ಕರ್ನಾಟಕ ಸರಕಾರದ ವಿಳಂಬ ನೀತಿ : ಪುತ್ತೂರು ಬಿಜೆಪಿಯಿಂದ ಡಿ.16ರಂದು ಪ್ರತಿಭಟನಾ ಸಭೆ
ಪುತ್ತೂರು : ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪುತ್ತೂರು ಬಿಜೆಪಿ ವತಿಯಿಂದ ಪ್ರತಿಭಟನೆ ಡಿ 16ರಂದು ನಡೆಯಲಿದೆ. ಕಿಲ್ಲೆ ಮೈದಾನದ ಬಳಿ ಇರುವ ಅಮರ್ ಜವಾನ್ ಜ್ಯೋತಿಯ ಬಳಿ ಪ್ರತಿಭಟನೆ ನಡೆಯಲಿದೆ. ಪುತ್ತೂರು ನಗರಸಭೆಯ 2022-2023ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೊತ್ಥಾನ ಹಂತ 4 ನೇ(ಮುನಿಸಿಪಾಲಿಟಿ) ಯೋಜನೆಯ ಸಹಾಯಧನ ಬಿಡುಗಡೆಗೆ ಕರ್ನಾಟಕ ಸರಕಾರದ ವಿಳಂಬ ನೀತಿಯನ್ನು ಖಂಡಿಸಿ ಪ್ರತಿಭಟನಾ ಸಭೆ ನಡೆಯಲಿದೆ ಎಂದು ಬಿಜೆಪಿ ಪುತ್ತೂರು ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ ಪತ್ರಿಕಾ […]
ಕರ್ನಾಟಕ ಸರಕಾರದ ವಿಳಂಬ ನೀತಿ : ಪುತ್ತೂರು ಬಿಜೆಪಿಯಿಂದ ಡಿ.16ರಂದು ಪ್ರತಿಭಟನಾ ಸಭೆ Read More »










