ಸದನದಲ್ಲಿ ಗರಂ ಆಗಿ ಪೀಠ ಬಿಟ್ಟು ನಡೆದ ಸ್ಪೀಕರ್ ಯು.ಟಿ. ಖಾದರ್
ಬೆಂಗಳೂರು: ಶಾಸಕರು ಪ್ರಶ್ನೆಗಳಿಗೆ ವಿಧಾನಸಭಾ ಅಧಿವೇಶನದಲ್ಲಿ ಸಚಿವರು ಸೂಕ್ತ ಉತ್ತರ ನೀಡದೇ ಇದ್ದು, ಸಚಿವರ ನಡೆಗೆ ಅಸಮಾಧಾನ ಸೂಚಿಸಿ ಸ್ಪೀಕರ್ ಯು.ಟಿ. ಖಾದರ್ ಸದನ ಮುಗಿಸಲು ಕಾಲ ಮಿತಿ ನೀಡದೆ ಪೀಠ ಬಿಟ್ಟು ನಡೆದ ಘಟನೆ ನಡೆದಿದೆ. ಸಚಿವ ಪರಮೇಶ್ವರ್ ಅವರು ಸದನದಲ್ಲಿ ಉತ್ತರ ಮಂಡಿಸುತ್ತಿದ್ದರು. ಈ ಸಂದರ್ಭದಲ್ಲಿ ವಿಪಕ್ಷ ಸದಸ್ಯರು ಟೀಕೆ ಆರಂಭ ಮಾಡಿದ್ದಾರೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ವಿರೋಧ ವ್ಯಕ್ತಪಡಿಸಿ, ನಿಯಮಾವಳಿಗಳನ್ನು ಸರ್ಕಾರ ಪಾಲನೆ ಮಾಡುತ್ತಿಲ್ಲ. ಸದನದಲ್ಲಿ ನಿರ್ಧಿಷ್ಟ ಉತ್ತರ […]
ಸದನದಲ್ಲಿ ಗರಂ ಆಗಿ ಪೀಠ ಬಿಟ್ಟು ನಡೆದ ಸ್ಪೀಕರ್ ಯು.ಟಿ. ಖಾದರ್ Read More »










