋಷಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗುತ್ತಿದೆ. ಭಗವಂತ್‌ ಮಾನ್‌ ತೊದಲುತ್ತಾ ಮಾತನಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದಾಗಿದೆ. ಈ ವಿಡಿಯೋ ಈಗ ವಿವಾದದ ಸ್ವರೂಪ ಪಡೆದುಕೊಂಡಿದ್ದು, ಭಗವಂತ್‌ ಮಾನ್‌ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ತರುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆಮ್‌ ಆದ್ಮಿ ಪಾರ್ಟಿಗೆ ಈ ಪ್ರಕರಣ ಬಹಳ ಮುಜುಗರವುಂಟು ಮಾಡಿದೆ. ಭಗವಂತ್‌ ಮಾನ್‌

ಫುಲ್‌ಟೈಟ್‌ ಆಗಿ ವಿಧಾನಸಭೆ ಕಲಾಪಕ್ಕೆ ಬಂದ ಪಂಜಾಬ್‌ ಮುಖ್ಯಮಂತ್ರಿ Read More »

ಇವಿಎಂ ಇರಿಸಿದ ಸ್ಟ್ರಾಂಗ್‌ ರೂಮ್‌ ಎದುರು ನಡುರಾತ್ರಿ ಮಮತಾ ಬ್ಯಾನನರ್ಜಿ ಹೈಡ್ರಾಮಾ

ಸ್ಟ್ರಾಂಗ್‌ ರೂಮ್‌ ತೆರೆಯಲಾಗಿದೆ ಎಂದು ಆರೋಪಿಸಿ ಪ್ರತಿಭಟನೆ ಕೋಲ್ಕತ್ತಾ: ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮನ್ನು ಅಕ್ರಮವಾಗಿ ತೆರೆಯಲಾಗಿದೆ ಎಂದು ಆರೋಪಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಡರಾತ್ರಿ ಪ್ರತಿಭಟನೆ ನಡೆಸಿ ಹೈಡ್ರಾಮಾ ಸೃಷ್ಟಿಸಿದ್ದಾರೆ. ತಾನು ಸ್ಪರ್ಧಿಸಿರುವ ಭವಾನಿಪುರ ಕ್ಷೇತ್ರದ ಮತ ಎಣಿಕಾ ಕೇಂದ್ರವಾದ ಸಖಾವತ್ ಮೆಮೋರಿಯಲ್ ಸ್ಕೂಲ್ ಬಳಿ ಮಮತಾ ಬ್ಯಾನರ್ಜಿ ಅವರು ಸ್ವತಃ ಭೇಟಿ ನೀಡಿ ಸುಮಾರು ನಾಲ್ಕು ಗಂಟೆಗಳ ಕಾಲ ತಂಗಿದ್ದರು. ಇವಿಎಂ ಯಂತ್ರಗಳನ್ನು ಇರಿಸಲಾಗಿರುವ ಸ್ಟ್ರಾಂಗ್ ರೂಮ್‌ಗಳನ್ನು ಅಕ್ರಮವಾಗಿ ತೆರೆಯಲಾಗಿದೆ

ಇವಿಎಂ ಇರಿಸಿದ ಸ್ಟ್ರಾಂಗ್‌ ರೂಮ್‌ ಎದುರು ನಡುರಾತ್ರಿ ಮಮತಾ ಬ್ಯಾನನರ್ಜಿ ಹೈಡ್ರಾಮಾ Read More »

ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದ ಪಶ್ಚಿಮ ಬಂಗಾಳದ ಚುನಾವಣಾ ಸಮೀಕ್ಷೆ

ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾದ ರಾಜ್ಯದಲ್ಲಿ ಈ ಸಲವೂ ನಿರಾಶೆ ಕಾದಿದೆಯೇ? ನವದೆಹಲಿ: ಪಂಚರಾಜ್ಯಗಳ ಚುನಾವಣೆಗಳು ಮುಗಿದ ಬೆನ್ನಲ್ಲೇ ಮತದಾನೋತ್ತರ ಸಮೀಕ್ಷೆಗಳು ಪ್ರಕಟವಾಗಿದ್ದು 3 ರಾಜ್ಯಗಳಲ್ಲಿ ಯಥಾಸ್ಥಿತಿ ಮುಂದುವರಿಯುವ, ಕೇರಳದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಮರಳುವ ಮತ್ತು ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮತ್ತು ಟಿಎಂಸಿ ನಡುವೆ ತುರುಸಿನ ಹೋರಾಟದ ಸುಳಿವು ನೀಡಿವೆ. ಈ ಪೈಕಿ ಎಲ್ಲರಲ್ಲೂ ಭಾರಿ ಕುತೂಹಲ ಹುಟ್ಟಿಸಿರುವುದು ಪಶ್ಚಿಮ ಬಂದಾಳದ ಭವಿಷ್ಯ. ಮಮತಾ ಬ್ಯಾನರ್ಜಿಯ 15 ವರ್ಷಗಳ ಆಡಳಿತವನ್ನು ಕೊನೆಗಾಣಿಸಲು ಬಿಜೆಪಿ ತನ್ನ ಸರ್ವ ಸಾಮರ್ಥ್ಯವನ್ನು ಬಳಸಿ

ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದ ಪಶ್ಚಿಮ ಬಂಗಾಳದ ಚುನಾವಣಾ ಸಮೀಕ್ಷೆ Read More »

ಪಶ್ಚಿಮ ಬಂಗಾಳ : ಎರಡನೇ ಹಂತದ ಮತದಾನದ ವೇಳೆ ವ್ಯಾಪಕ ಹಿಂಸಾಚಾರ

ಬಿಜೆಪಿ ಬೂತ್‌ ಏಜೆಂಟ್‌ ಮೇಲೆ ಟಿಎಂಸಿ ಕಾರ್ಯಕರ್ತರಿಂದ ಹಲ್ಲೆ ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನವು ಇಂದು ನಡೆಯುತ್ತಿದ್ದು, ಮತದಾನದ ಆರಂಭಿಕ ಗಂಟೆಗಳಲ್ಲೇ ಹಲವು ಜಿಲ್ಲೆಗಳಲ್ಲಿ ಹಿಂಸಾಚಾರ ಮತ್ತು ಘರ್ಷಣೆಗಳು ನಡೆದ ವರದಿಯಾಗಿದೆ. ಬೆಳಿಗ್ಗೆ 9 ಗಂಟೆಯವರೆಗೆ ರಾಜ್ಯದಲ್ಲಿ ಸರಾಸರಿ 18.39% ಮತದಾನ ದಾಖಲಾಗಿದೆ. ಪೂರ್ವ ಬರ್ಧಮಾನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 20.86% ಮತದಾನವಾಗಿದ್ದರೆ, ಹೂಗ್ಲಿಯಲ್ಲಿ 20.16% ಮತದಾನ ನಡೆದಿದೆ. ಚಪ್ರಾ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 53ರಲ್ಲಿ

ಪಶ್ಚಿಮ ಬಂಗಾಳ : ಎರಡನೇ ಹಂತದ ಮತದಾನದ ವೇಳೆ ವ್ಯಾಪಕ ಹಿಂಸಾಚಾರ Read More »

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು

ಹುಮ್ಮಸ್ಸಿನಿಂದ ಮತಗಟ್ಟೆಗಳತ್ತ ಧಾವಿಸುತ್ತಿರುವ ಜನ ಕೋಲ್ಕತ್ತಾ : ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಬೆಳಗ್ಗಿನಿಂದಲೇ ಮತದಾರರು ಸಾಲುಗಟ್ಟಿ ಮತಗಟ್ಟೆಗಳತ್ತ ಧಾವಿಸುತ್ತಿದ್ದು, ಮೊದಲ ಹಂತದ ದಾಖಲೆ ಮತದಾನದ ಹುಮ್ಮಸ್ಸು ಎರಡನೇ ಹಂತದಲ್ಲೂ ಕಾಣಿಸುತ್ತಿದೆ. 142 ಕ್ಷೇತ್ರಗಳಲ್ಲಿ ನಡೆಯಲಿರುವ ಈ ಅಂತಿಮ ಹಂತದ ಚುನಾವಣೆಯು ರಾಜ್ಯದ ಮುಂದಿನ ಸರ್ಕಾರ ಯಾರದ್ದು ಎಂಬುದನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಲಿದೆ. ಎರಡನೇ ಹಂತದಲ್ಲಿ 142 ಕ್ಷೇತ್ರಗಳಿದ್ದು ಅದರಲ್ಲಿ ನಾಡಿಯಾ, ಪುರ್ಬಾ ಬರ್ಧಮಾನ್, ಹೌರಾ, ಹೂಗ್ಲಿ, ಕೋಲ್ಕತ್ತಾ ಸೇರಿ 7

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ಇಂದು Read More »

error: Content is protected !!
Scroll to Top