ರಾಜಕೀಯ

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ

ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯನ್ನು ಈಡೇರಿಸುವತ್ತ ಬಿಜೆಪಿ ನಿರ್ಣಾಯಕ ಹೆಜ್ಜೆ ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಅವಕಾಶ ಕೊಡುವ ಬಹುನಿರೀಕ್ಷೆಯ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗಿದ್ದು, ಇದರೊಂದಿಗೆ ಸಾರ್ವತ್ರಿಕ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಬಿಜೆಪಿ ಘೋಷಣೆ ಮಾಡಿದ ಭರವಸೆಯನ್ನು ಜಾರಿಗೊಳಿಸುವಲ್ಲಿ ನಿರ್ಣಾಯಕ ಹೆಜ್ಜೆ ಇಟ್ಟಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಸಂವಿಧಾನ (ನೂರ ಇಪ್ಪತ್ತೊಂದನೇಯ ತಿದ್ದುಪಡಿ) ಮಸೂದೆ, 2024 ಮತ್ತು ಕೇಂದ್ರಾಡಳಿತ […]

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಮಂಡನೆ Read More »

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ?

ಮೂರು ದಿನಗಳಿಂದ ಕಾಣಿಸದ ಸ್ನೇಹಮಯಿ ಕೃಷ್ಣ; ಮೊಬೈಲ್‌ ಸ್ವಿಚ್‌ ಆಫ್‌ ಬೆಂಗಳೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಮೈಸೂರಿನ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂಬ ವಿಚಾರ ಬೆಳಕಿಗೆ ಬಂದು ರಾಜ್ಯಾದ್ಯಂತ ಸಂಚಲನ ಉಂಟಾಗಿದೆ. ಸ್ನೇಹಮಯಿ ಕೃಷ್ಣ ಅವರ ದೂರಿನಿಂದಾಗಿ ಮುಡಾದಲ್ಲಾಗಿರುವ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಕಿಗೆ ಬಂದಿತ್ತು. ದಿನಕ್ಕೊಂದರಂತೆ ದಾಖಲೆಗಳನ್ನು ಬಿಡುಗಡೆ ಮಾಡಿ ಸ್ನೇಹಮಯಿ ಕೃಷ್ಣ ಬಲಿಷ್ಠ ಕಾಂಗ್ರೆಸ್‌ ಸರಕಾರದ ವಿರುದ್ಧ ಸಮರವನ್ನೇ ಸಾರಿದ್ದರು. ಆ ಬಳಿಕ

ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ? Read More »

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಇಂದು ಮಂಡನೆ

ಹೊಸದಿಲ್ಲಿ : ಲೋಕಸಭೆ ಮತ್ತು ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಉದ್ದೇಶ ಹೊಂದಿರುವ ಒಂದು ದೇಶ ಒಂದು ಚುನಾವಣೆ ಮಸೂದೆ ಇಂದು ಲೋಕಸಭೆಯಲ್ಲಿ ಮಂಡನೆಯಾಗುವ ಸಾಧ್ಯತೆಯಿದೆ. ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಇಂದು ಲೋಕಸಭೆಯಲ್ಲಿ ಮಸೂದೆ ಮಂಡಿಸುವ ನಿರೀಕ್ಷೆಯಿದೆ. ನಂತರ ವ್ಯಾಪಕ ಸಮಾಲೋಚನೆಗಾಗಿ ಸಂಸತ್ತಿನ ಜಂಟಿ ಸಮಿತಿಗೆ ಶಿಫಾರಸು ಮಾಡುವಂತೆ ಮೇಘವಾಲ್ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಗೆ ಮನವಿ ಮಾಡಲಿದ್ದಾರೆ ಎನ್ನಲಾಗುತ್ತಿದೆ.ಪಕ್ಷಗಳ ಸಂಸದರ ಸಂಖ್ಯಾಬಲದ ಆಧಾರದ ಮೇಲೆ ಜಂಟಿ ಸದನ ಸಮಿತಿಯನ್ನು ರಚಿಸಲಾಗುತ್ತದೆ.

ಒಂದು ದೇಶ ಒಂದು ಚುನಾವಣೆ ಮಸೂದೆ ಲೋಕಸಭೆಯಲ್ಲಿ ಇಂದು ಮಂಡನೆ Read More »

ರಾತ್ರಿ 1 ಗಂಟೆಯ ತನಕ ನಡೆದ ಕಲಾಪ

ರಜೆ, ಅಧಿವೇಶನ ಮೊಟಕು ಹಿನ್ನೆಲೆಯಲ್ಲಿ ದೀರ್ಘಾವಧಿ ಕಲಾಪ ಬೆಳಗಾವಿ: ಈ ಸಲದ ಚಳಿಗಾಲದ ಅಧಿವೇಶನ ಸೋಮವಾರ ತಡರಾತ್ರಿಯವರೆಗೂ ನಡೆದು ವಿಶೇಷ ದಾಖಲೆಯೊಂದನ್ನು ಮಾಡಿತು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನ ಸೋಮವಾರ ವಿಶೇಷ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಸುಮಾರು 15 ಗಂಟೆಗಳ ಕಾಲ, ಅಂದರೆ ಬೆಳಗ್ಗೆ 10 ಗಂಟೆಗೆ ಆರಂಭವಾಗಿ ರಾತ್ರಿ 12.55ರ ವರೆಗೂ ಸೂಚನಾ ಕಲಾಪ ನಡೆದಿದೆ. ಕಳೆದೊಂದು ದಶಕದಲ್ಲೇ ಇದು ವಿಶೇಷ ದಾಖಲೆಯ ಕಲಾಪವಾಗಿದೆ. ನಮಗೆ ಅವಕಾಶ ಕೊಡಿ, ಸಮಯವಾಯಿತು ಎಂದು ಕೆಲ ಶಾಸಕರು

ರಾತ್ರಿ 1 ಗಂಟೆಯ ತನಕ ನಡೆದ ಕಲಾಪ Read More »

ಮಾಡ್ನೂರ್ ಗ್ರಾಮದಲ್ಲಿ ಕಾಡಾನೆಯಿಂದ  ಕೃಷಿತೋಟಗಳಿಗೆ ಹಾನಿ l ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ

ಪುತ್ತೂರು : ಕೆಲವು ದಿನಗಳಿಂದ ಅರಿಯಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಾಡ್ನೂರ್ ನ ಚಾಕೋಟೆ, ಪುವಂದೂರು  ವಿವಿಧ ಪ್ರದೇಶಗಳಲ್ಲಿ ಆನೆಗಳು ಕೃಷಿ ಹಾನಿ ಮಾಡಿ ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದು,.  ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಪುವಂದೂರಿಗೆ  ಭೇಟಿ ನೀಡಿ ಪರಿಶೀಲಿಸಿದರು. ಪುವಂದೂರಿನ ಸ್ವಾತಿ ಭಟ್,  ರೇವತಿ ಭಟ್  ಅವರ ಕೃಷಿ ತೋಟಗಳಿಗೆ ಕಳೆದ ಒಂದು ವಾರದಿಂದ ಆನೆಗಳು ದಾಳಿ ಮಾಡಿ ಕೃಷಿ ಹಾನಿಗೊಳಿಸಿದೆ. ಕೃಷಿಕರು  ಹನಿ ನೀರಾವರಿಗೆ ಹಾಕಿರುವ ಪೈಪ್ ಲೈನ್ ಗಳಿಗೆ ಹಾನಿ ಮಾಡಿದೆ.

ಮಾಡ್ನೂರ್ ಗ್ರಾಮದಲ್ಲಿ ಕಾಡಾನೆಯಿಂದ  ಕೃಷಿತೋಟಗಳಿಗೆ ಹಾನಿ l ಹಾನಿಗೊಳಗಾದ ಪ್ರದೇಶಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ Read More »

ಪುತ್ತೂರು ನಗರಸಭೆ ಅರ್ಹ ಫಲಾನುಭವಿಗಳಿಗೆ ಪಾವತಿಯಾಗದ ಹಣ – ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬ್ರಹತ್ ಪ್ರತಿಭಟನೆ.

ಪುತ್ತೂರು: ಪುತ್ತೂರು ನಗರಸಭೆಯಲ್ಲಿ 2022ನೇ ಸಾಲಿನಲ್ಲಿ ಹಿಂದಿನ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅವಧಿಯಲ್ಲಿ ನಗರೋತ್ಥಾನ ಹಂತ 4 ಯೋಜನೆಯಲ್ಲಿ ಬಡವರಿಗಾಗಿ ವೈಯುಕ್ತಿಕ ಕಾಮಗಾರಿ ನಡೆದಿದೆ. ದುರಾದೃಷ್ಟಕರ ಸರಕಾರ ಬದಲಾಗಿ ಕಾಂಗ್ರೆಸ್ ಸರಕಾರ ಆ ಫಲಾನುವಿಗಳಿಗೆ ಇನ್ನೂ ಹಣ ಪಾವತಿ ಮಾಡಿಲ್ಲ. ಕಾಂಗ್ರೆಸ್ ವಿರೋಧಿ ನೀತಿಯನ್ನು ಮುಂದಿಟ್ಟು ಬಿಜೆಪಿ ಸರಕಾರ ತಂದ ಯೋಜನೆಗಳಿಗೆ ತಡೆಹಿಡಿದಿದೆ. ಫಲಾನುಭವಿಗಳಿಗೆ ಇನ್ನೂ ಹಣ ಪಾವತಿ ಮಾಡದಿದ್ದರೆ ಫಲಾನುಭವಿಗಳನ್ನು ಸೇರಿಸಿಕೊಂಡು ದೊಡ್ಡಮಟ್ಟದ ಹೋರಾಟ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ರಾಕೇಶ್‌ ರೈ

ಪುತ್ತೂರು ನಗರಸಭೆ ಅರ್ಹ ಫಲಾನುಭವಿಗಳಿಗೆ ಪಾವತಿಯಾಗದ ಹಣ – ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಬ್ರಹತ್ ಪ್ರತಿಭಟನೆ. Read More »

ಕಾಂಗ್ರೆಸ್‌ ಅವನತಿಗೆ ಸೋನಿಯಾ ಗಾಂಧಿಯ ಆ ತಪ್ಪು ನಿರ್ಧಾರವೇ ಕಾರಣ…

ಪುಸ್ತಕ ಬರೆದು ಕಾಂಗ್ರೆಸ್‌ಗೆ ಮತ್ತೆ ತಲೆನೋವು ತಂದ ಮಣಿಶಂಕರ್‌ ಅಯ್ಯರ್‌ ಹೊಸದಿಲ್ಲಿ : ವಿವಾದಾತ್ಮಕ ಹೇಳಿಕೆಗಳ ಮೂಲಕ ಕಾಂಗ್ರೆಸ್ಸನ್ನು ಹಲವು ಸಲ ಮುಜುಗರಕ್ಕೀಡುಮಾಡಿ ಪಕ್ಷದಲ್ಲಿ ಮೂಲೆಗುಂಪಾಗಿದ್ದ ಹಿರಿಯ ನಾಯಕ ಮಣಿಶಂಕರ್‌ ಅಯ್ಯರ್‌ ಈಗ ಪುಸ್ತಕವೊಂದನ್ನು ಬರೆದು ಮತ್ತೆ ಕಾಂಗ್ರೆಸ್‌ಗೆ ತಲೆನೋವು ತಂದಿದ್ದಾರೆ. ಈ ಪುಸ್ತಕದಲ್ಲಿ ಅನೇಕ ರಾಜಕೀಯ ಬೆಳವಣಿಗೆಗಳನ್ನು ನೆನಪಿಸಿಕೊಂಡಿರುವ ಅಯ್ಯರ್‌ ರಾಜಕೀಯದಲ್ಲಿ ತನ್ನ ಉನ್ನತಿಗೂ ಅವನತಿಗೂ ಗಾಂಧಿ ಕುಟುಂಬವೇ ಕಾರಣ ಎಂದು ದೂರಿಕೊಂಡಿದ್ದಾರೆ. ಎ ಮೆವರಿಕ್‌ ಇನ್‌ ಪೊಲಿಟಿಕ್ಸ್‌ : 1999-2024 ಎಂಬ ಪುಸ್ತಕ ಮನ್‌ಮೋಹನ್‌

ಕಾಂಗ್ರೆಸ್‌ ಅವನತಿಗೆ ಸೋನಿಯಾ ಗಾಂಧಿಯ ಆ ತಪ್ಪು ನಿರ್ಧಾರವೇ ಕಾರಣ… Read More »

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ! ಉಪಾಧ್ಯಕ್ಷರಾಗಿ ಡಾ|| ರೇಣುಕ ಪ್ರಸಾದ್ ಕೆ. ವಿ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷ, ಪ್ರಧಾನ ಕಾರ್ಯದರ್ಶಿ, ಸಹಾಯಕ ಕಾರ್ಯದರ್ಶಿ, ಖಜಾಂಚಿಯ ಆಯ್ಕೆ ಪ್ರಕ್ರಿಯೆಯು ಡಿ 15ರಂದು ನಡೆಯಿತು. ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬಿ. ಕೆಂಚಪ್ಪ ಗೌಡ, ಉಪಾಧ್ಯಕ್ಷ ರೇಣುಕ ಪ್ರಸಾದ್ ಕೆ. ವಿ., ಹಾಗೂ ಎಲ್. ಶ್ರೀನಿವಾಸ್ ಆಯ್ಕೆ ಮಾಡಲಾಗಿದೆ. ಪ್ರಧಾನ ಕಾರ್ಯದರ್ಶಿ ಟಿ ಕೋನಪ್ಪ ರೆಡ್ಡಿ, ಸಹಾಯಕ ಕಾರ್ಯದರ್ಶಿ ಹನುಮಂತರಾಯಪ್ಪ. ಆರ್, ಖಜಾಂಚಿ ಎನ್. ಬಾಲಕೃಷ್ಣ ಆಯ್ಕೆಯಾಗಿದ್ದಾರೆ.

ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ! ಉಪಾಧ್ಯಕ್ಷರಾಗಿ ಡಾ|| ರೇಣುಕ ಪ್ರಸಾದ್ ಕೆ. ವಿ. Read More »

ವಕ್ಫ್‌ ವರದಿ ಬಹಿರಂಗಪಡಿಸದಂತೆ ಲಂಚದ ಆಮಿಷವೊಡ್ಡಿದ್ದು ಕಾಂಗ್ರೆಸ್ಸಿನವರು : ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟನೆ

ವಿಜಯೇಂದ್ರ ಮೇಲೆ ಮಾಡಿದ ಆರೋಪ ಕಾಂಗ್ರೆಸ್‌ಗೆ ತಿರುಗುಬಾಣ ಮಂಗಳೂರು : ವಕ್ಫ್​ ಆಸ್ತಿ ಕಬಳಿಕೆ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ‌ ಅಧ್ಯಕ್ಷ ಅನ್ವರ್​ ಮಾಣಿಪ್ಪಾಡಿಗೆ 150 ಕೋಟಿ ರೂ. ಆಮಿಷವೊಡ್ಡಿದ ಆರೋಪಕ್ಕೆ ಸಂಬಂಧಿಸಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಅನ್ವರ್‌ ಮಾಣಿಪ್ಪಾಡಿ, ಸಿದ್ದರಾಮಯ್ಯ ಹೇಳಿರುವುದು ಶೇ.90 ಸುಳ್ಳು. ಕಾಂಗ್ರೆಸ್​ನವರೇ ಲಂಚದ ಆಮಿಷವೊಡ್ಡಿದ್ದರು ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.ಬಿ.ವೈ.ವಿಜಯೇಂದ್ರ ನನಗೆ ಯಾವುದೇ ಲಂಚದ ಅಮಿಷವೊಡ್ಡಿಲ್ಲ. 2012-13ರಲ್ಲಿ ವಿಜಯೇಂದ್ರ ಯಾರು ಅಂತಾನೆ ನನಗೆ ಗೊತ್ತಿರಲಿಲ್ಲ. ಅಂದು

ವಕ್ಫ್‌ ವರದಿ ಬಹಿರಂಗಪಡಿಸದಂತೆ ಲಂಚದ ಆಮಿಷವೊಡ್ಡಿದ್ದು ಕಾಂಗ್ರೆಸ್ಸಿನವರು : ಅನ್ವರ್‌ ಮಾಣಿಪ್ಪಾಡಿ ಸ್ಪಷ್ಟನೆ Read More »

ತಲೆಬುಡವಿಲ್ಲದ ಆರೋಪಗಳನ್ನು ಮಾಡಿ ಸಂಭ್ರಮಿಸುತ್ತಿದ್ದೀರಿ : ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು

ಧೈರ್ಯವಿದ್ದರೆ ಮುಡಾ ಹಗರಣವನ್ನು ಸಿಬಿಐಗೊಪ್ಪಿಸಿ ಎಂದು ಸವಾಲು ಬೆಂಗಳೂರು: ವಕ್ಪ್ ವಿವಾದ ಸದ್ಯಕ್ಕೆ ತಣ್ಣಗಾಗುವ ಲಕ್ಷಣ ಗೋಚರಿಸುತ್ತಿಲ್ಲ. ಬಿಜೆಪಿಗರು ತಮ್ಮ ವಿರುದ್ಧ ಮಾಡಿದ ಆರೋಪಗಳನ್ನೇ ಕಾಂಗ್ರೆಸಿಗರು ತಿರುಗಿಸಿ ಹೊಡೆಯಲು ಬಳಸುತ್ತಿದ್ದಾರೆ. ನಿನ್ನೆಯಿಂದೀಚೆಗೆ ವಕ್ಫ್‌ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಮಗೆ 150 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು ಎಂಬ ಕಾಂಗ್ರೆಸ್‌ ಆರೋಪ ಸುದ್ದಿ ಮಾಡುತ್ತಿದೆ. ಬಿಜೆಪಿ ಸರ್ಕಾರದಲ್ಲಿ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ನೇರವಾಗಿ

ತಲೆಬುಡವಿಲ್ಲದ ಆರೋಪಗಳನ್ನು ಮಾಡಿ ಸಂಭ್ರಮಿಸುತ್ತಿದ್ದೀರಿ : ಸಿದ್ದರಾಮಯ್ಯಗೆ ವಿಜಯೇಂದ್ರ ತಿರುಗೇಟು Read More »

error: Content is protected !!
Scroll to Top