ರಾಜಕೀಯ

ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ

ಲೈಸೆನ್ಸ್‌ ಕೊಡಿಸುವುದಾಗಿ ನಂಬಿಸಿ ಬಾರ್‌ ಮಾಲೀಕರಿಗೆ ಕೋಟ್ಯಂತರ ರೂ. ವಂಚನೆ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಭ್ರಷ್ಟಾಚಾರದ ಸೂತ್ರಧಾರ ಅಬಕಾರಿ ಸಚಿವ ಆರ್​​.ಬಿ ತಿಮ್ಮಾಪುರ ಅವರ ಆಪ್ತ ಜೀವನ್ ಶೆಟ್ಟಿ ಎನ್ನಲಾಗಿದೆ. ಅಬಕಾರಿ ಇಲಾಖೆಯಲ್ಲಿ ಇಷ್ಟೊಂದು ಅಕ್ರಮ ನಡೆಯಲು ಜೀವನ್ ಶೆಟ್ಟಿಯೇ ಕಾರಣ ಎಂದು ಆರೋಪಿಸಲಾಗಿದೆ. ಇವರು ಸಿಎಲ್- 2 ಲೈಸೆನ್ಸ್ ಕೊಡಿಸುತ್ತೇನೆ ಎಂದು ಬಾರ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್​.ಬಿ ತಿಮ್ಮಾಪುರ ಅಬಕಾರಿ ಸಚಿವರಾಗಿದ್ದನಿಂದಲೂ […]

ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ Read More »

ರೈತರ, ಹಿಂದೂ ಧಾರ್ಮಿಕ ಕ್ಷೇತ್ರಗಳ ಭೂಮಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ – ಕಿಶೋರ್ ಕುಮಾರ್ ಪುತ್ತೂರು

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಪ್ರಕರಣದಲ್ಲಿ ಖುದ್ದು ಸರಕಾರವೇ ಮುತುವರ್ಜಿ ವಹಿಸಿ ರೈತರಿಂದ ಭೂಮಿ ಕಬಳಿಸಲು ಕುಮ್ಮಕ್ಕು ನೀಡುತ್ತಿದೆ. ಹಿಂದೂಗಳ ಆಸ್ತಿಯನ್ನ ಕಬಳಿಸುವ ಕೆಲಸವನ್ನ ಸಚಿವ ಜಮೀರ್ ಅಹ್ಮದ್ ಮೂಲಕ ಲ್ಯಾಂಡ್ ಜಿಹಾದಿಗೆ ಬೆಂಬಲ‌ ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ ಕಿಶೋರ್ ಕುಮಾರ್ ಪುತ್ತೂರು ಹೇಳಿದ್ದಾರೆ. ಈ ಬಿಟ್ಟಿ ಭಾಗ್ಯಗಳನ್ನ ದ.ಕ -ಉಡುಪಿ ಜಿಲ್ಲೆಯವರು ತಿರಸ್ಕರಿಸಿದ್ದಾರೆ. ಆದ್ರೆ ಉಳಿದ ಜಿಲ್ಲೆಯವರು ಬಿಟ್ಟಿ ಭಾಗ್ಯಗಳಿಗೆ ಸೋತು ಕಾಂಗ್ರೆಸ್ ಗೆ ಮತ ಹಾಕಿದ ಪರಿಣಾಮ ಚಡಪಡಿಸುವ ಪರಿಸ್ಥಿತಿ ಬಂದಿದೆ.

ರೈತರ, ಹಿಂದೂ ಧಾರ್ಮಿಕ ಕ್ಷೇತ್ರಗಳ ಭೂಮಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ – ಕಿಶೋರ್ ಕುಮಾರ್ ಪುತ್ತೂರು Read More »

ಹಫ್ತಾ ವಸೂಲಿಗಿಳಿದ ಕಾಂಗ್ರೆಸ್‌ ಸಚಿವರು : ಅಶೋಕ್‌ ಗಂಭೀರ ಆರೋಪ

ಹಿಂದೆ ರೌಡಿಗಳು ಮಾಡುತ್ತಿದ್ದ ಕೆಲಸ ಈಗ ಸಚಿವರಿಂದ ಎಂದು ಲೇವಡಿ ಬೆಂಗಳೂರು : ಹಿಂದೆ ಬೆಂಗಳೂರಿನಲ್ಲಿ ರೌಡಿಗಳು ಹಫ್ತಾ ವಸೂಲಿ ಮಾಡುತ್ತಿದ್ದರು ಈಗ ಕಾಂಗ್ರೆಸ್‌ ಸಚಿವರೇ ಹಫ್ತಾ ವಸೂಲಿಗೆ ಇಳಿದಿದ್ದಾರೆ ಎಂದು ವಿಪಕ್ಷ ನಾಯಕ ಆರ್‌. ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ.ಅಬಕಾರಿ ಇಲಾಖೆ ಮದ್ಯದಂಗಡಿಗಳಿಂದ ‘ಮಂಥ್ಲಿ ಮನಿ’ ಹೆಸರಿನಲ್ಲಿ ಲಂಚ ಪಡೆಯುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಸರಕಾರದ ವಿರುದ್ಧ ಆಕ್ರೊಶ ವ್ಯಕ್ತಪಡಿಸಿದ ಅಶೋಕ್‌, ಅಬಕಾರಿ ಸಚಿವ ತಿಮ್ಮಾಪುರ ವಾರಕ್ಕೆ 18 ಕೋಟಿ ರೂ. ಮದ್ಯದಂಗಡಿಗಳಿಂದ ಹಫ್ತಾ ವಸೂಲಿ ಮಾಡುತ್ತಿದ್ದಾರೆ.

ಹಫ್ತಾ ವಸೂಲಿಗಿಳಿದ ಕಾಂಗ್ರೆಸ್‌ ಸಚಿವರು : ಅಶೋಕ್‌ ಗಂಭೀರ ಆರೋಪ Read More »

ಮುಡಾ ಹಗರಣ : ಇಂದು ಲೋಕಾಯುಕ್ತ ವಿಚಾರಣೆ ಎದುರಿಸಲು ಸಿದ್ದರಾಮಯ್ಯ ಸಿದ್ಧ

ರಾತ್ರಿ ವಿಮಾನ ನಿಲ್ದಾಣದಲ್ಲೇ ಆಪ್ತ ಸಚಿವರ ಜೊತೆ ರಹಸ್ಯ ಸಮಾಲೋಚನೆ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮುಡಾ ಹಗರಣಕ್ಕೆ ಸಂಬಂಧಿಸಿ ಲೋಕಾಯುಕ್ತದ ತನಿಖೆ ಎದುರಿಸಲಿದ್ದಾರೆ. ಈಗಾಗಲೇ ಮುಡಾ ಕೇಸ್ ಸಂಬಂಧ ಮೈಸೂರಿನ ಲೋಕಾಯುಕ್ತ ಪೊಲೀಸರು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಸ್ವಾಮಿ, ಭೂ ಮಾಲೀಕ ದೇವರಾಜು ಸೇರಿದಂತೆ ಹಲವರ ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಒಂದನೇ ಆರೋಪಿ ಎಂದು ಹೆಸರಿಸಲಾಗಿರುವ ಸಿದ್ದರಾಮಯ್ಯನವರಿಗೆ ಇಂದು ವಿಚಾರಣೆಗೆ ಹಾಜರಾಗಲು ನೋಟಿಸ್‌ ನೀಡಿದ್ದು, ಅದರಂತೆ ಉಪಚುನಾವಣೆ ಪ್ರಚಾರದ ನಡುವೆಯೇ ಸಿದ್ದರಾಮಯ್ಯ

ಮುಡಾ ಹಗರಣ : ಇಂದು ಲೋಕಾಯುಕ್ತ ವಿಚಾರಣೆ ಎದುರಿಸಲು ಸಿದ್ದರಾಮಯ್ಯ ಸಿದ್ಧ Read More »

ವಕ್ಫ್ ಹೆಸರಲ್ಲಿ ಭೂಮಿ ಕಬಳಿಕೆ ಹುನ್ನಾರ ಸಿದ್ಧರಾಮಯ್ಯರ ಕುಮ್ಮಕ್ಕಿನಿಂದ ನಡೆಯುತ್ತಿದೆ : ವಿಶ್ವೇಶ್ವರ ಭಟ್‍ ಬಂಗಾರಡ್ಕ | ವಕ್ಫ್ ಹೆಸರಲ್ಲಿ ರೈತರ ಭೂಮಿ, ದೇವಸ್ಥಾನ, ಬೆಂಗಳೂರಿನ ವಿಧಾನಸೌಧಕ್ಕೂ ಅಪಾಯ ಕಾದಿದೆ : ಸಂಜೀವ ಮಠಂದೂರು | ಪುತ್ತೂರಿನಲ್ಲಿ ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದ್‍ ಹಾಗೂ ವಕ್ಫ್ ಅಕ್ರಮವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ

ಪುತ್ತೂರು: ಸಿದ್ಧರಾಮಯ್ಯ ನೇತೃತ್ವದ ಸರಕಾರ ಮತಬ್ಯಾಂಕ್‍ ಗಾಗಿ ಮುಸ್ಲಿಂರ ತುಷ್ಠೀಕರಣ ಮಾಡುವ ಮೂಲಕ ಭಾರತೀಯ ಜನತಾ ಪಾರ್ಟಿಯನ್ನು ಹಿಮ್ಮೆಟ್ಟಿಸುವ ಕೆಲಸ ಮಾಡುವ ಹುನ್ನಾರು ನಡೆಸುತ್ತಿರುವುದರ ಜತೆಗೆ ವಕ್ಫ್ ಹೆಸರಲ್ಲಿ ಬಡವರ ಭೂಮಿಯನ್ನು ಕಬಳಿಸುವ ಪ್ರಯತ್ನದಲ್ಲಿದೆ ಎಂದು ಬಿಜೆಪಿ ರಾಜ್ಯ ಪದಾಧಿಕಾರಿ ವಿಶ್ವೇಶ್ವರ ಭಟ್‍ ಬಂಗಾರಡ್ಕ ಆರೋಪಿಸಿದರು. ಅವರು ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ನಗರ ಹಾಗೂ ಗ್ರಾಮಾಂತರ ಮಂಡಲದ ವತಿಯಿಂದ ದರ್ಬೆ ವೃತ್ತದ ಬಳಿ ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದ್‍ ಹಾಗೂ ವಕ್ಫ್ ಅಕ್ರಮವನ್ನು

ವಕ್ಫ್ ಹೆಸರಲ್ಲಿ ಭೂಮಿ ಕಬಳಿಕೆ ಹುನ್ನಾರ ಸಿದ್ಧರಾಮಯ್ಯರ ಕುಮ್ಮಕ್ಕಿನಿಂದ ನಡೆಯುತ್ತಿದೆ : ವಿಶ್ವೇಶ್ವರ ಭಟ್‍ ಬಂಗಾರಡ್ಕ | ವಕ್ಫ್ ಹೆಸರಲ್ಲಿ ರೈತರ ಭೂಮಿ, ದೇವಸ್ಥಾನ, ಬೆಂಗಳೂರಿನ ವಿಧಾನಸೌಧಕ್ಕೂ ಅಪಾಯ ಕಾದಿದೆ : ಸಂಜೀವ ಮಠಂದೂರು | ಪುತ್ತೂರಿನಲ್ಲಿ ರೈತ ವಿರೋಧಿ ಕಾಂಗ್ರೆಸ್‍ ಸರಕಾರದ ಲ್ಯಾಂಡ್‍ ಜಿಹಾದ್‍ ಹಾಗೂ ವಕ್ಫ್ ಅಕ್ರಮವನ್ನು ವಿರೋಧಿಸಿ ಬೃಹತ್ ಪ್ರತಿಭಟನೆ Read More »

ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ  | ನ.4 ರಂದು ಬೀದಿಗಿಳಿದು ಬಿಜೆಪಿಯಿಂದ ಹೋರಾಟ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು

ಪುತ್ತೂರು: ರಾಜ್ಯ ಸಿದ್ಧರಾಮಯ್ಯ ಸರಕಾರ ಅಲ್ಪಸಂಖ್ಯಾತರ ತುಷ್ಠೀಕರಣ ಮಾಡುವ ಮಾಡುವ ಮೂಲಕ ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ ನಡೆಯುತ್ತಿದ್ದು,ಅತಿರೇಕದ ವರ್ತನೆಯಿಂದ ದೀಪಾವಳಿ ಸಂದರ್ಭದಲ್ಲಿ ಸಂತೋಷದಲ್ಲಿರಬೇಕಾದ ರೈತರನ್ನು ಕತ್ತಲೆಗೆ ತಳ್ಳಿದೆ. ಈ ನಿಟ್ಟಿನಲ್ಲಿ ನ.4 ರಂದು ರಾಜ್ಯದ ಪ್ರತೀ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು, ಪುತ್ತೂರಿನಲ್ಲಿ ದರ್ಬೆ ವೃತ್ತದ ಬಳಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದರು. ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದಲೇ

ವಕ್ಫ್ ಆಸ್ತಿ ಹೆಸರಲ್ಲಿ ರೈತರ ಭೂಮಿ ಕಬಳಿಕೆಗೆ ಹುನ್ನಾರ  | ನ.4 ರಂದು ಬೀದಿಗಿಳಿದು ಬಿಜೆಪಿಯಿಂದ ಹೋರಾಟ | ಪತ್ರಿಕಾಗೋಷ್ಠಿಯಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು Read More »

ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ

ಬೆಂಗಳೂರು: ವಿಧಾನ ಪರಿಷತ್ತಿನ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಅವರು ಪರಿಷತ್‌ನ ನೂತನ ಸದಸ್ಯರಾಗಿ ಇಂದು ಪ್ರಮಾಣವಚನ ಸ್ವೀಕರಿಸಿದರು. ವಿಧಾನಸೌಧದ ಸಭಾಪತಿ ಕೊಠಡಿಯಲ್ಲಿ ಇಂದು ನಡೆದ ಸರಳ ಸಮಾರಂಭದಲ್ಲಿ ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ನೂತನ ಸದಸ್ಯರಿಗೆ ಪ್ರಮಾಣವಚನ ಬೋಧಿಸಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದ ಗೌಡ, ಶಾಸಕರಾದ ಹರೀಶ್ ಪೂಂಜ, ಡಾ. ಭರತ್ ಶೆಟ್ಟಿ, ವೇದವ್ಯಾಸ ಕಾಮತ್, ಭಾಗೀರಥಿ

ಉಪಚುನಾವಣೆಯಲ್ಲಿ ವಿಧಾನಪರಿಷತ್ ಗೆ ಆಯ್ಕೆಯಾದ ಕಿಶೋರ್ ಕುಮಾರ್ ಪುತ್ತೂರು ಪ್ರಮಾಣವಚನ ಸ್ವೀಕಾರ Read More »

ನ.13 : ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ | ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾದಿಂದ ಚುನಾವಣಾ ಪ್ರಭಾರಿಯಾಗಿ ಆರ್.ಸಿ.ನಾರಾಯಣ ಆಯ್ಕೆ

ಪುತ್ತೂರು: ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ ನ.13 ರಂದು ನಡೆಯಲಿದ್ದು ಈ ಸಂದರ್ಭದಲ್ಲಿ ಶಿಗ್ಗಾoವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾ ವತಿಯಿಂದ ಚುನಾವಣಾ ಪ್ರಭಾರಿಯಾಗಿ ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಕಾರ್ಯದರ್ಶಿ ಆರ್ ಸಿ ನಾರಾಯಣ ರೆಂಜ ಅವರನ್ನು ನಿಯೋಜನೆ ಮಾಡಲಾಗಿದೆ. ರಾಜ್ಯಾಧ್ಯಕ್ಷರಾದ ಬಿ ವೈ ವಿಜೇಯೇಂದ್ರರವರ ಸೂಚನೆಯಂತೆ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ರಘು ಕೌಟಿಲ್ಯರವರು ಈ ಜವಾಬ್ದಾರಿಯನ್ನು ನಿರ್ವಹಿಸಲು ಸೂಚಿಸಿದ್ದಾರೆ. ಶಿಗ್ಗಾoವಿಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿಯವರ

ನ.13 : ರಾಜ್ಯದ 3 ಕ್ಷೇತ್ರಗಳ ಉಪಚುನಾವಣೆ | ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಹಿಂದುಳಿದ ವರ್ಗಗಳ ಮೋರ್ಚಾದಿಂದ ಚುನಾವಣಾ ಪ್ರಭಾರಿಯಾಗಿ ಆರ್.ಸಿ.ನಾರಾಯಣ ಆಯ್ಕೆ Read More »

ಜನ ಸೇವೆ ದೇವರ ಸೇವೆ ಎಂದು ತಿಳಿದು ಕೆಲಸ ಕಾರ್ಯ ಮಾಡುತ್ತೇನೆ : ಕಿಶೋರ್ ಕುಮಾರ್ ಪುತ್ತೂರು | ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ

ಪುತ್ತೂರು: ಹಿಂದುತ್ವದ ಆಧಾರದಲ್ಲಿ ಪ್ರತಿಯೊಂದು ಹೆಜ್ಜೆ ಹೆಜ್ಜೆಗೂ ಸತ್ಯ, ಧರ್ಮ, ನಿಷ್ಠೆಯಿಂದ ಸ್ಥಳೀಯಾಡಳಿತ ಸಂಸ್ಥೆಗಳ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಕಾರ್ಯಗಳನ್ನು ಮಾಡುತ್ತೇನೆ. ಹೀಗೆಂದು ಹೇಳಿದರು ವಿಧಾನಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು. ಪುತ್ತೂರು ಬಿಜೆಪಿ ವತಿಯಿಂದ ಜೈನ ಭವನದಲ್ಲಿ ಶನಿವಾರ ನಡೆದ ಸಾರ್ವಜನಿಕ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು. ಇಷ್ಟು ವರ್ಷಗಳ ಕಾಲ ಬಿಜೆಪಿಗಾಗಿ, ಹಿಂದುತ್ವಕ್ಕಾಗಿ ಸಮಯದ ನೀಡಿದ ನನಗೆ ಈ ಜವಾಬ್ದಾರಿ ಸಿಕ್ಕಿದೆ. ಈ ನಿಟ್ಟಿನಲ್ಲಿ ವಿಜಯೋತ್ಸವ ಸಂದರ್ಭ ನನಗೆ ಹಾಕಿದ ಹೂವಿನ ಹಾರದ

ಜನ ಸೇವೆ ದೇವರ ಸೇವೆ ಎಂದು ತಿಳಿದು ಕೆಲಸ ಕಾರ್ಯ ಮಾಡುತ್ತೇನೆ : ಕಿಶೋರ್ ಕುಮಾರ್ ಪುತ್ತೂರು | ಪುತ್ತೂರಿನಲ್ಲಿ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ರಿಗೆ ಸಾರ್ವಜನಿಕ ಅಭಿನಂದನಾ ಸಮಾರಂಭ Read More »

ಕಿಶೋರ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ | ತೆರೆದ ವಾಹನದಲ್ಲಿ ವಿಜಯೋತ್ಸವ

ಪುತ್ತೂರು: ವಿಧಾನಪರಿಷತ್ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಕಿಶೋರ್‍ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ ಹಿನ್ನಲೆಯಲ್ಲಿ ವಿಜಯೋತ್ಸವ ಮೆರವಣಿಗೆ ಪುತ್ತೂರಿನಲ್ಲಿ ಶನಿವಾರ ನಡೆಯಿತು. ದರ್ಬೆ ವೃತ್ತದಿಂದ ತೆರೆದ ವಾಹನದಲ್ಲಿ ಕಿಶೋರ್ ಕುಮಾರ್ ಪುತ್ತೂರು ಅವರನ್ನು ಕರೆದೊಯ್ಯುವ ಮೂಲಕ ವಾಹನ ಮೆರವಣಿಗೆ ಮುಖ್ಯ ರಸ್ತೆಯಿಂದ ಸಾಗಿ ಬಳಿಕ ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿತು. ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‍ ಕುಂಪಲ ಸೇರಿದಂತೆ ಬಿಜೆಪಿ ಪ್ರಮುಖರು ಪಾಲ್ಗೊಂಡಿದ್ದರು.

ಕಿಶೋರ್ ಕುಮಾರ್ ಅವರಿಗೆ ಸಾರ್ವಜನಿಕ ಅಭಿನಂದನೆ | ತೆರೆದ ವಾಹನದಲ್ಲಿ ವಿಜಯೋತ್ಸವ Read More »

error: Content is protected !!
Scroll to Top