ರಾಜಕೀಯ

ಪುತ್ತೂರು ಬಿಜೆಪಿಯ 192ನೇ  ಬೂತ್‍ನ ನೂತನ ಪದಾಧಿಕಾರಿಗಳ ನೇಮಕ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ ಸರ್ವೆ ಬೂತ್ ನ 192ರ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ರಕ್ತೇಶ್ವರಿ ಕಟ್ಟೆ ಸರ್ವೆಯಲ್ಲಿ ನೆರವೇರಿತು. ನೂತನ  ಬೂತ್ 192ರ ಅಧ್ಯಕ್ಷರಾಗಿ ಜಯಂತ್ ಭಕ್ತಕೋಡಿ, ಕಾರ್ಯದರ್ಶಿಯಾಗಿ ಶಿವಪ್ರಸಾದ್ ಸರ್ವೆ, ಇತರ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.       ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಅರುಣ್ ಕುಮಾರ್ ಪುತ್ತಿಲ , ಉಮೇಶ್ ಕೋಡಿಬೈಲ್ , ಚಂದ್ರಶೇಖರ ಎನ್.ಎಸ್.ಡಿ , ಅಶೋಕ್ ರೈ ಸೊರಕೆ , ವೀರಪ್ಪ ಗೌಡ ಕರಂಬಾರು, ಗೌತಮ್ ರೈ […]

ಪುತ್ತೂರು ಬಿಜೆಪಿಯ 192ನೇ  ಬೂತ್‍ನ ನೂತನ ಪದಾಧಿಕಾರಿಗಳ ನೇಮಕ Read More »

ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ತಾಂಡವ ವಾಡುತ್ತಿರುವ ಭ್ರಷ್ಟಾಚಾರ | ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ: ಹರೀಶ್‍ ಬಿಜತ್ರೆ

ಪುತ್ತೂರು: ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವ ವಾಡುತ್ತಿದ್ದು, ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇನೆ ಎಂದು ಪುತ್ತೂರು ಶಾಸಕ ಹೇಳಿಕೆಗಳು ಕೇವಲ ಗಾಳಿ ಮಾತಿಗೆ ಮೀಸಲಾಗಿದ್ದು, ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ ಎಂದು ಜಿಲ್ಲಾ ಎಸ್‍.ಟಿ.ಮೋರ್ಚಾ ಅಧ್ಯಕ್ಷ, ಮಾಜಿ ತಾಪಂ ಅಧ್ಯಕ್ಷ ಹರೀಶ್‍ ಬಿಜತ್ರೆ ತಿಳಿಸಿದ್ದಾರೆ. ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಸಂಪುಟದ ಸಚಿವರುಗಳು ಹಗರಣಗಳಲ್ಲಿ ಸಿಲುಕಿ ಕದ್ದ ಮಾಲನ್ನು ಹಿಂತಿರುಗಿಸಿ ನಾವುಗಳು ಸಾಚಾ

ಪುತ್ತೂರಿನ ಸರಕಾರಿ ಇಲಾಖೆಗಳಲ್ಲಿ ತಾಂಡವ ವಾಡುತ್ತಿರುವ ಭ್ರಷ್ಟಾಚಾರ | ನಾನು ಹೊಡೆದಂತೆ ಮಾಡುತ್ತೇನೆ, ನೀವು ಕೂಗಿದಂತೆ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದ್ದಾರೋ ಎಂಬುದು ಅರ್ಥವಾಗುತ್ತಿಲ್ಲ: ಹರೀಶ್‍ ಬಿಜತ್ರೆ Read More »

ಪುತ್ತೂರು ಬಿಜೆಪಿ 149ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 149ನೇ ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ , ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆಯಾಗಿದ್ದಾರೆ. ಬಜಪಲ ಕೇಶವ ಮುಕ್ವೆ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ  ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ, ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ವಿಠಲ, ಸುರೇಖಾ ರೈ, ರಕ್ಷಿತ್, ರವೀಂದ್ರ ಮುಗೆರಡ್ಕ, ಶಿವಕುಮಾರ್ ಮುಗೆರಡ್ಕ, ರಂಜಿತ್, ಗಿರೀಶ್ ಕಾರ್ಗಲ್, ಹರೀಶ್, ಜಯಲಕ್ಷ್ಮಿ,

ಪುತ್ತೂರು ಬಿಜೆಪಿ 149ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಕೇಶವ ಮುಕ್ವೆ ಕಾರ್ಯದರ್ಶಿಯಾಗಿ ಆನಂದ ಮಣಿಯ  ಆಯ್ಕೆ Read More »

ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ

ಸಂವಿಧಾನ ಬದಲಿಸುವ ಹೇಳಿಕೆ ನೀಡಿಲ್ಲ; ಹಿಂದೂ ಸಮಾಜವನ್ನು ಹಣಿಯುವ ಪ್ರಯತ್ನ ಎಂದ ಶ್ರೀಗಳು ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾನು ಹೇಳದೆ ಇದ್ದ ಮಾತುಗಳಿಗೆ ಪ್ರತಿಕ್ರಿಯೆ ನೀಡಿ ವಿನಾಕಾರಣ ನನ್ನನ್ನು ವಿವಾದದಲ್ಲಿ ಸಿಲುಕಿಸಿದ್ದಾರೆ ಎಂದು ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.ಪೇಜಾವರ ಶ್ರೀಗಳು ಸಂವಿಧಾನ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ ಎಂಬ ಊಹೋಪೋಹಗಳಿಗೆ ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ಪೇಜಾವರ ಶ್ರೀ ಮನುಸ್ಮೃತಿಯ ಪ್ರತಿಪಾದಕರು. ಜಾತಿ ವ್ಯವಸ್ಥೆಯನ್ನು ಪೋಷಿಸುತ್ತಿದ್ದಾರೆ, ಮೇಲು-ಕೀಳು ಭಾವನೆ ಮಾಡುತ್ತಾರೆ ಎಂದೆಲ್ಲ ಟೀಕಿಸಿದ್ದರು. ಈ ಬಗ್ಗೆ

ಪರಿಶೀಲಿಸದೆ ಹೇಳಿಕೆ ನೀಡಿದ ಸಿದ್ದರಾಮಯ್ಯ : ಪೇಜಾವರ ಶ್ರೀ ಸ್ಪಷ್ಟನೆ Read More »

ನಗರಸಭೆ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ

ಪುತ್ತೂರು: ಪುತ್ತೂರು ನಗರಸಭಾಧ್ಯಕ್ಷೆ ವಿರುದ್ಧ ಅವಾಚ್ಯ ಪದ ಬಳಸಿದ ಅದ್ದು ಪಡೀಲ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆರೋಪಿಯನ್ನು ತಕ್ಷಣವೇ ಬಂಧಿಸಿ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಬೇಕು. ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಅವರ ಆಪ್ತನೆಂಬಂತೆ ಅದ್ದು ಪಡೀಲ್ ಗುರುತಿಸಿಕೊಂಡಿದ್ದು, ಶಾಸಕರು ಇಂತಹವರಿಂದ ದೂರ ಇರುವುದು ಉತ್ತಮ. ಇಂತಹವರನ್ನು ಇಟ್ಟುಕೊಳ್ಳುವುದು ಸೊಂಟದಲ್ಲಿ ಕೆಂಡ ಕಟ್ಟಿಕೊಂಡಂತೆ ಎಂದರು. ಅದ್ದು ಪಡೀಲ್ ಬಿಜೆಪಿ ಪಕ್ಷದ ಕಮಲ ಚಿಹ್ನೆಗೆ ಹಾಗೂ ಪುತ್ತೂರಿನ ಪ್ರಥಮ

ನಗರಸಭೆ ಅಧ್ಯಕ್ಷೆ ವಿರುದ್ಧ ಅವಹೇಳನಕಾರಿ ಸಂದೇಶ ರವಾನೆ | ಕಿಶೋರ್ ಕುಮಾರ್ ಪುತ್ತೂರು ತೀವ್ರ ಆಕ್ರೋಶ Read More »

ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್‌ ಪ್ರಶ್ನೆ

ಭಿನ್ನಮತೀಯ ಚಟುವಟಿಕೆ ನಡೆಸಿದ್ದಕ್ಕೆ ಶೋಕಾಸ್‌ ನೋಟಿಸ್‌ ಬೆಂಗಳೂರು: ಕರ್ನಾಟಕ ಬಿಜೆಪಿ ಬಣ ಜಗಳ ತಾರಕಕ್ಕೇರಿದ ಬೆನ್ನಲ್ಲೇ ಹೈಕಮಾಂಡ್ ಜಗಳ ಬಗೆಹರಿಸಲು ಮುಂದಾಗಿದೆ. ಪಕ್ಷದ ವಿರುದ್ಧ ಹೇಳಿಕೆಗಳನ್ನು ನೀಡುತ್ತಿರುವ ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ಗೆ ಬಿಜೆಪಿ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ನೀಡಿದೆ. ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ದಿಲ್ಲಿಯಲ್ಲಿ ವರಿಷ್ಠರನ್ನು ಭೇಟಿಯಾದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ರಾಜ್ಯಮಟ್ಟದ ಪಕ್ಷದ ನಾಯಕತ್ವದ ವಿರುದ್ಧ ನೀವು ಮಾಡುತ್ತಿರುವ ನಿರಂತರ ವಾಗ್ದಾಳಿ ಮತ್ತು ಪಕ್ಷದ ನಿರ್ದೇಶನಗಳನ್ನು

ನಿಮ್ಮ ವಿರುದ್ಧ ಏಕೆ ಶಿಸ್ತು ಕ್ರಮ ಕೈಗೊಳ್ಳಬಾರದು? – ಯತ್ನಾಳ್‌ಗೆ ಹೈಕಮಾಂಡ್‌ ಪ್ರಶ್ನೆ Read More »

ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌

ಸೋಲು, ಒಳಜಗಳದಿಂದ ಕಳೆಗುಂದಿರುವ ಬಿಜೆಪಿ ಬೆಂಗಳೂರು: ಕಳೆದ ನಾಲ್ಕು ವರ್ಷಗಳಿಂದ ನಾನಾ ಕಾರಣಗಳಿಂದಾಗಿ ಬಾಕಿಯಿರುವ ತಾಲೂಕು ಪಂಚಾಯತ್‌ ಮತ್ತು ಜಿಲ್ಲಾ ಪಂಚಾಯತ್‌ ಚುನಾವಣೆ ಮುಂದಿನ ವರ್ಷ ನಡೆಯುವುದು ಬಹುತೇಕ ಖಚಿತ ಎನ್ನಲಾಗಿದೆ. ಸ್ವತಹ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಜಿಪಂ ಮತ್ತು ತಾಪಂ ಚುನಾವಣೆ ನಡೆಸುವ ಬಗ್ಗೆ ಸುಳಿವು ನೀಡಿದ್ದಾರೆ.ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ ಶಿವಕುಮಾರ್‌ ಡಿ.5ರಂದು ಹಾಸನದಲ್ಲಿ ನಡೆಯಲಿರುವ ಕಾಂಗ್ರೆಸ್‌ ಸಮಾವೇಶದ ಕುರಿತು ಮಾಹಿತಿ ನೀಡುವ ವೇಳೆ, ನಾವು ಯಾವುದೋ ಒಂದು ಉದ್ದೇಶ ಇಟ್ಟುಕೊಂಡು ವೇದಿಕೆ ಸಿದ್ಧ

ಇನ್ನೊಂದು ದೊಡ್ಡ ಚುನಾವಣೆಗೆ ತಯಾರಾಗುತ್ತಿರುವ ಕಾಂಗ್ರೆಸ್‌ Read More »

ಬಿಜೆಪಿಯಲ್ಲಿ ತೀವ್ರಗೊಂಡ ಯತ್ನಾಳ್‌ ಪರ-ವಿರೋಧ ಕಚ್ಚಾಟ

ಪಕ್ಷದಿಂದ ಉಚ್ಚಾಟಿಸಲು ವಿಜಯೇಂದ್ರ ಬಣದ ಬಿಗಿಪಟ್ಟು ಬೆಂಗಳೂರು: ಬಿಜೆಪಿಯಲ್ಲಿದ್ದುಕೊಂಡೂ ವಕ್ಫ್‌ ವಿರುದ್ಧ ತನ್ನದೇ ಪ್ರತ್ಯೇಕ ಹೋರಾಟ ನಡೆಸುತ್ತಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ್‌ ಯತ್ನಾಲ್‌ ವಿರುದ್ಧ ಯಡಿಯೂರಪ್ಪ ಬಣದ ಕೂಗು ಜೋರಾಗಿದ್ದು, ಅವರನ್ನು ಪಕ್ಷದಿಂದಲೇ ಉಚ್ಚಾಟಿಸಬೇಕೆಂದು ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೈಕಮಾಂಡ್‌ಗೆ ಮನವಿ ಮಾಡಿದ್ದಾರೆ.ಸದಾ ಯಡಿಯೂರಪ್ಪ ಪರಿವಾರವನ್ನು ಟೀಕಿಸುತ್ತಾ ಬಿಜೆಪಿಗೆ ತಲೆನೋವಾಗಿದ್ದ ಯತ್ನಾಳ್‌ ವಿರುದ್ಧ ಉಪಚುನಾವಣೆ ಸೋಲಿನ ಬಳಿಕ ಯಡಿಯೂರಪ್ಪ ನಿಷ್ಠರು ಸಿಡಿದೆದ್ದಾರೆ. ಸೋಲಿಗೆ ಯತ್ನಾಳ್‌ ಹೇಳಿಕೆಗಳೇ ಕಾರಣ ಎಂದು ಸೋಲನ್ನು ಅವರ ತಲೆಗೆ ಕಟ್ಟಿದ್ದು ಮಾತ್ರವಲ್ಲದೆ

ಬಿಜೆಪಿಯಲ್ಲಿ ತೀವ್ರಗೊಂಡ ಯತ್ನಾಳ್‌ ಪರ-ವಿರೋಧ ಕಚ್ಚಾಟ Read More »

ಸವಣೂರು ಶಕ್ತಿ ಕೇಂದ್ರದ ಬೂತ್ 65 ರ ಸಂಘಟನಾ ಪರ್ವ ಕಾರ್ಯಚಟುವಟಿಕೆಗಳ ಅಂಗವಾಗಿ ಬೂತ್ ಸಮಿತಿ ಸಭೆ

ಸವಣೂರು: ಸುಳ್ಯ ಮಂಡಲದ ಕುಟ್ರುಪ್ಪಾಡಿ ಮಹಾ ಶಕ್ತಿ ಕೇಂದ್ರ, ಸವಣೂರು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 65 ರ ಸವಣೂರು ಯುವ ಸಭಾ ಭವನದಲ್ಲಿ ಸಂಘಟನಾ ಪರ್ವ ಕಾರ್ಯ ಚಟುವಟಿಕೆಯ ಅಂಗವಾಗಿ  ಬೂತ್ ಸಮಿತಿ ಸಭೆ ನಡೆಯಿತು. ಪಕ್ಷದ ಸೂಚನೆಯ0ತೆ 12 ಜನರ ಬೂತ್ ಸಮಿತಿಯಲ್ಲಿ ಮೂವರು ಮಹಿಳೆಯರು ಮನ್ ಕೀ ಬಾತ್ ಪ್ರಮುಕ್, ಸೋಶಿಯಲ್ ಮಿಡಿಯಾ ಪ್ರಮುಖ್, ಲಾಭಾರ್ಥಿ ಪ್ರಮುಖ್ ರನ್ನು ಆಯ್ಕೆ ಮಾಡಲಾಯಿತು. ಬಿಜೆಪಿ ಸದಸ್ಯತನ, ಮತದಾರರ ಪಟ್ಟಿಗೆ ಸೇರ್ಪಡೆ ಕುರಿತಾದ ವಿಚಾರಗಳ ಕುರಿತಾಗಿ

ಸವಣೂರು ಶಕ್ತಿ ಕೇಂದ್ರದ ಬೂತ್ 65 ರ ಸಂಘಟನಾ ಪರ್ವ ಕಾರ್ಯಚಟುವಟಿಕೆಗಳ ಅಂಗವಾಗಿ ಬೂತ್ ಸಮಿತಿ ಸಭೆ Read More »

ಪುತ್ತೂರು ಬಿಜೆಪಿ 144ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆ

ಪುತ್ತೂರು : ಪುತ್ತೂರು ಭಾರತೀಯ ಜನತಾ ಪಾರ್ಟಿ 144ನೇ ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆಯಾಗಿದ್ದಾರೆ. ಬಜಪಲ ಶರತ್ ಚಂದ್ರ ಬೈಪಡಿತಯ ಅವರ ಮನೆಯಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಪದಾಧಿಕಾರಿಗಳ ಆಯ್ಕೆ ನಡೆಯಿತು. ಜಿಲ್ಲಾ ಸದಸ್ಯತ್ವ ಜಿಲ್ಲಾ ಸಂಚಾಲಕರು ಮತ್ತು ಚುನಾವಣಾ ಸಹಯೋಗಿಯಾಗಿರುವ ನಿತೇಶ್ ಕುಮಾರ್ ಶಾಂತಿವನ  ಆಯ್ಕೆ ಪ್ರಕ್ರಿಯೆ ನಡೆಸಿಕೊಟ್ಟರು. ನೂತನ ಸದಸ್ಯರಾಗಿ ಪುಷ್ಪಾವತಿ, ಧನಂಜಯ ಬಜಪಲ, ಶರತ್ ಚಂದ್ರ ಬೈಪಡಿತ್ತಾಯ , ಹರೀಶ್ ನಾಯಕ್, ಪ್ರವೀಣ್ ನಾಯಕ್, ದೇವಿ

ಪುತ್ತೂರು ಬಿಜೆಪಿ 144ನೇ  ಬೂತ್‍ನ ನೂತನ ಅಧ್ಯಕ್ಷರಾಗಿ ಚಿದಾನಂದ ಗೌಡ, ಕಾರ್ಯದರ್ಶಿಯಾಗಿ ರಾಜ್ ಕಿರಣ್ ಆಯ್ಕೆ Read More »

error: Content is protected !!
Scroll to Top