ರಾಜಕೀಯ

ಕೇಂದ್ರ ಬಜೆಟ್ ಮಂಡನೆ | ನರೇಂದ್ರ ಮೋದಿಯವರ ವಿಕಸಿತ ಭಾರತ ಕುರಿತು ಅವರಿಗಿರುವ ಬದ್ಧತೆ ಮತ್ತಷ್ಟು ಹೆಚ್ಚಿಸಿದೆ : ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ವಿಕಸಿತ ಭಾರತದ ಕುರಿತು ಅವರಿಗಿರುವ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಈ ಮೂಲಕ ಮೋದಿ 3.0 ನ ಸಂಕಲ್ಪ ಪತ್ರದಲ್ಲಿ ಮಾಡಲಾದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು ಇಟ್ಟಿರುವ ಮೊದಲ ಹೆಜ್ಜೆಯಾಗಿದೆ ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಅಭಿಪ್ರಾಯಪಟ್ಟಿದ್ದಾರೆ. ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದಂತೆ ಕೇಂದ್ರ ಬಜೆಟ್‌ನ ಒಂಬತ್ತು ಆದ್ಯತೆಗಳು ನಾನು ಹಾಕಿಕೊಂಡಿರುವ ಕಾರ್ಯಸೂಚಿ ‘ನವಯುಗ-ನವಪಥ’ಕ್ಕೆ ಪೂರಕವಾಗಲಿದೆ. ನಮ್ಮ9 ಆದ್ಯತೆಗಳ ಗುರಿಯನ್ನು ಸಮರ್ಥವಾಗಿ […]

ಕೇಂದ್ರ ಬಜೆಟ್ ಮಂಡನೆ | ನರೇಂದ್ರ ಮೋದಿಯವರ ವಿಕಸಿತ ಭಾರತ ಕುರಿತು ಅವರಿಗಿರುವ ಬದ್ಧತೆ ಮತ್ತಷ್ಟು ಹೆಚ್ಚಿಸಿದೆ : ಕ್ಯಾ.ಬ್ರಿಜೇಶ್ ಚೌಟ Read More »

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಅಧಿಕಾರವಧಿ ಮುಕ್ತಾಯ | ನೂತನ ಅಧ್ಯಕ್ಷರ ಆಯ್ಕೆಗೆ ನಡೆಯಿತು ಪ್ರಮುಖರ ಸಭೆ

ಮಂಗಳೂರು : ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಅಧಿಕಾರ ಅವಧಿ ಮುಕ್ತಾಯಗೊಂಡ ಹಿನ್ನಲೆಯಲ್ಲಿ ನೂತನ ಅಧ್ಯಕ್ಷರ ಆಯ್ಕೆ ನಿಟ್ಟಿನಲ್ಲಿ ಬಿಜೆಪಿ ಪ್ರಮುಖರ ಸಭೆ ಮಂಗಳೂರಿನಲ್ಲಿ ಇಂದು ನಡೆಯಿತು. ಪಕ್ಷದ ರಾಜ್ಯಾಧ್ಯಕ್ಷರ ಸೂಚನೆಯಂತೆ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಪಕ್ಷದ ಕಚೇರಿಯಲ್ಲಿ ಪಕ್ಷ ಪ್ರಮುಖರ ಸಭೆ ಕರೆದಿದ್ದು, ಸಭೆಯಲ್ಲಿ ನಗರ ಮಂಡಲ ಅಧ್ಯಕ್ಷ, ಕಾರ್ಯದರ್ಶಿ ಸ್ಥಾನಕ್ಕೆ ಮತ್ತು ಗ್ರಾಮಾಂತರ ಮಂಡಲದ ಅಧ್ಯಕ್ಷ ಕಾರ್ಯದರ್ಶಿ ಸ್ಥಾನಕ್ಕೆ ಅಭ್ಯರ್ಥಿಗಳ ಹೆಸರು ಸೂಚಿಸಲು ಪದಾಧಿಕಾರಿಗಳ ಬಳಿ ತಿಳಿಸಲಾಯಿತು ಈ ಸಂದರ್ಭ ಹಲವರು

ಪುತ್ತೂರು ಮಂಡಲ ಬಿಜೆಪಿ ಅಧ್ಯಕ್ಷರ ಅಧಿಕಾರವಧಿ ಮುಕ್ತಾಯ | ನೂತನ ಅಧ್ಯಕ್ಷರ ಆಯ್ಕೆಗೆ ನಡೆಯಿತು ಪ್ರಮುಖರ ಸಭೆ Read More »

ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ನಳಿನ್ ಕುಮಾರ್ ಕಟೀಲ್ ನಿವಾಸಕ್ಕೆ ಭೇಟಿ

ಮಂಗಳೂರಿಗೆ ಆಗಮಿಸಿದ ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರ ನಿವಾಸಕ್ಕೆ ಇಂದು ಬೆಳಿಗ್ಗೆ ಆಗಮಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಗತಿಯಲ್ಲಿರುವ ರೈಲ್ವೆ ಮತ್ತು ಜಲಶಕ್ತಿ ಯೋಜನೆಗಳಿಗೆ ಅವರಿಂದ ಇನ್ನಷ್ಟು ವೇಗ ಮತ್ತು ಆಗಬೇಕಿರುವ ಹೊಸ ಯೋಜನೆಗಳಿಗೆ ತುಂಬು ಹೃದಯದ ಸಹಕಾರ ದೊರಕುವ ನಿಟ್ಟಿನಲ್ಲಿ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಂಸದ ಕ್ಯಾ| ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ

ಕೇಂದ್ರ ರೈಲ್ವೇ ಸಚಿವ ವಿ.ಸೋಮಣ್ಣ ನಳಿನ್ ಕುಮಾರ್ ಕಟೀಲ್ ನಿವಾಸಕ್ಕೆ ಭೇಟಿ Read More »

ಹಗರಣಗಳ ಸರಣಿ ಧಾರಾವಾಹಿಯೇ ರಾಜ್ಯ ಕಾಂಗ್ರೆಸ್ ಸರ್ಕಾರ | ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು : ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್​​​ನಲ್ಲಿ ನಡೆದಿದೆ ಎನ್ನಲಾದ 2,000 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿ ಬಿಜೆಪಿಯು ರಾಜ್ಯ ಕಾಗ್ರೆಸ್ ಸರ್ಕಾರದ ವಿರುದ್ಧ ಹರಿಹಾಯ್ದಿದೆ. ಈ ಬಗ್ಗೆ ಟ್ವೀಟ್ ಮಾಡಿ, ಹಗರಣಗಳ ಸರಣಿ ಧಾರಾವಾಹಿಯೇ ರಾಜ್ಯ ಕಾಂಗ್ರೆಸ್ ಸರ್ಕಾರ ಎಂದು ವ್ಯಂಗ್ಯವಾಡಿದೆ. ವಾಲ್ಮೀಕಿ ನಿಗಮದಲ್ಲಿ ಹಗರಣವಾಯ್ತು, ಮುಡಾದಲ್ಲಿ ಹಗರಣವಾಯ್ತು, ಈಗ ಅಪೆಕ್ಸ್‌ ಬ್ಯಾಂಕ್‌ ನ ಸರದಿ. ಸಹಕಾರಿ ಸಚಿವ ಕೆ.ಎನ್​​.ರಾಜಣ್ಣ ಅವರು ಅಪೆಕ್ಸ್‌ ಬ್ಯಾಂಕ್‌ ನಲ್ಲಿ 2000 ಕೋಟಿಗೂ ಹೆಚ್ಚು ಹಗರಣ ನಡೆಸಿದ್ದು, ಹೈಕೋರ್ಟ್‌

ಹಗರಣಗಳ ಸರಣಿ ಧಾರಾವಾಹಿಯೇ ರಾಜ್ಯ ಕಾಂಗ್ರೆಸ್ ಸರ್ಕಾರ | ವ್ಯಂಗ್ಯವಾಡಿದ ಬಿಜೆಪಿ Read More »

ಕಾಂಗ್ರೆಸ್ ಸರಕಾರ ಅತ್ಯಂತ ಭ್ರಷ್ಟ ಮತ್ತು ದಲಿತ ವಿರೋಧಿ | ಖಂಡನೆ ವ್ಯಕ್ತಪಡಿಸಿ ಪ್ರತಿಭಟಿಸಿದ ಬಿಜೆಪಿ

ಬೆಂಗಳೂರು: ಶಾಸಕರ ಭವನದ ಎದುರು ಮಹರ್ಷಿ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿ ಪಕ್ಷದ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರ ನೇತೃತ್ವದ ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಬ್ರಹ್ಮಾಂಡ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಅನುದಾನ ದುರ್ಬಳಕೆ ಸೇರಿದಂತೆ ಜನವಿರೋಧಿ ನಿಲುವುಗಳನ್ನು ಖಂಡಿಸಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಹಗರಣಗಳ ಸಿಬಿಐ ತನಿಖೆಗೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.  ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷರು ಶಿಕಾರಿಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ವಿಜಯೇಂದ್ರ

ಕಾಂಗ್ರೆಸ್ ಸರಕಾರ ಅತ್ಯಂತ ಭ್ರಷ್ಟ ಮತ್ತು ದಲಿತ ವಿರೋಧಿ | ಖಂಡನೆ ವ್ಯಕ್ತಪಡಿಸಿ ಪ್ರತಿಭಟಿಸಿದ ಬಿಜೆಪಿ Read More »

ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ತಡೆ | ಹಲವಾರು ಕಾರ್ಯಕರ್ತರು ಪೊಲೀಸ್ ‌ ವಶಕ್ಕೆ

ಮಂಗಳೂರು: ರಾಹುಲ್ ಗಾಂಧಿ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು  ಕಾವೂರು ಜಂಕ್ಷನ್ ನಲ್ಲಿ‌ ಪ್ರತಿಭಟನೆ ನಡೆಸಿದ್ದರ ಪರಿಣಾಮ ಹಲವಾರು ಮಂದಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಇಂದು ನಡೆದಿದೆ. ಬಿಜೆಪಿ ಕಚೇರಿಗೆ ನುಗ್ಗಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದಾಗ ರಸ್ತೆ ತಡೆಯಲ್ಲಿ ನಿರತರಾದರು. ತಕ್ಷಣ ನೂರಕ್ಕೂ ಹೆಚ್ಚು ಮಂದಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು. ಪ್ರತಿಭಟನೆ ನೇತೃತ್ವ ವಹಿಸಿದ್ದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಮಾತನಾಡಿ, ಬಿಜೆಪಿಯ

ಕಾಂಗ್ರೆಸ್ ಕಾರ್ಯಕರ್ತರಿಂದ ರಸ್ತೆ ತಡೆ | ಹಲವಾರು ಕಾರ್ಯಕರ್ತರು ಪೊಲೀಸ್ ‌ ವಶಕ್ಕೆ Read More »

ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿಗೆ ಸದಸ್ಯರ ನೇಮಕ

ನೆಲ್ಯಾಡಿ: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಮಿತಿ ಸದಸ್ಯರನ್ನು ಆಯ್ಕೆ ಮಾಡಲಾಗಿದೆ. ಸದಸ್ಯರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಮಾಜಿ ಸದಸ್ಯರಾದ ಕೃಷ್ಣ ಶೆಟ್ಟಿ ಕಡಬ, ಬಾಲಕೃಷ್ಣ ಬಾಣಜಾಲು, ಎಪಿಎಂಸಿ ಮಾಜಿ ಅಧ್ಯಕ್ಷ ದಿನೇಶ್ ಮೆದು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ, ಮಲೆನಾಡು ಜನಹಿತ ಸಂಘಟನೆಯ ಕಿಶೋರ್ ಶಿರಾಡಿ ನೇಮಕಗೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ಕಾರ್ಯಕಾರಿಣಿ ಸಭೆಯಲ್ಲಿ ಈ ಆಯ್ಕೆ ಮಾಡಲಾಯಿತು.

ದ.ಕ.ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಮಿತಿಗೆ ಸದಸ್ಯರ ನೇಮಕ Read More »

ರಾಜ್ಯ ಸರಕಾರದಿಂದ ಹಾಲು ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ

ಪುತ್ತೂರು: ರಾಜ್ಯ ಸರಕಾರದ ಹಾಲಿನ ಬೆಲೆ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಪುತ್ತೂರು ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾದಿಂದ ರಾಜ್ಯಪಾಲರಿಗೆ ಸಹಾಯಕ ಆಯುಕ್ತರ ಕಚೇರಿ ಮೂಲಕ ಮನವಿ ಇಂದು ನೀಡಲಾಯಿತು. ಬಿಜೆಪಿ ನಗರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಜಯಶ್ರೀ, ಬಿಜೆಪಿ ಗ್ರಾಮಾಂತರ ಮಂಡಲ ಮಹಿಳಾ ಮೋರ್ಚಾ ಅಧ್ಯಕ್ಷೆ ಯಶಸ್ವಿನಿ ಶಾಸ್ತ್ರಿ ನೇತೃತ್ವದಲ್ಲಿ ಮನವಿ ನೀಡಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ ವಿದ್ಯಾಗೌರಿ ಜಿಲ್ಲಾ ಬಿಜೆಪಿ ಕಾರ್ಯದರ್ಶಿ, ನಗರಮಂಡಲ ಪ್ರಧಾನ ಕಾರ್ಯದರ್ಶಿ

ರಾಜ್ಯ ಸರಕಾರದಿಂದ ಹಾಲು ಸಹಿತ ಅಗತ್ಯ ವಸ್ತುಗಳ ಬೆಲೆ ಏರಿಕೆ | ಪುತ್ತೂರು ಬಿಜೆಪಿ ಮಹಿಳಾ ಮೋರ್ಚಾದಿಂದ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ Read More »

ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ

ದೆಹಲಿ: ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ದ. ಕಳೆದ 10 ವರ್ಷಗಳಲ್ಲಿ ಭಾರತದ ಸಾಮರ್ಥ್ಯವು ಬದಲಾಗಿದೆ. ನಾವು ದೇಶದ ಸುರಕ್ಷತೆಯನ್ನೇ ಧೈಯವನ್ನಾಗಿಸಿಕೊಂಡು ಆಡಳಿತ ನಡೆಸಿದ್ದೇವೆ. ಮನೆಗೆ ನುಗ್ಗಿ ಹೊಡೆಯುವ ಸಾಮರ್ಥ್ಯವನ್ನು ನಾವು ರೂಪಿಸಿಕೊಂಡಿದ್ದೇವೆ ಹೀಗೆಂದು ಪ್ರತಿಪಕ್ಷಗಳ ಗಲಾಟೆ ಗದ್ದಲದ ನಡುವೆ ಪ್ರಧಾನಿ ನರೇಂದ್ರ ಮೋದಿ ಘರ್ಜಿಸಿದ್ದಾರೆ. 2014ರಲ್ಲಿ ದೇಶದ ಜನ ಸಂಕಷ್ಟದಲ್ಲಿದ್ದರು. ಜನರಿಗೆ ಸರಿಯಾದ ಮನೆ ಇರಲಿಲ್ಲ, ಒಂದು ಗ್ಯಾಸ್ ಕನೆಕ್ಷನ್ ಇರಲಿಲ್ಲ. ಪ್ರತಿಯೊಂದು ಸರ್ಕಾರದ ಕೆಲಸಕ್ಕೂ ಲಂಚ ನೀಡಬೇಕಿತ್ತು. ಪ್ರತಿಯೊಂದು ಕ್ಷೇತ್ರಗಳಲ್ಲೂ ಭ್ರಷ್ಟಾಚಾರ

ದೇಶದ ಸುರಕ್ಷತೆಗಾಗಿ ನಾವು ಏನು ಬೇಕಾದರೂ ಮಾಡಲು ಸಿದ್ಧ | ಪ್ರತಿಪಕ್ಷ ಗದ್ದಲದ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಘರ್ಜನೆ Read More »

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಯಾಗಳ ಆಯ್ಕೆ

ಬಂಟ್ವಾಳ: ಲೋಕಸಭಾ ಚುನಾವಣೆ ಮುಗಿದು ಕೆಲವೊಂದು ಮಂಡಲಗಳ ಪದಾಧಿಕಾರಿಯಾಗಳ ಆಯ್ಕೆ ಪ್ರಕ್ರಿಯೆ ಬಾಕಿ ಇದ್ದು ಪ್ರಸ್ತುತ ನಿಯುಕ್ತಿಯಾಗುವಂತೆ ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಆರ್ ಚೆನ್ನಪ್ಪ ಕೋಟ್ಯಾನ್ ತಿಳಿಸಿದ್ದಾರೆ. ಕ್ಷೇತ್ರ ಸಮಿತಿ ಪದಾಧಿಕಾರಿಗಳು ಈ ಕೆಳಗಿನಂತಿದ್ದಾರೆ. ಕ್ಷೇತ್ರ ಸಮಿತಿ ಉಪಾಧ್ಯಕ್ಷರಾಗಿ ಗೋವಿಂದ ಪ್ರಭು, ರವೀಶ್‍ ಶೆಟ್ಟಿ, ಪುಷ್ಪರಾಜ್ ಚೌಟ, ರೇಷ್ಮಾ ಶಂಕರಿ ಭಟ್‍, ಶ್ರೀಕಾಂತ್ ಶೆಟ್ಟಿ, ಅರುಣ್ ರೋಶನ್ ಡಿ’’ಸೋಜಾ, ಪ್ರಧಾನ ಕಾರ್ಯದರ್ಶಿಗಳಾಗಿ ಶಿವಪ್ರಸಾದ್ ಶೆಟ್ಟಿ, ಸುದರ್ಶನ್ ಬಜ, ಕೋಶಾಧಿಕಾರಿಯಾಗಿ ದಿನೇಶ್‍ ಭಂಡಾರಿ, ಕಾರ್ಯದರ್ಶಿಗಳಾಗಿ ಪ್ರಭಾಕರ

ಬಿಜೆಪಿ ಬಂಟ್ವಾಳ ಕ್ಷೇತ್ರ ಸಮಿತಿಗೆ ನೂತನ ಪದಾಧಿಕಾರಿಯಾಗಳ ಆಯ್ಕೆ Read More »

error: Content is protected !!
Scroll to Top