ರಾಜಕೀಯ

ದ.ಕ.ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಪ್ರಸನ್ನ ಮಾರ್ತ ಬಿಜೆಪಿ ಕಚೇರಿಗೆ ಭೇಟಿ

ಪುತ್ತೂರು: ದಕ್ಷಿಣಕನ್ನಡ ಬಿಜೆಪಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಮಾರ್ತರವರು ಪ್ರಥಮ ಬಾರಿಗೆ ಪುತ್ತೂರು ಬಿಜೆಪಿ ಕಛೇರಿಗೆ ಭೇಟಿ ನೀಡಿದರು. ಅವರಿಗೆ ಮಂಡಲದ ವತಿಯಿಂದ ಗ್ರಾಮಾಂತರ ಮತ್ತು ನಗರ ಮಂಡಲ ಮಾಜಿ ಅಧ್ಯಕ್ಷರುಗಳಾದ ಸಾಜ ರಾಧಕೃಷ್ಣ ಆಳ್ವಾ, ಪಿ.ಜಗನ್ನೀವಾಸ ರಾವ್ ಹಾಗೂ ಮಾಜಿ ಶಾಸಕ ಸಂಜೀವ ಮಠಂದೂರು ಆತ್ಮೀಯವಾಗಿ ಸ್ವಾಗತಿಸಿ ಶುಭ ಹಾರೈಸಿದರು. ಈ ವೇಳೆ ಮಾತಾನಾಡಿದ ಪ್ರಸನ್ನ ಮಾರ್ತರವರು, ನಿಮ್ಮೆಲ್ಲರ ಸಹಕಾರದಿಂದ ಹಿಂದುತ್ವದ ಆಧಾರದಲ್ಲಿ ಪಾರ್ಟಿಯನ್ನು ಪುತ್ತೂರಿನಲ್ಲಿ ಬಲಪಡಿಸಲು ಒಗ್ಗಟ್ಟಾಗಿ ಕೆಲಸ ಮಾಡುವ ಎಂದು ಹೇಳಿದರು. […]

ದ.ಕ.ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಪ್ರಸನ್ನ ಮಾರ್ತ ಬಿಜೆಪಿ ಕಚೇರಿಗೆ ಭೇಟಿ Read More »

ಮುಡಾ ಹಗರಣ : ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾರಿಂದ ದೇಶ ವಿರೋಧಿ ಹೇಳಿಕೆ | ಮೊಕದ್ದಮೆ ದಾಖಲಿಸುವಂತೆ ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ನಗರ ಠಾಣೆಗೆ ದೂರು

ಪುತ್ತೂರು: ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಒಪ್ಪಿಗೆ ನೀಡಿದ ರಾಜ್ಯಪಾಲರ ನಡೆಯ ವಿರುದ್ಧ ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ನೀಡಿರುವ ಹೇಳಿಕೆಯನ್ನು ಖಂಡಿಸಿ ಪುತ್ತೂರು ಬಿಜೆಪಿ ಯುವ ಮೋರ್ಚಾದ ವತಿಯಿಂದ ನಗರ ಠಾಣೆಗೆ ದೂರು ನೀಡಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಮಂಡಲ ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ರಾಜ್ಯಪಾಲರು ಒಪ್ಪಿಗೆ ನೀಡಿದ ಪ್ರಾಸಿಕ್ಯೂಷನ್ ಹಿಂತೆಗೆದುಕೊಳ್ಳಬೇಕು ಅಥವಾ ಇಲ್ಲಿಂದ ವಾಪಾಸು ಹೋಗಬೇಕು. ಇಲ್ಲದಿದ್ದರೆ ಬಾಂಗ್ಲಾ ದೇಶದ ಪ್ರಧಾನಿಗೆ ಆದ ಗತಿ ಬರಲಿದೆ

ಮುಡಾ ಹಗರಣ : ವಿಧಾನಪರಿಷತ್ ಸದಸ್ಯ ಐವನ್ ಡಿ’ಸೋಜಾರಿಂದ ದೇಶ ವಿರೋಧಿ ಹೇಳಿಕೆ | ಮೊಕದ್ದಮೆ ದಾಖಲಿಸುವಂತೆ ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ನಗರ ಠಾಣೆಗೆ ದೂರು Read More »

ಕಾಂಗ್ರೆಸ್ ನಾಯಕರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ : ನಳಿನ್ ಕುಮಾರ್ ಕಟೀಲ್‍ ಆರೋಪ

ಮಂಗಳೂರು: ಕಾಂಗ್ರೆಸ್ ನಾಯಕರು ಹತಾಶರಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ ಮಾಡುತ್ತಿದ್ದು, ನೈತಿಕತೆ ಇದ್ದರೆ ಸಿದ್ದರಾಮಯ್ಯ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಎಂದು ಮಾಜಿ ಸಂಸದ ಹಾಗೂ ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಒತ್ತಾಯಿಸಿದ್ದಾರೆ. ಮಂಗಳೂರುನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆಸಿರುವ ನಳಿನ್ ಕುಮಾರ್ ಕಟೀಲ್, ಮೂಡಾ ಹಗರಣ ದಲ್ಲಿ ಸಾವಿರಾರು ಕೋಟಿ ಲೂಟಿ ಆಗಿದೆ. ವಾಲ್ಮೀಕಿ ನಿಗಮದಲ್ಲೂ 187 ಕೋಟಿ ಹಗರಣ ಆಗಿದೆ. ಆದರೂ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅಧಿಕಾರದ ಆಸೆಗೆ

ಕಾಂಗ್ರೆಸ್ ನಾಯಕರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ಪ್ರಯತ್ನ : ನಳಿನ್ ಕುಮಾರ್ ಕಟೀಲ್‍ ಆರೋಪ Read More »

ಪುತ್ತೂರು ಬಿಜೆಪಿ ಗ್ರಾಮಾಂತರ ಹಾಗೂ ನಗರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಮಹಾಶಕ್ತಿ ಕೇಂದ್ರಕ್ಕೆ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ

ಪುತ್ತೂರು: ಪುತ್ತೂರು ಬಿಜೆಪಿ ಗ್ರಾಮಾಂತರ ಮಂಡಲ ಹಾಗೂ ನಗರ ಮಂಡಲಕ್ಕೆ ಪದಾಧಿಕಾರಿಗಳನ್ನು  ನೇಮಕದ ಜತೆಗೆ ಮಹಾಶಕ್ತಿ ಕೇಂದ್ರಗಳ ಅಧ್ಯಕ್ಷ, ಕಾರ್ಯದರ್ಶಿಗಳನ್ನು ನೇಮಿಸಿದೆ ಬಿಜೆಪಿ ಗ್ರಾಮಾಂತರ ಮಂಡಲದ ಉಪಾಧ್ಯಕ್ಷರಾಗಿ ಹರಿಪ್ರಸಾದ್ ಯಾದವ್, ಸುನೀಲ್ ದಡ್ಡು, ಯತೀಂದ್ರ ಕೊಚ್ಚಿ ದಿವ್ಯಾ ಪುರುಷೋತ್ತಮ್, ವಿದ್ಯಾದರ ಜೈನ್, ಕುಮಾರ ನರಸಿಂಹ ಭಟ್, ಕಾರ್ಯದರ್ಶಿಗಳಾಗಿ ಶ್ರೀ ಕೃಷ್ಣ ವಿಟ್ಲ, ರತನ್ ರೈ, ಪ್ರೀತಂ ಪೂಂಜ, ಪುನೀತ್ ಮಾಡತ್ತಾರು. ನಾಗವೇಣಿ ಕೆ.. ಸೌಮ್ಯ ಬಾಲಸುಬ್ರಮಣ್ಯ ನಹುಷ ಭಟ್ ಪಿ.ವಿ., ಕಾರ್ಯಾಲಯ ಕಾರ್ಯದರ್ಶಿಯಾಗಿ ಅಶೋಕ ಮೂಡಂಬೈಲ್ ನೇಮಕಗೊಂಡಿದ್ದಾರೆ.

ಪುತ್ತೂರು ಬಿಜೆಪಿ ಗ್ರಾಮಾಂತರ ಹಾಗೂ ನಗರ ಮಂಡಲಕ್ಕೆ ಪದಾಧಿಕಾರಿಗಳ ನೇಮಕ | ಮಹಾಶಕ್ತಿ ಕೇಂದ್ರಕ್ಕೆ ಅಧ್ಯಕ್ಷ, ಕಾರ್ಯದರ್ಶಿಗಳ ಆಯ್ಕೆ Read More »

ಸಂಸದ ಕ್ಯಾ.ಬ್ರಿಜೇಶ್‍ ಚೌಟರನ್ನು ಭೇಟಿಯಾದ ಪುತ್ತೂರು ಬಿಜೆಪಿ, ಗ್ರಾಮಾಂತರ ಮಂಡಲ ಪದಾಧಿಕಾರಿಗಳು

ಪುತ್ತೂರು: ಬಿಜೆಪಿ ಗ್ರಾಮಾಂತರ ಹಾಗೂ ನಗರ ಮಂಡಲಕ್ಕೆ ಆಯ್ಕೆಯಾದ ಅಧ್ಯಕ್ಷ-ಉಪಾಧ್ಯಕ್ಷರು ಸಹಿತ ಇನ್ನಿತರ ಪದಾಧಿಕಾರಿಗಳು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್ ಚೌಟ ಅವರನ್ನು ಭೇಟಿ ಮಾಡಿದರು. ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಕಲ್ಲಿಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾಗಿ ಆಯ್ಕೆಯಾದ ಪ್ರಸನ್ನ ಕುಮಾರ್ ಮಾರ್ತ ಭೇಟಿ ಮಾಡಿ ಸಂಸದರೊಂದಿಗೆ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಸಾಜ ರಾಧಾಕೃಷ್ಣ ಆಳ್ವ, ಪುರುಷೋತ್ತಮ ಮುಂಗ್ಲಿಮನೆ, ನಿತೇಶ್‍ ಕುಮಾರ್ ಶಾಂತಿವನ, ಜಯಶ್ರೀ ಎಲ್‍.

ಸಂಸದ ಕ್ಯಾ.ಬ್ರಿಜೇಶ್‍ ಚೌಟರನ್ನು ಭೇಟಿಯಾದ ಪುತ್ತೂರು ಬಿಜೆಪಿ, ಗ್ರಾಮಾಂತರ ಮಂಡಲ ಪದಾಧಿಕಾರಿಗಳು Read More »

ಪುತ್ತೂರು ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಕಾರ್ಯದರ್ಶಿಗಳ ನೇಮಕ

ಪುತ್ತೂರು : ಬಿಜೆಪಿ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಆದೇಶಿಸಲಾಗಿದೆ. ಪುತ್ತೂರು ನಗರ ಮಂಡಲ ಅಧ್ಯಕ್ಷರಾಗಿ ಶಿವಕುಮಾರ್ ಕಲ್ಲಿಮಾರ್, ಪ್ರಧಾನ ಕಾರ್ಯದರ್ಶಿಯಾಗಿ ನಾಗೇಶ್ ಪ್ರಭು, ಅನಿಲ್ ತೆಂಕಿಲ ಆಯ್ಕೆಯಾಗಿದ್ದಾರೆ. ಪುತ್ತೂರು ಗ್ರಾಮಾಂತರ ಮಂಡಲದ ಅಧ್ಯಕ್ಷರಾಗಿ ದಯಾನಂದ ಶೆಟ್ಟಿ ಉಜಿರೆಮಾರು. ಪ್ರಧಾನ ಕಾರ್ಯದರ್ಶಿಯಾಗಿ ಉಮೇಶ್ ಗೌಡ, ಪ್ರಶಾಂತ ನೆಕ್ಕಿಲಾಜೆ ಅವರನ್ನು ನೇಮಕ ಮಾಡಲಾಗಿದೆ.

ಪುತ್ತೂರು ಬಿಜೆಪಿ ನಗರ, ಗ್ರಾಮಾಂತರ ಮಂಡಲ ಅಧ್ಯಕ್ಷ, ಕಾರ್ಯದರ್ಶಿಗಳ ನೇಮಕ Read More »

ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‍ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65 ಅಧ್ಯಕ್ಷರಾಗಿ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿಯಾಗಿ ಸತೀಶ್ ಬಲ್ಯಾಯ ಆಯ್ಕೆ

ಸವಣೂರು : ಬಿಜೆಪಿ ಸವಣೂರು ಶಕ್ತಿ ಕೇಂದ್ರ ಪ್ರಮುಖ್ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65ರ ಅಧ್ಯಕ್ಷರಾಗಿ ಸವಣೂರು ಗ್ರಾ.ಪಂ.ಸದಸ್ಯ ತೀರ್ಥರಾಮ ಕಡೆಂಜಿ, ಕಾರ್ಯದರ್ಶಿಯಾಗಿ ಗ್ರಾ.ಪಂ.ಮಾಜಿ ಸದಸ್ಯ ಸತೀಶ್ ಬಲ್ಯಾಯ ಅವರನ್ನು ಆಯ್ಕೆ ಮಾಡಲಾಗಿದೆ. ಸವಣೂರು ಯುವಸಭಾಭವನದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಈ ಆಯ್ಕೆ ಮಾಡಲಾಯಿತು. ಬಿಎಲ್.ಎ 2 ಆಗಿ ಕೀರ್ತನ್ ಕೋಡಿಬೈಲು, ಮತಗಟ್ಟೆ ಏಜೆಂಟ್ ಆಗಿ ಪ್ರಕಾಶ್ ಕುದ್ದನಮಜಲು, ಮಹಿಳಾ ಸದಸ್ಯರಾಗಿ ಅನಿತಾ ಲಕ್ಷ್ಮಣ ಗೌಡ,ಎಸ್.ಪಿ., ಸದಸ್ಯರಾಗಿ ಗಿರೀಶ್ ಬೇರಿಕೆ, ಎಸ್.ಟಿ.ಸದಸ್ಯರಾಗಿ ಗಿರೀಶ್ ಬೇರಿಕೆ,

ಸವಣೂರು ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್‍ ಆಗಿ ಚೇತನ್ ಕುಮಾರ್ ಕೋಡಿಬೈಲು, ಬೂತ್ 65 ಅಧ್ಯಕ್ಷರಾಗಿ ತೀರ್ಥರಾಮ ಕೆಡೆಂಜಿ, ಕಾರ್ಯದರ್ಶಿಯಾಗಿ ಸತೀಶ್ ಬಲ್ಯಾಯ ಆಯ್ಕೆ Read More »

ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮೋದಿ ಭೇಟಿ

ದೆಹಲಿ: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರು ಆ.6ರಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಿ ಜತೆ ಕೆಲವು ಹೊತ್ತು ಮಾತುಕತೆ ನಡೆಸಿದರು. ಡಿ.ವಿ ಸದಾನಂದ ಗೌಡ ಅವರು ರಾಜ್ಯದ ಪ್ರಸ್ತುತ ಸನ್ನಿವೇಶದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಕುರಿತು ಸುಧೀರ್ಘ ಚರ್ಚೆ ನಡೆಸಿದರು.

ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಮೋದಿ ಭೇಟಿ Read More »

ಮುಡಾ ಹಗರಣ : ಮೈತ್ರಿ ನಾಯಕರಿಂದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದ ಮೈಸೂರು ಚಲೋ ಆರಂಭಿಸಿದ್ದಾರೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಿಎಂ, ಕೇಂದ್ರ ಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಬೆಂಗಳೂರಿನ ಕೆಂಗೇರಿ ಕೆಂಪಮ್ಮ ದೇವಸ್ಥಾನದ ಬಳಿ ನಗಾರಿ ಬಾರಿಸುವ ಮೂಲಕ ಪಾದಯಾತ್ರೆಗೆ ಚಾಲನೆ ನೀಡಿದರು. ಇಂದಿನಿಂದ ಆಗಸ್ಟ್ 10 ರವರೆಗೆ ಏಳು ದಿನಗಳ ಕಾಲ ಒಟ್ಟು 124 ಕಿಮೀವರೆಗೆ ಪಾದಯಾತ್ರೆ ನಡೆದು ಮುಡಾ ಕಚೇರಿಯಲ್ಲಿ ಕೊನೆಯಾಗಲಿದೆ. ಕೊನೆಯ ದಿನದಂದು ಮೈಸೂರಿನಲ್ಲಿ ನಡೆಯುವ ಸಮಾರೋಪ

ಮುಡಾ ಹಗರಣ : ಮೈತ್ರಿ ನಾಯಕರಿಂದ ಮೈಸೂರು ಚಲೋ ಪಾದಯಾತ್ರೆಗೆ ಚಾಲನೆ Read More »

ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ : ಭಾಗೀರಥಿ ಮುರುಳ್ಯ | ಪಾಲ್ತಾಡಿ ಬೂತ್ 70ರಲ್ಲಿ ಮನ್ ಕಿ ಬಾತ್ ವೀಕ್ಷಣೆ

ಸವಣೂರು: ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು. ಅವರು ಪಾಲ್ತಾಡಿ ಗ್ರಾಮದ ಬಂಬಿಲ ಯಮುನಾ ಅವರ ಮನೆಯಲ್ಲಿ ನಡೆದ ಸುಳ್ಯ ಮಂಡಲ, ಸವಣೂರು ಮಹಾಶಕ್ತಿ ಕೇಂದ್ರದ ಬೂತ್ ಸಂಖ್ಯೆ 70 (ಪಾಲ್ತಾಡಿ 1) ರಲ್ಲಿ ಜುಲೈ 28ರಂದು ನಡೆದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ವೀಕ್ಷಣೆಯ ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಪ್ರವಾಸಿ ಕಾರ್ಯಕರ್ತರಾದ

ತೆರೆಮರೆಯ ಸಾಧಕರನ್ನು ಸಮಾಜಕ್ಕೆ ತಿಳಿಸುವ ಕಾರ್ಯ ಪ್ರಧಾನಿಯವರ ಮನ್ ಕಿ ಬಾತ್‌ನಿಂದ ಆಗುತ್ತಿದೆ : ಭಾಗೀರಥಿ ಮುರುಳ್ಯ | ಪಾಲ್ತಾಡಿ ಬೂತ್ 70ರಲ್ಲಿ ಮನ್ ಕಿ ಬಾತ್ ವೀಕ್ಷಣೆ Read More »

error: Content is protected !!
Scroll to Top