ರಾಜಕೀಯ

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್‍ ಮೇಲಿನ ತೆರಿಗೆ ಶೇ.4 ರಷ್ಟು ಹೆಚ್ಚಳ | ಜನವಿರೋಧಿ ನೀತಿ ಪ್ರದರ್ಶಿಸಿದ ರಾಜ್ಯ ಸರಕಾರ : ನಳಿನ್ ಕುಮಾರ್ ಕಟೀಲ್‍

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಏಕಾಏಕಿ ಶೇ.4ರಷ್ಟು ಹೆಚ್ಚಿಸುವ ಮೂಲಕ ತನ್ನ ಜನವಿರೋಧಿ ನೀತಿಯನ್ನು ಮತ್ತೆ ಪ್ರದರ್ಶಿಸಿದೆ. ಅವೈಜ್ಞಾನಿಕ ಗ್ಯಾರಂಟಿ ಯೋಜನೆ ಮತ್ತು ಸಚಿವರುಗಳ ನಡೆಸಿದ ಭ್ರಷ್ಟಾಚಾರದಿಂದ ರಾಜ್ಯದ ಬೊಕ್ಕಸ ಖಾಲಿಯಾಗಿದ್ದು ಈಗ ತೆರಿಗೆ ಹೆಚ್ಳಳ ಮಾಡುವ ಮೂಲಕ ಜನತೆಗೆ ಶಾಕ್ ನೀಡಿದೆ ಎಂದು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, ಕಾಂಗ್ರೆಸ್ ಆಡಳಿತಕ್ಕೆ ಬಂದ ಬಳಿಕ ವಿದ್ಯುತ್ ದರ, ಮುದ್ರಾಂಕ ಶುಲ್ಕ […]

ರಾಜ್ಯ ಸರಕಾರದಿಂದ ಪೆಟ್ರೋಲ್, ಡಿಸೇಲ್‍ ಮೇಲಿನ ತೆರಿಗೆ ಶೇ.4 ರಷ್ಟು ಹೆಚ್ಚಳ | ಜನವಿರೋಧಿ ನೀತಿ ಪ್ರದರ್ಶಿಸಿದ ರಾಜ್ಯ ಸರಕಾರ : ನಳಿನ್ ಕುಮಾರ್ ಕಟೀಲ್‍ Read More »

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ | ಕಾಣಿಯೂರು ಪೇಟೆಯಲ್ಲಿ ಸಂಭ್ರಮಾಚರಣೆ

ಪುತ್ತೂರು: `ಭಾರತೀಯ ಜನತಾ ಪಾರ್ಟಿ (ಎನ್ ಡಿಎ) ಲೋಕಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಮೊದಲ ಬಾರಿ ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಕಾಣಿಯೂರು ಪೇಟೆಯಲ್ಲಿ ಸಂಭ್ರಮಾಚರಣೆ ಹಾಗೂ ವಿಜಯೋತ್ಸವವು ನಡೆಯಿತು ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಸುಳ್ಯ ಮಂಡಲದ ಕಾರ್ಯದರ್ಶಿ ಗಣೇಶ್ ಕೆ ಎಸ್ ಉದನಡ್ಕ, ರೈತಮೋರ್ಚ ಕಾರ್ಯದರ್ಶಿ ಧರ್ಮೇಂದ್ರ ಕಟ್ಟತ್ತಾರು, ಶಕ್ತಿ ಕೇಂದ್ರದ ಪ್ರಮುಖ್ ಧನಂಜಯ ಕೇನಾಜೆ, ಬೂತ್‌ ಸಮಿತಿಯ ಅಧ್ಯಕ್ಷರುಗಳಾದ

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ | ಕಾಣಿಯೂರು ಪೇಟೆಯಲ್ಲಿ ಸಂಭ್ರಮಾಚರಣೆ Read More »

ಮೂರು ವರ್ಷಗಳ ಕಾಲ ಪಕ್ಷಕ್ಕೆ ಚ್ಯುತಿ ಬಾರದ ರೀತಿಯಲ್ಲಿ ದುಡಿದ ತೃಪ್ತಿ ನಮಗಿದೆ | ಪಕ್ಷದ ಜವಾಬ್ದಾರಿಯಿಂದ ನಮ್ಮನ್ನು ಮುಕ್ತಗೊಳಿಸಿ : ಪುತ್ತೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್‍ ಅಧ್ಯಕ್ಷರಿಂದ ವರಿಷ್ಠರಿಗೆ ಮನವಿ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ , ಡಾ.ರಾಜಾರಾಮ ಕೆ.ಬಿ.

ಪುತ್ತೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನಸಭಾ ಕ್ಷೇತ್ರದಿಂದ ಆಕಾಂಕ್ಷಿಯಾಗಿದ್ದರೂ ಪಕ್ಷದ ಹೈಕಮಾಂಡ್ ಅಶೋಕ್ ಕುಮಾರ್ ರೈ ಯವರಿಗೆ ಅವಕಾಶ ಕಲ್ಪಿಸಿತ್ತು. ಈ ಸಂದರ್ಭದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿ ನಾವು ಎಲ್ಲಾ ಕಾರ್ಯಕರ್ತರನ್ನು ಒಗ್ಗೂಡಿಸಿ ಚ್ಯುತಿ ಬಾರದಂತೆ ಅಹರ್ನಿಶಿ ದುಡಿದಿದ್ದೇವೆ. ಇದೀಗ ನಮ್ಮ ಪಕ್ಷದ ಜವಾಬ್ದಾರಿ ಅವಧಿ ಮುಗಿದಿದ್ದು, ನಮ್ಮನ್ನು ಪಕ್ಷದ ಹುದ್ದೆಯಿಂದ ಬಿಡುಗಡೆ ಮಾಡವಂತೆ ಹೈಕಮಾಂಡ್ ಗೆ ಮನವಿ ಮಾಡಿದ್ದೇವೆ ಎಂದು ಪುತ್ತೂರು ಬ್ಲಾಕ್‍ ಕಾಂಗ್ರೆಸ್ ಅಧ್ಯಕ್ಷ ಎಂ.ಬಿ.ವಿಶ್ವನಾಥ ರೈ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಅವರು

ಮೂರು ವರ್ಷಗಳ ಕಾಲ ಪಕ್ಷಕ್ಕೆ ಚ್ಯುತಿ ಬಾರದ ರೀತಿಯಲ್ಲಿ ದುಡಿದ ತೃಪ್ತಿ ನಮಗಿದೆ | ಪಕ್ಷದ ಜವಾಬ್ದಾರಿಯಿಂದ ನಮ್ಮನ್ನು ಮುಕ್ತಗೊಳಿಸಿ : ಪುತ್ತೂರು, ವಿಟ್ಲ-ಉಪ್ಪಿನಂಗಡಿ ಬ್ಲಾಕ್‍ ಅಧ್ಯಕ್ಷರಿಂದ ವರಿಷ್ಠರಿಗೆ ಮನವಿ | ಪತ್ರಿಕಾಗೋಷ್ಠಿಯಲ್ಲಿ ಎಂ.ಬಿ.ವಿಶ್ವನಾಥ ರೈ , ಡಾ.ರಾಜಾರಾಮ ಕೆ.ಬಿ. Read More »

ಮೋದಿ ಪ್ರಮಾಣ ವಚನ ಸ್ವೀಕಾರ : ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು

ಪುತ್ತೂರು: ನರೇಂದ್ರ ಮೋದಿ ಪ್ರಧಾನಿಯಾಗಿ ಮೂರನೇ ಬಾರಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ಪುತ್ತೂರಿನಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಪುತ್ತೂರು ಹೊರವಲಯದ ಪುರುಷರಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಘೊಷಣೆಗಳು ಕೂಗುತ್ತಾ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಮೋದಿ ಪ್ರಮಾಣ ವಚನ ಸ್ವೀಕಾರ : ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾರ್ಯಕರ್ತರು Read More »

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ | ಕಣ್ತುಂಬಿಕೊಂಡ ಸಭಾಸದರು

ನವದೆಹಲಿ: ಮೂರನೇ ಬಾರಿಗೆ ನರೇಂದ್ರ ಮೋದಿಯವರು ಪ್ರಧಾನಿಯಾಗಿ ಆಯ್ಕೆಯಾಗಿದ್ದು, ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ವಾದ್ಯದೊಂದಿಗೆ ಬರ ಮಾಡಿಕೊಳ್ಳಲಾಯಿತು. ನೆರೆದಿದ್ದ ಸಭಿಕರು ಎದ್ದುನಿಂತು ರಾಷ್ಟ್ರಪತಿಯವರಿಗೆ ಗೌರವ ಸಲ್ಲಿಸಿದರು. ಬಳಿಕ ರಾಷ್ಟ್ರಗೀತೆ ಮೊಳಗಿಸಲಾಯಿತು. ರಾಜಕೀಯ ಘಟಾನುಘಟಿಗಳ ಸಮ್ಮುಖದಲ್ಲಿ ನರೇಂದ್ರ ಮೋದಿಯವರು ರಾಷ್ಟ್ರಪತಿ ದೌಪದಿ ಮುರ್ಮು ಅವರಿಂದ ಪ್ರಮಾಣ ವಚನ ಸ್ವೀಕರಿಸಿದರು. ಬಳಿಕ ಸಂಸತ್ ಸದಸ್ಯರಾಗಿ ಆಯ್ಕೆಯಾದವರು ಪ್ರಮಾಣ ವಚನ ಸ್ವೀಕರಿಸಿದರು.

ಮೂರನೇ ಬಾರಿಗೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ | ಕಣ್ತುಂಬಿಕೊಂಡ ಸಭಾಸದರು Read More »

ಭಾರತದ ಜನರು ವಿಶಿಷ್ಟ ಫಲಿತಾಂಶ ನೀಡಿದ್ದಾರೆ | ‘ಲೋಕಸಭಾ ಚುನಾವಣೆ-2024’ರ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ವಿಕಾಸ್ ಪಿ.

ಪುತ್ತೂರು: ಈ ಬಾರಿಯ ಲೋಕಸಭಾ ಚುನಾವಣಾ ಫಲಿತಾಂಶವು ಮತ್ತೊಂದು ಸಮ್ಮಿಶ್ರ ಸರಕಾರ ರಚನೆಗೆ ಮುನ್ನುಡಿ ಬರೆದಿದೆ. ಸಮ್ಮಿಶ್ರ ಸರಕಾರಗಳು ನಮ್ಮ ದೇಶಕ್ಕೆ ಹೊಸ ವಿಚಾರವಲ್ಲ. ಜೊತೆಗೆ ಪ್ರಧಾನಿ ನರೇಂದ್ರ ಮೋದಿಯವರಿಗೂ ಸಮ್ಮಿಶ್ರ ಸರಕಾರಗಳು ಹೊಸದಲ್ಲ. ಅವರು ಕಳೆದ 10 ವರ್ಷದಲ್ಲಿ ಸಮ್ಮಿಶ್ರ ಮಾದರಿಯ ಸರಕಾರವನ್ನೇ ಮುನ್ನಡೆಸಿದ್ದಾರೆ. ಆದರೆ ಈ ಭಾರಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಹೊಸ ಮಾದರಿ ಸಮ್ಮಿಶ್ರ ಸರಕಾರ ಈ ದೇಶವನ್ನು ಮುನ್ನಡೆಸಲಿದೆ ಎಂದು ಖ್ಯಾತ ರಾಜಕೀಯ ವಿಶ್ಲೇಷಕ ವಿಕಾಸ್ ಪಿ. ಹೇಳಿದರು. ಅವರು

ಭಾರತದ ಜನರು ವಿಶಿಷ್ಟ ಫಲಿತಾಂಶ ನೀಡಿದ್ದಾರೆ | ‘ಲೋಕಸಭಾ ಚುನಾವಣೆ-2024’ರ ವಿಶ್ಲೇಷಣಾ ಕಾರ್ಯಕ್ರಮದಲ್ಲಿ ವಿಕಾಸ್ ಪಿ. Read More »

ಅಣ್ಣಾಮಲೈಗೆ ಮೋದಿ ಸಂಪುಟಕ್ಕೆ ಸೇರ್ಪಡೆ | ಪಕ್ಷಕ್ಕೆ ಬಲವಾದ ನೆಲೆ ಒದಗಿಸುವಲ್ಲಿ ಯಶಸ್ವಿಯಾದ ಅಣ್ಣಾಮಲೈ

ಹೊಸದಿಲ್ಲಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಕೇಂದ್ರದ ನರೇಂದ್ರ ಮೋದಿ ಸಂಪುಟ ಸೇರ್ಪಡೆಯಾಗಲಿದ್ದಾರೆ. ಪಕ್ಷಕ್ಕೆ ಬಲವಾದ ನೆಲೆ ಒದಗಿಸುವಲ್ಲಿ ಅಣ್ಣಾಮಲೈ ಯಶಸ್ವಿಯಾಗಿದ್ದು, ಈ ಹಿನ್ನಲೆಯಲ್ಲಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗಲಿದೆ. ಇಂದು ಸಂಜೆ ನಡೆಯುವ ಪ್ರಮಾಣ ವಚನ ಸ್ವೀಕಾರ ಸಮಾರಂಭಲ್ಲಿ ಅಣ್ಣಾಮಲೈ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಈಗಾಗಲೇ ಅಣ್ಣಾಮಲೈಗೆ ಕೇಂದ್ರದಿಂದ ಕರೆ ಹೋಗಿದೆ. ಅಣ್ಣಾಮಲೈ ಅವರನ್ನು ರಾಜ್ಯಸಭೆಗೆ ಆಯ್ಕೆ ಮಾಡಲುದ್ದೇಶಿಸಲಾಗಿದೆ. ಸಚಿವರಾಗಿ ರಾಜ್ಯಸಭೆ ಸದಸ್ಯರಾಗಲು 6 ತಿಂಗಳ ಕಾಲಾವಕಾಶ ಇದೆ. ಅಣ್ಣಾಮಲೈ ಕರ್ನಾಟಕದಲ್ಲಿ ಐಪಿಎಸ್

ಅಣ್ಣಾಮಲೈಗೆ ಮೋದಿ ಸಂಪುಟಕ್ಕೆ ಸೇರ್ಪಡೆ | ಪಕ್ಷಕ್ಕೆ ಬಲವಾದ ನೆಲೆ ಒದಗಿಸುವಲ್ಲಿ ಯಶಸ್ವಿಯಾದ ಅಣ್ಣಾಮಲೈ Read More »

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ | ಇಂದು ಸಂಜೆ ವಿಟ್ಲ ಬಿಜೆಪಿ ವತಿಯಿಂದ ವಿಜಯೋತ್ಸವ, ನೇರ ಪ್ರಸಾರ

ವಿಟ್ಲ: ನರೇಂದ್ರ ಮೋದಿ ಮೂರನೇ ಬಾರಿಗೆ ಇಂದು ಪ್ರಧಾನಿ ಪಟ್ಟ ಏರಲಿರುವ ಹಿನ್ನಲೆಯಲ್ಲಿ ವಿಟ್ಲ ಬಿಜೆಪಿ ಕಾರ್ಯಾಲಯದ ವತಿಯಿಂದ ವಿಜಯೋತ್ಸವ ಇಂದು ಸಂಜೆ ವಿಟ್ಲ ಖಾಸಗಿ ಬಸ್‍ ನಿಲ್ದಾಣದಲ್ಲಿ ನಡೆಯಲಿದೆ. ಇಂದು ಸಂಜೆ 6. 00 ಗಂಟೆಗೆ  ಜಗ ಮೆಚ್ಚಿದ ವಿಶ್ವನಾಯಕ ನರೇಂದ್ರ ಮೋದಿಯವರ  3 ನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿರುವ ಸಂದರ್ಭದಲ್ಲಿ ವಿಟ್ಲ ಬಿಜೆಪಿ ಕಾರ್ಯಾಲಯದಿಂದ ವಿಜಯೋತ್ಸವ ಮೆರವಣಿಗೆ ಹೊರಟು ವಿಟ್ಲ ಖಾಸಗಿ ಬಸ್ ನಿಲ್ದಾಣದಲ್ಲಿ ಕಾರ್ಯಕ್ರಮದ  ನೇರ ಪ್ರಸಾರ ವೀಕ್ಷಣೆ ಹಾಗೂ

ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ | ಇಂದು ಸಂಜೆ ವಿಟ್ಲ ಬಿಜೆಪಿ ವತಿಯಿಂದ ವಿಜಯೋತ್ಸವ, ನೇರ ಪ್ರಸಾರ Read More »

ಇಂದು ಮೋದಿ ನೇತೃತ್ವದ ಎನ್‍ ಡಿಎ ಸರಕಾರ ರಚನೆ | ಮೂರನೇ ಬಾರಿಗೆ ಮೋದಿ ಪ್ರಧಾನಿ ಪಟ್ಟ ಏರಲು ಕ್ಷಣಗಣನೆ

ಹೊಸದಿಲ್ಲಿ: ನರೇಂದ್ರ ಮೋದಿ ನೇತೃತ್ವದಲ್ಲಿ ಎನ್‌ಡಿಎ ಸರಕಾರ ಇಂದು ಅಧಿಕಾರಕ್ಕೆ ಬರಲಿದ್ದು, ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಲು ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಶುಕ್ರವಾರ ನಡೆದ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಸಂಸದರು ಸರ್ವಾನುಮತದಿಂದ ಮೋದಿಯನ್ನು ತಮ್ಮ ನಾಯಕನನ್ನಾಗಿ ಆಯ್ಕೆ ಮಾಡಿದ್ದಾರೆ. ಸಂಜೆ 7.15ಕ್ಕೆ ಸಮಾರಂಭ ಶುರುವಾಗಲಿದ್ದು, ಜೂನ್ 5ರಂದು ನರೇಂದ್ರ ಮೋದಿ ರಾಷ್ಟಪತಿ ದೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಭವನದಲ್ಲಿ ಭೇಟಿಯಾಗಿ ತಮ್ಮ ಮತ್ತು ಕೇಂದ್ರ ಸಚಿವ ಸಂಪುಟದ ರಾಜೀನಾಮೆಯನ್ನು ಸಲ್ಲಿಸಿದರು. ಬಳಿಕ ಅವರನ್ನು

ಇಂದು ಮೋದಿ ನೇತೃತ್ವದ ಎನ್‍ ಡಿಎ ಸರಕಾರ ರಚನೆ | ಮೂರನೇ ಬಾರಿಗೆ ಮೋದಿ ಪ್ರಧಾನಿ ಪಟ್ಟ ಏರಲು ಕ್ಷಣಗಣನೆ Read More »

ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ : ಸಂಜೀವ ಮಠಂದೂರು

ಪುತ್ತೂರು: ದ.ಕ.ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾಬ್ರಿಜೇಶ್ ಚೌಟ ಭರ್ಜರಿ ಗೆಲುವು ಸಾಧಿಸಿದ್ದು, ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಗೆ 28,690 ಮತಗಳ ಲೀಡ್ ಬಂದಿದೆ. ಈ ಪೈಕಿ ಹಿರೇಬಂಡಾಡಿ ಗ್ರಾಮದ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ ಬಂದಿದೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ತಿಳಿಸಿದ್ದಾರೆ. ಹಿರೇಬಂಡಾಡಿ ಗ್ರಾಮದಲ್ಲಿ ಬೂತ್ ಸಂಖ್ಯೆ 47, 48, 49 ಇದ್ದು, ಈ ಬಾರಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಒಂದು ಬೂತ್ ಸಂಖ್ಯೆ ಜಾಸ್ತಿಯಾಗಿದೆ. ಈ

ಹಿರೇಬಂಡಾಡಿ ಬೂತ್ ಸಂಖ್ಯೆ 49 ರಲ್ಲಿ ಬಿಜೆಪಿಗೆ ಅತ್ಯಧಿಕ ಲೀಡ್ : ಸಂಜೀವ ಮಠಂದೂರು Read More »

error: Content is protected !!
Scroll to Top