ರಾಜಕೀಯ

ಮುಡಾ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತರಿಗೆ ಲಂಚ : ಸ್ನೇಹಮಯಿ ಕೃಷ್ಣ ಆರೋಪ

ಮತ್ತೆ ಜೀವ ಪಡೆದುಕೊಂಡ ಮುಡಾ ಹಗರಣ ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಸಂಭವಿಸಿದ ಬಹುಕೋಟಿ ಸೈಟ್‌ ಹಗರಣವನ್ನು ಮುಚ್ಚಿ ಹಾಕಲು ಲೋಕಾಯುಕ್ತ ಅಧಿಕಾರಿಗಳಿಗೆ ಕೋಟಿಗಟ್ಟಲೆ ರೂಪಾಯಿ ಲಂಚ ನೀಡಲಾಗಿದೆ ಎಂಬ ಸ್ಫೋಟಕ ಆರೋಪವನ್ನು ಸ್ನೇಹಮಯಿ ಕೃಷ್ಣ ಮಾಡಿದ್ದಾರೆ. ಮುಡಾದ ಹಿಂದಿನ ಆಯುಕ್ತರಿಂದ ಕೋಟಿಗಟ್ಟಲೆ ರೂಪಾಯಿ ಲಂಚ ಪಡೆದ ಬಗ್ಗೆ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಗಂಭೀರ ಆರೋಪ ಮಾಡಿದ್ದು, ಈ ಸಂಬಂಧ ಅವರು ನ್ಯಾಯಾಲಯದ ಮೆಟ್ಟಿಲೇರಿದ್ದಾರೆ. ಮುಡಾ ಪ್ರಕರಣದಲ್ಲಿ ಲೋಕಾಯುಕ್ತರಿಗೆ ಕೋಟಿಗಟ್ಟಲೆ ಹಣ ಲಂಚ […]

ಮುಡಾ ಹಗರಣ ಮುಚ್ಚಿ ಹಾಕಲು ಲೋಕಾಯುಕ್ತರಿಗೆ ಲಂಚ : ಸ್ನೇಹಮಯಿ ಕೃಷ್ಣ ಆರೋಪ Read More »

ಸಾಲದ ಮೇಲಿನ ಬಡ್ಡಿ ದರ ಮನ್ನಾ : ಅಲ್ಪಸಂಖ್ಯಾತರಿಗೆ ಇನ್ನೊಂದು ಬಂಪರ್‌ ಕೊಡುಗೆ

ವಿಪಕ್ಷಗಳ ಭಾರಿ ವಿರೋಧದ ಹೊರತಾಗಿಯೂ ಅನುಷ್ಠಾನಕ್ಕೆ ಮುಂದಾದ ಸರ್ಕಾರ ಬೆಂಗಳೂರು : 2013–14ರಿಂದ 2018–19ರ ಅವಧಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ನೀಡಲಾದ ಸಾಲಗಳ ಮೇಲಿನ ಬಡ್ಡಿ ಮನ್ನಾ ಮಾಡುವ ಒನ್‌ಟೈಮ್ ಸೆಟ್ಲ್‌ಮೆಂಟ್ ಯೋಜನೆಗೆ ಇತ್ತೀಚೆಗೆ ಸಚಿವ ಸಂಪುಟ ಅನುಮೋದನೆ ನೀಡಿರುವ ವಿಚಾರ ವಿವಾದವಾಗಿ ಮಾರ್ಪಟ್ಟಿದೆ. ಈ ಬಗ್ಗೆ ವಿಪಕ್ಷಗಳು ಕಿಡಿ ಕಾರಿದ್ದು, ಅಲ್ಪಸಂಖ್ಯಾತರಿಗೆ ಮಾತ್ರ ಸಾಲದ ಬಡ್ಡಿ ಮನ್ನಾ ಮಾಡಿ ರೈತರು ಮತ್ತು ಹಿಂದುಳಿದ ವರ್ಗಗಳು ಸೇರಿ ಇತರ ಸಮುದಾಯಗಳನ್ನು ರಾಜ್ಯ ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಆರೋಪಿಸಿವೆ.

ಸಾಲದ ಮೇಲಿನ ಬಡ್ಡಿ ದರ ಮನ್ನಾ : ಅಲ್ಪಸಂಖ್ಯಾತರಿಗೆ ಇನ್ನೊಂದು ಬಂಪರ್‌ ಕೊಡುಗೆ Read More »

ಖಾಲಿ ಟ್ರಂಕ್‌ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ

ಮೆಟ್ರೋ ರೈಲು ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ ಬೆಂಗಳೂರು: ಮೆಟ್ರೋ ದರ ಏರಿಸಿದ್ದನ್ನು ಖಂಡಿಸಿ ಆರ್‌ವಿ ಮೆಟ್ರೋ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ ಬೆಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಮತ್ತು ಜಯನಗರದ ಶಾಸಕ ರಾಮಮೂರ್ತಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿಭಟನೆಯ ಹಿನ್ನೆಲೆಯಲ್ಲಿ ಪೊಲೀಸರು ನೋಟಿಸ್‌ ನೀಡಿದ್ದರೂ ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಖಾಲಿ ಟ್ರಂಕ್‌ ಹಿಡಿದುಕೊಂಡು ಬಂದ ತೇಜಸ್ವಿ ಸೂರ್ಯ ಟ್ರಂಕ್‌ ತೆರೆದು ರಾಜ್ಯ ಸರ್ಕಾರ ಖಾಲಿಯಾಗಿದೆ ಎಂದು ಹೇಳಿದರು.

ಖಾಲಿ ಟ್ರಂಕ್‌ ತೋರಿಸಿ ಪ್ರತಿಭಟಿಸಿದ ಸಂಸದ ತೇಜಸ್ವಿ ಸೂರ್ಯ Read More »

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು

ಮರಣ ಹೊಂದಿದವರ ಖಾತೆಗೆ ಹಣ ಜಮೆಯಾಗುವುದನ್ನು ತಡೆಯಲು ಹೊಸ ನಿಯಮ ಬೆಂಗಳೂರು : ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆಯ ಹಣ ದುರುಪಯೋಗವಾಗುವುದನ್ನು ತಡೆಯುವ ಉದ್ದೇಶದಿಂದ ಹೊಸ ನಿಯಮ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ. ಮರಣ ಹೊಂದಿರುವ ಫಲಾನುಭವಿಗಳ ಖಾತೆಗಳಿಗೂ ಹಣ ಜಮಾ ಆಗುತ್ತಿರುವುದನ್ನು ತಪ್ಪಿಸಲು ‘ಜೀವಿತ ಪ್ರಮಾಣಪತ್ರ’ ಸಲ್ಲಿಸುವುದನ್ನು ಕಡ್ಡಾಯಗೊಳಿಸುವ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಎಂಎಲ್‌ಸಿ ದಿನೇಶ್ ಗೂಳಿಗೌಡ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ

ಗೃಹಲಕ್ಷ್ಮಿ ಸಿಗಬೇಕಾದರೆ ಜೀವಿತ ಪ್ರಮಾಣಪತ್ರ ಸಲ್ಲಿಸಬೇಕು Read More »

ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರವನ್ನೇಕೆ ದೂಷಿಸುವುದು?: ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ

ಬೆಂಗಳೂರು: ಮೆಟ್ರೋ ದರ ಏರಿಕೆ ಖಂಡಿಸಿ ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದರ ಏರಿಕೆ ಮಾಡಿದರೆ ಜನರು ಸಂತೋಷದಿಂದ ಎಲ್ಲವನ್ನೂ ಕೊಡುತ್ತಾರೆ ಎನ್ನುವುದು ಮುಖ್ಯಮಂತ್ರಿಗಳ ಭ್ರಮೆ ಎಂದು ಅವರು ತಿಳಿಸಿದ್ದಾರೆ. ಮೆಟ್ರೋ ಯೋಜನೆಯಲ್ಲಿ ಕೇಂದ್ರದ ಪಾಲು 20% ಇದೆ ಎಂದು ದರ ಏರಿಕೆಯನ್ನು ಕೇಂದ್ರ ಸರ್ಕಾರದ ತಲೆಗೆ ಕಟ್ಟುವುದು ಸರಿಯಲ್ಲ. ಹೆಚ್ಚಿನ ಹಣ ರಾಜ್ಯ ಸರ್ಕಾರವೇ ಈ ಯೋಜನೆಗೆ ಬಳಸಿದೆ ಎಂದಾದ ಮೇಲೆ ದರ ನಿಗದಿ ಮಾಡುವ

ಮೆಟ್ರೋ ದರ ಏರಿಕೆಯಲ್ಲಿ ಕೇಂದ್ರವನ್ನೇಕೆ ದೂಷಿಸುವುದು?: ರಾಜ್ಯ ಸರ್ಕಾರಕ್ಕೆ HDK ಪ್ರಶ್ನೆ Read More »

ತಿರುಪತಿ ಲಡ್ಡುಗೆ ಟಾಯ್ಲೆಟ್‌ ಕ್ಲೀನರ್‌ ಕೆಮಿಕಲ್‌ ಬಳಕೆ : ಚಂದ್ರಬಾಬು ನಾಯ್ಡು ಆರೋಪ

ಹಿಂದಿನ ಸರ್ಕಾರದ ಅವಧಿಯಲ್ಲಿ ತಿರುಪತಿ ಕ್ಷೇತ್ರದ ಪಾವಿತ್ರ್ಯ ಹಾಳು ಮಾಡಲಾಗಿದೆ ಎಂದ ಸಿಎಂ ಹೈದರಾಬಾದ್ : ಜಗತ್​ಪ್ರಸಿದ್ಧ ತಿರುಪತಿ ತಿಮ್ಮಪ್ಪನ ಲಡ್ಡು ವಿವಾದ ಇನ್ನೂ ಮುಗಿದಿಲ್ಲ. ಸ್ನಾನಗೃಹ, ಶೌಚಗೃಹ ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕ ಕಲಬೆರಕೆ ಮಾಡಿರುವ ತುಪ್ಪದಿಂದ ತಿರುಪತಿ ಲಡ್ಡು ತಯಾರಿಸಲಾಗುತ್ತಿತ್ತು ಎಂದು ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಮತ್ತೊಂದು ಗಂಭೀರ ಆರೋಪ ಮಾಡಿದ್ದಾರೆ. ಸಭಾ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಹಿಂದಿನ ವೈ.ಎಸ್.ಜಗನ್ ಮೋಹನ್ ರೆಡ್ಡಿ ಸರ್ಕಾರದ ಅವಧಿಯಲ್ಲಿ ಲಡ್ಡುಗಳಲ್ಲಿ ಬಾತ್‌ರೂಮ್ ಕ್ಲೀನಿಂಗ್ ಕೆಮಿಕಲ್‌ಗಳಿಂದ ತಯಾರಿಸಿದ

ತಿರುಪತಿ ಲಡ್ಡುಗೆ ಟಾಯ್ಲೆಟ್‌ ಕ್ಲೀನರ್‌ ಕೆಮಿಕಲ್‌ ಬಳಕೆ : ಚಂದ್ರಬಾಬು ನಾಯ್ಡು ಆರೋಪ Read More »

ಅಬಕಾರಿ ಇಲಾಖೆಯ ಭಾರಿ ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ ವಿಪಕ್ಷ

ತಮಟೆ ಬಾರಿಸಿ, ಭಜನೆ ಹಾಡಿ ಸರ್ಕಾರದ ವಿರುದ್ಧ ವಿನೂತನ ರೀತಿಯಲ್ಲಿ ಪ್ರತಿಭಟನೆ ಬೆಂಗಳೂರು: ರಾಜ್ಯ ಅಬಕಾರಿ ಇಲಾಖೆಯಲ್ಲಿ ನಡೆದಿರುವ ಭಾರಿ ಪ್ರಮಾಣದ ಭ್ರಷ್ಟಾಚಾರದ ಹಿನ್ನೆಲೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ವಿಧಾನಸೌಧದಲ್ಲಿ ಅಹೋರಾತ್ರಿ ಧರಣಿ ನಡೆಸಿವೆ. ವಿಪಕ್ಷ ನಾಯಕ ಆರ್.ಅಶೋಕ್ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಶಾಸಕರು ಜಾಗಟೆ ಬಾರಿಸಿ, ಹಾಡು ಹಾಡಿ ವಿಭಿನ್ನವಾಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸಭೆ ಆವರಣದಲ್ಲೇ ರಾತ್ರಿ ಊಟ ಮಾಡಿ, ವಿಶ್ರಮಿಸುವ ಮೂಲಕ ಸರ್ಕಾರದ

ಅಬಕಾರಿ ಇಲಾಖೆಯ ಭಾರಿ ಭ್ರಷ್ಟಾಚಾರದ ವಿರುದ್ಧ ಅಹೋರಾತ್ರಿ ಧರಣಿ ನಡೆಸಿದ ವಿಪಕ್ಷ Read More »

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ

ಮಂಡನೆಯಲ್ಲಿ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡುವ ನಿರೀಕ್ಷೆ ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026-27ರ ವರ್ಷದ ಕೇಂದ್ರ ಬಜೆಟನ್ನು ಲೋಕಸಭೆಯಲ್ಲಿ ಇಂದು ಮಂಡಿಸಲಿದ್ದಾರೆ. ನಿರ್ಮಲಾ ಸೀತಾರಾಮನ್ ಮಂಡಿಸಲಿರುವ ಬಜೆಟ್ ಹಾಗೂ ಅವರ ಬಜೆಟ್ ಭಾಷಣ ವಿಭಿನ್ನವಾಗಿರಲಿದೆ ಎಂದು ಹೇಳಲಾಗುತ್ತಿದೆ. ಬಜೆಟ್ ಅನ್ನು ಪ್ರಸ್ತುತಪಡಿಸುವ ರೀತಿ ಬೇರೆ ರೀತಿ ಇರಲಿದೆ. 75 ವರ್ಷಗಳಿಂದ ಇದ್ದ ಬಜೆಟ್ ಭಾಷಣದ ಸ್ವರೂಪ ಬದಲಾಗಲಿದೆ. ಬಜೆಟ್ ಭಾಷಣದ ಎರಡು ಭಾಗಗಳ ಪೈಕಿ ಎರಡನೇ ಭಾಗಕ್ಕೆ ನಿರ್ಮಲಾ ಸೀತಾರಾಮನ್ ಅವರು ಹೆಚ್ಚು

ಇಂದು ನಿರ್ಮಲಾ ಸೀತಾರಾಮನ್‌ ಅವರಿಂದ ಕೇಂದ್ರ ಬಜೆಟ್‌ ಮಂಡನೆ Read More »

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌?

ಗೋವಾ ಮಾದರಿಯಲ್ಲಿ ರಾಜ್ಯದಲ್ಲೂ ನಿಷೇಧ ಜಾರಿಗೆ ತರಲು ಗಂಭೀರ ಚಿಂತನೆ ಬೆಂಗಳೂರು: ಆಸ್ಟ್ರೇಲಿಯಾ ಮತ್ತು ಗೋವಾ ಮಾದರಿಯಲ್ಲಿ ಕರ್ನಾಟಕದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಈ ಬಗ್ಗೆ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಶುಕ್ರವಾರ ವಿಧಾನಸಭೆ ವಿಶೇಷ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಮಾಧ್ಯಮಗಳ ದುರುಪಯೋಗದ ಕುರಿತು ಬಿಜೆಪಿ ಹಿರಿಯ ನಾಯಕ ಮತ್ತು ಶಾಸಕ ಎಸ್ ಸುರೇಶ್ ಕುಮಾರ್‌ ಕಳವಳ ವ್ಯಕ್ತಪಡಿಸಿದಾಗ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ,

16 ವರ್ಷಕ್ಕಿಂತ ಕೆಳಗಿನವರಿಗೆ ಸೋಷಿಯಲ್‌ ಮೀಡಿಯಾ ಬ್ಯಾನ್‌? Read More »

ಅಜಿತ್‌ ಪವಾರ್‌ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಪವಾರ್‌ ಇಂದು ಅಧಿಕಾರ ಸ್ವೀಕಾರ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿಯಾಗಲಿರುವ ಸುನೇತ್ರಾ ಮುಂಬೈ: ಮಹಾರಾಷ್ಟ್ರದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್‌ಸಿಪಿ ಮುಖ್ಯಸ್ಥ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಪವಾರ್‌ ಅವರನ್ನು ಉಪ ಮುಖ್ಯಮಂತ್ರಿ ಹುದ್ದೆಗೆ ಆಯ್ಕೆ ಮಾಡಲಾಗಿದೆ. ಇಂದು ಅವರು ಪ್ರಮಾಣವಚನ ಸ್ವೀಕರಿಸಲಿದ್ದು, ಈ ಮೂಲಕ ಮಹಾರಾಷ್ಟ್ರ ಮೊದಲ ಬಾರಿಗೆ ಮಹಿಳಾ ಉಪಮುಖ್ಯಮಂತ್ರಿಯನ್ನು ಹೊಂದಲಿದೆ. ಉಪಮುಖ್ಯಮಂತ್ರಿಯಾಗಿದ್ದ ಎನ್‌ಸಿಪಿ ನಾಯಕ ಅಜಿತ್‌ ಪವಾರ್‌ ವಿಮಾನ ಅವಗಟದಲ್ಲಿ ನಿಧನರಾದ ಬಳಿಕ ಅವರ ಸ್ಥಾನಕ್ಕೆ ಯಾರು ಎಂಬ ಪ್ರಶ್ನೆ ಎದುರಾಗಿತ್ತು. ಕ್ಷಿಪ್ರವಾಗಿ ನಡೆದ ರಾಜಕೀಯ ಬೆಳವಣಿಗೆಯಲ್ಲಿ ಅವರ

ಅಜಿತ್‌ ಪವಾರ್‌ ಉತ್ತರಾಧಿಕಾರಿಯಾಗಿ ಪತ್ನಿ ಸುನೇತ್ರಾ ಪವಾರ್‌ ಇಂದು ಅಧಿಕಾರ ಸ್ವೀಕಾರ Read More »

error: Content is protected !!
Scroll to Top