ರಾಜಕೀಯ

ಬಳ್ಳಾರಿ ಬ್ಯಾನರ್‌ ದಳ್ಳುರಿ : ರಾಜಶೇಖರ್‌ ಅಂತ್ಯಸಂಸ್ಕಾರದ ಬಗ್ಗೆ ಅನುಮಾನ

ಶವ ಹೂಳುವ ಸಂಪ್ರದಾಯದವರು ದಹನ ಮಾಡಿದ್ದು ಏಕೆ ಎಂದು ಶ್ರೀರಾಮುಲು ಪ್ರಶ್ನೆ ಬಳ್ಳಾರಿ: ಬ್ಯಾನರ್ ಗಲಾಟೆಯಲ್ಲಿ ಮೃತಪಟ್ಟ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ ಅಂತ್ಯ ಸಂಸ್ಕಾರದ ಬಗ್ಗೆ ಮಾಜಿ ಸಚಿವ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಸಾಕ್ಷ್ಯ ನಾಶಕ್ಕಾಗಿ ರಾಜಶೇಖರ ಮೃತದೇಹ ಸುಟ್ಟು ಹಾಕಿದ್ದಾರೆ ಎಂದಿರುವ ಶ್ರೀರಾಮುಲು ಹೆಚ್ಚುವರಿ ಎಸ್‌ಪಿ ಅವರನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ. ರೆಡ್ಡಿ ಸಮುದಾಯದಲ್ಲಿ ಮೃತದೇಹ ಸುಡುವುದಿಲ್ಲ ಬದಲಾಗಿ ಹೂಳುವ ಸಂಪ್ರದಾಯವಿದೆ. ಆದರೆ ರಾಜಶೇಖರ್‌ ರೆಡ್ಡಿ ಶವವನ್ನು ಸುಟ್ಟಿರುವುದು ಅನುಮಾನಕ್ಕೆಡೆ ಮಾಡಿದೆ ಎಂದು ಹೇಳಿದ್ದಾರೆ. […]

ಬಳ್ಳಾರಿ ಬ್ಯಾನರ್‌ ದಳ್ಳುರಿ : ರಾಜಶೇಖರ್‌ ಅಂತ್ಯಸಂಸ್ಕಾರದ ಬಗ್ಗೆ ಅನುಮಾನ Read More »

ಕೋಗಿಲು ಲೇಔಟ್‌ ನೆಲಸಮ : 37 ಕುಟುಂಬಗಳು ಮಾತ್ರ ಸ್ಥಳೀಯ

ಉಳಿದವರೆಲ್ಲ ಹೊರಗಿನವರು ಎಂದು ವರದಿ ಸಲ್ಲಿಸಿದ ಅಧಿಕಾರಿಗಳು ಬೆಂಗಳೂರು: ನೆಲಸಮ ಕಾರ್ಯಾಚರಣೆಯಿಂದ ದೇಶಾದ್ಯಂತ ಸುದ್ದಿಯಾಗಿರುವ ವಿವಾದಗ್ರಸ್ತ ಕೋಗಿಲು ಲೇಔಟ್‌ನಲ್ಲಿ 37 ಕುಟುಂಬಗಳನ್ನು ಹೊರತುಪಡಿಸಿ ಉಳಿದವರೆಲ್ಲ ಹೊರಗಿನಿಂದ ಬಂದವರು ಎಂದು ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಿದೆ. ಈಗಾಗಲೇ ಪ್ರತಿ ಮನೆಯಿಂದ ಐದು ದಾಖಲೆಗಳನ್ನು ಅಧಿಕಾರಿಗಳು ಸಂಗ್ರಹಿಸಿದ್ದಾರೆ. ಆಧಾರ್‌ ಕಾರ್ಡ್‌, ಮತದಾರರ ಗುರುತಿನ ಚೀಟಿ, ವಿದ್ಯುತ್ ಬಿಲ್, ತಾತ್ಕಾಲಿಕ ಆದೇಶ ಪ್ರತಿ, ಪಡಿತರ ಚೀಟಿಯನ್ನು ಸಂಗ್ರಹಿಸಿದ್ದು, ಅವುಗಳ ನೈಜತೆಯನ್ನು ಜಿಬಿಎ, ಕಂದಾಯ, ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಪರಿಶೀಲಿಸಿ ಸರ್ಕಾರಕ್ಕೆ

ಕೋಗಿಲು ಲೇಔಟ್‌ ನೆಲಸಮ : 37 ಕುಟುಂಬಗಳು ಮಾತ್ರ ಸ್ಥಳೀಯ Read More »

ಆರ್‌ಎಸ್‌ಎಸ್‌ ಅವಹೇಳನ : ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್‌

ಆರ್‌ಎಸ್‌ಎಸ್‌ನವರು ವಿಷಕಾರಿಗಳು ಎಂದಿ ಅವಹೇಳನ ಮಾಡಿದ್ದ ಪ್ರಿಯಾಂಕ್‌ ಖರ್ಗೆ ಬೆಂಗಳೂರು : ಆರ್‌ಎಸ್‌ಎಸ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಹಿನ್ನೆಲೆಯಲ್ಲಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್, ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹಾಗೂ ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಅವರಿಗೆ ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ನಗರದ ನಿವಾಸಿ ಹಾಗೂ ಆರ್‌ಎಸ್‌ಎಸ್ ಸದಸ್ಯರಾದ ತೇಜಸ್

ಆರ್‌ಎಸ್‌ಎಸ್‌ ಅವಹೇಳನ : ಪ್ರಿಯಾಂಕ್‌ ಖರ್ಗೆ, ದಿನೇಶ್‌ ಗುಂಡೂರಾವ್‌ಗೆ ಕೋರ್ಟ್‌ ನೋಟಿಸ್‌ Read More »

ಪ್ರತಾಪ್‌ ಸಿಂಹ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುವುದು ಪಕ್ಕಾ

ಚಾಮರಾಜ ಕ್ಷೇತ್ರದಿಂದ ಕಣಕ್ಕಿಳಿಯಲು ತಯಾರಿ ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗಲು ತೀರ್ಮಾನಿಸಿದ್ದಾರೆ. ಎರಡು ಬಾರಿ ಮೈಸೂರು-ಕೊಡಗು ಸಂಸದರಾಗಿದ್ದ ಅವರಿಗೆ 2024ರ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಕ್ಕಿರಲಿಲ್ಲ. ಆದರೆ ಇದೀಗ ಪ್ರತಾಪ್ ಸಿಂಹ ರಾಷ್ಟ್ರ ರಾಜಕಾರಣ ಬಿಟ್ಟು ರಾಜ್ಯ ರಾಜಕಾರಣದತ್ತ ಹೆಜ್ಜೆ ಇಟ್ಟಿದ್ದಾರೆ. ಮೈಸೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ರಾಜಕಾರಣಕ್ಕೆ ಪ್ರವೇಶಿಸುವ ಸುಳಿವು ನೀಡಿದ್ದಾರೆ. ಅಲ್ಲದೇ ತಮಗೆ ಯಾವ ಕ್ಷೇತ್ರದಿಂದ ಸ್ಪರ್ಧಿಸುವ ಒಲವಿದೆ ಎಂಬ ಕುರಿತೂ ಸಹ ಮಾಹಿತಿ ಬಿಚ್ಚಿಟ್ಟಿದ್ದಾರೆ. ಈ

ಪ್ರತಾಪ್‌ ಸಿಂಹ ರಾಜ್ಯ ರಾಜಕಾರಣಕ್ಕೆ ಎಂಟ್ರಿಯಾಗುವುದು ಪಕ್ಕಾ Read More »

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌

15-17 ವರ್ಷದ ನಾಲ್ಕು ಮಂದಿಯನ್ನು ಬಂಧಿಸಿದ್ದೇವೆ ಎಂದ ಗೃಹ ಸಚಿವ ಬೆಂಗಳೂರು: ಬೆಂಗಳೂರಿನಲ್ಲಿ ಭಾನುವಾರ ರಾತ್ರಿ ಓಂ ಶಕ್ತಿ ಮಾಲಾಧಾರಿಗಳ ಮೆರವಣಿಗೆ ಮೇಲೆ ಕಲ್ಲೆಸೆದವರು ನಾಲ್ಕೈದು ಚಿಕ್ಕ ಹುಡುಗರು, ಅವರನ್ನೆಲ್ಲ ಬಂಧಿಸಲಾಗಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ ತಿಳಿಸಿದ್ದಾರೆ. ಜೆಜೆಆರ್ ನಗರದ ವಿಎಸ್ ಗಾರ್ಡನ್‌ನ ಓಂ ಶಕ್ತಿ ದೇವಸ್ಥಾನದ ಬಳಿ ಓಂ ಶಕ್ತಿ ಮಾಲಾಧಾರಿಗಳ ಮೇಲೆ ನಾಲ್ಕೈದು 15-17 ವರ್ಷದವರು ಕಲ್ಲೆಸೆದಿದ್ದಾರೆ. ಎಲ್ಲರನ್ನೂ ಈಗಾಗಲೇ ಅವರನ್ನು ಬಂಧಿಸಲಾಗಿದೆ. ಇದು ಬಾಲಾಪರಾಧದ ವ್ಯಾಪ್ತಿಗೆ ಬರುತ್ತದೆ. ಪೊಲೀಸರು ಮುಂದಿನ ಕ್ರಮ

ಓಂ ಶಕ್ತಿ ತೇರಿನ ಮೇಲೆ ಕಲ್ಲೆಸೆದವರು ಹುಡುಗರು : ಪರಮೇಶ್ವರ್‌ Read More »

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ

ಅಕ್ರಮವಾಗಿ ಮನೆ ನಿರ್ಮಿಸಿದ್ದು ನಿಜ ಎಂದ ಸಚಿವ ಬೆಂಗಳೂರು: ಕೋಗಿಲು ಲೇಔಟ್‌ನಲ್ಲಿ ಅನಧಿಕೃತವಾಗಿ ಮನೆ ನಿರ್ಮಾಣ ಆಗಿದ್ದು ನಿಜ. ಇದು ಬಿಬಿಎಂಪಿ ಜಾಗವಾಗಿದ್ದು, ಕಂದಾಯ ಇಲಾಖೆಯ ಜಾಗವಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಬಿಬಿಎಂಪಿ ಇರಲಿ, ಕಂದಾಯ ಇರಲಿ ಒತ್ತುವರಿಯಾಗಿರುವ ಜಾಗವನ್ನು ನಿರಂತರವಾಗಿ ತೆರವು ಮಾಡಲಾಗುತ್ತದೆ. ಇದು ಆಡಳಿತ ವ್ಯವಸ್ಥೆಯಲ್ಲಿ ನಿರಂತರವಾಗಿ ನಡೆಯುವ ಕೆಲಸ. ಕಂದಾಯ ಇಲಾಖೆಯಲ್ಲಿ ಪ್ರತಿ ಶನಿವಾರ ತೆರವು ನಡೆಯುತ್ತಿರುತ್ತದೆ. ಸರ್ಕಾರಿ ಜಾಗದಲ್ಲಿ ಇರಬಹುದು, ಬಿಬಿಎಂಪಿ ಜಾಗದಲ್ಲಿ ಹಕ್ಕುಪತ್ರ ನೀಡಲು ಸಾಧ್ಯವಿಲ್ಲ

ಕೋಗಿಲು ಲೇಔಟ್‌ ಬಿಬಿಎಂಪಿಗೆ ಸೇರಿದ್ದು : ಕೃಷ್ಣ ಬೈರೇಗೌಡ Read More »

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ

ದೀರ್ಘಾವಧಿಗೆ ರಾಜ್ಯದ ಸಿಎಂ ಆಗಿ ಅಧಿಕಾರ ಚಲಾಯಿಸಿದ ದಾಖಲೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಜ.6) ದೇವರಾಜ ಅರಸು ಅವರ ದಾಖಲೆಯನ್ನು ಸರಿಗಟ್ಟಲಿದ್ದು, ಅತಿಹೆಚ್ಚು ಅವಧಿಗೆ ರಾಜ್ಯದ ಚುಕ್ಕಾಣಿ ಹಿಡಿದ ಮುಖ್ಯಮಂತ್ರಿ ಎಂಬ ಇತಿಹಾಸ ಸೃಷ್ಟಿಸಲಿದ್ದಾರೆ. ಜ.7 ಕಳೆದರೆ ಸಿದ್ದರಾಮಯ್ಯ ಅವರೇ ರಾಜ್ಯದಲ್ಲಿ ಅತಿಹೆಚ್ಚು ಕಾಲ ಆಡಳಿತ ನಡೆಸಿದ ಮುಖ್ಯಮಂತ್ರಿ ಎನಿಸಿಕೊಳ್ಳಲಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಉಳುವವನೇ ಹೊಲದೊಡೆಯ ಎಂಬ ಕ್ರಾಂತಿಕಾರಿ ಕ್ರಮ ಕೈಗೊಂಡಿದ್ದ ದೇವರಾಜ ಅರಸರು ಏಳೂವರೆ ವರ್ಷ ಮುಖ್ಯಮಂತ್ರಿಯಾಗಿದ್ದರು. ಅರಸು ತಮ್ಮ ಏಳೂವರೆ ವರ್ಷದ

ದೇವರಾಜ ಅರಸು ದಾಖಲೆ ಬ್ರೇಕ್‌ ಮಾಡುವತ್ತ ಸಿದ್ದರಾಮಯ್ಯ Read More »

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು

ಬಳ್ಳಾರಿ ಬ್ಯಾನರ್‌ ಗಲಾಟೆ ಸಂದರ್ಭದಲ್ಲಿ ಗುಂಡು ಹಾರಿಸಿದ್ದ ಸತೀಶ್‌ ರೆಡ್ಡಿಯ ಗನ್‌ಮ್ಯಾನ್‌ಗಳು ಬಳ್ಳಾರಿ : ಬ್ಯಾನರ್​​ ಅಳವಡಿಕೆ ವಿಚಾರವಾಗಿ ಶಾಸಕರಾದ ಜನಾರ್ದನ ರೆಡ್ಡಿ ಮತ್ತು ಭರತ್​​ ರೆಡ್ಡಿ ಬೆಂಬಲಿಗರ ಮಾರಾಮಾರಿ ವೇಳೆ ಬುಲೆಟ್​​ ತಗುಲಿ ಮೃತಪಟ್ಟಿದ್ದ ಕಾಂಗ್ರೆಸ್​​ ಕಾರ್ಯಕರ್ತನ ಸಾವಿನ ಕೇಸ್​​ಗೆ ಸ್ಫೋಟಕ ತಿರುವು ಸಿಕ್ಕಿದೆ. ಸತೀಶ್ ರೆಡ್ಡಿ ಗನ್‌ಮ್ಯಾನ್ ಫೈರ್​​ ಮಾಡಿದ್ದ ಬಂದೂಕಿನ ಬುಲೆಟ್​​ ತಗುಲಿ ಯುವಕ ರಾಜಶೇಖರ್​​ ಮೃತಪಟ್ಟಿದ್ದಾರೆ ಎಂಬುದು ದೃಢಪಟ್ಟಿದೆ ಎನ್ನಲಾಗಿದೆ. 12 ಎಂಎಂ ಬುಲೆಟ್​​ನಿಂದ ರಾಜಶೇಖರ್​​ ಜೀವ ಹೋಗಿದ್ದು, ಸತೀಶ್ ರೆಡ್ಡಿ

ಕಾಂಗ್ರೆಸ್‌ ನಾಯಕನ ಗನ್‌ಮ್ಯಾನ್‌ ಬಂದೂಕಿನಿಂದ ಸಿಡಿದ ಗುಂಡಿನಿಂದ ರಾಜಶೇಖರ್‌ ಸಾವು Read More »

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌

ಕಾಂಗ್ರೆಸ್‌ಗೆ ವಿಪರೀತ ಮುಜುಗರ ಉಂಟು ಮಾಡಿದ್ದ ಸಮೀಕ್ಷೆ ವರದಿ ಬೆಂಗಳೂರು: ಮತಯಂತ್ರಗಳ ಮೇಲೆ ಮತದಾರರಿಗೆ ಪೂರ್ಣ ವಿಶ್ವಾಸವಿದೆ ಎಂದು ರಾಜ್ಯದ ಕಾಂಗ್ರೆಸ್‌ ಸರ್ಕಾರವೇ ನಡೆಸಿದ ಸಮೀಕ್ಷೆಯೊಂದರಲ್ಲಿ ಸ್ಪಷ್ಟವಾಗಿದೆ. ಈ ಸಮೀಕ್ಷೆ ಕಾಂಗ್ರೆಸ್‌ಗೆ ಇನ್ನಿಲ್ಲದ ಮುಜುಗರವುಂಟು ಮಾಡಿದ್ದು, ಇದೀಗ ಸಮೀಕ್ಷೆಯ ವರದಿಯನ್ನು ರಾಜ್ಯ ಸರ್ಕಾರದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವೆಬ್‌ಸೈಟ್‌ನಿಂದ ಡಿಲೀಟ್ ಮಾಡಲಾಗಿದೆ. ಇವಿಎಂ ಮೇಲೆ ರಾಜ್ಯದ ಜನ ವಿಶ್ವಾಸ ಇಟ್ಟಿದ್ದಾರೆ ಎಂಬ ಅಂಶ ಈ ಸಮೀಕ್ಷೆಯಿಂದ ಬಯಲಾಗಿತ್ತು. ಇದು ಕಾಂಗ್ರೆಸ್‌ನ ಮತಚೋರಿ ಅಭಿಯಾನ ಹಾಗೂ ಇವಿಎಂ

ಮತಯಂತ್ರಗಳ ವಿಶ್ವಾಸಾರ್ಹತೆ ಸಮೀಕ್ಷೆ ಸರ್ಕಾರದ ವೆಬ್‌ಸೈಟ್‌ನಿಂದ ಡಿಲೀಟ್‌ Read More »

ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು

ಮತ ಚಲಾವಣೆಯಾಗುವುದಕ್ಕೂ ಮೊದಲೇ ಮಹಾಯುತಿ ಪಾಳಯದಲ್ಲಿ ಸಂಭ್ರಮ ಮುಂಬೈ: ಸುದೀರ್ಘ ಕಾಲದಿಂದ ಬಾಕಿ ಇರುವ ಮಹಾರಾಷ್ಟ್ರ ಮಹಾನಗರ ಪಾಲಿಕೆಗಳ ಚುನಾವಣೆಯಲ್ಲಿ ಇನ್ನೂ ಒಂದು ಮತ ಚಲಾವಣೆಯಾಗುವ ಮುನ್ನವೇ ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ 68 ಸ್ಥಾನಗಳನ್ನು ಅವಿರೋಧವಾಗಿ ಗೆದ್ದುಕೊಂಡಿದೆ. ಬಿಜೆಪಿ-ಶಿವಸೇನೆ ಒಟ್ಟು 66 ವಾರ್ಡ್‌ಗಳಲ್ಲಿ ಅವಿರೋಧ ಜಯ ಸಾಧಿಸಿದ್ದರೆ, ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿಯ ಇಬ್ಬರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶುಕ್ರವಾರ ನಾಮಪತ್ರ ವಾಪಾಸು ಪಡೆಯಲು ಕೊನೆಯ ದಿನವಾಗಿತ್ತು. ಹಲವು ವಿರೋಧ ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ವಾಪಸು

ಮಹಾರಾಷ್ಟ್ರ ಪಾಲಿಕೆ ಚುನಾವಣೆ : ಮತದಾನಕ್ಕೂ ಮೊದಲೇ ಬಿಜೆಪಿಗೆ 68 ಸ್ಥಾನಗಳಲ್ಲಿ ಗೆಲುವು Read More »

error: Content is protected !!
Scroll to Top