ರಾಜಕೀಯ

ಹಲವು ಅಸ್ತ್ರಗಳೊಂದಿಗೆ ದಾಳಿಗೆ ವಿಪಕ್ಷ ಸಿದ್ಧ : ಭಾರಿ ಜಟಾಪಟಿ ನಿರೀಕ್ಷೆ

ಇಂದಿನಿಂದ ವಿಧಾನ ಮಂಡಲ ಬಜೆಟ್‌ ಅಧಿವೇಶನ ಬೆಂಗಳೂರು: ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ, ಆರೋಪ- ಪ್ರತ್ಯಾರೋಪ, ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಗ್ಯಾರಂಟಿಯ ಪ್ರಯೋಜನಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪದಿರುವುದು ಸೇರಿದಂತೆ ಎರಡು ತಿಂಗಳಿನಿಂದ ಆಗಿರುವ ಬೆಳವಣಿಗೆಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುವ ನಿರೀಕ್ಷೆ ಮೂಡಿದೆ.ಹಾಡಹಗಲೇ ನಡೆದ ಬ್ಯಾಂಕ್‌ಗಳ ದರೋಡೆ, ಮೈಸೂರಿನ ಉದಯಗಿರಿ ಠಾಣೆ ಮೇಲಿನ ದಾಳಿ, ಅತ್ಯಾಚಾರ – ಹತ್ಯೆ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕಾನೂನು […]

ಹಲವು ಅಸ್ತ್ರಗಳೊಂದಿಗೆ ದಾಳಿಗೆ ವಿಪಕ್ಷ ಸಿದ್ಧ : ಭಾರಿ ಜಟಾಪಟಿ ನಿರೀಕ್ಷೆ Read More »

ಪೋಕ್ಸೋ ಕೇಸ್‌ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1ನೇ ತ್ವರಿತಗತಿ  ನ್ಯಾಯಾಲಯ ಮಾರ್ಚ್ 15ಕ್ಕೆ ನಿಗದಿಪಡಿಸಿದೆ.  ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್​ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ

ಪೋಕ್ಸೋ ಕೇಸ್‌ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್‌ Read More »

ಈಶಾ ಫೌಂಡೇಷನ್‌ ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಜೊತೆ ಭಾಗವಹಿಸಿದ ಡಿಕೆಶಿ

ಕಾಂಗ್ರೆಸ್‌ನಿಂದ ತೀವ್ರ ಆಕ್ಷೇಪ – ರಾಜಕೀಯದಲ್ಲಿ ಸಂಚಲನ ಬೆಂಗಳೂರು: ಕೊಯಮತ್ತೂರಿನ ಈಶಾ ಫೌಂಡೇಶನ್‌ನ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೇದಿಕೆ ಹಂಚಿಕೊಂಡಿರುವುದು ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಕಾಂಗ್ರೆಸ್‌ನಲ್ಲಿ ಈ ನಡೆಗೆ ತೀವ್ರ ಅಪಸ್ವರ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಏನೇನೋ ಹಾಕುತ್ತಾರೆ ಎಂದು ಡಿಕೆಶಿ ಹೇಳಿಕೆ ಬೆನ್ನಲ್ಲೇ ಎಐಸಿಸಿ‌ ಕಾರ್ಯದರ್ಶಿ ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಬಹಿರಂಗವಾಗಿಯೇ ಅಸಮಾಧಾನ‌ ಹೊರಹಾಕಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ಹಾಗೂ ರಾಹುಲ್ ಗಾಂಧಿ

ಈಶಾ ಫೌಂಡೇಷನ್‌ ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಜೊತೆ ಭಾಗವಹಿಸಿದ ಡಿಕೆಶಿ Read More »

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌

ಪ್ರಣಾಳಿಕೆ ಸಿದ್ಧಪಡಿಸಿದ್ದು ನೀವೇ ಎಂದ ಶಿವಕುಮಾರ್‌ ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಅಧಿಕಾರ ಹಿಡಿಯಲು ಘೋಷಿಸಿದ ಗ್ಯಾರಂಟಿ ಯೋಜನೆಗಳು ಬೊಕ್ಕಸಕ್ಕೆ ಹೊರೆಯಾಗುತ್ತಿವೆ ಎಂಬುದನ್ನು ಈಗ ಕಾಂಗ್ರೆಸ್‌ ಸಚಿವರೇ ಹೇಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ.ಪರಮೇಶ್ವರ್‌, ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ ಎಂಬುದರಲ್ಲಿ ಎರಡು ಮಾತಿಲ್ಲ ಎಂದು ಹೇಳಿದ್ದಾರೆ.ಗ್ಯಾರಂಟಿಗಳಿಂದ ಹೊರೆಯಾಗುತ್ತಿರುವುದು ನಿಜ. ಆದರೆ ಅದನ್ನು ನಾವು ಗೊತ್ತಿದ್ದೇ ಜಾರಿಗೆ ತಂದಿದ್ದೇವೆ. ಬಡವರಿಗಾಗಿ ಆಗುವ ಹೊರೆಯನ್ನು ನಾವು ಸಹಿಸಿಕೊಳ್ಳಬೇಕು ಅಷ್ಟೆ ಎಂದಿದ್ದಾರೆ. ಬಿಜೆಪಿಯವರಿಗೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗುವುದು ಬೇಕಿಲ್ಲ. ಹೇಗಾದರೂ

ಗ್ಯಾರಂಟಿ ಯೋಜನೆಗಳು ಹೊರೆಯಾಗುತ್ತಿವೆ : ಜಿ.ಪರಮೇಶ್ವರ್‌ Read More »

ಕೊಳವೆ ಬಾವಿಗಳನ್ನು ಪುನರ್ ವ್ಯವಸ್ಥೆ ಕಲ್ಪಿಸಲು ಅವಕಾಶ : ಅಶೋಕ್ ಕುಮಾರ್ ರೈ | ಕುಡಿಯುವ ನೀರು ಯೋಜನೆ ಕುರಿತು ಅಧಿಕಾರಿಗಳ ಸಭೆ

ಪುತ್ತೂರು: ಈ ಬಾರಿ ಗ್ರಾಪಂಗಳಲ್ಲಿ ಸರ್ಕಾರಿ ಕೊಳವೆ ಬಾವಿಗಳನ್ನು ಕೊರೆಸುವುದನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದೆ ತೆಗೆಯಲಾದ ಕೊಳವೆ ಬಾವಿಗಳನ್ನು ಪುನರ್ ವ್ಯವಸ್ಥೆ ಕಲ್ಪಿಸಲು ಅವಕಾಶ ಇದೆ. ಬಹುಗ್ರಾಮ ಕುಡಿಯುವ ನೀರು ಯೋಜನೆಯಲ್ಲಿ ಪುತ್ತೂರು, ಸುಳ್ಯ, ಬೆಳ್ತಂಗಡಿ, ಬಂಟ್ವಾಳ, ತಾಲೂಕಿನ ಒಟ್ಟು 56 ಗ್ರಾಪಂಚಾಯತ್ ಗಳಿಗೆ  ಕುಡಿಯುವ ನೀಡಿನ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದರು. ಅವರು ಸೋಮವಾರ ಸಂಜೆ ಪುತ್ತೂರು ತಾಪಂ ಸಭಾಂಗಣದಲ್ಲಿ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿ ವಿಧಾನಸಭಾ

ಕೊಳವೆ ಬಾವಿಗಳನ್ನು ಪುನರ್ ವ್ಯವಸ್ಥೆ ಕಲ್ಪಿಸಲು ಅವಕಾಶ : ಅಶೋಕ್ ಕುಮಾರ್ ರೈ | ಕುಡಿಯುವ ನೀರು ಯೋಜನೆ ಕುರಿತು ಅಧಿಕಾರಿಗಳ ಸಭೆ Read More »

ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ : ಲಕ್ಷ್ಮಿ ಹೆಬ್ಬಾಳ್ಕರ್‌

ಬೆಂಗಳೂರು: ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಯೋಜನೆ ಹಣ ಬಿಡುಗಡೆ ಮಾಡುವುದಾಗಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಅಪಪ್ರಚಾರ ಮಾಡಲಿ. ನಾವು ಈಗಾಗಲೇ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುವುದಾಗಿ ಹೇಳಿದ್ದೇವೆ. ತಾಲೂಕು ಪಂಚಾಯಿತಿ ಮುಖಾಂತರ ಬಿಡುಗಡೆಯಾಗಬೇಕಿರುವುದರಿಂದ ಸ್ವಲ್ಪ ತಡವಾಗಿದೆ. ಯಾವುದೇ ಕಾರಣಕ್ಕೂ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ನಿಲ್ಲೋದಿಲ್ಲ. 8-10 ದಿನಗಳಲ್ಲಿ ಬರುತ್ತೆ ಅಂತ ಹೇಳಿದ್ದೆ. 2 ದಿನ ಕಳೆದಿದೆ. ಇನ್ನು 8 ದಿನಗಳಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆ ಮಾಡುತ್ತೇವೆ ಎಂದು ಭರವಸೆ

ಎಂಟು ದಿನಗಳಲ್ಲಿ ಗೃಹಲಕ್ಷ್ಮಿ ಹಣ ಜಮೆ : ಲಕ್ಷ್ಮಿ ಹೆಬ್ಬಾಳ್ಕರ್‌ Read More »

ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲ ಮಣ್ಣುಪಾಲು : ಬಹಿರಂಗ ಪತ್ರದಲ್ಲಿ ವಿಜಯೇಂದ್ರ ಟೀಕೆ

ಈ ಬಾರಿ ಎಷ್ಟು ಸಾಲ ಮಾಡಲಿದ್ದೀರಿ ಎಂದು ಜನ ಆತಂಕದಿಂದ ನೋಡುತ್ತಿದ್ದಾರೆ ಎಂದು ಲೇವಡಿ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮಾರ್ಚ್ 7ರಂದು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ನಾಲ್ಕು ಪುಟಗಳ ಬಹಿರಂಗ ಪತ್ರ ಬರೆದಿದ್ದಾರೆ. ಈ ಬಾರಿಯ ಬಜೆಟ್​ನಲ್ಲಿ ಎಷ್ಟು ಸಾಲ ಮಾಡಲಿದ್ದೀರಿ ಎಂದು ಜನ ಆತಂಕದಿಂದ ನೋಡುತ್ತಿದ್ದಾರೆ. ನೌಕರರಿಗೆ ಸಂಬಳ ಕೊಡಲಾಗದ, ವಿದ್ಯುತ್ ಬಿಲ್ ಭರಿಸಲಾಗದ, ಗುತ್ತಿಗೆದಾರರ ಬಾಕಿ ಪಾವತಿಸಲಾಗದ ದಾರುಣ

ಜನರ ನಿರೀಕ್ಷೆ, ಅಪೇಕ್ಷೆಗಳೆಲ್ಲ ಮಣ್ಣುಪಾಲು : ಬಹಿರಂಗ ಪತ್ರದಲ್ಲಿ ವಿಜಯೇಂದ್ರ ಟೀಕೆ Read More »

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ

ಸರಕಾರದ ಮೇಲೆ ದಾಳಿ ಮಾಡಲು ವಿಪಕ್ಷದ ಬಳಿಯಿದೆ ಸಾಕಷ್ಟು ಅಸ್ತ್ರ ಬೆಂಗಳೂರು: ಮಾರ್ಚ್ 3ರಿಂದ ರಾಜ್ಯ ಬಜೆಟ್ ಅಧಿವೇಶನದ ಆರಂಭವಾಗುತ್ತಿದ್ದು, ಸರ್ಕಾರದ ವಿರುದ್ಧ ಮುಗಿಬೀಳಲು ಹಲವಾರು ಅಸ್ತ್ರಗಳನ್ನು ಬತ್ತಳಿಕೆಗೆ ಸೇರಿಸಿಕೊಂಡು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಈ ಸಂಬಂಧ ಶುಕ್ರವಾರ ಪೂರ್ವಭಾವಿ ಸಭೆ ನಡೆಸಿ ಚರ್ಚಿಸಲಾಗಿದೆ. ಮುಂಬರುವ ಬಜೆಟ್ ಅಧಿವೇಶನ ಕುರಿತು ಮಹತ್ವದ ಚರ್ಚೆ ನಡೆಸಲಾಗಿದ್ದು. ಸದನದಲ್ಲಿ ಪ್ರಶ್ನೆಗಳನ್ನು ಕೇಳುವುದು, ಚರ್ಚೆಗೆ ಒಳಪಡಿಸುವ ವಿಷಯಗಳು ಹಾಗೂ ನಿಲುವಳಿ ಸೂಚನೆಯ ಮಂಡನೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಲಾಗಿದೆ ಎಂದು ವಿಧಾನ ಪರಿಷತ್ತಿನ

ಮಾ.3ರಿಂದ ಬಜೆಟ್‌ ಅಧಿವೇಶನ : ಬಿಜೆಪಿ ಕಾರ್ಯತಂತ್ರ ರಚನೆ Read More »

ವಾಜಪೇಯಿ ಜನ್ಮಶಯಾಬ್ದಿ ವರ್ಷಾಚರಣೆ ಪ್ರಯುಕ್ತ ಸನ್ಮಾನ ಕಾರ್ಯಕ್ರಮ | ಹಿರಿಯ ಬಿಜೆಪಿ ಮುಖಂಡ ಸುರೇಶ್‍ ಆಳ್ವರಿಗೆ ಸನ್ಮಾನ

ಪುತ್ತೂರು: ಮಾಜಿ ಪ್ರಧಾನಿ ವಾಜಪೇಯಿ ಜನ್ಮಶತಾಬ್ದಿ ವರ್ಷಚಾರಣೆ ಸಂದರ್ಭ ವಾಜಪೇಯಿ  ಜತೆ ಸಂಪರ್ಕ ಇರಿಸಿಕೊಂಡ ಹಿರಿಯ ಕಾರ್ಯಕರ್ತರನ್ನು ಸನ್ಮಾನಿಸುವ ಕಾರ್ಯಕ್ರಮ ಶುಕ್ರವಾರ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮದ ಅಂಗವಾಗಿ ಹಿರಿಯ ಬಿಜೆಪಿ ಮುಖಂಡ ಸುರೇಶ್ ಆಳ್ವ ಅವರನ್ನು ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಹಿರಿಯರಾದ ಬಾಲಕೃಷ್ಣ ರೈ ಮುಗೆರೋಡಿ, ಚಣಿಲ ತಿಮ್ಮಪ್ಪ ಶೆಟ್ಟಿ, ಸಾಜ ರಾಧಾಕೃಷ್ಣ ಆಳ್ವ ನಿತೀಶ್ ಕುಮಾರ್ ಶಾಂತಿವನ, ಯುವರಾಜ್‍

ವಾಜಪೇಯಿ ಜನ್ಮಶಯಾಬ್ದಿ ವರ್ಷಾಚರಣೆ ಪ್ರಯುಕ್ತ ಸನ್ಮಾನ ಕಾರ್ಯಕ್ರಮ | ಹಿರಿಯ ಬಿಜೆಪಿ ಮುಖಂಡ ಸುರೇಶ್‍ ಆಳ್ವರಿಗೆ ಸನ್ಮಾನ Read More »

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ

ಸತತ ಟೀಕೆಗಳ ಬಳಿಕ ಎಚ್ಚೆತ್ತ ಸರಕಾರ ಬೆಂಗಳೂರು: ಮಹಿಳೆಯರು ಕಳೆದ ಮೂರು ತಿಂಗಳಿಂದ ಕಾಯುತ್ತಿದ್ದ ಗೃಹಲಕ್ಷ್ಮಿ ಹಣ ಇಂದು ಬಿಡುಗಡೆಯಾಗಲಿದೆ. ಸಾಲು ಸಾಲು ಟೀಕೆ, ಆಕ್ರೋಶದ ವ್ಯಕ್ತವಾದ ನಂತರ ಎಚ್ಚೆತ್ತ ಸರಕಾರ ಮೂರು ತಿಂಗಳಿಂದ ಬಂದ್ ಆಗಿದ್ದ ಗೃಹಲಕ್ಷ್ಮಿ ಹಣ ಜಮೆ ಪ್ರಕ್ರಿಯೆಗೆ ಶುಕ್ರವಾರದಿಂದ ಚಾಲನೆ ನೀಡಲಿದೆ. ಶುಕ್ರವಾರ ನವೆಂಬರ್ ತಿಂಗಳ ದುಡ್ಡು ಫಲಾನುಭವಿಗಳ ಖಾತೆಗೆ ಜಮೆ ಆಗಲಿದೆ. ಡಿಸೆಂಬರ್ ತಿಂಗಳ ದುಡ್ಡನ್ನು ಮುಂದಿನ ಸೋಮವಾರ ಫಲಾನುಭವಿಗಳ ಖಾತೆಗೆ ಹಾಕಲಾಗುತ್ತದೆ. ಗೃಹಲಕ್ಷ್ಮಿ ಹಣ ಸ್ಥಗಿತವಾದ ಬಗ್ಗೆ ಸತತವಾಗಿ

ಇಂದು ಜಮೆಯಾಗಲಿದೆ ಗೃಹಲಕ್ಷ್ಮಿ ಹಣ Read More »

error: Content is protected !!
Scroll to Top