ಪರಮೇಶ್ವರ್ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್ ತಣ್ಣೀರು
ಸದ್ಯಕ್ಕೆ ಡಿನ್ನರ್ ಮೀಟಿಂಗ್ ನಡೆಸದಂತೆ ಸೂಚನೆ ಬೆಂಗಳೂರು: ಕಾಂಗ್ರೆಸ್ನಲ್ಲಿ ಅಧಿಕಾರಕ್ಕಾಗಿ ಗುಂಪು ರಾಜಕೀಯ ಜೋರಾಗಿದೆ. ಇತ್ತೀಚೆಗೆ ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದಿದ್ದ ಡಿನ್ನರ್ ಮೀಟಿಂಗ್ ತೀವ್ರ ಸಂಚಲನ ಮೂಡಿಸಿತ್ತು. ಇದರ ಬೆನ್ನಲ್ಲೇ ಗೃಹ ಸಚಿವ ಜಿ.ಪರಮೇಶ್ವರ ತನ್ನ ಶಕ್ತಿ ಪ್ರದರ್ಶಿಸಲು ಇಂದು ಡಿನ್ನರ್ ಸಭೆ ಕರೆದಿದ್ದರು. ಆದರೆ ಈ ಡಿನ್ನರ್ ಮೀಟಿಂಗ್ಗೆ ಹೈಕಮಾಂಡ್ ತಡೆ ಹಾಕಿದೆ. ಎಸ್ಸಿ/ಎಸ್ಟಿ ಸಮುದಾಯದ ಕಾಂಗ್ರೆಸ್ ಮುಖಂಡರು, ಸಚಿವರು ಮತ್ತು ಶಾಸಕರ ಡಿನ್ನರ್ ಸಭೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿಯವರ ಸೂಚನೆಯ […]
ಪರಮೇಶ್ವರ್ ಶಕ್ತಿ ಪ್ರದರ್ಶನಕ್ಕೆ ಹೈಕಮಾಂಡ್ ತಣ್ಣೀರು Read More »