ಮುಡಾ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತರಿಗೆ ಲಂಚ : ಸ್ನೇಹಮಯಿ ಕೃಷ್ಣ ಆರೋಪ
ಮತ್ತೆ ಜೀವ ಪಡೆದುಕೊಂಡ ಮುಡಾ ಹಗರಣ ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸಂಭವಿಸಿದ ಬಹುಕೋಟಿ ಸೈಟ್ ಹಗರಣವನ್ನು ಮುಚ್ಚಿ ಹಾಕಲು ಲೋಕಾಯುಕ್ತ ಅಧಿಕಾರಿಗಳಿಗೆ ಕೋಟಿಗಟ್ಟಲೆ ರೂಪಾಯಿ ಲಂಚ ನೀಡಲಾಗಿದೆ ಎಂಬ ಸ್ಫೋಟಕ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದಾರೆ. ಮುಡಾದ ಹಿಂದಿನ ಆಯುಕ್ತರಿಂದ ಕೋಟಿಗಟ್ಟಲೆ ರೂಪಾಯಿ ಲಂಚ ಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಗೆ ಕೋಟಿಗಟ್ಟಲೆ ಹಣ ಲಂಚ […]
ಮುಡಾ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತರಿಗೆ ಲಂಚ : ಸ್ನೇಹಮಯಿ ಕೃಷ್ಣ ಆರೋಪ Read More »










