ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು
ಹಾಗೇ ಹೇಳಿಯೇ ಇಲ್ಲ ಎಂದು ಪಾರಾಗಲು ಯತ್ನ ಬೆಂಗಳೂರು: ಹನಿಟ್ರ್ಯಾಪ್ ಪ್ರಕರಣದಲ್ಲಿ ಅನುಮಾನದ ನೋಟಗಳಿಗೆ ಗುರಿಯಾಗಿ ಮುಜುಗರ ಅನುಭವಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇದರ ಬೆನ್ನಿಗೆ ಸಂವಿಧಾನ ಬದಲಾವಣೆ ಮಾಡುವ ಹೇಳಿಕೆ ನೀಡಿ ಇನ್ನೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ತೀವ್ರ ವಿವಾದದ ಸುಳಿಯಲ್ಲಿ ಸಿಲುಕಿರುವ ಡಿ.ಕೆ.ಶಿವಕುಮಾರ್ ತಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟನೆ ನೀಡಿ ಪಾರಾಗಲು ಯತ್ನಿಸಿದ್ದಾರೆ. ಸಂದರ್ಶನದಲ್ಲಿ ಶಿವಕುಮಾರ್ ನೀಡಿದ ಹೇಳಿಕೆ ಕಳೆದ ಲೋಕಸಭೆ ಚುನಾವಣೆಯಿಂದೀಚೆಗೆ ಸಂವಿಧಾನ ಪುಸ್ತಕವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುತ್ತಿರುವ ಕಾಂಗ್ರೆಸ್ ಹೈಕಮಾಂಡ್ಗೆ […]
ಡಿಕೆಶಿಗೀಗ ಸಂವಿಧಾನ ಹೇಳಿಕೆ ಕಂಟಕ : ಬೆನ್ನುಬೆನ್ನಿಗೆ ವಿವಾದಗಳು Read More »