ರಾಜಕೀಯ

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 33207 ಅಂತರಗಳಿಂದ ಮುನ್ನೆಡೆ

ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 171604 ಮತ ಪಡೆದಿದ್ದಾರೆ ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 138397 ಅಂತರ 33207 ನೋಟಾ 5000

ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 33207 ಅಂತರಗಳಿಂದ ಮುನ್ನೆಡೆ Read More »

ದಕ್ಷಿಣ ಕನ್ನಡ ಬಿಜೆಪಿ ಮುನ್ನಡೆ

ಮಂಗಳೂರು: ಲೋಕಸಭಾ ಚುನಾವಣೆ ಬಿಜೆಪಿ ಮುನ್ನಡೆ. ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 123305 ಮತ ಪಡೆದಿದ್ದಾರೆ. ಕಾಂಗ್ರೆಸ್ ಪದ್ಮರಾಜ್ ಆರ್ ಪೂಜಾರಿ 102597 ಅಂತರ 20708 ನೋಟಾ 4100

ದಕ್ಷಿಣ ಕನ್ನಡ ಬಿಜೆಪಿ ಮುನ್ನಡೆ Read More »

ಲೋಕಸಭೆ ಚುನಾವಣೆ ಮತ ಎಣಿಕೆ | ದ.ಕ.ಜಿಲ್ಲೆ ಮೊದಲ ಸುತ್ತಿನಲ್ಲಿ ಬ್ರಿಜೇಶ್‍ ಚೌಟ ಮುನ್ನಡೆ

ಮಂಗಳೂರು:: ಲೋಕಸಭಾ ಚುನಾವಣೆ ಮತ ಎಣಿಕೆ ಆರಂಭಗೊಂಡಿದ್ದು, ದ.ಕ.ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‍ ಚೌಟ ಮುನ್ನಡೆ ಸಾಧಿಸಿದ್ದಾರೆ. ಮೊದಲು ಪೋಸ್ಟಲ್ ಮತ ಎಣಿಕೆ ಆರಂಭಗೊಂಡಿದ್ದು, ಮೊದಲ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್‍ ಚೌಟ 2836 ಮತ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ 1379 ಮತಗಳನ್ನು ಪಡೆದಿದ್ದಾರೆ. 1457 ಮತಗಳ ಅಂತರದಲ್ಲಿದ್ದಾರೆ ಬಿಜೆಪಿ ಅಭ್ಯರ್ಥಿ

ಲೋಕಸಭೆ ಚುನಾವಣೆ ಮತ ಎಣಿಕೆ | ದ.ಕ.ಜಿಲ್ಲೆ ಮೊದಲ ಸುತ್ತಿನಲ್ಲಿ ಬ್ರಿಜೇಶ್‍ ಚೌಟ ಮುನ್ನಡೆ Read More »

ವಿಧಾನಪರಿಷತ್ ಚುನಾವಣೆ ಶಾಂತಿಯುತ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪದವೀಧರರ ಕ್ಷೇತ್ರದಲ್ಲಿ ಶೇ.77.58, ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನ

ಪುತ್ತೂರು: ಕರ್ನಾಟಕ ವಿಧಾನ ಪರಿಷತ್‌ನ ನೈರುತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಜೂ.3ರಂದು ಮತದಾನವ ಶಾಂತಿಯುತವಾಗಿ ನಡೆದಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಪದವೀಧರ ಕ್ಷೇತ್ರದಲ್ಲಿ ಶೇ.77.58 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನವಾಗಿದೆ. ಪುತ್ತೂರು ವಿಧಾನ ಸಭಾ ಕ್ಷೇತ್ರದ ಪದವೀಧರರ ಕ್ಷೇತ್ರದಲ್ಲಿ ಒಟ್ಟು 2,520 ಮತದಾರರ ಪೈಕಿ 965 ಪುರುಷರು, 990 ಮಹಿಳೆಯರು ಸೇರಿದಂತೆ ಒಟ್ಟು 1955 ಮಂದಿ ಮತ ಚಲಾಯಿಸಿದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ ಒಟ್ಟು 804 ಮತದಾರರ ಪೈಕಿ 242 ಪುರುಷರು ಹಾಗೂ 379

ವಿಧಾನಪರಿಷತ್ ಚುನಾವಣೆ ಶಾಂತಿಯುತ | ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಪದವೀಧರರ ಕ್ಷೇತ್ರದಲ್ಲಿ ಶೇ.77.58, ಶಿಕ್ಷಕರ ಕ್ಷೇತ್ರದಲ್ಲಿ ಶೇ.77.24 ಮತದಾನ Read More »

ನಾಳೆ ಲೋಕಸಭೆ ಚುನಾವಣೆಯ ಮತ ಎಣಿಕೆ l 144 ಸೆಕ್ಷನ್ ಜಾರಿ

ಬೆಂಗಳೂರು: ಲೋಕಸಭೆ ಸಾರ್ವತ್ರಿಕ ಚುನಾವಣೆ-2024 ರ ಹಿನ್ನಲೆಯಲ್ಲಿ ನಾಳೆ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆ ಸಂಬಂಧ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಜೂ.04 ರ ಬೆಳಿಗ್ಗೆ 06 ಗಂಟೆಯಿಂದ ಜೂ.05 ರ ಬೆಳಿಗ್ಗೆ 06 ಗಂಟೆಯವರೆಗೆ ಸಿ ಆಲ್ಪಿಸಿ 1973 ರ ಸೆಕ್ಷನ್ 144 ರಡಿ ರಾಜ್ಯಾದ್ಯಂತ ಪ್ರತಿಬಂಧಕಾಜ್ಞೆ ವಿಧಿಸಲಾಗಿರುತ್ತದೆ ಹಾಗೂ ಮತ ಎಣಿಕೆ ಕೇಂದ್ರದ ಸುತ್ತ-ಮುತ್ತ 200 ಮೀಟರ್ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದೂ ಚುನಾವಣಾ ಆಯೋಗ ಆದೇಶಿಸಿದೆ. ಮತ ಎಣಿಕೆ ನಂತರ ವಿಜಯೀ ಅಭ್ಯರ್ಥಿಗಳ

ನಾಳೆ ಲೋಕಸಭೆ ಚುನಾವಣೆಯ ಮತ ಎಣಿಕೆ l 144 ಸೆಕ್ಷನ್ ಜಾರಿ Read More »

ವಿಧಾನಪರಿಷತ್ ಚುನಾವಣೆ | ಮತದಾನ ಮಾಡಿದ ಸಂಜೀವ ಮಠಂದೂರು

ಪುತ್ತೂರು: ವಿಧಾನಪರಿಷತ್ ಗೆ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರದ ಮತದಾನ ಆರಂಭಗೊಂಡಿದ್ದು, ಮಾಜಿ ಶಾಸಕ ಸಂಜೀವ ಮಠಂದೂರು ಪದವೀಧರರ ಕ್ಷೇತ್ರದಿಂದ ತಾಲೂಕು ಪಂಚಾಯಿತಿ ಕಾರ್ಯಾಲಯದ ಆವರಣದಲ್ಲಿ ಮತದಾನ ಮಾಡಿದರು. ಇಂದೂ ಮುಂಜಾನೆಯಿಂದಲೇ ಸರದಿ ಸಾಲಿನಲ್ಲಿ ನಿಂತು ಮತದಾರರು ಮತದಾನ ಮಾಡಿದರು. ಮತದಾನ ಪ್ರಕ್ರಿಯೆ ಸಂಜೆ 4 ಗಂಟೆ ತನಕ ನಡೆಯಲಿದೆ.

ವಿಧಾನಪರಿಷತ್ ಚುನಾವಣೆ | ಮತದಾನ ಮಾಡಿದ ಸಂಜೀವ ಮಠಂದೂರು Read More »

ನಾಳೆ ವಿಧಾನಪರಿಷತ್ ಚುನಾವಣೆ : ಸಂತೆ ಪ್ರವೇಶಕ್ಕೆ ಸಾರ್ವಜನಿಕರಿಗೆ ಹಿಂಬದಿ ದ್ವಾರದಿಂದ ಅವಕಾಶ

ಪುತ್ತೂರು: ನಾಳೆ ನಡೆಯಲಿರುವ ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸಂಬಂಧಿಸಿ ಪುತ್ತೂರು ಕಿಲ್ಲೇ ಮೈದಾನದಲ್ಲಿ ನಡೆಯುವ ಸಂತೆಯನ್ನು ರದ್ದುಗೊಳಿಸದೇ ಸಂತೆಯ ಪ್ರವೇಶ ದ್ವಾರವನ್ನು ಬಂದ್ ಮಾಡುವ ಮೂಲಕ ಸಂತೆ ಗ್ರಾಹಕರಿಗೆ ಹಿಂಬದಿ ದ್ವಾರದಿಂದ ಪ್ರವೇಶಿಸುವಂತೆ ಅವಕಾಶ ಕಲ್ಪಿಸಲಾಗುವುದು ಎಂದು ತಹಸೀಲ್ದಾರ್‍ ಕುಂಞಿ ಅಹಮ್ಮದ್ ತಿಳಿಸಿದ್ದಾರೆ, ಭಾನುವಾರ ಆಡಳಿತ ಸೌಧದಲ್ಲಿರುವ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ  ನಡದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಮತದಾನ ಪ್ರಕ್ರಿಯೆ ಕಾನೂನು ಸುವ್ಯವಸ್ಥೆ ಕಾಪಾಡುವ ಮತ್ತು

ನಾಳೆ ವಿಧಾನಪರಿಷತ್ ಚುನಾವಣೆ : ಸಂತೆ ಪ್ರವೇಶಕ್ಕೆ ಸಾರ್ವಜನಿಕರಿಗೆ ಹಿಂಬದಿ ದ್ವಾರದಿಂದ ಅವಕಾಶ Read More »

ಪುತ್ತೂರಿನಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಒಟ್ಟು 3324 ಮತದಾರರು | ಮತದಾನ ಪ್ರಕ್ರಿಯೆಗೆ ಸಿದ್ಧತೆ ಸಂಪೂರ್ಣ : ತಹಶೀಲ್ದಾರ್ ಕುಂಞಿ ಅಹಮ್ಮದ್

ಪುತ್ತೂರು: ಜೂ.3 ಸೋಮವಾರ ನಡೆಯಲಿರುವ ಪದವೀಧರರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ತಾಲೂಕಿನಲ್ಲಿ ಪದವೀಧರರ ಕ್ಷೇತ್ರದಲ್ಲಿ 2520 ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ 804 ಮತದಾರರಿದ್ದಾರೆ ಎಂದು ತಹಶೀಲ್ದಾರ್‍ಕುಂಞಿ ಅಹಮ್ಮದ್ ತಿಳಿಸಿದ್ದಾರೆ. ಅವರು ಶನಿವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿ, ಈಗಾಗಲೇ ಚುನಾವಣೆ ಹಿನ್ನಲೆಯಲ್ಲಿ  ಎಲ್ಲಾ ಸಿದ್ಧತೆಗಳು ನಡೆದಿದ್ದು, ತಾಲೂಕು ಪಂಚಾಯಿತಿಯಲ್ಲಿ ಪದವೀಧರರ ಮೂರು ಮತದಾನ ಕೇಂದ್ರ ಹಾಗೂ ಆಡಳಿತ ಸೌಧದಲ್ಲಿ ಒಂದು ಶಿಕ್ಷಕರ ಮತದಾನ ಕೇಂದ್ರ ಕಾರ್ಯಾಚರಿಸಲಿದೆ ಎಂದು

ಪುತ್ತೂರಿನಲ್ಲಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದಿಂದ ಒಟ್ಟು 3324 ಮತದಾರರು | ಮತದಾನ ಪ್ರಕ್ರಿಯೆಗೆ ಸಿದ್ಧತೆ ಸಂಪೂರ್ಣ : ತಹಶೀಲ್ದಾರ್ ಕುಂಞಿ ಅಹಮ್ಮದ್ Read More »

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಬಿರುಸಿನ ಪ್ರಚಾರ

ಪುತ್ತೂರು: ಎನ್.ಡಿ.ಎ ಮೈತ್ರಿಕೂಟದ  ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ನೈರುತ್ಯ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಪುತ್ತೂರಿನ ಶಾಲಾ ಕಾಲೇಜುಗಳಲ್ಲಿ ಬಿರುಸಿನ ಪ್ರಚಾರ ನಡೆಯಿತು. ಪುತ್ತೂರಿನ ನೆಹರುನಗರದ ವಿವೇಕಾನಂದ ಪದವಿಪೂರ್ವ ಕಾಲೇಜು, ಪದವಿ ಕಾಲೇಜು, ಇಂಜಿನಿಯರಿಂಗ್ ಕಾಲೇಜು, ತೆಂಕಿಲದ ವಿವೇಕಾನಂದ ಕನ್ನಡ ಮಾಧ್ಯಮ, ಆಂಗ್ಲ ಮಾಧ್ಯಮ, ನರೇಂದ್ರ ಪದವಿಪೂರ್ವ ಕಾಲೇಜು, ಅಂಬಿಕಾ ಪದವಿಪೂರ್ವ ಹಾಗೂ ಪದವಿ ಕಾಲೇಜು, ಸಂತ ಫಿಲೋಮಿನಾ ಕಾಲೇಜು, ಜೂನಿಯರ್ ಕಾಲೇಜು ಕೊಂಬೆಟ್ಟು, ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು, ಅಕ್ಷಯ

ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಬೋಜೆಗೌಡ ಹಾಗೂ ಪದವೀದರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಪರ ಬಿರುಸಿನ ಪ್ರಚಾರ Read More »

ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಅಭ್ಯರ್ಥಿಗಳ ಪರ ಬಿರುಸಿನ ಮತ ಪ್ರಚಾರ

ಪುತ್ತೂರು: ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಪರ ಬಿರುಸಿನ ಮತ ಪ್ರಚಾರ ಕಾರ್ಯ ಪುತ್ತೂರು ನಗರ ಹಾಗೂ ಗ್ರಾಮಾಂತರ ಮಂಡಲದಲ್ಲಿ ಶುಕ್ರವಾರ ನಡೆಯಿತು. ನೈಋತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿ ಡಾ.ಧನಂಜಯ ಸರ್ಜಿ ನೈಋತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಎಸ್‍.ಎಲ್‍.ಭೋಜೇಗೌಡ ಪರ ಮತ ಪ್ರಚಾರ ಕಾರ್ಯ ನಡೆಯಿತು. ಪ್ರಚಾರ ಕಾರ್ಯದಲ್ಲಿ ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಕಾರ್ಯಕರ್ತರು ಉಪಸ್ಥಿತರಿದ್ದರು.

ನೈಋತ್ಯ ಪದವೀಧರ ಕ್ಷೇತ್ರ ಹಾಗೂ ಶಿಕ್ಷಕರ ಕ್ಷೇತ್ರ ಅಭ್ಯರ್ಥಿಗಳ ಪರ ಬಿರುಸಿನ ಮತ ಪ್ರಚಾರ Read More »

error: Content is protected !!
Scroll to Top