ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ
ಲೈಸೆನ್ಸ್ ಕೊಡಿಸುವುದಾಗಿ ನಂಬಿಸಿ ಬಾರ್ ಮಾಲೀಕರಿಗೆ ಕೋಟ್ಯಂತರ ರೂ. ವಂಚನೆ ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂ. ಭ್ರಷ್ಟಾಚಾರದ ಸೂತ್ರಧಾರ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಅವರ ಆಪ್ತ ಜೀವನ್ ಶೆಟ್ಟಿ ಎನ್ನಲಾಗಿದೆ. ಅಬಕಾರಿ ಇಲಾಖೆಯಲ್ಲಿ ಇಷ್ಟೊಂದು ಅಕ್ರಮ ನಡೆಯಲು ಜೀವನ್ ಶೆಟ್ಟಿಯೇ ಕಾರಣ ಎಂದು ಆರೋಪಿಸಲಾಗಿದೆ. ಇವರು ಸಿಎಲ್- 2 ಲೈಸೆನ್ಸ್ ಕೊಡಿಸುತ್ತೇನೆ ಎಂದು ಬಾರ್ ಮಾಲೀಕರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆರ್.ಬಿ ತಿಮ್ಮಾಪುರ ಅಬಕಾರಿ ಸಚಿವರಾಗಿದ್ದನಿಂದಲೂ […]
ಅಬಕಾರಿ ಸಚಿವರ ಆಪ್ತ ಬ್ರಹ್ಮಾಂಡ ಭ್ರಷ್ಟಾಚಾರದ ಸೂತ್ರಧಾರ Read More »










