ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ
ಬಾಕಿಯಿರುವ 30 ಸಾವಿರ ಕೋ.ರೂ. 7 ದಿನಗಳಲ್ಲಿ ಬಿಡುಗಡೆ ಮಾಡಲು ಒತ್ತಾಯ ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿಯಿಟ್ಟಿರುವ ಸುಮಾರು 30 ಸಾವಿರ ಕೋಟಿ ರೂಪಾಯಿ ಕೂಡಲೇ ಬಿಡುಗಡೆಗೊಳಿಸದಿದ್ದರೆ ಭಾರಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿ ರಾಜ್ಯ ಗುತ್ತಿಗೆದಾರರ ಸಂಘ ಆರು ಸಚಿವರಿಗೆ ಬರೆದಿರುವ ಪತ್ರ ಸರಕಾರಕ್ಕೆ ಮತ್ತೊಮ್ಮೆ ಮುಜುಗರ ಉಂಟುಮಾಡಿದೆ. ಕಾಂಗ್ರೆಸ್ ಸರಕಾರದಲ್ಲಿ ಶೇ. 60 ಕಮಿಷನ್ ಇಲ್ಲದೆ ಕೆಲಸವಾಗುವುದಿಲ್ಲ ಎಂದು ವಿಪಕ್ಷ ಆರೋಪಿಸಿದ ಬೆನ್ನಲ್ಲೇ ಗುತ್ತಿಗೆದಾರರ ಸಂಘದವರು ನೀಡಿರುವ ಎಚ್ಚರಿಕೆ ವಿಪಕ್ಷಕ್ಕೆ ಹೋರಾಟ ಮಾಡಲು ಇನ್ನೊಂದು ಅಸ್ತ್ರವಾಗಿ […]
ಕಾಮಗಾರಿ ಹಣ ಬಿಡುಗಡೆ ಮಾಡದಿದ್ದರೆ ಹೋರಾಟ : ಗುತ್ತಿದಾರರಿಂದ ಸಚಿವರಿಗೆ ಪತ್ರ Read More »










