ರಾಜಕೀಯ

ಆರ್‌ಎಸ್‌ಎಸ್‌ ರಿಮೋಟ್‌ ಕಂಟ್ರೋಲ್‌ನಲ್ಲಿಲ್ಲ ಬಿಜೆಪಿ : ಮೋಹನ್‌ ಭಾಗವತ್‌

ಬಿಜೆಪಿ, ವಿಎಚ್‌ಪಿ ಸ್ವತಂತ್ರ ಸಂಘಟನೆಗಳು ಎಂದ ಆರ್‌ಎಸ್‌ಎಸ್‌ ಮುಖ್ಯಸ್ಥ ನವದೆಹಲಿ: ಬಿಜೆಪಿ, ವಿಎಚ್‌ಪಿ ಮತ್ತು ವಿದ್ಯಾ ಭಾರತದಂತಹ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತವೆ. ಇವ್ಯಾವುವು ಆರ್‌ಎಸ್‌ಎಸ್‌ ನಿಯಂತ್ರಣದಲ್ಲಿಲ್ಲ ಎಂದು ಮುಖ್ಯಸ್ಥ ಮೋಹನ್‌ ಭಾಗವತ್‌ ಪ್ರತಿಪಾದಿಸಿದ್ದಾರೆ. ಬಿಜೆಪಿ ಅಥವಾ ವಿಎಚ್‌ಪಿ ಮೂಲಕ ಆರ್‌ಎಸ್‌ಎಸ್ ಅನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಬೇಡಿ. ಅವರು ಸ್ವತಂತ್ರವಾಗಿ ಕೆಲಸ ಮಾಡುತ್ತಾರೆ. ಸಂಘದ ರಿಮೋಟ್ ಕಂಟ್ರೋಲ್‌ಗೆ ಒಳಪಡುವುದಿಲ್ಲ. ಆರ್‌ಎಸ್‌ಎಸ್ ಅನ್ನು ಅದರ ಅಂಗಸಂಸ್ಥೆಗಳ ಮೂಲಕ ಅರ್ಥಮಾಡಿಕೊಳ್ಳಲು ಪ್ರಯತ್ನಿಸುತ್ತಿರುವವರು ತಪ್ಪು ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಸಂಘವು ಸ್ವಯಂಸೇವಕರನ್ನು ಹುಟ್ಟುಹಾಕುತ್ತದೆ. ಆದರೆ, […]

ಆರ್‌ಎಸ್‌ಎಸ್‌ ರಿಮೋಟ್‌ ಕಂಟ್ರೋಲ್‌ನಲ್ಲಿಲ್ಲ ಬಿಜೆಪಿ : ಮೋಹನ್‌ ಭಾಗವತ್‌ Read More »

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ

ಸತೀಶ್‌ ರೆಡ್ಡಿ ಗನ್‌ಮ್ಯಾನ್‌ಗಳು ಗುಂಡು ಹಾರಿಸಿದ್ದಾರೆ ಎಂದು ಶ್ರೀರಾಮುಲು ಬಳ್ಳಾರಿ: ಬ್ಯಾನರ್ ಗಲಾಟೆ ವೇಳೆ ಶಾಸಕ ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿ ಪೆಟ್ರೋಲು ಬಾಂಬ್‌ ಎಸೆದಿದ್ದಾರೆ ಎಂದು ಮಾಜಿ ಸಚಿವ ಬಿ.ಶ್ರೀರಾಮುಲು ಗಂಭೀರ ಆರೋಪಿಸಿದ್ದಾರೆ. ಶಾಸಕ ಗಾಲಿ ಜನಾರ್ದನ ರೆಡ್ಡಿ ನಿವಾಸದಲ್ಲಿ ಮಾಧ್ಯಮದವರ ಜತೆ ಮಾತನಾಡಿದ ಶ್ರೀರಾಮುಲು, ನಿನ್ನೆ ಆದ ಘಟನೆ ನಮ್ಮೆಲ್ಲರಿಗೂ ನೋವು ತರಿಸಿದೆ. ಏನು ನಡೆಯಬಾರದಾಗಿತ್ತೋ ಅದೆಲ್ಲಾ ನಡೆದು ಹೋಗಿದೆ. ಅಮಾಯಕ ರಾಜಶೇಖರ್ ಅನ್ನೋ ಯುವಕನ ಸಾವಾಗಿದೆ. ಆ ಯುವಕ ಯಾವುದೇ ಪಾರ್ಟಿಗೆ

ಜನಾರ್ದನ ರೆಡ್ಡಿ ಮೇಲೆ ಗುಂಡು ಹಾರಿಸಿದ್ದಾರೆ : ಶ್ರೀರಾಮುಲು ಆರೋಪ Read More »

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ

ಪ್ರಿಯಾಂಕ್‌ ಖರ್ಗೆ, ಸಿದ್ದರಾಮಯ್ಯನವರ ತವರು ಜಿಲ್ಲೆಗಳಲ್ಲೂ ಮತದಾರರು ಇವಿಎಂ ಬೆಸ್ಟ್‌ ಎಂದಿದ್ದಾರೆ ಬೆಂಗಳೂರು : ಕರ್ನಾಟಕದಲ್ಲಿ ಶೇಕಡ 83.61ರಷ್ಟು ಮತದಾರರು ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲೆ ವಿಶ್ವಾಸಾರ್ಹತೆ ಹೊಂದಿರುವ ವಿಚಾರ ಸಮೀಕ್ಷೆಯೊಂದರಿಂದ ತಿಳಿದು ಬಂದಿದೆ. ವಿಶೇಷವೆಂದರೆ,ಇವಿಎಂ ಬಗ್ಗೆ ಸದಾ ತಕರಾರು ತೆಗೆಯುತ್ತಿರುವ ಕರ್ನಾಟಕದ ಐಟಿ-ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತವರು ಜಿಲ್ಲೆ ಕಲಬುರಗಿಯಲ್ಲೇ ಅತಿಹೆಚ್ಚು ಮತದಾರರು ಇವಿಎಂ ಬಗ್ಗೆ ವಿಶ್ವಾಸವಿದೆ ಎಂದಿದ್ದಾರೆ. ಯೋಜನಾ ಮತ್ತು ಸಾಂಖ್ಯಿಕ ಇಲಾಖೆ ಅಧೀನದಲ್ಲಿ ಕರ್ನಾಟಕ ಮಾನಿಟರಿಂಗ್ ಆ್ಯಂಡ್ ಎವ್ಯಾಲ್ಯೂಯೇಶನ್ ಅಥಾರಿಟಿ ವಿದ್ಯುನ್ಮಾನ

ಶೇ.83.61 ಮತದಾರರಿಗಿದೆ ಮತಯಂತ್ರಗಳ ಮೇಲೆ ವಿಶ್ವಾಸ Read More »

ಕೋಗಿಲು ಒತ್ತುವರಿ ಕಾರ್ಯಾಚರಣೆ : ಕೇರಳದ ಬಳಿಕ ಮೂಗುತೂರಿಸಿದ ಪಾಕಿಸ್ತಾನ

ಬಿಜೆಪಿ ಕೆಂಡಾಮಂಡಲ; ಕಾಂಗ್ರೆಸ್‌ಗೆ ಗಂಟಲಿನ ಬಿಸಿತುಪ್ಪವಾದ ವಿವಾದ ಬೆಂಗಳೂರು: ನಗರದ ಯಲಹಂಕದ ಕೋಗಿಲು ಬಡಾವಣೆಯಲ್ಲಿ ಸರ್ಕಾರಿ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವಿಚಾರದಲ್ಲಿ ಕೇರಳದ ಬಳಿಕ ಪಾಕಿಸ್ತಾನವೂ ಮೂಗುತೂರಿಸಿರುವುದು ವಿವಾದವನ್ನು ಇನ್ನಷ್ಟು ತೀವ್ರಗೊಳಿಸಿದೆ. ಈ ವಿಚಾರದಲ್ಲಿ ಪಾಕಿಸ್ತಾನ ಆಕ್ಷೇಪ ವ್ಯಕ್ತಪಡಿಸಿದ ಬೆನ್ನಲ್ಲೇ ಕಾಂಗ್ರೆಸ್ ಸರ್ಕಾರದ ಮೇಲೆ ಬಿಜೆಪಿ ಮುಗಿಬಿದ್ದಿದ್ದು, ಕಾಂಗ್ರೆಸ್ ಸರ್ಕಾರ ಒಡೆದು ಆಳುವ ತುಷ್ಟೀಕರಣ ರಾಜಕಾರಣ ಮಾಡುತ್ತಿರುವುದರಿಂದ ಆಡಳಿತ ಹಳ್ಳಹಿಡಿದಿದೆ ಎಂದು ಆರೋಪಿಸಿದೆ. ಅಕ್ರಮವಾಗಿ ನಿರ್ಮಿಸಲಾಗಿದ್ದ ಮುಸ್ಲಿಮರ ಸುಮಾರು 200 ಮನೆಗಳನ್ನು ನೆಲಸಮ ಮಾಡಿದ್ದಕ್ಕೆ ಹೇಳಿಕೆ

ಕೋಗಿಲು ಒತ್ತುವರಿ ಕಾರ್ಯಾಚರಣೆ : ಕೇರಳದ ಬಳಿಕ ಮೂಗುತೂರಿಸಿದ ಪಾಕಿಸ್ತಾನ Read More »

ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ

ಹೆಕ್ಟೇರ್‌ಗಟ್ಟಲೆ ಭೂಮಿ ಒತ್ತುವರಿ ಮಾಡಿದ ಆರೋಪ ಬಳ್ಳಾರಿ: ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ ಎದುರಾಗಿದೆ. ಆಂಧ್ರದ ಪರ್ಮಿಟ್‌ ಬಳಸಿ ಭೂಮಿ ಒತ್ತುವರಿ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಾಧೀಶ ಸುದಾಂಶು ದುಲಿಯಾ ನೇತೃತ್ವದಲ್ಲಿ ಸಮಿತಿ ಮಾಡಲಾಗಿತ್ತು. ಬಳ್ಳಾರಿಗೆ ತಿಂಗಳ ಹಿಂದೆ ಸರ್ವೇಗೆ ಬಂದಿದ್ದ ನಿವೃತ್ತ ನ್ಯಾ.ಸುಧಾಂಶು ದುಲಿಯಾ ನೇತೃತ್ವದ ಸಮಿತಿ ಗಡಿ ಒತ್ತುವರಿ ಬಗ್ಗೆ ವರದಿ ಸಲ್ಲಿಕೆ ಮಾಡಿದೆ. ಆಂಧ್ರದ ರಾಯದುರ್ಗ ತಾಲೂಕಿನ ಮಲಪನಗುಡಿ ಗ್ರಾಮದಲ್ಲಿ ಡ್ರೋನ್‌ ಮೂಲಕ ನಡೆದಿದ್ದ

ಶಾಸಕ ಜನಾರ್ದನ ರೆಡ್ಡಿಗೆ ಮತ್ತೆ ಗಣಿ ಸಂಕಷ್ಟ Read More »

ಮುಸ್ಲಿಮರ ಮನೆ ನೆಲಸಮ ಪ್ರಕರಣ : ಮೂಗು ತೂರಿಸಿ ವಿವಾದ ಮಾಡಿದ ಕೇರಳ

ಕೇರಳದ ಕಾಂಗ್ರೆಸ್‌ ಲಾಬಿಯಿಂದ ಕರ್ನಾಟಕ ಸರ್ಕಾರದ ಮೇಲೆ ಒತ್ತಡ ಬೆಂಗಳೂರು : ಬೆಂಗಳೂರಿನ ಯಲಹಂಕದ ಕೋಗಿಲು ಲೇಔಟ್‌ನಲ್ಲಿ ಮುಸ್ಲಿಂ ಸಮುದಾಯದವರು ಅನಧಿಕೃತವಾಗಿ ನಿರ್ಮಿಸಿದ್ದ ಸುಮಾರು 200 ಮನೆಗಳು ಮತ್ತು ಶೆಡ್‌ಗಳನ್ನು ನೆಲಸಮ ಮಾಡಿದ ಪ್ರಕರಣ ಈಗ ಕಾಂಗ್ರೆಸ್‌ ಪಾಲಿಗೆ ಬಿಸಿ ತುಪ್ಪದಂತಾಗಿದೆ. ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಈ ಘಟನೆಯಲ್ಲಿ ಅನಗತ್ಯವಾಗಿ ಮೂಗು ತೂರಿಸಿ ಖಂಡಿಸಿದ ಬಳಿಕ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ. ಈ ವಿಚಾರದಲ್ಲೀಗ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಎಂಟ್ರಿಯಾಗಿದ್ದು, ಕರ್ನಾಟಕದಲ್ಲಿ ಕೇರಳದವರ ಲಾಬಿ

ಮುಸ್ಲಿಮರ ಮನೆ ನೆಲಸಮ ಪ್ರಕರಣ : ಮೂಗು ತೂರಿಸಿ ವಿವಾದ ಮಾಡಿದ ಕೇರಳ Read More »

ಬಿಜೆಪಿ ಜೊತೆ ಮೈತ್ರಿ ಸಾಧ್ಯವಿಲ್ಲ ಎಂದ ಜೆಡಿಎಸ್‌

ಎಲ್ಲ ಚುನಾವಣೆಗಳಲ್ಲಿ ಮೈತ್ರಿ ಮಾಡಿಕೊಂಡು ಸ್ಪರ್ಧಿಸಲು ದೇವೇಗೌಡರ ನಕಾರ ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ಜೊತೆಗಿನ ಮೈತ್ರಿ ಮುಂದಿನ ಎಲ್ಲ ಚುನಾವಣೆಗಳಿಗೂ ಮುಂದುವರಿಯುತ್ತದೆ ಎಂದು ಹೇಳಿದ್ದ ಮಾಜಿ ಪ್ರಧಾನಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ೆಚ್.ಡಿ. ದೇವೇಗೌಡ ಇದೀಗ ಏಕಾಏಕಿ ಯೂಟರ್ನ್ ಹೊಡೆದು ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಮೈತ್ರಿ ಮುಂದುವರಿಸುವುದು ಕಷ್ಟ ಎಂದು ಹೇಳಿದ್ದಾರೆ. ನಿನ್ನೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಬಿಜೆಪಿ ಜೊತೆಗಿನ ಮೈತ್ರಿ ಮುಂದುವರಿಯುತ್ತದೆ. ಆದರೆ ಜಿಲ್ಲಾ

ಬಿಜೆಪಿ ಜೊತೆ ಮೈತ್ರಿ ಸಾಧ್ಯವಿಲ್ಲ ಎಂದ ಜೆಡಿಎಸ್‌ Read More »

ಶಬರಿಮಲೆ ಚಿನ್ನ ಕಳ್ಳತನ ಆರೋಪಿಗಳಿಗೆ ಸೋನಿಯಾ ಗಾಂಧಿ ನಂಟು : ಕೇರಳ ಸಿಎಂ ಗಂಭೀರ ಆರೋಪ

ಸೋನಿಯಾ ಗಾಂಧಿಗೆ ಉಡುಗೊರೆ ಕೊಡುವ ಫೋಟೊ ಹಂಚಿಕೊಂಡು ಆರೋಪ ಮಾಡಿದ ಸಿಎಂ ತಿರುವನಂತಪುರಂ: ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣದ ಪ್ರಮುಖ ಆರೋಪಿ ಉಣ್ಣಿಕೃಷ್ಣನ್‌ ಪೊಟ್ಟಿ ಮತ್ತು ಬಳ್ಳಾರಿಯ ಚಿನ್ನದ ವ್ಯಾಪಾರಿ ಗೋವರ್ಧನ್‌ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನಂಟಿದೆ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಬಾಂಬ್‌ ಸಿಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಪಿಣರಾಯಿ ವಿಜಯನ್‌, ಕೇರಳದ ಮಾಜಿ ಮುಖ್ಯಮಂತ್ರಿ ಕರುಣಾಕರನ್‌, ಹಿಮಂತ ಬಿಸ್ವಾ ಶರ್ಮಾ ಅವರಿಗೆ ಸೋನಿಯಾ ಗಾಂಧಿ ಅಪಾಯಿಂಟ್ಮೆಂಟ್‌ ಸಿಕ್ಕಿರಲಿಲ್ಲ. ಆದರೆ

ಶಬರಿಮಲೆ ಚಿನ್ನ ಕಳ್ಳತನ ಆರೋಪಿಗಳಿಗೆ ಸೋನಿಯಾ ಗಾಂಧಿ ನಂಟು : ಕೇರಳ ಸಿಎಂ ಗಂಭೀರ ಆರೋಪ Read More »

ಅಟಲ್‌ಜಿ ನೆನಪಿನಲ್ಲಿ ನವದೆಹಲಿಯಲ್ಲಿ 100 ಕ್ಯಾಂಟೀನ್‌ಗಳನ್ನು ಆರಂಭಿಸಿದ ರೇಖಾ ಗುಪ್ತಾ ಸರ್ಕಾರ

ನವದೆಹಲಿ: ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಜಯಂತಿಯ ಹಿನ್ನೆಲೆ ನವದೆಹಲಿ ಸರ್ಕಾರ ರಾಜ್ಯದೆಲ್ಲೆಡೆ 100 ಅಟಲ್ ಕ್ಯಾಂಟೀನ್‌ಗಳನ್ನು ಆರಂಭ ಮಾಡಿದ್ದು, ಈ ಕ್ಯಾಂಟೀನ್‌ಗಳಲ್ಲಿ ಸಾರ್ವಜನಿಕರಿಗೆ 5 ರೂ. ಗೆ ಊಟ ಸಿಗಲಿದೆ. ನೂರು ಕ್ಯಾಂಟೀನ್‌ಗಳ ಪೈಕಿ ಮೊದಲ ಕ್ಯಾಂಟೀನ್ ಅನ್ನು ನವದೆಹಲಿ ಸಿ ಎಂ ರೇಖಾ ಗುಪ್ತಾ ಅವರು ಲಾಜಪತ್ ನಗರದ ನೆಹರೂ ನಗರದಲ್ಲಿ ಉದ್ಘಾಟಿಸಿದ್ದಾರೆ. ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆ ಈ ಕ್ಯಾಂಟೀನ್‌ಗಳನ್ನು ಆರಂಭ ಮಾಡಲಾಗಿದ್ದು, ಪ್ರತಿ ಕ್ಯಾಂಟೀನಿನಲ್ಲಿ ದಿನಕ್ಕೆ ಸುಮಾರು ಐನೂರು

ಅಟಲ್‌ಜಿ ನೆನಪಿನಲ್ಲಿ ನವದೆಹಲಿಯಲ್ಲಿ 100 ಕ್ಯಾಂಟೀನ್‌ಗಳನ್ನು ಆರಂಭಿಸಿದ ರೇಖಾ ಗುಪ್ತಾ ಸರ್ಕಾರ Read More »

‘ನನಗೆ ಅನುಭವ ಕಡಿಮೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ‌ನೀಡಿದ್ದು ಯಾರಿಗೆ ಗೊತ್ತಾ?

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ಕೋಲ್ಡ್ ವಾರ್ ಹೈಕಮಾಂಡ್ ಅಂಗಳಕ್ಕೆ ತಲುಪಿದೆ. ಸಿಎಂ ‌ಸಿದ್ದರಾಮಯ್ಯ ಆಪ್ತ, ಸಚಿವ ಕೆ. ಎನ್. ರಾಜಣ್ಣ ಅವರು ರಾಹುಲ್ ಗಾಂಧಿಗೆ ‌ಸಾಲು ಸಾಲು ಪತ್ರಗಳನ್ನು ಬರೆದಿದ್ದು, ಈ ಬೆಳವಣಿಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಅವರ ಆಕ್ರೋಶಕ್ಕೆ ಕಾರಣವಾಗಿದೆ. ರಾಜಣ್ಣ ತಮ್ಮ ಪತ್ರದಲ್ಲಿ ಕೆ ಪಿ ಸಿ ಸಿ ಅಧ್ಯಕ್ಷರ ಆಯ್ಕೆ ಸರಿಯಾಗಿದ್ದಿದ್ದರೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತಷ್ಟು ಸ್ಥಾನಗಳನ್ನು ಗೆಲ್ಲುತ್ತಿತ್ತು ಎಂದು ಅವರು ಉಲ್ಲೇಖ ಮಾಡಿದ್ದರು. ಈ ವಿಚಾರ

‘ನನಗೆ ಅನುಭವ ಕಡಿಮೆ’ ಎಂದು ಡಿ.ಕೆ. ಶಿವಕುಮಾರ್ ತಿರುಗೇಟು ‌ನೀಡಿದ್ದು ಯಾರಿಗೆ ಗೊತ್ತಾ? Read More »

error: Content is protected !!
Scroll to Top