ಬಿಜೆಪಿ ಪುತ್ತೂರು ನಗರಮಂಡಲ ಮಹಿಳಾ ಮೋರ್ಚಾಕ್ಕೆ ಪದಾಧಿಕಾರಿಗಳ ಆಯ್ಕೆ | ಅಧ್ಯಕ್ಷರಾಗಿ ಸ್ವರ್ಣಲತಾ ಹೆಗ್ಡೆ ಆಯ್ಕೆ
ಪುತ್ತೂರು: ಬಿಜೆಪಿ ಮಹಿಳಾ ಮೋರ್ಚಾ ಪುತ್ತೂರು ನಗರ ಮಂಡಲ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ. ಮಹಿಳಾ ಮೋರ್ಚಾ ನಗರ ಮಂಡಲ ಅಧ್ಯಕ್ಷರಾಗಿ ಸ್ವರ್ಣಲತಾ ಹೆಗ್ಡೆ ಅವರನ್ನು ನಿಯುಕ್ತಿಗೊಳಿಸಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ. ಕಲ್ಲಿಮಾರು, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾ ಆರ್ ಗೌರಿ, ಬಿಜೆಪಿ ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ತೆಂಕಿಲ , ಬಿಜೆಪಿ ಗ್ರಾಮಾಂತರ ಮಂಡಲ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್, ನಗರ ಮಂಡಲ ಉಪಾಧ್ಯಕ್ಷ […]









