ರಾಜಕೀಯ

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿಯಿಂದ ಪ್ರತಿಭಟನೆ

ಪುತ್ತೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖರ್ಗೆ  ಕೈವಾಡವಿರುವುದನ್ನು ಆರೋಪಿಸಿ ಆರೋಪಿಸಿ ಪುತ್ತೂರು ಬಿಜೆಪಿಯಿಂದ ಬಿಜೆಪಿ ಕಚೇರಿ ಬಳಿ ಇಂದು ಪ್ರತಿಭಟನೆ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರದಿಂದ ತುಂಬಿದೆ. ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಪ್ರಿಯಾಂಕ ಖಗೆ ಅವರ ಕೈವಾಡ ಇರುವ ಬಗ್ಗೆ, ಡೆತ್ ನೋಟ್ ನಲ್ಲಿ ಉಲ್ಲೇಖವಿರುವುದರಿಂದ ಕೂಡಲೇ ಸಚಿವ ಪ್ರಿಯಾಂಕ ಖರ್ಗೆಯವರನ್ನು ಸಂಪುಟದಿಂದ ವಜಾಗೊಳಿಸಿ ಅವರ […]

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ | ಪ್ರಿಯಾಂಕ ಖರ್ಗೆಯನ್ನು ಸಂಪುಟದಿಂದ ವಜಾಗೊಳಿಸುವಂತೆ ಬಿಜೆಪಿಯಿಂದ ಪ್ರತಿಭಟನೆ Read More »

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ

ಹೊಸದಿಲ್ಲಿ : ಪ್ರಧಾನಮಂತ್ರಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿದಂತೆ ಗಣ್ಯರು ದೇಶದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ.ಟ್ವಿಟರ್‌ನಲ್ಲಿ ಶೂಭಾಶಯ ತಿಳಿಸಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು, ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು. 2025ರ ವರ್ಷವು ಎಲ್ಲರಿಗೂ ಸಂತೋಷ, ಸಾಮರಸ್ಯ ಮತ್ತು ಸಮೃದ್ಧಿಯನ್ನು ತರಲಿ. ಈ ಸಂದರ್ಭದಲ್ಲಿ ಭಾರತ ಮತ್ತು ವಿಶ್ವಕ್ಕೆ ಉಜ್ವಲ, ಅಂತರ್ಗತ ಮತ್ತು ಸುಸ್ಥಿರ ಭವಿಷ್ಯವನ್ನು ಸೃಷ್ಟಿಸಲು ಒಟ್ಟಾಗಿ ಕೆಲಸ ಸಂಕಲ್ಪ ಮಾಡೋಣ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿಯವರು ಟ್ವೀಟ್ ಮಾಡಿ ಎಲ್ಲರಿಗೂ

ದೇಶದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ ರಾಷ್ಟ್ರಪತಿ, ಪ್ರಧಾನಿ Read More »

ಕಡಬ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ರಾಕೇಶ್ ರೈ ಕೆಡಂಜಿ, ಉಪಾಧ್ಯಕ್ಷರಾಗಿ ಸುಕುಮಾರ್ ಶಿರಾಡಿ,  ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ್, ಕೋಶಾಧಿಕಾರಿಯಾಗಿ ಜಯರಾಮ್ ಭಟ್

ಕಡಬ : ನೂತನ ಕಡಬ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷರಾಗಿ ರಾಕೇಶ್ ರೈ ಕೆಡಂಜಿ, ಉಪಾಧ್ಯಕ್ಷರಾಗಿ ಸುಕುಮಾರ್ ಶಿರಾಡಿ,  ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ್, ಕೋಶಾಧಿಕಾರಿಯಾಗಿ ಜಯರಾಮ್ ಭಟ್ ಆಯ್ಕೆಯಾಗಿದ್ದಾರೆ. ರಾಜ್ಯ ಸರ್ಕಾರದ ಕೃಷಿ ಇಲಾಖೆಯ ಅಧೀನಕ್ಕೆ ಒಳಪಟ್ಟಿರುವ, ಕಡಬ ತಾಲೂಕು  ಕೃಷಿಕ ಸಮಾಜದ ನೂತನ ಪದಾಧಿಕಾರಿಗಳ  ಆಯ್ಕೆ ಕಡಬ ರೈತರ ಸಂಪರ್ಕ ಕೇಂದ್ರದಲ್ಲಿ ಇಂದು ಡಾ. ಸುರೇಶ್ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ  ಕೃಷಿ ಅಧಿಕಾರಿ  ಭರಮಣ್ಣ ಅವರು ಆಯ್ಕೆ ಪ್ರಕ್ರಿಯೆಯನ್ನು ನಡೆಸಿದರು. ಜಿಲ್ಲಾ ಪ್ರತಿನಿಧಿಯಾಗಿ ಮಹೇಶ್

ಕಡಬ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ರಾಕೇಶ್ ರೈ ಕೆಡಂಜಿ, ಉಪಾಧ್ಯಕ್ಷರಾಗಿ ಸುಕುಮಾರ್ ಶಿರಾಡಿ,  ಪ್ರಧಾನ ಕಾರ್ಯದರ್ಶಿಯಾಗಿ ಸುದರ್ಶನ್, ಕೋಶಾಧಿಕಾರಿಯಾಗಿ ಜಯರಾಮ್ ಭಟ್ Read More »

 ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು  ಆಯ್ಕೆ

ಪುತ್ತೂರು : ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ, ಪುತ್ತೂರು ತಾಲೂಕು, ಇದರ ಕೃಷಿಕ ಸಮಾಜ ನಿರ್ದೇಶಕರ  ಚುನಾವಣೆಯಲ್ಲಿ ಅವಿರೋಧ ಸದಸ್ಯರಾಗಿ ಮಾಜಿ ಶಾಸಕ ಸಂಜೀವ ಮಠಂದೂರು, ವಿಜಯ್ ಕುಮಾರ್ ರೈ ಕೋರಂಗ, ವಿನೋದ್ ಕುಮಾರ್ ರೈ, ಮೂಲಚಂದ್ರ, ಎಪಿ ಸದಾಶಿವ,  ಬಿ ಗೋವಿಂದ ಬೋರ್ಕರ್, ಎಂ ವೈ ರಾಮ ಪ್ರಸಾದ್, ಬಾಲಕೃಷ್ಣ ಕೆ, ದಯಾನಂದ ಕೆ, ಎಂ ದೇವಣ್ಣರೈ, ಡಿ.

 ಕೃಷಿಕ ಸಮಾಜದ  ಜಿಲ್ಲಾ ಪ್ರತಿನಿಧಿಯಾಗಿ  ಸಂಜೀವ ಮಠಂದೂರು  ಆಯ್ಕೆ Read More »

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ

ಕರ್ನಾಟಕದ ಸಿಎಂ ಬಳಿ ಎಷ್ಟು ಸಂಪತ್ತು ಇದೆ ಗೊತ್ತೇ? ಹೊಸದಿಲ್ಲಿ: ದೇಶದ ಅತಿ ಶ್ರೀಮಂತ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಮೂರನೇ ಸ್ಥಾನದಲ್ಲಿದ್ದಾರೆ. ಅಸೋಸಿಯೇಷನ್‌ ಆಫ್‌ ಡೆಮಾಕ್ರಟಿಕ್‌ ರಿಫಾರ್ಮ್ಸ್‌ ಮತ್ತು ನ್ಯಾಷನಲ್‌ ಎಲೆಕ್ಷನ್‌ ವಾಚ್‌ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಅಂಶ ವ್ಯಕ್ತವಾಗಿದೆ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸಿರಿವಂತ ಸಿಎಂಗಳ ಸಾಲಿನಲ್ಲಿ ಮೊದಲ ಹಾಗೂ ಅರುಣಾಚಲ ಪ್ರದೇಶದ ಪೆಮಾ ಖಂಡು ಎರಡನೇ ಸ್ಥಾನದಲ್ಲಿದ್ದಾರೆ. ಚಂದ್ರಬಾಬು ನಾಯ್ಡು 931 ಕೋಟಿ ರೂ. ಹಾಗೂ ಪೆಮಾ

ಸಿದ್ದರಾಮಯ್ಯ ದೇಶದ 3ನೇ ಶ್ರೀಮಂತ ಮುಖ್ಯಮಂತ್ರಿ Read More »

ಸಚಿವ ಪ್ರಿಯಾಂಕ್‌ ಖರ್ಗೆಗೆ ಡೆತ್‌ನೋಟ್‌ ಉರುಳು

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಬರೆದಿಟ್ಟ ಪತ್ರದಲ್ಲಿದೆ ಸ್ಫೋಟಕ ಮಾಹಿತಿ ಬೆಂಗಳೂರು : ಬೀದರ್ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ ತನ್ನ ಪಾತ್ರ ಇಲ್ಲ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳುತ್ತಿದ್ದರೂ ಸಚಿನ್‌ ಪಾಂಚಾಲ್‌ ಬರೆದಿಟ್ಟಿದ್ದ ಆರು ಪುಟಗಳ ಡೆತ್‌ನೋಟ್‌ನಲ್ಲಿ ಹಲವು ಬಾರಿ ಪ್ರಿಯಾಂಕ್‌ ಖರ್ಗೆ ಹೆಸರು ಉಲ್ಲೇಖಿಸಲ್ಪಟ್ಟಿರುವುದು ಬೆಳಕಿಗೆ ಬಂದಿದೆ. ಪ್ರಿಯಾಂಕ್‌ ಖರ್ಗೆಯ ಆಪ್ತ ರಾಜು ಕಪನೂರ್ (ಗುತ್ತಿಗೆದಾರನಿಗೆ ಹಣಕ್ಕಾಗಿ ಬೆದರಿಕೆ ಹಾಕಿದ್ದ ಆರೋಪ ಎದುರಿಸುತ್ತಿರುವ ವ್ಯಕ್ತಿ) ಈ ಪ್ರಕರಣದ ಪ್ರಮುಖ ಆರೋಪಿ ಎನ್ನುವುದನ್ನು

ಸಚಿವ ಪ್ರಿಯಾಂಕ್‌ ಖರ್ಗೆಗೆ ಡೆತ್‌ನೋಟ್‌ ಉರುಳು Read More »

ಬಿಜೆಪಿಯವರು ಎಷ್ಟೇ ಚೀರಾಡಿದರು ರಾಜೀನಾಮೆ ಕೊಡಲ್ಲ : ಪ್ರಿಯಾಂಕ್‌ ಖರ್ಗೆ

ಗುತ್ತಿಗೆದಾರ ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಇಲ್ಲ ಎಂದು ವಾದ ಬೆಂಗಳೂರು: ಬಿಜೆಪಿಯವರು ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ ನಾನು ರಾಜೀನಾಮೆ ನೀಡುವುದಿಲ್ಲ ಎಂದು ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಸಚಿನ್‌ ಪಂಚಾಳ್‌ ಆತ್ಮಹತ್ಯೆ ಪ್ರಕರಣದಲ್ಲಿ ತನಿಖೆ ನಡೆಸುವಂತೆ ಗೃಹ ಸಚಿವರಿಗೆ ನಾನು ಪತ್ರ ಬರೆದಿದ್ದೆ. ಸಿಎಂ ಮತ್ತು ಗೃಹ ಸಚಿವರನ್ನು ಭೇಟಿಯಾಗಿ ಮಾಹಿತಿ ನೀಡಿ ಮನವಿ ಮಾಡಿದ್ದೆ. ಇದರಂತೆ ಈಗ ಗೃಹ ಸಚಿವರು ಸಿಐಡಿ ತನಿಖೆಗೆ ಆದೇಶ ಮಾಡಿದ್ದಾರೆ ಎಂದು ತಿಳಿಸಿದರು. ಬಿಜೆಪಿಯವರಿಗೆ

ಬಿಜೆಪಿಯವರು ಎಷ್ಟೇ ಚೀರಾಡಿದರು ರಾಜೀನಾಮೆ ಕೊಡಲ್ಲ : ಪ್ರಿಯಾಂಕ್‌ ಖರ್ಗೆ Read More »

ಕಾಂಗ್ರೆಸ್‌ ಸೇರುವ ಉದ್ದೇಶವಿಲ್ಲ : ಪ್ರತಾಪ್‌ ಸಿಂಹ

ಸಿದ್ದರಾಮಯ್ಯ ಪರವಾಗಿ ಮಾತನಾಡಿದ ವದಂತಿಗಳಿಗೆ ಸ್ಪಷ್ಟೀಕರಣ ಮೈಸೂರು: ಕಾಂಗ್ರೆಸ್‌ ಸೇರುವ ಉದ್ದೇಶ ಖಂಡಿತ ತನಗೆ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಸ್ಪಷ್ಟಪಡಿಸಿದ್ದಾರೆ. ಮೈಸೂರಿನ ರಸ್ತೆಗೆ ಸಿದ್ದರಾಮಯ್ಯನವರ ಹೆಸರಿಡುವ ಪ್ರಸ್ತಾವದ ಕುರಿತು ಇತ್ತೀಚೆಗೆ ಪ್ರತಾಪ್‌ ಸಿಂಹ ಹೇಳಿದ ಮಾತೊಂದು ಅವರು ಕಾಂಗ್ರೆಸ್‌ ಸೇರುವ ಬಗ್ಗೆ ವದಂತಿ ಹುಟ್ಟು ಹಾಕಿತ್ತು. ಈ ಹಿನ್ನೆಲೆಯಲ್ಲಿ ಅಸವರು ಸ್ಪಷ್ಟೀಕರಣ ನೀಡಿದ್ದಾರೆ.ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಟಿಕೆಟ್‌ ವಂಚಿತರಾದ ಬಳಿಕ ಪ್ರತಾಪ ಸಿಂಹ ನಡೆಗಳು ತುಸು ನಿಗೂಢವಾಗಿವೆ. ಈ ಹಿನ್ನೆಲೆಯಲ್ಲಿ ಪ್ರತಾಪ್‌

ಕಾಂಗ್ರೆಸ್‌ ಸೇರುವ ಉದ್ದೇಶವಿಲ್ಲ : ಪ್ರತಾಪ್‌ ಸಿಂಹ Read More »

ಬೆಳಗಾವಿಯಲ್ಲಿ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ

ಒಂದು ಕೋಟಿ ರೂ. ವೆಚ್ಚದ ಯೋಜನೆ ಬೆಂಗಳೂರು: ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಹೆಸರಿಡುವ ಪ್ರಸ್ತಾವ ಚರ್ಚೆಗೀಡಾದ ಬೆನ್ನಿಗೆ ಈಗ ಸಿದ್ದರಾಮಯ್ಯನವರ ಪುತ್ಥಳಿ ನಿರ್ಮಿಸುವ ವಿಚಾರ ಮುನ್ನೆಲೆಗೆ ಬಂದಿದೆ. ಬೆಳಗಾವಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪಿಸಲು ನಿರ್ಧರಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ. ಈ ಬಗ್ಗೆ ಸರ್ವೋದಯ ಮುಖಂಡ ಪಂಚಾಕ್ಷರಯ್ಯ ನೀಲಕಂಠಯ್ಯ ಗುಣಾಚಾರಿ ಎಂಬುವರು ಮಾಹಿತಿ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಕೊಂಡಾಡಿದ್ದಾರೆ. ಸಮಕಾಲೀನ ಸಮಾಜ

ಬೆಳಗಾವಿಯಲ್ಲಿ ಸಿದ್ದರಾಮಯ್ಯನವರ 50 ಅಡಿ ಎತ್ತರದ ಕಂಚಿನ ಪ್ರತಿಮೆ ಸ್ಥಾಪನೆ Read More »

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ

ಸ್ಮಾರಕ ನಿರ್ಮಿಸುವಂತೆ ಪ್ರಧಾನಿಗೆ ಕಾಂಗ್ರೆಸ್‌ ಆಗ್ರಹ ಹೊಸದಿಲ್ಲಿ: ಗುರುವಾರ ರಾತ್ರಿ ತೀರಿಕೊಂಡಿರುವ ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 11.45ಕ್ಕೆ ನಿಗಮ್ ಬೋಧ್‌ ಘಾಟ್‌ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ನಡೆಯಲಿದೆ.ದೇಶದ ಗಣ್ಯಾತಿಗಣ್ಯರು ಡಾ.ಮನಮೋಹನ್‌ ಸಿಂಗ್‌ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಏಳು ದಿನ ಶೋಕಾಚರಣೆ ಜಾರಿಯಲ್ಲಿದೆ. ಕೇಂದ್ರ ಸಚಿವರು, ಸಂಸದರು, ಹಿರಿಯ ರಾಜಕಾರಣಿಗಳು ಅವರ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ಇಂದು ಅಂತ್ಯಕ್ರಿಯೆಗೂ ಮುನ್ನ ಸಾರ್ವಜನಿಕರು, ಪಕ್ಷದ ಕಾರ್ಯಕರ್ತರಿಗೆ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ. ಮನಮೋಹನ್

ಇಂದು ಸಕಲ ಸರಕಾರಿ ಗೌರವಗಳೊಂದಿಗೆ ಡಾ.ಮನಮೋಹನ್‌ ಸಿಂಗ್‌ ಅಂತ್ಯಕ್ರಿಯೆ Read More »

error: Content is protected !!
Scroll to Top