ದ.ಕ.ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಪ್ರಸನ್ನ ಮಾರ್ತ ಬಿಜೆಪಿ ಕಚೇರಿಗೆ ಭೇಟಿ
ಪುತ್ತೂರು: ದಕ್ಷಿಣಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತರವರು ಪ್ರಥಮ ಬಾರಿಗೆ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಅವರಿಗೆ ಮಂಡಲದ ವತಿಯಿಂದ ಗ್ರಾಮಾಂತರ ಮತ್ತು ನಗರ ಮಂಡಲ ಮಾಜಿ ಅಧ್ಯಕ್ಷರುಗಳಾದ ಸಾಜ ರಾಧಕೃಷ್ಣ ಆಳ್ವಾ, ಪಿ.ಜಗನ್ನೀವಾಸ ರಾವ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರು. ಈ ವೇಳೆ ಮಾತಾನಾಡಿದ ಪ್ರಸನ್ನ ಮಾರ್ತರವರು, ನಿಮ್ಮೆಲ್ಲರ ಸಹಕಾರದಿಂದ ಹಿಂದುತ್ವದ ಆಧಾರದಲ್ಲಿ ಪಾರ್ಟಿಯನ್ನು ಪುತ್ತೂರಿನಲ್ಲಿ ಬಲಪಡಿಸಲು ಒಗ್ಗಟ್ಟಾಗಿ ಕೆಲಸ ಮಾಡುವ ಎಂದು ಹೇಳಿದರು. […]
ದ.ಕ.ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಪ್ರಸನ್ನ ಮಾರ್ತ ಬಿಜೆಪಿ ಕಚೇರಿಗೆ ಭೇಟಿ Read More »










