ಹಿಂದುತ್ವದ ಕಟ್ಟಾಳು ಕಿಶೋರ್ ಕುಮಾರ್ ವಿಧಾನ ಪರಿಷತ್ತಿಗೆ ಹೋದರೆ ಪಕ್ಷಕ್ಕೆ ದೊಡ್ಡ ಬಲ ಬರಲಿದೆ : ಡಿ.ವಿ.ಸದಾನಂದ ಗೌಡ
ಬಂಟ್ವಾಳ: : ಜನಸಂಘಕ್ಕೆ ತಮ್ಮ ಕುಟುಂಬವನ್ನು ಮುಡಿಪಾಗಿಟ್ಟಿದ್ದ ಹಿಂದುತ್ವದ ಕಟ್ಟಾಳು ಕಿಶೋರ್ ಕುಮಾರ್ ಪುತ್ತೂರು ವಿಧಾನ ಪರಿಷತ್ತಿಗೆ ಹೋದರೆ ಪಕ್ಷಕ್ಕೆ ದೊಡ್ಡ ಬಲ ಬರಲಿದ್ದು, ಮುಂದೆ ಯಾರಾದ್ರೂ ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈ ಹಾಕಿದರೆ ಅವರ ಮಂಡೆ ಒಡೆಯುತ್ತಾರೆಂಬ ನಂಬಿಕೆ ನನಗಿದೆ ಎಂದು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಹೇಳಿದ್ದಾರೆ. ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ವತಿಯಿಂದ ಬಂಟ್ವಾಳದ ಬಂಟರ ಭವನದಲ್ಲಿ ಹಮ್ಮಿಕೊಂಡ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಮಾತನಾಡಿದರು. ಕಿಶೋರ್ […]










