ರಾಜಕೀಯ

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ

ಸಿದ್ದರಾಮಯ್ಯನವರ ದಾಖಲೆಯ 16ನೇ ಮುಂಗಡಪತ್ರ ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಲಿರುವ ಬಜೆಟ್‌ಗೆ ಕ್ಷಣಗಣನೆ ಆರಂಭವಾಗಿದೆ. 2025ನೇ ಸಾಲಿನ ಕರ್ನಾಟಕ ಬಜೆಟ್ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಸಿದ್ದರಾಮಯ್ಯನವರು ಬೆಳಗ್ಗೆ 9.30ಕ್ಕೆ ಸಚಿವ ಸಂಪುಟ ನಡೆಸಲಿದ್ದು, ಸಭೆಯಲ್ಲಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಬೆಳಗ್ಗೆ 10.30ಗೆ ಬಜೆಟ್​ ಮಂಡನೆ ಮಾಡಲಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ತಮ್ಮ ದಾಖಲೆಯನ್ನೇ ಮುರಿದು 16ನೇ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ಮಂಡಿನೋವಿನ ಕಾರಣದಿಂದ ನಿಂತು ಬಜೆಟ್ ಮಂಡಿಸುವ ಬದಲು ಕುಳಿತು […]

ಬಜೆಟ್‌ ಮಂಡನೆಗೆ ಕ್ಷಣಗಣನೆ : ಕರಾವಳಿ ಜನರಲ್ಲಿದೆ ಬೆಟ್ಟದಷ್ಟು ನಿರೀಕ್ಷೆ Read More »

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ

ಹಣಕಾಸಿನ ನೆರವು ಒದಗಿಸುವುದಿಲ್ಲ ಎಂದು ಉತ್ತರಿಸಿದ ಸರಕಾರ ಬೆಂಗಳೂರು: ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಿಸ್ತರಿಸಬೇಕೆಂದು ಶಾಸಕ ಅಶೋಕ್‌ ಕುಮಾರ್‌ ರೈ ಅಧಿವೇಶನದಲ್ಲಿ ಒತ್ತಾಯಿಸಿದ್ದಾರೆ. ಇದಕ್ಕೆ ಉತ್ತರಿಸಿದ ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ್‌, ವಿಸ್ತರಣೆ ವೆಚ್ಚವನ್ನು ರಾಜ್ಯ ಸರಕಾರ ಭರಿಸಲಾಗುವುದಿಲ್ಲ ಎಂಬ ಸರ್ಕಾರದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ. ಶಾಸಕ ಅಶೋಕ್‌ ಕುಮಾರ್‌ ರೈ ಅವರ ಗಮನ ಸೆಳೆಯುವ ಸೂಚನೆಗೆ ಸಚಿವ ಎಂಬಿ. ಪಾಟೀಲ್ ಉತ್ತರ ನೀಡಿದರು. ಕೇಂದ್ರ ನಾಗರಿಕ ವಿಮಾನ ಯಾನ ಇಲಾಖೆ ಮಂಗಳೂರು ವಿಮಾನ ನಿಲ್ದಾಣದ

ಮಂಗಳೂರು ವಿಮಾನ ನಿಲ್ದಾಣ ವಿಸ್ತರಣೆ : ಅಶೋಕ್‌ ಕುಮಾರ್‌ ರೈ ಒತ್ತಾಯ Read More »

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌

ಸ್ಪೀಕರ್‌ ಖಾದರ್‌ ಬೆಂಬಲ; ಸರಕಾರದಿಂದ ನಿಯಮ ಸರಳ ಮಾಡುವ ಭರವಸೆ ಬೆಂಗಳೂರು: ಕಾರ್ಕಳದ ಮುಂಡ್ಲಿಯಲ್ಲಿ ಕಳೆದ ಜ.14ರಂದು ಪೊಲೀಸರು ಯಕ್ಷಗಾನ ಪ್ರದರ್ಶನಕ್ಕೆ ಅಡ್ಡಿಪಡಿಸಿ ಅರ್ಧಕ್ಕೆ ಮೊಟಕುಗೊಳಿಸಿ ಆಯೋಜಕರ ಮೇಲೆ ಕೇಸ್‌ ದಾಖಲಿಸಿದ ಪ್ರಕರಣವನ್ನು ನಿನ್ನೆ ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನಕ್ಕಿರುವ ನಿಯಮಗಳನ್ನು ಸರಳಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಗಮನ ಸೆಳೆಯುವ ಸೂಚನೆ ವೇಳೆ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರು ಯಕ್ಷಗಾನ ಪ್ರದರ್ಶನಗಳನ್ನು ನಿಲ್ಲಿಸಿ ಎಫ್‌ಐಆರ್ ದಾಖಲು‌

ಯಕ್ಷಗಾನ ಪ್ರದರ್ಶನಕ್ಕೆ ಪೊಲೀಸರಿಂದ ಅಡ್ಡಿ : ಸದನದಲ್ಲಿ ಪ್ರಸ್ತಾಪಿಸಿದ ಶಾಸಕ ಸುನಿಲ್‌ ಕುಮಾರ್‌ Read More »

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ ಫೈಟ್‌ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಅದರಲ್ಲೂ ಭಾನುವಾರ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ನ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಕಾಂಗ್ರೆಸ್‌ನೊಳಗೆ ತಳಮಳಕ್ಕೆ ಕಾರಣವಾಗಿದೆ. ಈ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾನುವಾರ ಡಿ.ಕೆ ಶಿವಕುಮಾರ್ ಭಾಗವಹಿಸಿದ ಕುಟುಂಬೋತ್ಸವ ಕಾರ್ಯಕ್ರಮದಲ್ಲಿ ಅವರ ಎದುರೇ ಮೊಯ್ಲಿಯವರು ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದ್ದರು. ಈ

ಮೊಯ್ಲಿ ಹೇಳಿದ ಕೂಡಲೇ ಯಾರೂ ಮುಖ್ಯಮಂತ್ರಿಯಾಗುವುದಿಲ್ಲ : ಸಿದ್ದರಾಮಯ್ಯ ತಿರುಗೇಟು Read More »

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ

ಗೋಕಾಕ್ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಂಜುಳಾ ಪ್ರಕರಣದ ಸೂತ್ರಧಾರಿ ಬೆಳಗಾವಿ: ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ 5 ಕೋಟಿ ರೂಪಾಯಿ ಸುಲಿಗೆ ಮಾಡಲು ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ‌ ಆಪ್ತೆ, ರಾಮಗನಟ್ಟಿ ಗೋಕಾಕ್ ಬ್ಲಾಕ್ ಕಾಂಗ್ರೆಸ್ ಮಹಿಳಾ ಅಧ್ಯಕ್ಷೆ ಮಂಜುಳಾ ರಾಮಗನಟ್ಟಿಯನ್ನು ಘಟಪ್ರಭಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಏಳಕ್ಕೆ ಏರಿದೆ. ಈ ಹಿಂದೆ ಪೊಲೀಸರು ಪ್ರಕರಣದಲ್ಲಿ ಭಾಗಿಯಾಗಿದ್ದ ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಘಟಪ್ರಭಾ

ಉದ್ಯಮಿಯನ್ನು ಅಪಹರಿಸಿ 5 ಕೋ.ರೂ. ಸುಲಿಗೆ ಯತ್ನ: ಸಚಿವ ಸತೀಶ್‌ ಜಾರಕಿಹೊಳಿ ಆಪ್ತೆ ಬಂಧನ Read More »

ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ

ಡಿಕೆಶಿ ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂಬ ಹೇಳಿಕೆಗೆ ನಾನಾ ಬಣ್ಣ ಕಾರ್ಕಳ: ಮುಖ್ಯಮಂತ್ರಿ ಹುದ್ದೆಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್‌ ಬಣಗಳ ನಡುವೆ ನಡೆಯುತ್ತಿರುವ ಹಗ್ಗ ಜಗ್ಗಾಟದ ನಡುವೆಯೇ ನಿನ್ನೆ ಕಾರ್ಕಳದಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿಯವರು ನೀಡಿದ ಹೇಳಿಕೆಯೊಂದು ಭಾರಿ ಸಂಚಲನ ಉಂಟುಮಾಡಿದೆ. ರಾಜಕೀಯ ವಲಯದಲ್ಲಿ ಈ ಹೇಳಿಕೆಗೆ ನಾನಾ ರೀತಿಯ ಬಣ್ಣ ಬಳಿದು ವಿಶ್ಲೇಷಿಸಲಾಗುತ್ತಿದೆ.ಕಾರ್ಕಳದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕುಟುಂಬೋತ್ಸವದಲ್ಲಿ ವೀರಪ್ಪ ಮೊಯ್ಲಿಯವರು ಡಿ.ಕೆ ಶಿವಕುಮಾರ್‌ ಸಮ್ಮುಖದಲ್ಲಿಯೇ ʼಡಿ.ಕೆ

ರಾಜ್ಯ ರಾಜಕೀಯದಲ್ಲಿ ಸಂಚಲನ ಉಂಟು ಮಾಡಿದ ವೀರಪ್ಪ ಮೊಯ್ಲಿ ಹೇಳಿಕೆ Read More »

ಇನ್ನು ಬಿಪಿಎಲ್‌ ಕಾರ್ಡ್‌ಗಳಿಗೆ ನಗದು ಹಣದ ಬದಲಾಗಿ ಅಕ್ಕಿ

ಈ ತಿಂಗಳಿನಿಂದಲೇ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ಉಚಿತ ಬೆಂಗಳೂರು : ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿ ಫಲಾನುಭವಿಗಳಿಗೆ ಈ ತಿಂಗಳಿನಿಂದ ನಗದು ಹಣ ಸಿಗುವುದಿಲ್ಲ, ಅದರ ಬದಲಾಗಿ 5 ಕೆಜಿ ಅಕ್ಕಿ ಹೆಚ್ಚುವರಿಯಾಗಿ ಸಿಗಲಿದೆ. ಕಾಂಗ್ರೆಸ್‌ ಚುನಾವಣೆ ಸಂದರ್ಭದಲ್ಲಿ ಘೋಷಿಸಿದ್ದ ಐದು ಕೆಜಿ ಉಚಿತ ಅಕ್ಕಿಯ ಬದಲು ಇಷ್ಟರ ತನಕ ಅದರ ಹಣವನ್ನು ಫಲಾನುಭವಿಗಳ ಖಾತೆಗೆ ಹಾಕಲಾಗುತ್ತಿತ್ತು. ಆದರೆ ಮಾರ್ಚ್‌ನಿಂದ ಹಣ ಬರುವುದಿಲ್ಲ, ಅದರ ಬದಲಾಗಿ ಅಕ್ಕಿಯನ್ನೇ ನೀಡಲು ಸರಕಾರ ತೀರ್ಮಾನಿಸಿದೆ. ಇನ್ನು ಮುಂದೆ

ಇನ್ನು ಬಿಪಿಎಲ್‌ ಕಾರ್ಡ್‌ಗಳಿಗೆ ನಗದು ಹಣದ ಬದಲಾಗಿ ಅಕ್ಕಿ Read More »

ಹಲವು ಅಸ್ತ್ರಗಳೊಂದಿಗೆ ದಾಳಿಗೆ ವಿಪಕ್ಷ ಸಿದ್ಧ : ಭಾರಿ ಜಟಾಪಟಿ ನಿರೀಕ್ಷೆ

ಇಂದಿನಿಂದ ವಿಧಾನ ಮಂಡಲ ಬಜೆಟ್‌ ಅಧಿವೇಶನ ಬೆಂಗಳೂರು: ರಾಜ್ಯ ವಿಧಾನಮಂಡಲ ಜಂಟಿ ಅಧಿವೇಶನ ಇಂದಿನಿಂದ ಆರಂಭವಾಗಲಿದ್ದು, ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವೆ ವಾಕ್ಸಮರ, ಆರೋಪ- ಪ್ರತ್ಯಾರೋಪ, ಚರ್ಚೆಗೆ ವೇದಿಕೆ ಸಿದ್ಧವಾಗಿದೆ. ಗ್ಯಾರಂಟಿಯ ಪ್ರಯೋಜನಗಳು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪದಿರುವುದು ಸೇರಿದಂತೆ ಎರಡು ತಿಂಗಳಿನಿಂದ ಆಗಿರುವ ಬೆಳವಣಿಗೆಗಳ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುವ ನಿರೀಕ್ಷೆ ಮೂಡಿದೆ.ಹಾಡಹಗಲೇ ನಡೆದ ಬ್ಯಾಂಕ್‌ಗಳ ದರೋಡೆ, ಮೈಸೂರಿನ ಉದಯಗಿರಿ ಠಾಣೆ ಮೇಲಿನ ದಾಳಿ, ಅತ್ಯಾಚಾರ – ಹತ್ಯೆ ಪ್ರಕರಣಗಳ ಹೆಚ್ಚಳದ ಹಿನ್ನೆಲೆಯಲ್ಲಿ ಕಾನೂನು

ಹಲವು ಅಸ್ತ್ರಗಳೊಂದಿಗೆ ದಾಳಿಗೆ ವಿಪಕ್ಷ ಸಿದ್ಧ : ಭಾರಿ ಜಟಾಪಟಿ ನಿರೀಕ್ಷೆ Read More »

ಪೋಕ್ಸೋ ಕೇಸ್‌ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್‌

ಬೆಂಗಳೂರು: ಪೋಕ್ಸೋ ಪ್ರಕರಣದಲ್ಲಿ ಮಾಜಿ  ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 1ನೇ ತ್ವರಿತಗತಿ  ನ್ಯಾಯಾಲಯ ಮಾರ್ಚ್ 15ಕ್ಕೆ ನಿಗದಿಪಡಿಸಿದೆ.  ಪ್ರಕರಣ ಸಂಬಂಧ ಸಲ್ಲಿಕೆಯಾಗಿರುವ ಆರೋಪ ಪಟ್ಟಿಯ ವಿಚಾರಣೆಗೆ ಕೋರ್ಟ್ ಸಮ್ಮತಿಸಿದ್ದು, ಮಾರ್ಚ್ 15ರಂದು ಖುದ್ದಾಗಿ ಹಾಜರಾಗುವಂತೆ ಯಡಿಯೂರಪ್ಪ ಹಾಗೂ ಇತರ ಆರೋಪಿಗಳಿಗೆ ಸಮನ್ಸ್ ನೀಡಿದೆ. ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ಕೆಲವೇ ದಿನಗಳ ಹಿಂದಷ್ಟೇ ಕರ್ನಾಟಕ ಹೈಕೋರ್ಟ್​ನಲ್ಲಿ ರಿಲೀಫ್ ದೊರೆತಿತ್ತು. ಪ್ರಕರಣ ರದ್ದತಿ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ

ಪೋಕ್ಸೋ ಕೇಸ್‌ : ಯಡಿಯೂರಪ್ಪ ಖುದ್ದು ಹಾಜರಾತಿಗೆ ಸಮನ್ಸ್‌ Read More »

ಈಶಾ ಫೌಂಡೇಷನ್‌ ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಜೊತೆ ಭಾಗವಹಿಸಿದ ಡಿಕೆಶಿ

ಕಾಂಗ್ರೆಸ್‌ನಿಂದ ತೀವ್ರ ಆಕ್ಷೇಪ – ರಾಜಕೀಯದಲ್ಲಿ ಸಂಚಲನ ಬೆಂಗಳೂರು: ಕೊಯಮತ್ತೂರಿನ ಈಶಾ ಫೌಂಡೇಶನ್‌ನ ಶಿವರಾತ್ರಿ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವೇದಿಕೆ ಹಂಚಿಕೊಂಡಿರುವುದು ರಾಜಕೀಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದ್ದು, ಕಾಂಗ್ರೆಸ್‌ನಲ್ಲಿ ಈ ನಡೆಗೆ ತೀವ್ರ ಅಪಸ್ವರ ವ್ಯಕ್ತವಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಏನೇನೋ ಹಾಕುತ್ತಾರೆ ಎಂದು ಡಿಕೆಶಿ ಹೇಳಿಕೆ ಬೆನ್ನಲ್ಲೇ ಎಐಸಿಸಿ‌ ಕಾರ್ಯದರ್ಶಿ ಕೇರಳದ ಮಾಜಿ ಉಸ್ತುವಾರಿ ಪಿ.ವಿ.ಮೋಹನ್ ಬಹಿರಂಗವಾಗಿಯೇ ಅಸಮಾಧಾನ‌ ಹೊರಹಾಕಿದ್ದಾರೆ. ಪಕ್ಷದ ತತ್ವ ಸಿದ್ಧಾಂತ ಹಾಗೂ ರಾಹುಲ್ ಗಾಂಧಿ

ಈಶಾ ಫೌಂಡೇಷನ್‌ ಶಿವರಾತ್ರಿ ಕಾರ್ಯಕ್ರಮದಲ್ಲಿ ಅಮಿತ್‌ ಶಾ ಜೊತೆ ಭಾಗವಹಿಸಿದ ಡಿಕೆಶಿ Read More »

error: Content is protected !!
Scroll to Top