ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ
ದೆಹಲಿ: ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ದ. ಕಳೆದ 10 ವರ್ಷಗಳಲ್ಲಿ ಭಾರತದ ಸಾಮರ್ಥ್ಯವು ಬದಲಾಗಿದೆ. ನಾವು ದೇಶದ ಸುರಕ್ಷತೆಯನ್ನೇ ಧೈಯವನ್ನಾಗಿಸಿಕೊಂಡು ಆಡಳಿತ ನಡೆಸಿದ್ದೇವೆ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ನಾವು ರೂಪಿಸಿಕೊಂಡಿದ್ದೇವೆ ಹೀಗೆಂದು ಪ್ರತಿಪಕ್ಷಗಳ ಗಲಾಟೆ ಗದ್ದಲದ ನಡುವೆ ಪ್ರಧಾನಿ ನರೇಂದ್ರ ಮೋದಿ ಘರ್ಜಿಸಿದ್ದಾರೆ. 2014ರಲ್ಲಿ ದೇಶದ ಜನ ಸಂಕಷ್ಟದಲ್ಲಿದ್ದರು. ಜನರಿಗೆ ಸರಿಯಾದ ಮನೆ ಇರಲಿಲ್ಲ, ಒಂದು ಗ್ಯಾಸ್ ಕನೆಕ್ಷನ್ ಇರಲಿಲ್ಲ. ಪ್ರತಿಯೊಂದು ಸರ್ಕಾರದ ಕೆಲಸಕ್ಕೂ ಲಂಚ ನೀಡಬೇಕಿತ್ತು. ಪ್ರತಿಯೊಂದು ಕ್ಷೇತ್ರಗಳಲ್ಲೂ ಭ್ರಷ್ಟಾಚಾರ […]










