ರಾಜಕೀಯ

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 780 ಕೋಟಿ ಬಿಜೆಪಿ ಸರಕಾರದ ಅವಧಿಯಲ್ಲಾದದ್ದು : ದಾಖಲೆ ಸಮೇತ ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು | 1010 ಕೋಟಿ ಫ್ಲೆಕ್ಸ್ ಹಾಕಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ವಿಚಾರ

ಪುತ್ತೂರು: ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಮಾರ್ಚ್ 28, 2022 ರಂದು ಅಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ 780 ಕೋಟಿ ರೂ. ಅನುದಾನ ಬಿಡುಗಡೆ ಆದೇಶ ಆಗಿದ್ದು, ಜತೆಗೆ 230 ಕೋಟಿ ರೂ. ಕಡಬ, ಬೆಳ್ತಂಗಡಿ, ಪುತ್ತೂರಿಗೆ ಅನುದಾನ ನೀಡಲಾಗಿದೆ. ಆದರೆ ಪುತ್ತೂರು ಹಾಲಿ ಶಾಸಕರು 780 ಕೋಟಿ ರೂ. ಅನುದಾನದ ಬದಲಿಗೆ 1010 ಕೋಟಿಯ ಫ್ಲೆಕ್ಸ್ ಗಳನ್ನು  ಹಾಕಿ ಮಾಧ್ಯಮಗಳಲ್ಲಿ ಹೇಳಿಕೆ ನೀಡಿರುವುದು ನಾಚಿಕೆ ಗೇಡಿನ ವಿಚಾರ ಎಂದು ಪುತ್ತೂರು ಮಾಜಿ ಶಾಸಕ ಸಂಜೀವ ಮಠಂದೂರು […]

ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ 780 ಕೋಟಿ ಬಿಜೆಪಿ ಸರಕಾರದ ಅವಧಿಯಲ್ಲಾದದ್ದು : ದಾಖಲೆ ಸಮೇತ ಪತ್ರಿಕಾಗೋಷ್ಠಿಯಲ್ಲಿ ಸಂಜೀವ ಮಠಂದೂರು | 1010 ಕೋಟಿ ಫ್ಲೆಕ್ಸ್ ಹಾಕಿ ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವುದು ನಾಚಿಕೆಗೇಡಿನ ವಿಚಾರ Read More »

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು

ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್‌ ಬಲೆಗೆ ಕೆಡವಲು ಇನ್ನೋರ್ವ ಸಚಿವರಿಂದ ಪ್ರಯತ್ನ ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು ಕೇಳಿಸಲಾರಂಭಿಸಿದೆ. ಪ್ರಭಾವಿ ಸಚಿವರೊಬ್ಬರು ಹನಿಟ್ರ್ಯಾಪ್ ಖೆಡ್ಡಾದಲ್ಲಿ ಸಿಲುಕಿದ್ದಾರೆ ಎಂಬ ಸುದ್ದಿ ರಾಜಕೀಯ ಪಡಸಾಲೆಯಲ್ಲಿ ಭಾರಿ ಸಂಚಲನ ಮೂಡಿಸಿದೆ. ತುಮಕೂರು ಕಡೆಯ ಸಚಿವರನ್ನು ಹನಿಟ್ರ್ಯಾಪ್‌ ಜಾಲಕ್ಕೆ ಬೀಳಿಸಿ ಮಟ್ಟ ಹಾಕಲು ಪ್ರಯತ್ನಿಸಲಾಗಿದೆ. ಈ ಹನಿಟ್ರ್ಯಾಪ್‌ ಜಾಲ ಹೆಣೆದಿರುವುದು ಕಾಂಗ್ರೆಸಿನವರೇ ಆದ ಇನ್ನೊಬ್ಬ ಪ್ರಭಾವಿ ಸಚಿವರು ಎಂಬ ವದಂತಿಗಳು ಕಳೆದ ಎರಡು ದಿನಗಳಿಂದ ಹರಿದಾಡುತ್ತಿವೆ. ಕೆಲ ದಿನಗಳಿಂದ ತೆರೆಮರೆಯಲ್ಲಿ ನಡೆಯುತ್ತಿದ್ದ

ರಾಜ್ಯ ರಾಜಕೀಯ ಪಡಸಾಲೆಯಲ್ಲಿ ಮತ್ತೆ ಹನಿಟ್ರ್ಯಾಪ್‌ ಗುಸುಗುಸು Read More »

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಯತ್ನಾಳ್‌ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಗೋಲ್ಡ್‌ ಸ್ಮಗ್ಲಿಂಗ್‌ ಮಾಡಿ ಸಿಕ್ಕಿಬಿದ್ದರುವ ನಟಿ ರನ್ಯಾ ರಾವ್ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.ಅಕುಲ ಅನುರಾಧ ಎಂಬವರು ಯತ್ನಾಳ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ. ಯತ್ನಾಳ್‌ ಅವರು ಅವಾಚ್ಯ ಪದ ಬಳಸಿ ನಟಿಯ ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನನ್ವಯ ಬಿಎನ್‌ಎಸ್‌ ಸೆಕ್ಷನ್‌ 79 ಅಡಿ ಎಫ್‌ಐಆರ್‌ ದಾಖಲಾಗಿದೆ.ಆಕೆ ದೇಹದಾದ್ಯಂತ ಚಿನ್ನವನ್ನು ಹೊಂದಿದ್ದಳು, ರಂಧ್ರಗಳನ್ನು ಹೊಂದಿರುವಲ್ಲೆಲ್ಲಾ

ಗೋಲ್ಡ್‌ ಸ್ಮಗ್ಲಿಂಗ್‌ ಕೇಸ್‌ : ಯತ್ನಾಳ್‌ ವಿರುದ್ಧ ಎಫ್‌ಐಆರ್‌ Read More »

ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು

ಪುತ್ತೂರು : ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಎಂ.ಎಲ್‍.ಸಿ ಕಿಶೋರ್ ಕುಮಾರ್ ಪುತ್ತೂರು ಮಾ.18(ಇಂದು) ವಿಧಾನ ಪರಿಷತ್‍ ನಲ್ಲಿ ಧ್ವನಿ ಎತ್ತಿದ್ದಾರೆ. ಮಾ. 17 2025 ರ ವಿಜಯಕರ್ನಾಟಕ ದಿನಪತ್ರಿಕೆಯಲ್ಲಿ “ಭಿಕ್ಷಾಟನೆ : 306 ಮಕ್ಕಳ ರಕ್ಷಣೆ” ಕೈಗೂಡದ ದಶಕಗಳ ಪ್ರಯತ್ನ ಎಂಬ ಶಿರೋನಾಮೆಯಡಿ ಬಂದಿರುವ ವರದಿಯನ್ನು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿ,  ಈ ವರದಿಯ ಪ್ರಕಾರ ಕಳೆದ ಏಪ್ರಿಲ್ ನಿಂದ  ಡಿಸೆಂಬರ್ ತಿಂಗಳ (2024 – 25ರ ತನಕ 206  ಮಕ್ಕಳನ್ನು ಮಹಿಳಾ ಮತ್ತು ಮಕ್ಕಳ

ಬಿಕ್ಷಾಟನೆ ನಿರ್ಮೂಲನೆ ಹಾಗೂ ಭಿಕ್ಷುಕರ ಪುನರ್ವಸತಿ ಕುರಿತಾಗಿ ಆಗ್ರಹಿಸಿದ ಕಿಶೋರ್ ಕುಮಾರ್ ಪುತ್ತೂರು Read More »

ನಾಗಪುರ ಹಿಂಸಾಚಾರಕ್ಕೆ ಕುರಾನ್‌ ಸುಟ್ಟ ವದಂತಿ ಕಾರಣ

ಹಿಂಸಾಚಾರಕ್ಕೆ ಮೊದಲೇ ತಯಾರಿ ನಡೆದಿತ್ತು ಎಂದು ಬಿಜೆಪಿ ಆರೋಪ ಮುಂಬಯಿ: ಆರ್‌ಎಸ್‌ಎಸ್‌ ಕೇಂದ್ರ ಕಚೇರಿಯಿರುವ ನಾಗಪುರ ನಗರದ ಮಹಲ್‌ನಲ್ಲಿ ನಿನ್ನೆ ತಡರಾತ್ರಿ ನಡೆದಿರುವ ಕೋಮು ಹಿಂಸಾಚಾರ ಪೂರ್ವ ನಿಯೋಜಿತ ಎಂದು ಬಿಜೆಪಿ ಆರೋಪಿಸಿದೆ. ಹಿಂದುಗಳ ಅಂಗಡಿ, ಮನೆ ಮತ್ತು ವಾಹನಗಳನ್ನು ಗುರಿಮಾಡಿಕೊಂಡು ದಾಳಿ ಮಾಡಲಾಗಿದೆ. ಇದಕ್ಕೂ ಮೊದಲು ಈ ಭಾಗದಲ್ಲಿರುವ ಎಲ್ಲ ಸಿಸಿಟಿವಿಗಳನ್ನು ಧ್ವಂಸ ಮಾಡಿದ್ದಾರೆ. ಭಾರಿ ಪ್ರಮಾಣದಲ್ಲಿ ಕಲ್ಲು ತೂರಾಟವಾಗಿದ್ದು ಪೊಲೀಸರ ಸಹಿತ ಅನೇಕ ಮಂದಿ ಗಾಯಗೊಂಡಿದ್ದಾರೆ. ಇವೆಲ್ಲ ಪೂರ್ವ ನಿಯೋಜಿತ ಕೃತ್ಯ. ಗಲಭೆಗೆ ಮೊದಲೇ

ನಾಗಪುರ ಹಿಂಸಾಚಾರಕ್ಕೆ ಕುರಾನ್‌ ಸುಟ್ಟ ವದಂತಿ ಕಾರಣ Read More »

ಗ್ಯಾರಂಟಿಯಿಂದಾಗಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ

ಸರಕಾರಿ ನೌಕರರು ಸೇವೆ ಎಂದು ಭಾವಿಸಿ ಕೆಲಸ ಮಾಡಿ ಎಂಬುದಾಗಿ ವಿನಂತಿ ಮಾಡಿಕೊಂಡ ಮುಖ್ಯಮಂತ್ರಿ ಹೈದರಾಬಾದ್‌: ಬಿಟ್ಟಿ ಯೋಜನೆಗಳನ್ನು ಕೊಟ್ಟು ಅಧಿಕಾರಕ್ಕೇರುವ ಕಾಂಗ್ರೆಸ್‌ನ ಗ್ಯಾರಂಟಿ ರಾಜಕಾರಣ ತಿರುಗುಬಾಣವಾಗುವ ಸಾಧ್ಯತೆ ಕಾಣಿಸುತ್ತಿದೆ. ಕರ್ನಾಟಕದಲ್ಲಿ ಗ್ಯಾರಂಟಿ ಬಲದಿಂದ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್‌ ಸರಕಾರದ ಆಡಳಿತದಲ್ಲಿ ಅಭಿವೃದ್ಧಿ ಕಾರ್ಯಗಳೇ ಆಗುತ್ತಿಲ್ಲ ಎಂಬ ಕೂಗು ಎದ್ದಿರುವಾಗಲೇ ಇದೇ ಸೂತ್ರ ಬಳಸಿಕೊಂಡು ಅಧಿಕಾರ ಹಿಡಿದಿರುವ ತೆಲಂಗಾಣದ ಕಾಂಗ್ರೆಸ್‌ ಸರಕಾರ ಕೂಡ ಗ್ಯಾರಂಟಿಗಳಿಂದಾಗಿ ಖಜಾನೆ ಬರಿದಾಗಿದೆ ಎಂದು ಬಹಿರಂಗವಾಗಿ ಹೇಳಿಕೊಂಡಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ

ಗ್ಯಾರಂಟಿಯಿಂದಾಗಿ ಸರಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲ Read More »

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು

ಯತ್ನಾಳ್‌ ಹೇಳಿಕೆಯಿಂದ ಇಡೀ ದೇಶದ ಗಮನ ಇಂದಿನ ಕಲಾಪದತ್ತ ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಟ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಸಚಿವರ ಹೆಸರನ್ನು ಸೋಮವಾರ ಸದನದಲ್ಲೇ ಹೇಳುವುದಾಗಿ ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿರುವುದು ಭಾರಿ ಕುತೂಹಲ ಹುಟ್ಟಿಸಿದೆ.ವಿಜಯಪುರದಲ್ಲಿ ಭಾನುವಾರ ಈ ವಿಚಾರವಾಗಿ ಮಾತನಾಡಿರುವ ಅವರು, ರನ್ಯಾ ರಾವ್‌ಗೆ ಪ್ರೊಟೊಕಾಲ್ ನೀಡಿದವರ ಮಾಹಿತಿ ಸಂಗ್ರಹಿಸಲಾಗಿದೆ. ಚಿನ್ನ ಎಲ್ಲಿಂದ ತಂದರು, ಎಲ್ಲಿಟ್ಟು ತಂದರು ಎಂಬುದು ಗೊತ್ತಿದೆ. ಸೋಮವಾರ ವಿಧಾನಸಭೆಯಲ್ಲಿ ಸಚಿವರ ಹೆಸರುಗಳನ್ನು ಬಹಿರಂಗಪಡಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಬಹಿರಂಗವಾಗಲಿದೆ ಗೋಲ್ಡ್‌ ಸ್ಮಗ್ಲಿಂಗ್‌ನಲ್ಲಿ ಶಾಮೀಲಾಗಿರುವ ಸಚಿವರ ಹೆಸರು Read More »

ಪುತ್ತೂರು ತಾಲೂಕು ಕಚೇರಿಗೆ ರೈಡ್ | ಪ್ರತೀ ಕಚೇರಿಗೆ ತೆರಳಿ ಹಾಜರಾತಿ ಪರಿಶೀಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ತಾಲೂಕು ಕಚೇರಿಯ ಸಿಬಂದಿಗಳು ಸರಿಯಾದ ಸಮಯಕ್ಕೆ ಕಚೇರಿಗೆ ಬರುತ್ತಿಲ್ಲ, ಕೆಲವೊಂದು ಕಚೇರಿಗೆ ಹಗಲು ವೇಳೆ  ಬಾಗಿಲು ಹಾಕಿರುತ್ತಾರೆ ಎಂದು ದೂರು ಬಂದ ಹಿನ್ನೆಲೆಯಲ್ಲಿ ಶನಿವಾರ ಶಾಸಕ ಅಶೋಕ್ ರೈ ಅವರು ತಾಲೂಕು ಕಚೇರಿಗೆ ದಾಳಿ ನಡೆಸಿ ಹಾಜರಾತಿ ಪರಿಶೀಲನೆ ನಡೆಸಿದ್ದಾರೆ. ಮಿನಿ ವಿಧಾನ ಸೌಧದಲ್ಲಿರುವ ಪ್ರತೀ ಕಚೇರಿಗೂ ಶಾಸಕರು ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ಈ ವೇಳೆ ಎಡಿಎಲ್  ಆರ್ ಕಚೇರಿಯಲ್ಲಿ ಯಾರೂ ಇರಲಿಲ್ಲ. ಅಧಿಕಾರಿಯ ಬಗ್ಗೆ ಪರಿಶೀಲನೆ ನಡೆಸಿದ ಶಾಸಕರು ಅಧಿಕಾರಿ ಇಲ್ಲದಿದ್ದರೆ ಕಚೇರಿಯನ್ನು ಯಾಕೆ

ಪುತ್ತೂರು ತಾಲೂಕು ಕಚೇರಿಗೆ ರೈಡ್ | ಪ್ರತೀ ಕಚೇರಿಗೆ ತೆರಳಿ ಹಾಜರಾತಿ ಪರಿಶೀಲಿಸಿದ ಶಾಸಕ ಅಶೋಕ್ ರೈ Read More »

ಪೋಕ್ಸೊ ಕೇಸ್‌ : ಯಡಿಯೂರಪ್ಪಗೆ ಕೋರ್ಟ್‌ನಿಂದ ರಿಲೀಫ್‌

ಖುದ್ದು ಹಾಜರಾತಿ, ಸಮನ್ಸ್‌ಗೆ ಹೈಕೋರ್ಟಿನಿಂದ ತಡೆ ಬೆಂಗಳೂರು: ಪೋಕ್ಸೊ ಪ್ರಕರಣದ ಸಂಬಂಧ ಮಾರ್ಚ್​ 15ರಂದು ಖುದ್ದು ವಿಚಾರಣೆಗೆ ಹಾಜರಾಗುವಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​ ಯಡಿಯೂಪ್ಪರಿಗೆ 1ನೇ ತ್ವರಿತಗತಿ ನ್ಯಾಯಾಲಯ ಜಾರಿ ಮಾಡಿದ್ದ ಸಮನ್ಸ್​ಗೆ ಹೈಕೋರ್ಟ್​ ತಡೆ ನೀಡಿದೆ. ಯಡಿಯೂರಪ್ಪ ಖುದ್ದು ಹಾಜರಾತಿಗೂ ವಿನಾಯಿತಿ ನೀಡಿದೆ. ಈ ಮೂಲಕ ಪ್ರಕರಣದಲ್ಲಿ ಬಿ.ಎಸ್​ ಯಡಿಯೂಪ್ಪ ಅವರಿಗೆ ರಿಲೀಫ್​ ಸಿಕ್ಕಿದೆ.2024ರ ಫೆ‌ಬ್ರವರಿ 2ರಂದು ನಡೆದಿದೆ ಎನ್ನಲಾದ ಘಟನೆ ಕುರಿತು 1 ತಿಂಗಳು 12 ದಿನ ತಡವಾಗಿ ಪೋಕ್ಸೊ ಕೇಸ್ ದಾಖಲಿಸಲಾಗಿದೆ. ಘಟನೆ

ಪೋಕ್ಸೊ ಕೇಸ್‌ : ಯಡಿಯೂರಪ್ಪಗೆ ಕೋರ್ಟ್‌ನಿಂದ ರಿಲೀಫ್‌ Read More »

ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್‌ ಪೂಂಜ ಹೇಳಿಕೆ

ಬೆಂಗಳೂರು: ವಿಧಾನ ಮಂಡಲ ಕಲಾಪದಲ್ಲಿ ನಿನ್ನೆ ಕರಾವಳಿಯ ಅಭಿವೃದ್ಧಿ ಕುರಿತು ಚರ್ಚೆ ನಡೆಯುತ್ತಿರುವ ವೇಳೆ ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜ ಪ್ರತ್ಯೇಕ ರಾಜ್ಯದ ಕುರಿತು ಪರೋಕ್ಷವಾಗಿ ಮಾಡಿದ ಉಲ್ಲೇಖ ಈಗ ಭಾರಿ ಚರ್ಚೆಗೆ ಗ್ರಾಸವಾಗಿದೆ.ಕರವಾಳಿ ಭಾಗದ ಶಾಸಕರು ಸುನಿಲ್‌ ಕುಮಾರ್‌ ನೇತೃತ್ವದಲ್ಲಿ ನಿನ್ನೆ ಕರಾವಳಿ ಜಿಲ್ಲೆಗಳು ಅಭಿವೃದ್ಧಿಯಲ್ಲಿ ಹಿಂದುಳಿದ ಕುರಿತು ಮಾತನಾಡಿದ್ದಾರೆ. ಅಭಿವೃದ್ಧಿಗೆ ಅಪಾರವಾದ ಅವಕಾಶಗಳಿದ್ದರೂ ಕರಾವಳಿ ಜಿಲ್ಲೆಗಳನ್ನು ನಿರ್ಲಕ್ಷಿಸಲಾಗುತ್ತಿದೆ ಎಂದು ಶಾಸಕರು ಒಕ್ಕೂರಲಿನಿಂದ ಹೇಳಿದ್ದಾರೆ.ಸುನಿಲ್ ಕುಮಾರ್ ಮಾತನಾಡಿ, ಸದನದಲ್ಲಿ ಉತ್ತರ ಕರ್ನಾಟಕ, ಬೆಂಗಳೂರು ಬಗ್ಗೆ ಚರ್ಚೆ

ಕರಾವಳಿ ಪ್ರತ್ಯೇಕ ರಾಜ್ಯ : ಚರ್ಚೆಗೆ ಗ್ರಾಸವಾದ ಹರೀಶ್‌ ಪೂಂಜ ಹೇಳಿಕೆ Read More »

error: Content is protected !!
Scroll to Top