ಯತ್ನಾಳ್ಗೆ ಹೈಕಮಾಂಡ್ ಶಿಸ್ತಿನ ಪಾಠ : ಪಕ್ಷದ ಚೌಕಟ್ಟಿನೊಳಗಿರಲು ಖಡಕ್ ಸೂಚನೆ
ಬಿಜೆಪಿಯ ಒಳಜಗಳ ಸದ್ಯಕ್ಕೆ ಶಮನ ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಬಹಿರಂಗವಾಗಿ ಬಂಡಾಯ ಸಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ಗೆ ದಿಲ್ಲಿಯಲ್ಲಿ ಬಿಜೆಪಿ ಹೈಕಮಾಂಡ್ ಶಿಸ್ತಿನ ಪಾಠ ಮಾಡಿದೆ. ಕೇಂದ್ರ ಶಿಸ್ತು ಸಮಿತಿ ಕೊಟ್ಟ ನೋಟಿಸ್ಗೆ 6 ಪುಟಗಳ ಉತ್ತರ ನೀಡಿರುವ ಯತ್ನಾಳ್, ಖುದ್ದು ಹಾಜರಾಗಿ ಲಿಖಿತ ಮಾತ್ರವಲ್ಲದೆ ಮೌಖಿಕವಾಗಿಯೂ ಸ್ಪಷ್ಟನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಪಕ್ಷದ ಚೌಕಟ್ಟು ಮೀರಿ ಹೋಗದಂತೆ […]
ಯತ್ನಾಳ್ಗೆ ಹೈಕಮಾಂಡ್ ಶಿಸ್ತಿನ ಪಾಠ : ಪಕ್ಷದ ಚೌಕಟ್ಟಿನೊಳಗಿರಲು ಖಡಕ್ ಸೂಚನೆ Read More »










