ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ
ಜಿಲ್ಲಾಧಿಕಾರಿಯನ್ನು ವೇದಿಕೆಯಿಂದ ಕೆಳಗಿಳಿಸಿದ ಘಟನೆಗೆ ವಿಪಕ್ಷ ಸಿಡಿಮಿಡಿ ಬೆಂಗಳೂರು: ಸಾರ್ವಜನಿಕ ಸಮಾರಂಭದಲ್ಲಿ ವೇದಿಕೆ ಮೇಲೆ ಕುಳಿತಿದ್ದ ಜಿಲ್ಲಾಧಿಕಾರಿಯನ್ನು ಗದರಿಸಿ ಕೆಳಗಿಳಿಯಲು ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ತನೆಯನ್ನು ವಿಪಕ್ಷಗಳು ತೀಕ್ಷ್ಣವಾಗಿ ಟೀಕಿಸಿವೆ. ಈ ವೀಡಿಯೊ ಸೋಷಿಯಲ್ ಮೀಡಿಯಾದಲ್ಲಿ ಎರಡು ದಿನಗಳಿಂದ ಸಿಕ್ಕಾಪಟ್ಟೆ ವೈರಲ್ ಆಗುತ್ತಿದ್ದು, ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ದಲಿತರನ್ನು ನಡೆಸಿಕೊಳ್ಳುತ್ತಿರುವ ರೀತಿ ಇದು ಎಂದು ಅನೇಕರು ಟೀಕಿಸಿದ್ದಾರೆ. ಜಿಲ್ಲಾಧಿಕಾರಿ ದಲಿತ ಸಮುದಾಯಕ್ಕೆ ಸೇರಿದವರು ಎನ್ನಲಾಗಿದೆ. ಘಟನೆ ಕುರಿತು ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಜಿಲ್ಲಾಧಿಕಾರಿ ಮೇಲೆ […]
ಅಧಿಕಾರದ ಅಮಲು ನೆತ್ತಿಗೆ ಏರಿದೆ : ಸಿದ್ದರಾಮಯ್ಯ ವರ್ತನೆಗೆ ಬಿಜೆಪಿ ಕಟುಟೀಕೆ Read More »










