ರಾಜಕೀಯ

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ಜಯಭೇರಿ | 1.52 ಲಕ್ಷ ಮತಗಳ ಅಂತರದಿಂದ ಗೆಲುವು

ನವದೆಹಲಿ : ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ವಿರುದ್ಧ ಸ್ಪರ್ಧಿಸಿದ್ದ ಪ್ರಧಾನಿ ಮೋದಿ ಅವರು ಜಯಭೇರಿ ಬಾರಿಸಿದ್ದಾರೆ. ಮೊದ ಮೊದಲು ಮತ ಎಣಿಕೆ ಆರಂಭವಾದಾಗ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಮುನ್ನಡೆ ಕಾಯ್ದುಕೊಂಡಿದ್ದರು. ಇದಾದ ಬಳಿಕ ಸುಮಾರು 4998 ಮತಗಳ ಮುನ್ನಡೆ ಸಾಧಿಸಿದ್ದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ನಂತರ ಹಿನ್ನಡೆ ಅನುಭವಿಸಿದರು. ಕೊನೇ ಹಂತದ ಮತ ಎಣಿಕೆಯಲ್ಲಿ ಪ್ರಧಾನಿ ಮೋದಿ ಅವರನ್ನು ಸೋಲಿಸುವಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ […]

ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ಮೋದಿ ಜಯಭೇರಿ | 1.52 ಲಕ್ಷ ಮತಗಳ ಅಂತರದಿಂದ ಗೆಲುವು Read More »

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು : ಜಿಲ್ಲಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾ.ಬ್ರಿಜೇಶ್ ಚೌಟ ಗೆಲುವು ಸಾಧಿಸಿದ್ದು, ಅವರಿಗೆ ದ.ಕ. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾ ಅಧಿಕಾರಿ ಮುಲ್ಪೆ ಮುಗಿಲನ್ ಪ್ರಮಾಣ ಪತ್ರ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಚುನಾವಣಾ ವೀಕ್ಷಕರಾದ ಆಕಾಂಕ್ಷ ರಂಜನ್, ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಆನಂದ್ ಕೆ, ಪುತ್ತೂರು ಉಪ ವಿಭಾಗ ಅಧಿಕಾರಿ ಜುಬಿನ್ ಮೋಹ ಪಾತ್ರ, ಪ್ರೊಬೆಷನರಿ ಐಎಎಸ್ ಅಧಿಕಾರಿ ಪಿ. ಶ್ರವಣ್ ಕುಮಾರ್

ದಕ್ಷಿಣ ಕನ್ನಡದಲ್ಲಿ ಬ್ರಿಜೇಶ್ ಚೌಟ ಗೆಲುವು : ಜಿಲ್ಲಾಧಿಕಾರಿಯಿಂದ ಪ್ರಮಾಣ ಪತ್ರ ಸ್ವೀಕಾರ Read More »

ದಕ್ಷಿಣ ಜಿಲ್ಲಾ ಸಂಸದರಾಗಿ ಬ್ರಿಜೇಶ್ ಚೌಟ ಆಯ್ಕೆ | 1,49,208 ಅಂತರದಿಂದ ಗೆಲುವು

ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ವಿಜಯದ ಪತಾಕೆಯನ್ನು ಹಾರಿಸಿದ್ದಾರೆ. 7,64,132 ಮತಗಳ ಮೂಲಕ ಬ್ರಿಜೇಶ್ ಚೌಟ ಜಯಗಳಿಸಿದ್ದಾರೆ. 1,49,208 ಅಂತರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಗೆಲುವಿನ ನಗೆ ಬೀರಿದ್ದಾರೆ. ಇದೀಗ ಲೋಕಸಭೆ ಚುನಾವಣೆಯಲ್ಲಿ ಜಯಗಳಿಸಿದ್ದು, ದಕ್ಷಿಣ ಜಿಲ್ಲಾ ಸಂಸದರಾಗಿ ಆಯ್ಕೆಯಾಗಿದ್ದಾರೆ.

ದಕ್ಷಿಣ ಜಿಲ್ಲಾ ಸಂಸದರಾಗಿ ಬ್ರಿಜೇಶ್ ಚೌಟ ಆಯ್ಕೆ | 1,49,208 ಅಂತರದಿಂದ ಗೆಲುವು Read More »

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,34,799 ಮತಗಳ ಮುನ್ನಡೆ

ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ ಮತ ಎಣಿಕೆ ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 5,91,941 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದರೆ.  ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 4,57,142 ಮತಗಳನ್ನು ಪಡೆದುಕೊಂಡಿದ್ದಾರೆ. ಅಂತರ 1,34,799 ನೋಟಾ ಮತ 18,179.

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 1,34,799 ಮತಗಳ ಮುನ್ನಡೆ Read More »

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು

ರಾಮನಗರ : ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ.ಅವರು 1 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದಾರೆ.  ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ಅವರ ವಿರುದ್ಧ ಡಾ.ಸಿ.ಎನ್ ಮಂಜುನಾಥ್ ಅವರು ಭರ್ಜರಿ ಮುನ್ನಡೆ ಸಾಧಿಸಿದ್ದಾರೆ. ಸದ್ಯ ಡಾ. ಸಿ.ಎನ್. ಮಂಜುನಾಥ್ ಅವರ ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಡಾ. ಸಿ.ಎನ್. ಮಂಜುನಾಥ್ ಅವರಿಗೆ ಶುಭ ಕೋರಲು ಕಾರ್ಯಕರ್ತರು ಹಾಗೂ ಸಾಕಷ್ಟು ಅಭಿಮಾನಿಗಳು ಕಿಕ್ಕಿರಿದು ನಿವಾಸದ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸಿ.ಎನ್ ಮಂಜುನಾಥ್ ಭರ್ಜರಿ ಗೆಲುವು Read More »

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾರಿ ಮುನ್ನಡೆ |ಪಟಾಕಿ ಸಿಡಿಸಿ ಸಂಭ್ರಮಿಸಿದ   ಕಾರ್ಯಕರ್ತರು

ಮಂಗಳೂರು : ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಲಕ್ಷ ಮತಗಳ ಅಂತರ ಪಡೆಯುತ್ತಿದ್ದಂತೆ ಚುನಾವಣಾ ಕಚೇರಿಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಹಲವಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾವಣೆಗೊಂಡಿದ್ದು, ಗೆಲುವಿನ ಸೂಚನೆ ಸಿಗುತ್ತಿದ್ದಂತೆ ಸಂಭ್ರಮಿಸುತ್ತಿದ್ದಾರೆ. ಬ್ರಿಜೇಶ್ ಚೌಟ ಗೆಲುವಿನ ಅಧಿಕೃತ ಘೋಷಣೆ ಬಾಕಿಯಿದೆ.

ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭಾರಿ ಮುನ್ನಡೆ |ಪಟಾಕಿ ಸಿಡಿಸಿ ಸಂಭ್ರಮಿಸಿದ   ಕಾರ್ಯಕರ್ತರು Read More »

ಕ್ಯಾ. ಬ್ರಿಜೇಶ್ ಚೌಟ 1 ಲಕ್ಷಕ್ಕೂ ಅಧಿಕ ಮತ

ಪುತ್ತೂರು:ದ.ಕ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಮಂಗಳೂರಿನ ಎನ್ ಐಟಿಕೆ ಮತ ಎಣಿಕಾ ಕೇಂದ್ರದಲ್ಲಿ 10ನೇ ಸುತ್ತಿನ ಮತ ಎಣಿಕೆ   ಆರಂಭವಾಗಿದೆ. ಇದುವರೆಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 439958 ಸಾವಿರ ಮತಗಳನ್ನು ಪಡೆದು ಮುನ್ನಡೆ ಸಾಧಿಸಿದ್ದಾರೆ.  ಕಾಂಗ್ರೆಸ್ ನ ಪದ್ಮರಾಜ್ ಪೂಜಾರಿ 336291 ಮತಗಳನ್ನು ಪಡೆದುಕೊಂಡಿದ್ದಾರೆ. ಅಂತರ 103667

ಕ್ಯಾ. ಬ್ರಿಜೇಶ್ ಚೌಟ 1 ಲಕ್ಷಕ್ಕೂ ಅಧಿಕ ಮತ Read More »

ದಕ್ಷಿಣ ಕನ್ನಡ 84,355 ಮತಗಳ ಅಂತರದೊಂದಿಗೆ ಬಿಜೆಪಿ ಅಭ್ಯರ್ಥಿ ಮುನ್ನಡೆ

ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 3,75,175 ಮತ ಪಡೆದಿದ್ದಾರೆ ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 2,90,820 ಅಂತರ 84,355 ನೋಟಾ 11,963

ದಕ್ಷಿಣ ಕನ್ನಡ 84,355 ಮತಗಳ ಅಂತರದೊಂದಿಗೆ ಬಿಜೆಪಿ ಅಭ್ಯರ್ಥಿ ಮುನ್ನಡೆ Read More »

ದಕ್ಷಿಣ ಕನ್ನಡ 10160ರತ್ತ ನೋಟಾ

ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 322121 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 243072 ಅಂತರ 79049 ನೋಟಾ 10160

ದಕ್ಷಿಣ ಕನ್ನಡ 10160ರತ್ತ ನೋಟಾ Read More »

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರಿ ಅಂತರಗಳಿಂದ ಮುನ್ನೆಡೆ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದೆ. ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ,ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಪೂಜಾರಿ ಗಿಂತ 74226ಮತಗಳಿಂದ ಅಂತರದಲ್ಲಿ ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 315243 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 2410117 ಅಂತರ 74226 ನೋಟಾ10160

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾರಿ ಅಂತರಗಳಿಂದ ಮುನ್ನೆಡೆ Read More »

error: Content is protected !!
Scroll to Top