ಮೋದಿಯವರ ದೃಢ ನಿಶ್ಚಯ, ಅಭಿವೃದ್ಧಿ ಪರ ಅಜೆಂಡಾ ದೆಹಲಿಯಲ್ಲಿ ಬಿಜೆಪಿ ಗೆಲುವಿಗೆ ಕಾರಣ : ಡಿ.ವಿ.ಸದಾನಂದ ಗೌಡ
ದೆಹಲಿಯಲ್ಲಿ ಭಾರತೀಯ ಜನತಾ ಪಾರ್ಟಿ ಭರ್ಜರಿ ಗೆಲುವು ಸಾಧಿಸಿರುವುದು ಪಕ್ಷದ ಸಕಲ ಮಟ್ಟದ ಶ್ರಮ, ಸಂಘಟನೆ ಮತ್ತು ಜನಪರ ರಾಜಕೀಯದ ಫಲವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯ ಅವರ ದೃಢನಿಶ್ಚಯ, ಅಭಿವೃದ್ಧಿ ಪರ ಆಜಂಡಾ. ಮತ್ತು ಕೇಂದ್ರ ಸರ್ಕಾರದ ಸಮರ್ಥ ಕಾರ್ಯಪದ್ಧತಿ ಜನತೆಯ ವಿಶ್ವಾಸವನ್ನು ಮತ್ತೆ ಗಳಿಸಿತು. ಪಕ್ಷದ ಬೂತ್ ಮಟ್ಟದ ಬಲವಾದ ತಂತ್ರ, ಸುಸಂಘಟಿತ ಪ್ರಚಾರ ಯಂತ್ರ ಮತ್ತು ಜನಸಾಮಾನ್ಯರ ಸಮಸ್ಯೆಗಳನ್ನು ನಿರ್ಧಾರಾತ್ಮಕವಾಗಿ ಪರಿಹರಿಸುವ ನೇತೃತ್ವದ ಫಲವಾಗಿ ದೆಹಲಿಯಲ್ಲಿ ಈ ಜಯ ಸಾಧ್ಯವಾಯಿತು ಎಂದು ಮಾಜಿ ಕೇಂದ್ರ […]










